Chayan Kundu
-

Weekly wrap: ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ವಾರದ ಕ್ಲೇಮ್ ನೋಟ
ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ಬಿಗುಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್, ಎಂಬ ಕ್ಲೇಮ್ ಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ರೈತರ ದಿಲ್ಲಿ ಚಲೋ ಪ್ರತಿಭಟನೆ ಹಿನ್ನೆಲೆಯಲ್ಲಿ ಆ ಕುರಿತ ಸುಳ್ಳು ಪ್ರತಿಪಾದನೆಗಳು ಈವಾರ ಹೆಚ್ಚಿದ್ದವು. ಇದರೊಂದಿಗೆ, ಶಿವಾಜಿ ನಗರದಲ್ಲಿ ಪಾಕಿಸ್ಥಾನ ಬಾವುಟ ಹಾರಾಡಿದೆ, ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆ ದುಪ್ಪಟ್ಟಾ ಎಳೆದಿದ್ದಾರೆ, ಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸ ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆ ಎಂಬ ಹೇಳಿಕೆಗಳಿದ್ದವು. ಇದರ ಬಗ್ಗೆ…
-

Fact Check: ಅಯೋಧ್ಯೆ ರಾಮ ಮಂದಿರದಲ್ಲಿ ಕಾಣಿಕೆ ಹುಂಡಿ ಭರ್ತಿಯಾಗಿದೆ ಎನ್ನುವ ಈ ವೀಡಿಯೋದ ಅಸಲಿಯತ್ತೇನು?
Claimಅಯೋಧ್ಯೆ ರಾಮ ಮಂದಿರದಲ್ಲಿ ಅರ್ಧ ದಿನದಲ್ಲೇ ಕಾಣಿಕೆ ಹುಂಡಿ ಭರ್ತಿಯಾಗಿದೆ Factವೈರಲ್ ವೀಡಿಯೋ ರಾಜಸ್ಥಾನದ ಸವಾಲಿಯಾ ಸೇಠ್ ಕೃಷ್ಣ ದೇಗುಲದ್ದಾಗಿದೆ ಅಯೋಧ್ಯೆಯದ್ದಲ್ಲ. ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯಾದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಕಾಣಿಕೆ ಹುಂಡಿ ಭರ್ತಿಯಾಗಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ನಿನ್ನೆಯ ದಿನ ಅಯೋಧ್ಯೆ ರಾಮ ಜನ್ಮ ಭೂಮಿ ಮಂದಿರದಲ್ಲಿ ಅರ್ಧ ದಿನದಲ್ಲೇ ಕಾಣಿಕೆ ಹುಂಡಿ ಭರ್ತಿಯಾಗಿದೆ 🛕🚩… ಒಟ್ಟು ಸಂಗ್ರಹವಾದ ಹಣ 3…
-

Weekly wrap: ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ, ಅಯೋಧ್ಯೆಯಲ್ಲಿ ವಾನರ ಸೇನೆ, ವಾರದ ಕ್ಲೇಮ್ ನೋಟ
ಅಯೋಧ್ಯೆ ಆಗಸದಲ್ಲಿ ಡ್ರೋನ್ ಮೂಲಕ ರಾಮನ ಚಿತ್ರ, ಅಯೋಧ್ಯೆಯಲ್ಲಿ ವಾನರ ಸೇನೆ, ಬುರ್ಜ್ ಖಲೀಫಾ ಮೇಲೆ ರಾಮನ ಚಿತ್ರ, ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ. ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ 51 ಲಕ್ಷ ರೂ. ದೇಣಿಗೆ ನೀಡಿದ್ದಾಳೆ ಎಂಬ ಹೇಳಿಕೆಗಳು ಹರಿದಾಡಿವೆ. ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಈವಾರವೂ ಆಗ ಕುರಿತ ಕ್ಲೇಮ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ಹರಿದಾಡಿವೆ. ಇದರೊಂದಿಗೆ ಮುಂಬೈ ಮೀರಾಪುರದಲ್ಲಿ ಗಲಭೆಕೋರರಿಗೆ ಪೊಲೀಸರ ಸನ್ಮಾನ, ಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯವಾಗುತ್ತೆ ಎಂಬ…
-

Fact Check: ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎನ್ನುವುದು ಸತ್ಯವೇ?
Claim ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಇವರು ನಮ್ಮ ದೇಶದ ರಾಷ್ಟ್ರಪತಿ ದೌಪದಿ ಮುರ್ಮು ಇವರು ರಾಮಾಯಣವನ್ನು ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದಿವಾಸಿ ಜನಾಂಗಕ್ಕೆ ಸೇರಿದವರು. ವಿಪರ್ಯಾಸವೆಂದರೆ ಇವರನ್ನು ಅಯೋಧ್ಯೆಯ ದೇಗುಲದ ಹೊರಾಂಗಣದಲ್ಲಿ ನಡೆಯುತ್ತಿರುವ ಸಾರ್ವಜನಿಕ ಕಾರ್ಯಕ್ರಮಕ್ಕೂ ಆಹ್ವಾನಿಸಿಲ್ಲ” ಎಂದಿದೆ. ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್ಚೆಕರ್ ಗೆ ವಾಟ್ಸಾಪ್…
-

Fact Check: ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ ಎನ್ನುವುದು ನಿಜವೇ?
Claimಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ Factವೈರಲ್ ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿ ನಿಹಾಲ್ ಸಿಂಗ್ ಎಂಬವರು ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿಲ್ಲ, ಬದಲಾಗಿ ಜಾರ್ಖಂಡ್ ನ ಬಸುಕಿನಾಥಕ್ಕೆ ಹೋಗುತ್ತಿದ್ದಾರೆ ಭಕ್ತನೊಬ್ಬ ತನ್ನ ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾರೆ ಎಂದು ಹೇಳುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ರಾಮಭಕ್ತಿ ರಾಷ್ಟ್ರಶಕ್ತಿ, ಇದುವೇ ವಿಶ್ವಕ್ಕೆ ಪ್ರಚಂಡ ದಿವ್ಯಶಕ್ತಿ ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂಬ ಹೇಳಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋದ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು…