Chayan Kundu

  • Fact Check: ರೈತ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆಯೇ, ಸತ್ಯ ಏನು?

    Fact Check: ರೈತ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆಯೇ, ಸತ್ಯ ಏನು?

    Claim ರೈತ ಪ್ರತಿಭಟನೆಯಲ್ಲಿ  ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆ ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಆಡೋಕೆ ಬಂದು ಹಸಿವು ಬಾಯಾರಿಕೆಯಿಂದ ಕಂಗೆಟ್ಟಿರುವ ಕ್ರಾಂತಿಕಾರಿ ರೈತರ ಗುಂಪು” ಎಂದಿದೆ. Also Read: ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್‌ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆಯೇ? ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ಟಿಪ್‌ ಲೈನ್‌ (+91-9999499044)  ಗೆ ವಿನಂತಿಸಿಕೊಂಡಿದ್ದು, ತನಿಖೆಗಾಗಿ ಅಂಗೀಕರಿಸಲಾಗಿದೆ. Fact ರೈತರ ಪ್ರತಿಭಟನೆಯ ಸಮಯದಲ್ಲಿ…

  • Weekly wrap: ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ವಾರದ ಕ್ಲೇಮ್ ನೋಟ

    Weekly wrap: ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ವಾರದ ಕ್ಲೇಮ್ ನೋಟ

    ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ಬಿಗುಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್, ಎಂಬ ಕ್ಲೇಮ್‌ ಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ರೈತರ ದಿಲ್ಲಿ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ಆ ಕುರಿತ ಸುಳ್ಳು ಪ್ರತಿಪಾದನೆಗಳು ಈವಾರ ಹೆಚ್ಚಿದ್ದವು. ಇದರೊಂದಿಗೆ, ಶಿವಾಜಿ ನಗರದಲ್ಲಿ ಪಾಕಿಸ್ಥಾನ ಬಾವುಟ ಹಾರಾಡಿದೆ, ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆ ದುಪ್ಪಟ್ಟಾ ಎಳೆದಿದ್ದಾರೆ, ಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸ ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆ ಎಂಬ ಹೇಳಿಕೆಗಳಿದ್ದವು. ಇದರ ಬಗ್ಗೆ…

  • Fact Check: ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆಯೇ?

    Fact Check: ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆಯೇ?

    Claimಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆ Factಜನತಾ ದರ್ಶನದಲ್ಲಿ  ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆ ಎನ್ನುವುದು ತಪ್ಪಾಗಿದೆ. ಈ ಘಟನೆ 2019ರಲ್ಲಿ ನಡೆದಿದ್ದು, ಸಿದ್ದರಾಮಯ್ಯ ಅವರು ಮಹಿಳೆ ಕೈಯಿಂದ ಮೈಕ್‌ ಎಳೆಯುವಾಗ ದುಪ್ಪಟ್ಟಾ ಸಿಲುಕಿದ ವಿದ್ಯಮಾನ ಇದಾಗಿದೆ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದರು ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಕುರಿತು ಟ್ವಿಟರ್ ನಲ್ಲಿ ಹರ್ಯಾಣ ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ಅರುಣ್‌ ಯಾದವ್ ಅವರು ಮಾಡಿದ ಪ್ರತಿಪಾದನೆಯಲ್ಲಿ,…

  • Fact Check: ಡಿವೈಎಫ್‌ಐ ಸಮಾವೇಶದ ಪೋಸ್ಟರ್ ನಲ್ಲಿ ಕೋಟಿ ಚೆನ್ನಯರ ಫೋಟೋ ರಾಮ ಲಕ್ಷ್ಮಣರು ಎಂದು ವೈರಲ್!

    Fact Check: ಡಿವೈಎಫ್‌ಐ ಸಮಾವೇಶದ ಪೋಸ್ಟರ್ ನಲ್ಲಿ ಕೋಟಿ ಚೆನ್ನಯರ ಫೋಟೋ ರಾಮ ಲಕ್ಷ್ಮಣರು ಎಂದು ವೈರಲ್!

    Claim ಡಿವೈಎಫ್ಐ ಸಮಾವೇಶದ ಪೋಸ್ಟರ್ ನಲ್ಲಿ ರಾಮ ಮತ್ತು ಲಕ್ಷ್ಮಣರ ಚಿತ್ರ ಹಾಕಲಾಗಿದೆ ಎಂದು ಹೇಳಿಕೆಯೊಂದು ವೈರಲ್‌ ಆಗಿದೆ. ಗಾಂಧೀಜಿ, ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್ ಮತ್ತು ಶ್ರೀ ನಾರಾಯಣ ಗುರು ಅವರೊಂದಿಗೆ ಈ ಚಿತ್ರವಿದೆ. ಈ ವೈರಲ್‌ ಹೇಳಿಕೆಯನ್ನು ಪರಿಶೀಲಿಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್ ವಾಟ್ಸಾಪ್ ಟಿಪ್ ಲೈನ್ (+91-9999499044) ಗೆ ವಿನಂತಿಸಿಕೊಂಡಿದ್ದು, ಅದನ್ನು ಅಂಗೀಕರಿಸಲಾಗಿದೆ. Also Read: ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎನ್ನುವುದು ನಿಜವೇ? Fact ಬಿಲ್ಲು ಬಾಣವನ್ನು ಹಿಡಿದಿರುವ ಇಬ್ಬರು…

  • Fact Check: ಅಯೋಧ್ಯೆ ರಾಮ ಮಂದಿರದಲ್ಲಿ ಕಾಣಿಕೆ ಹುಂಡಿ ಭರ್ತಿಯಾಗಿದೆ ಎನ್ನುವ ಈ ವೀಡಿಯೋದ ಅಸಲಿಯತ್ತೇನು?

    Fact Check: ಅಯೋಧ್ಯೆ ರಾಮ ಮಂದಿರದಲ್ಲಿ ಕಾಣಿಕೆ ಹುಂಡಿ ಭರ್ತಿಯಾಗಿದೆ ಎನ್ನುವ ಈ ವೀಡಿಯೋದ ಅಸಲಿಯತ್ತೇನು?

    Claimಅಯೋಧ್ಯೆ ರಾಮ ಮಂದಿರದಲ್ಲಿ ಅರ್ಧ ದಿನದಲ್ಲೇ ಕಾಣಿಕೆ ಹುಂಡಿ ಭರ್ತಿಯಾಗಿದೆ Factವೈರಲ್‌ ವೀಡಿಯೋ ರಾಜಸ್ಥಾನದ ಸವಾಲಿಯಾ ಸೇಠ್ ಕೃಷ್ಣ ದೇಗುಲದ್ದಾಗಿದೆ ಅಯೋಧ್ಯೆಯದ್ದಲ್ಲ. ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯಾದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಕಾಣಿಕೆ ಹುಂಡಿ ಭರ್ತಿಯಾಗಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ನಿನ್ನೆಯ ದಿನ ಅಯೋಧ್ಯೆ ರಾಮ ಜನ್ಮ ಭೂಮಿ ಮಂದಿರದಲ್ಲಿ ಅರ್ಧ ದಿನದಲ್ಲೇ ಕಾಣಿಕೆ ಹುಂಡಿ ಭರ್ತಿಯಾಗಿದೆ 🛕🚩… ಒಟ್ಟು ಸಂಗ್ರಹವಾದ ಹಣ 3…

  • Weekly wrap: ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ, ಅಯೋಧ್ಯೆಯಲ್ಲಿ ವಾನರ ಸೇನೆ, ವಾರದ ಕ್ಲೇಮ್‌ ನೋಟ

    Weekly wrap: ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ, ಅಯೋಧ್ಯೆಯಲ್ಲಿ ವಾನರ ಸೇನೆ, ವಾರದ ಕ್ಲೇಮ್‌ ನೋಟ

    ಅಯೋಧ್ಯೆ ಆಗಸದಲ್ಲಿ ಡ್ರೋನ್ ಮೂಲಕ ರಾಮನ ಚಿತ್ರ, ಅಯೋಧ್ಯೆಯಲ್ಲಿ ವಾನರ ಸೇನೆ, ಬುರ್ಜ್ ಖಲೀಫಾ ಮೇಲೆ ರಾಮನ ಚಿತ್ರ, ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ. ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ 51 ಲಕ್ಷ ರೂ. ದೇಣಿಗೆ ನೀಡಿದ್ದಾಳೆ ಎಂಬ ಹೇಳಿಕೆಗಳು ಹರಿದಾಡಿವೆ. ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಈವಾರವೂ ಆಗ ಕುರಿತ ಕ್ಲೇಮ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ಹರಿದಾಡಿವೆ. ಇದರೊಂದಿಗೆ ಮುಂಬೈ ಮೀರಾಪುರದಲ್ಲಿ ಗಲಭೆಕೋರರಿಗೆ ಪೊಲೀಸರ ಸನ್ಮಾನ, ಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯವಾಗುತ್ತೆ ಎಂಬ…

  • Fact Check: ಮೀರಾ ರೋಡ್‌ನಲ್ಲಿ ಗಲಭೆಗೈದ ಮುಸ್ಲಿಮರಿಗೆ ಪೊಲೀಸರ ಹೊಡೆತ ಎಂದ ಈ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಮೀರಾ ರೋಡ್‌ನಲ್ಲಿ ಗಲಭೆಗೈದ ಮುಸ್ಲಿಮರಿಗೆ ಪೊಲೀಸರ ಹೊಡೆತ ಎಂದ ಈ ವೀಡಿಯೋ ಹಿಂದಿನ ಸತ್ಯ ಏನು?

    Claimಮೀರಾ ರೋಡ್‌ನಲ್ಲಿ ಗಲಭೆಗೈದ ಮುಸ್ಲಿಮರಿಗೆ ಪೊಲೀಸರ ಹೊಡೆತ Factವೈರಲ್‌ ವೀಡಿಯೋ, ಮುಂಬೈ ಮೀರಾರೋಡ್‌ ಘಟನೆಗೆ ಸಂಬಂಧಿಸಿದ್ದಲ್ಲ. 2022ರಲ್ಲಿ ನೂಪುರ್ ಶರ್ಮಾ ವಿರುದ್ಧ ಉತ್ತರಪ್ರದೇಶದ ಸಹ್ರಾನ್‌ ಪುರದಲ್ಲಿ ಪ್ರತಿಭಟನೆ ನಡೆಸಿದ್ದ ಮುಸ್ಲಿಂ ಯುವಕರಿಗೆ ಪೊಲೀಸ್‌ ಕಸ್ಟಡಿಯಲ್ಲಿ ಹೊಡೆದಿದ್ದ ವೈರಲ್ ವೀಡಿಯೋ ಇದಾಗಿದೆ ಮುಂಬೈ ಮೀರಾ ರೋಡ್ ಬ್ಯಾರಿ ಬಾಂಧವರಿಗೆ ಪೊಲೀಸರಿಂದ ಹೃದಯ ಸ್ಪರ್ಶಿ ಸತ್ಕಾರ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಕಂಬಿ ಹಿಂದೆ ಕುಳಿತ ಜನರು ಮತ್ತು ಪೊಲೀಸ್‌ ಒಬ್ಬರು ಲಾಠಿಯಿಂದ ಯುವಕರಿಗೆ ಹೊಡೆಯುತ್ತಿರುವ ದೃಶ್ಯವನ್ನು…

  • Fact Check: ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎನ್ನುವುದು ಸತ್ಯವೇ?

    Fact Check: ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎನ್ನುವುದು ಸತ್ಯವೇ?

    Claim ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಇವರು ನಮ್ಮ ದೇಶದ ರಾಷ್ಟ್ರಪತಿ ದೌಪದಿ ಮುರ್ಮು ಇವರು ರಾಮಾಯಣವನ್ನು ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದಿವಾಸಿ ಜನಾಂಗಕ್ಕೆ ಸೇರಿದವರು. ವಿಪರ್ಯಾಸವೆಂದರೆ ಇವರನ್ನು ಅಯೋಧ್ಯೆಯ ದೇಗುಲದ ಹೊರಾಂಗಣದಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾರ್ಯಕ್ರಮಕ್ಕೂ ಆಹ್ವಾನಿಸಿಲ್ಲ” ಎಂದಿದೆ. ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್ ಗೆ ವಾಟ್ಸಾಪ್‌…

  • Fact Check: ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದು ನಿಜವೇ?

    Fact Check: ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದು ನಿಜವೇ?

    Claimವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆ Factವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ತನ್ನ ಊರಿನಲ್ಲಿರುವ ಮನೆ ಮಾರಾಟ ಮಾಡಿ 15 ಲಕ್ಷ ರೂ. ದೇಣಿಗೆಯನ್ನು ವೃಂದಾವನದಲ್ಲಿ ದನದ ಕೊಟ್ಟಿಗೆ ಕಟ್ಟಲು ದೇಣಿಗೆ ನೀಡಿರುವುದಾಗಿ ತಿಳಿದುಬಂದಿದೆ. ವೃಂದಾವನದಲ್ಲಿ ಚಪ್ಪಲಿ ಕಾಯುವ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಬ್ಬಳು ಅಯೋಧ್ಯೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡಿದೆ. ಈ ಕುರಿತು ಕಂಡುಬಂದ ಕ್ಲೇಮಿನಲ್ಲಿ “ಇಲ್ಲಿ ಹಳದಿ ಸೀರೆಯುಟ್ಟುಕೊಂಡು ಕುಳಿತಿರುವ ತಾಯಿಯ…

  • Fact Check: ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ ಎನ್ನುವುದು ನಿಜವೇ?

    Fact Check: ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ ಎನ್ನುವುದು ನಿಜವೇ?

    Claimಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ Factವೈರಲ್ ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿ ನಿಹಾಲ್‌ ಸಿಂಗ್‌ ಎಂಬವರು ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿಲ್ಲ, ಬದಲಾಗಿ ಜಾರ್ಖಂಡ್ ನ ಬಸುಕಿನಾಥಕ್ಕೆ ಹೋಗುತ್ತಿದ್ದಾರೆ ಭಕ್ತನೊಬ್ಬ ತನ್ನ ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾರೆ ಎಂದು ಹೇಳುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ರಾಮಭಕ್ತಿ ರಾಷ್ಟ್ರಶಕ್ತಿ, ಇದುವೇ ವಿಶ್ವಕ್ಕೆ ಪ್ರಚಂಡ ದಿವ್ಯಶಕ್ತಿ ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂಬ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋದ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು…