Chayan Kundu
-

Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್ ವಾರ್ ನಲ್ಲಿ ವ್ಯಕ್ತಿಯ ಕೊಲೆ, ವಾರದ ನೋಟ
ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್ ವಾರ್ ನಲ್ಲಿ ವ್ಯಕ್ತಿಯ ಕೊಲೆ, ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ, ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ವೀಡಿಯೋ, ಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ ಶುದ್ಧವಾಗುತ್ತದೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಇವುಗಳ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಸುಳ್ಳುಗಳು ಎಂದು ನಿರೂಪಿಸಿದೆ. ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಎಂದ ವೀಡಿಯೋ ನಿಜವೇ? ತಮಿಳುನಾಡಿನ ಹೊಸೂರಿನಲ್ಲಿ…
-

Weekly wrap: ಅದಾನಿ ಬಂದರಿನಲ್ಲಿ ಟ್ರಕ್ ಗಳಲ್ಲಿ ಹಸು, ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು, ವಾರದ ಕ್ಲೇಮ್ ನೋಟ
ಅದಾನಿ ಬಂದರಿನಲ್ಲಿ ಅರಬ್ ರಾಷ್ಟ್ರಗಳಿಗೆ ಸಾಗಾಟಕ್ಕೆ ಟ್ರಕ್ ಗಳಲ್ಲಿ ಹಸು, ರಾಜಸ್ಥಾನದಲ್ಲಿ ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆ, ಅಮೇಥಿಯಿಂದ ಪ್ರಿಯಾಂಕಾ, ರಾಯ್ ಬರೇಲಿಯಿಂದ ರಾಹುಲ್ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ ಎಂಬ ವಿಚಾರದ ಕುರಿತ ಕ್ಲೇಮುಗಳು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹರಿದಾಡಿದ್ದವು. ಉಳಿದಂತೆ, ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ, ಕಾಳುಮೆಣಸು-ನುಗ್ಗೆಸೊಪ್ಪಿನ ಪೇಸ್ಟ್ ಹಣೆಗೆ ಹಚ್ಚುವುರಿಂದ ಸೈನಸೈಟಿಸ್ ತಲೆನೋವು…
-

Fact Check: ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ
Claim ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿದೆ. 2200 ವರ್ಷಗಳ ಹಳೆಯ ನಂದಿ ವಿಗ್ರಹ ಇದಾಗಿದ್ದು, ಉತ್ಖನನ ವೇಳೆ ಪತ್ತೆಯಾಗಿದೆ ಎಂದು ಹಲವು ಬಳಕೆದಾರರು ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. Also Read: ಸೋಲುವ ಹತಾಶೆಯಿಂದ ಐಎನ್ಡಿ ಒಕ್ಕೂಟದವರು ಇವಿಎಂ ಒಡೆದು ಹಾಕಲೂ ತಯಾರು ಎಂದು ಹಳೆ ವೀಡಿಯೋ ಹಂಚಿಕೆ ಈ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ತಪ್ಪಾದ ಸಂದರ್ಭ ಎಂದು ಕಂಡುಬಂದಿದೆ. Fact ಸತ್ಯಶೋಧನೆ ಭಾಗವಾಗಿ ನಾವು…
-

Fact Check: ಸಂವಿಧಾನ ಬದಲಾವಣೆ ಮೌನವಾಗೇ ಮಾಡೋಣ ಎಂದು ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆಯೇ?
Claimಸಂವಿಧಾನ ಬದಲಾವಣೆ ಮೌನವಾಗೇ ಮಾಡೋಣ ಎಂದು ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ Factಸಂವಿಧಾನ ಬದಲಾವಣೆ ಮೌನವಾಗೇ ಮಾಡೋಣ ಎಂದು ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ ಎಂದು ಹೊಸದಿಗಂತ ಪತ್ರಿಕೆ ಹೆಸರಲ್ಲಿ ವರದಿ ಬಂದಿಲ್ಲ, ಆ ವರದಿ ನಕಲಿಯಾಗಿದೆ. ಸಂವಿಧಾನ ಬದಲಾವಣೆ ಮೌನವಾಗೇ ಮಾಡೋಣ ಎಂದು ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ ಎಂದು ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಾಟ್ಸಪ್ ನಲ್ಲಿ ಹರಿದಾಡಿದೆ ಈ ಸುದ್ದಿಯಲ್ಲಿ ಮೋಹನ್ ಭಾಗವತ್ ಅವರು ವಡೋದರಲ್ಲಿ ಮಾತನಾಡಿದ ಸುದ್ದಿಯನ್ನು…
-

Fact Check: ಸಚಿವ ರಾಜಣ್ಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಯೇ?
Claim ಸಚಿವ ರಾಜಣ್ಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ದೇಶವೇ ಹೆಮ್ಮೆ ಪಡುವ ಹಿರಿಯ ರಾಜಕೀಯ ಮುತ್ಸದ್ಧಿಗೆ ಇಂತ ಕೀಳು ಮಟ್ಟದ ಹೇಳಿಕೆ ನೀಡಿರುವ ಸಚಿವ ರಾಜಣ್ಣ” ಎಂದಿದೆ. ಇದರ ವೀಡಿಯೋದಲ್ಲಿ “ದೇವೇಗೌಡರು ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ, ಎಂದು ರಾಜಣ್ಣ ಅವರು ಹೇಳುವುದು ಕಾಣಿಸುತ್ತದೆ. Also Read: ಲೋಕಸಭೆ ಚುನಾವಣೆಯಲ್ಲಿ…
-

Weekly wrap: 10 ರಾಜ್ಯಗಳಲ್ಲಿ ಐಎನ್ಡಿಐ ಬಣ ಮುನ್ನಡೆ, ಪ್ರಧಾನಿ ಹೆಲಿಕಾಪ್ಟರ್ ನಲ್ಲಿ ನಿಗೂಢ ಪೆಟ್ಟಿಗೆ, ವಾರದ ಕ್ಲೇಮ್ ನೋಟ
10 ರಾಜ್ಯಗಳಲ್ಲಿ ಐಎನ್ಡಿಐ ಬಣ ಮುನ್ನಡೆ, ಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಲ್ಲಿ ನಿಗೂಢ ಪೆಟ್ಟಿಗೆ, ರಾಹುಲ್ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆ ವೀಡಿಯೋ ಹಂಚಿಕೆ, ರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆ ಎಂಬ ಕ್ಲೇಮುಗಳು ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಇದರೊಂದಿಗೆ ಆರೋಗ್ಯ ಕುರಿತಾಗಿ ದಾಳಿಂಬೆ ರಸ, ಉಪ್ಪು ಮತ್ತು ಜೇನುತುಪ್ಪ ಮಿಶ್ರಣ ತಿನ್ನುವುದರಿಂದ ಹಸಿವು, ಜೀರ್ಣಶಕ್ತಿ ಹೆಚ್ಚುತ್ತದೆ ಎನ್ನುವುದು ನಿಜವೇ…