Chayan Kundu
-

Weekly wrap: ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ, ರಾಮ ಮಂದಿರ ಬೇರೆಡೆ ನಿರ್ಮಾಣ, ವಾರದ ಕ್ಲೇಮ್ ನೋಟ
ಸೀತಾದೇವಿಯ ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ,, ರಾಮ ಮಂದಿರ ಬಾಬರಿ ಮಸೀದಿ ಉರುಳಿಸಿದ ಜಾಗದ ಬದಲು ಬೇರೆಡೆ ನಿರ್ಮಾಣವಾಗುತ್ತಿದೆ, ಕಾಶ್ಮೀರ ಲಾಲ್ ಚೌಕದಲ್ಲಿ ಶ್ರೀರಾಮನ ಪ್ರದರ್ಶನ, ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವ ಸುಳ್ಳು ಹೇಳಿಕೆಗಳು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಮೀಪಿಸುತ್ತಿರುವಂತೆ ಈ ವಾರವೂ ಹೈಲೈಟ್ ಆಗಿವೆ. ಇದು ಹೊರತಾಗಿ ರಾಹುಲ್ ಗಾಂಧಿಯವರನ್ನು ಗಲ್ಫ್ ನ್ಯೂಸ್ ಪಪ್ಪು ಎಂದು ಕರೆದಿದೆ, ವೀಳ್ಯದೆಲೆ ತಿಂದರೆ ಮಧುಮೇಹ ನಿಯಂತ್ರಣ ಎಂಬ ಕ್ಲೇಮ್ ಗಳೂ ಹರಿದಾಡಿದ್ದವು. ಇವುಗಳ ಬಗ್ಗೆ ನ್ಯೂಸ್…
-

Fact Chek: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವುದು ನಿಜವೇ?
Claim ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂದು ವೈರಲ್ ವೀಡಿಯೋದೊಂದಿಗೆ ಹೇಳಿಕೆಯೊಂದು ಹರಿದಾಡಿದೆ. ಪ್ರಮುಖ ಮಾಧ್ಯಮಗಳಾದ ಪಬ್ಲಿಕ್ ಟಿವಿ ಮತ್ತು ನ್ಯೂಸ್ ಫಸ್ಟ್ ಕನ್ನಡ ಚಾನೆಲ್ ಗಳು ಈ ಹೇಳಿಕೆಯನ್ನು ಹಂಚಿಕೊಂಡಿವೆ. ಈ ಕುರಿತು ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಭಾಗಶಃ ಸುಳ್ಳು ಎಂದು ಕಂಡುಕೊಂಡಿದೆ. Fact ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಸಂಭ್ರಮಕ್ಕೆ ಪಟಾಕಿಗಳನ್ನು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂಬ ಹೇಳಿಕೆಯ ಬಗ್ಗೆ ತನಿಖೆ ನಡೆಸುತ್ತಿರುವ ವೇಳೆ ಪಟಾಕಿ ತುಂಬಿದ್ದ…
-

Fact Check: ಸೀತಾದೇವಿಯ ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ ನಡೆದಿದೆಯೇ, ಸತ್ಯ ಏನು?
Claimಸೀತಾದೇವಿಯ ಜನಕಪುರಿಯಿಂದ ಅಯೋಧ್ಯಗೆ ಯಾತ್ರೆ ನಡೆದಿದೆ Factಇದು ಜನಕಪುರಿಯಿಂದ ನಡೆದ ಯಾತ್ರೆಯಲ್ಲ ಬದಲಾಗಿ ಗ್ರೇಟರ್ ನೋಯ್ಡಾದಲ್ಲಿ ನಡೆದ ಕಲಶ ಯಾತ್ರೆಯಾಗಿದೆ ಸೀತಾದೇವಿಯ ಊರು ನೇಪಾಳದ ಜನಕಪುರಿಯಿಂದ ಅಯೋಧ್ಯೆಗೆ ಸೀತಾದೇವಿಯ ಸೀರೆ, ಆಭರಣಗಳನ್ನು ಯಾತ್ರೆಯ ಮೂಲಕ ಜನರು ತರುತ್ತಿದ್ದಾರೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ತನ್ನ ತವರು ಮನೆಯಿಂದ (ಜಾನಕ್ ಪುರಿ, ನೇಪಾಳ)ಅಯೋಧ್ಯೆಗೆ ಮಾತೇ ಸಿತಾದೇವಿಯ ಸೀರೆ, ಬಹುಮಾನಗಳನ್ನು ತೆಗೆದುಕೊಂಡು ಬರುತ್ತಿರುವ ಜಾನಕ್ ಪುರಿಯ ನಿವಾಸಿಗಳು. ರಾಮನ…
-

Weekly wrap: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರದ ಕ್ರಮವಿಲ್ಲ, ಗ್ಯಾರೆಂಟಿ ಯೋಜನೆಗೆ ದುಡ್ಡಿಲ್ಲ, ವಾರದ ಕ್ಲೇಮ್ ನೋಟ
ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಗ್ಯಾರೆಂಟಿ ಯೋಜನೆಗಳಿಗೆ ದುಡ್ಡೆಲ್ಲಿಂದ ತರಲಿ ಎಂದು ಸಿಎಂ ಕೇಳಿದ್ದಾರೆ ಎನ್ನುವ ಸರ್ಕಾರಿ ವಿಚಾರಗಳಿಗೆ ಸಂಬಂಧಿಸಿದ ಕ್ಲೇಮ್ ಗಳು ಈ ವಾರ ಸದ್ದು ಮಾಡಿವೆ. ಇದರೊಂದಿಗೆ ರಾಜೀವ್-ಸೋನಿಯಾ ಗಾಂಧಿ ನಿಖಾ ಮಾಡಿಕೊಂಡಿದ್ದಾರೆ, ವಾವರ ಮಸೀದಿಗೆ ಅಯ್ಯಪ್ಪ ಭಕ್ತರು ಹಾಕಿದ ಹಣ, ನಕಲಿ ಗೋಡಂಬಿ ತಯಾರಿಕೆ, ವೈಟ್ ಬ್ರೆಡ್ ತಿಂದರೆ ಅಪಾಯ, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯೇ ಪ್ರಯಾಣಿಕರ ಹಣ ಕದಿಯುತ್ತಾರೆ ಎನ್ನುವ ಕ್ಲೇಮುಗಳೂ ಇದ್ದವು. ಇವುಗಳ ಬಗ್ಗೆ…
-

Weekly wrap: ಇಸ್ರೇಲ್ ಸ್ನಿಪರ್ ಗಳ ಶೂಟಿಂಗ್, ಕಾಂಗ್ರೆಸ್ ನಾಯಕರ ಚಪ್ಪಲಿ ಹೊಡೆದಾಟ ವಾರದ ಕ್ಲೇಮ್ ನೋಟ
ಇಸ್ರೇಲ್ ಹಮಾಸ್ ಸಂಘರ್ಷದ ಹಿನ್ನೆಲೆಯಲ್ಲಿ ಈ ವಾರವೂ ಇಸ್ರೇಲ್ ಸ್ನಿಪರ್ ಗಳು ಶೂಟ್ ಮಾಡುತ್ತಿರುವ ದೃಶ್ಯ ಎಂದು ವೀಡಿಯೋ ಗೇಮ್ ದೃಶ್ಯಗಳು ವೈರಲ್ ಆಗಿದ್ದವು. ಬಿಜೆಪಿ ಸಂಸದ-ಶಾಸಕರ ನಡುವಿನ ಹೊಡೆದಾಟ, ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರ ಚಪ್ಪಲಿ ಹೊಡೆದಾಟ ಎಂದು ಬಿಂಬಿತವಾಗಿತ್ತು. ಇದರೊಂದಿಗೆ ಆರೆಸ್ಸೆಸ್ ಶಾಖೆಯಲ್ಲಿ ಮಕ್ಕಳಿಗೆ ಹೊಡೆಯಲಾಗುತ್ತಿದೆ ಎಂದು ಶಾಲೆಯೊಂದರ ವೀಡಿಯೋ ವೈರಲ್ ಆಗಿತ್ತು. ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ತಿಂದರೆ ಆರೋಗ್ಯವಂತರಾಗಬಹುದು ಎಂದೂ ಹೇಳಲಾಗಿತ್ತು. ಇವುಗಳನ್ನು ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಹೇಳಿಕೆಗಳು ತಪ್ಪು ಎಂದು ಸಾಬೀತು…
-

Weekly wrap: ಹಮಾಸ್ ಇಸ್ರೇಲ್ ವ್ಯಕ್ತಿಯ ಎದೆ ಸೀಳಿದರು, ಭಾರತದ ಧ್ವಜ ಹೊದ್ದು ಪ್ಯಾಲೆಸ್ತೀನೀಯರು ಪಾರು, ವಾರದ ಕ್ಲೇಮ್ ನೋಟ
ಹಮಾಸ್ ಇಸ್ರೇಲ್ ಕದನ ನಡೆದಿರುವಂತೆ, ಈ ವಾರವೂ ಈ ಕುರಿತ ಕ್ಲೇಮ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಹಮಾಸ್ ದಾಳಿಕೋರರು ಇಸ್ರೇಲ್ ವ್ಯಕ್ತಿಯ ಎದೆ ಸೀಳಿದರು, ಇಸ್ರೇಲ್ ದಾಳಿ ವೇಳೆ ಪ್ಯಾಲೆಸ್ತೀನಿಯರು ರಕ್ಷಣೆಗೆ ಭಾರತದ ಧ್ವಜ ಹೊದ್ದು ದಾಳಿಯಿಂದ ಪಾರಾದರು ಎಂಬ ಕ್ಲೇಮ್ ಗಳು ಮುಖ್ಯವಾಗಿದ್ದವು. ಇದರೊಂದಿಗೆ ನಿತ್ಯ ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿಂದರೆ ಮಧುಮೇಹ ನಿಯಂತ್ರಣದಲ್ಲಿಡಬಹುದು, ಬೆಂಗಳೂರಿನಲ್ಲಿ ಬಾಂಬ್ ಸ್ಫೋಟವಾಗಿದೆ ಎಂಬ ಕ್ಲೇಮ್ ಗಳೂ ಇದ್ದವು. ಇವುಗಳ ಬಗ್ಗೆ ನ್ಯೂಸ್ ಚೆಕರ್ ಶೋಧ ನಡೆಸಿದ್ದು ಸುಳ್ಳು…
-

Fact Check: ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಎಂಬ ಈ ಹೇಳಿಕೆಗಳು ಸುಳ್ಳು!
Claimಬೆಂಗಳೂರಿನಲ್ಲಿ ಬಾಂಬ್ ಸ್ಫೋಟ Factಬೆಂಗಳೂರಿನ ಕೋರಮಂಗಲದ ವಾಣಿಜ್ಯ ಕಟ್ಟದ ಮಹಡಿಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಅನಿಲ ಸೋರಿಕೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಫೋಟದ ವೀಡಿಯೋ ಒಂದು ವೈರಲ್ ಆಗಿದೆ. ಬೆಂಗಳೂರಿನಲ್ಲಿ ಪಾಕಿಸ್ಥಾನ, ಆಸ್ಟ್ರೇಲಿಯಾ ನಡುವಿನ ಐಸಿಸ್ ಕ್ರಿಕೆಟ್ ವಿಶ್ವಕಪ್ ಪಂದ್ಯಾಟದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಎಂದು ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದಿರುವ ಈ ಕ್ಲೇಮ್ನಲ್ಲಿ “Bomb Blast In Banglore (India) Near stadium,Hope everyone is Safe” ಎಂದು…