Chayan Kundu
-

Weekly Wrap: ಹುಡುಗಿಯ ದುಪ್ಪಟ್ಟಾ ಎಳೆದವರ ಪರಿಸ್ಥಿತಿ, ಮನೆ ಬಳಿ ಬಸ್ ನಿಲ್ಲಿಸದ್ದಕೆ ಬಸ್ ಪುಡಿಗೈದ ಮುಸ್ಲಿಂ ಗುಂಪು, ವಾರದ ಕ್ಲೇಮ್ ನೋಟ
ಹುಡುಗಿಯ ದುಪ್ಪಟ್ಟಾ ಎಳೆದವರ ಪರಿಸ್ಥಿತಿ, ಮನೆ ಬಳಿ ಬಸ್ ನಿಲ್ಲಿಸದ್ದಕೆ ಬಸ್ ಪುಡಿಗೈದ ಮುಸ್ಲಿಂ ಗುಂಪು ಮಧ್ಯಪ್ರದೇಶದ ಹುಕ್ಕಾ ಬಾರ್ನಲ್ಲಿ ಹಿಂದೂ ಹುಡುಗಿಯರೊಂದಿಗೆ ಮುಸ್ಲಿಂ ಹುಡುಗರು, ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿಶಾಲು ಎಂಬ ಕೋಮು ಬಣ್ಣವಿರುವ ಕ್ಲೇಮ್ ಗಳೊಂದಿಗೆ ವಿವಿಧ ಕ್ಲೇಮ್ ಗಳು ಈವಾರ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿವೆ. ಇದು ಹೊರತಾಗಿ ಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡು ಲಾರಿ ಚಾಲಕನಿಗೆ ಹಲ್ಲೆ, ಅಂಜೂರದ ಹಣ್ಣು ನೆನೆಸಿಟ್ಟು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಉಸಿರಾಟ ತೊಂದರೆ, ಕಫ ನಿವಾರಣೆಯಾಗುತ್ತದೆ, ಮನೆ…
-

Fact Check: ಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರ ಶೇ.55 ತೆರಿಗೆ ಹಾಕುವುದು ನಿಜವೇ?
Claimಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರದಿಂದ ಶೇ.55 ತೆರಿಗೆ Factದೇಶದಲ್ಲಿ ಈಗ ಜಿಎಸ್ ಟಿ ತೆರಿಗೆ ಪದ್ಧತಿ ಚಾಲ್ತಿಯಲ್ಲಿದ್ದು ಸಿಜಿಎಸ್ಟಿ ಶೇ.2.5 ಮತ್ತು ಎಸ್ಜಿಎಸ್ಟಿ ಶೇ.2.5 ಅಂದರೆ ಒಟ್ಟು ಶೇ.5ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಶೇ.55ರಷ್ಟು ತೆರಿಗೆ ಎನ್ನುವುದು ಸುಳ್ಳಾಗಿದೆ ಅಡುಗೆ ಅನಿಲಕ್ಕೆ ಕೇಂದ್ರ ಸರ್ಕಾರದ ತೆರಿಗೆ ಕೇವಲ ಶೇ.5, ರಾಜ್ಯ ಸರ್ಕಾರದಿಂದ ಶೇ.55ರಷ್ಟು ತೆರಿಗೆ ವಿಧಿಸುತ್ತಿದೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪ್ನಲ್ಲಿ ಕಂಡುಬಂದ ಕ್ಲೇಮಿನಲ್ಲಿ ‘ಮನೆ ಬಳಕೆ…
-

Fact Check: ತೆಲಂಗಾಣ ರಾಜ್ಯ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದೆಯೇ?
Claim ತೆಲಂಗಾಣ ರಾಜ್ಯ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದ್ದು, ಅದನ್ನು ಅಲ್ಲಿನ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ಉದ್ಘಾಟಿಸಿದ್ದಾರೆ. ಹಿಂದೂಗಳ ಮೂರ್ಖರಾದ ಪರಿಣಾಮ ಇದು ಎಂಬಂತೆ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಆಗುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದ ಈ ಕ್ಲೇಮ್ನಲ್ಲಿ “ತೆಲಂಗಾಣ ವಿಧಾನಸೌಧದಲ್ಲಿ ನಿರ್ಮಿಸಲಾಗಿರುವ ನೂತನ ಬೃಹತ್ ಮಸೀದಿಯನ್ನು ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರು ಇತ್ತೀಚೆಗೆ ಉದ್ಘಾಟಿಸಿದರು. ನೋಡಿ ಹಿಂದುಗಳೇ ಮೂರ್ಖರಾಗಿ ಮತ ಚಲಾಯಿಸಿದ ಪರಿಣಾಮವಿದು. ವಿವೇಚನೆ ಇಲ್ಲದೆ ಮತ ನೀಡಿದರೆ ಮುಂದೊಂದು ದಿನ ನಿಲ್ಲಲು ನೆಲೆ ಇಲ್ಲದಂತಾದೀತು.” ಎಂದು ಹೇಳಲಾಗಿದೆ. Also…