Chayan Kundu

  • Fact Check: ಚಂದ್ರನ ಮೇಲೆ ಇಳಿಯುವ ಚಂದ್ರಯಾನ-3ರ ವೀಡಿಯೋವನ್ನು ನಾಸಾ ಸೆರೆಹಿಡಿದಿದೆಯೇ?

    Fact Check: ಚಂದ್ರನ ಮೇಲೆ ಇಳಿಯುವ ಚಂದ್ರಯಾನ-3ರ ವೀಡಿಯೋವನ್ನು ನಾಸಾ ಸೆರೆಹಿಡಿದಿದೆಯೇ?

    Claim ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ಚಂದ್ರಯಾನ-3 ಇಳಿಯುವ ವೀಡಿಯೋವನ್ನು ನಾಸಾ ಚಿತ್ರೀಕರಿಸಿದೆ. ಇದರ ಆರ್ಕೈವ್‌ ಮಾಡಲಾದ ಆವೃತ್ತಿ ಇಲ್ಲಿದೆ. Fact ಸತ್ಯಶೋಧನೆ ವೇಳೆ ವೀಡಿಯೊದ ಬಲಭಾಗದ ಮೂಲೆಯಲ್ಲಿ ಯೂಟ್ಯೂಬ್  ಸಬ್‌ಸ್ಕ್ರಿಪ್ಷನ್‌ ಲೋಗೋವನ್ನು ನಾವು ಗಮನಿಸಿದ್ದೇವೆ. ಆ ನಂತರ ನಾವು ಯೂಟ್ಯೂಬ್ನಲ್ಲಿ ‘Moon landing video’ ಎಂಬ ಪದಗಳನ್ನು ಬಳಸಿಕೊಂಡು ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ, ಇದು ಒಂದು ತಿಂಗಳ ಹಿಂದೆ ಹ್ಯಾಜೆಗ್ರಯಾರ್ಟ್ ಅಪ್ಲೋಡ್ ಮಾಡಿದ ಅಪೊಲೊ 11 ಚಂದ್ರನ ಲ್ಯಾಂಡಿಂಗ್ ಅನ್ನು ತೋರಿಸುವ ಯೂಟ್ಯೂಬ್‌ ಶಾರ್ಟ್ಸ್ ವೀಡಿಯೋಗೆ…

  • Fact Check: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ?

    Fact Check: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ?

    Claimರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ Factರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೀಲರ್ ಒಬ್ಬರು ರೈತರಿಗೆ ದೌರ್ಜನ್ಯ ನಡೆಸಿದ ಪ್ರಕರಣ ಹಳೆಯದಾಗಿದ್ದು, ಈಗಿನದ್ದಲ್ಲ. ರಾಮನಗರದ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ದೌರ್ಜನ್ಯ ನಡೆದಿದೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ರೈತರಿಗೆ ಅನ್ಯಾಯ” ಎಂದು ಹೇಳಲಾಗಿದ್ದು, ಇದರೊಂದಿಗೆ ವೀಡಿಯೋವೊಂದನ್ನು ಲಗತ್ತಿಸಲಾಗಿದೆ. ಈ ವಿಚಾರದ ಬಗ್ಗೆ ನ್ಯೂಸ್ ಚೆಕರ್‌ ಸತ್ಯಶೋಧನೆ ನಡೆಸಿದ್ದು, ಇದು ಹಳೆಯ ವೀಡಿಯೋ ಎಂದು ತಿಳಿದುಬಂದಿದೆ.…

  • Fact Check: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ ಹಾರಾಡಿದೆ ಎನ್ನುವುದು ನಿಜವೇ?

    Fact Check: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ ಹಾರಾಡಿದೆ ಎನ್ನುವುದು ನಿಜವೇ?

    Claim ಮುಸ್ಲಿಂ ಮತೀಯವಾದಿಗಳು ದೇಶದ ತ್ರಿವರ್ಣ ಧ್ವಜವನ್ನು ತಿರುಚಿ ಇಸ್ಲಾಂ ಚಿಹ್ನೆಯನ್ನು ಹಾಕಿ ಕೋಲ್ಕತಾದ ಹೌರಾ ಸೇತುವೆಯಲ್ಲಿ ಹಾರಾಡಿಸಿದ್ದಾರೆ ಎಂಬ ಕ್ಲೇಮ್‌ ಒಂದು ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆಯನ್ನು ತಿಳಿಯಲು ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ಲೈನ್‌ (+91 9999499044)ಗೆ ದೂರನ್ನು ಕಳಿಸಿದ್ದು, ಸತ್ಯಶೋಧನೆಗಾಗಿ ನಾವು ಅದನ್ನು ಸ್ವೀಕರಿಸಿದ್ದೇವೆ. Also Read: ಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ಎಂದು ತಪ್ಪಾದ ಫೋಟೋ ಹಂಚಿಕೆ ಇದೇ ರೀತಿಯ ಕ್ಲೇಮ್‌ ಇರುವ ಟ್ವೀಟ್ ಇಲ್ಲಿದೆ. ಇದೇ ರೀತಿಯ ಕ್ಲೇಮ್‌ ಇರುವ…

  • Fact Check: ಬ್ರೆಜಿಲ್‌ ನಲ್ಲಿ ನಡೆದ ಮಹಿಳೆಯ ಬರ್ಬರ ಹತ್ಯೆಯ ಹಳೆಯ ವೀಡಿಯೋ ಮಣಿಪುರದ್ದು ಎಂದು ತಪ್ಪಾಗಿ ಹಂಚಿಕೆ

    Fact Check: ಬ್ರೆಜಿಲ್‌ ನಲ್ಲಿ ನಡೆದ ಮಹಿಳೆಯ ಬರ್ಬರ ಹತ್ಯೆಯ ಹಳೆಯ ವೀಡಿಯೋ ಮಣಿಪುರದ್ದು ಎಂದು ತಪ್ಪಾಗಿ ಹಂಚಿಕೆ

    Claimಮಣಿಪುರದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ Factವೈರಲ್ ವೀಡಿಯೋ 2020ರದ್ದಾಗಿದ್ದು, ಆಗ ಬ್ರೆಜಿಲ್ನಲ್ಲಿ 23 ವರ್ಷದ ಮಹಿಳೆಯನ್ನು ಕ್ರಿಮಿನಲ್ ಗಳ ಗುಂಪು ಅಪಹರಿಸಿ ಕೊಲೆ ಮಾಡಿತ್ತು ಮಣಿಪುರದಲ್ಲಿ ಜನಾಂಗೀಯ ಗುಂಪುಗಳ ನಡುವೆ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗಳ ಮಧ್ಯೆ ಯುವತಿಯೊಬ್ಬಳನ್ನು ಕಡಿದು ಕೊಲ್ಲುವ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾವು ಈ ವೀಡಿಯೋವನ್ನು ನಾವು ನಮ್ಮ ವಾಟ್ಸಾಪ್ ಟಿಪ್ಲೈನ್ (+91999949904) ನಲ್ಲಿ ಸ್ವೀಕರಿಸಿದ್ದೇವೆ, ಇದನ್ನು ಸತ್ಯಶೋಧನೆ ಮಾಡುವಂತೆ ವಿನಂತಿಸಲಾಗಿತ್ತು. Also Read: ಮಣಿಪುರದಲ್ಲಿ ಮೈತೇಯಿ ಬಾಲಕಿ…

  • Fact Check: ಮಣಿಪುರ ಬೆತ್ತಲೆ ಮೆರವಣಿಗೆ ಆರೋಪಿಗಳು ಆರೆಸ್ಸೆಸ್‌ ದಿರಿಸಿನಲ್ಲಿದ್ದ ಫೋಟೋ ನಿಜವೇ?

    Fact Check: ಮಣಿಪುರ ಬೆತ್ತಲೆ ಮೆರವಣಿಗೆ ಆರೋಪಿಗಳು ಆರೆಸ್ಸೆಸ್‌ ದಿರಿಸಿನಲ್ಲಿದ್ದ ಫೋಟೋ ನಿಜವೇ?

    Claimಮಣಿಪುರ ಬೆತ್ತಲೆ ಮೆರವಣಿಗೆ ಆರೋಪಿಗಳು ಆರೆಸ್ಸೆಸ್‌ ದಿರಿಸಿನಲ್ಲಿFactಕುಕಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಆರೋಪಿಗಳು ಇವರಲ್ಲ. ಇವರು ಮಣಿಪುರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಅವರ ಪುತ್ರ. ಈ ಸುಳ್ಳು ಸುದ್ದಿಯ ವಿರುದ್ಧ ಪೊಲೀಸ್‌ ದೂರು ದಾಖಲಾಗಿದೆ ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ ಆರೆಸ್ಸೆಸ್‌ ಸಮವಸ್ತ್ರದಲ್ಲಿದ್ದ ಇಬ್ಬರು ಪುರುಷರ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇಬ್ಬರು ಕುಕಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಪುರುಷರ ಗುಂಪಿನಲ್ಲಿ ಇವರಿಬ್ಬರು ಸೇರಿದ್ದಾರೆ ಎಂದು ಹಲವರು ಹೇಳಿದ್ದಾರೆ.…

  • Fact Check: ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್‌ ಸಂಸದ ಸಂಸತ್ತಿನಲ್ಲಿ ಭಾಷಣ ಮಾಡಿದ ವೇಳೆ ಬಟ್ಟೆ ಬಿಚ್ಚಿದ್ದಾರೆಯೇ, ಸತ್ಯ ಏನು?

    Fact Check: ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್‌ ಸಂಸದ ಸಂಸತ್ತಿನಲ್ಲಿ ಭಾಷಣ ಮಾಡಿದ ವೇಳೆ ಬಟ್ಟೆ ಬಿಚ್ಚಿದ್ದಾರೆಯೇ, ಸತ್ಯ ಏನು?

    Claim ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್‌ ಸಂಸದ ಸಂಸತ್ತಿನಲ್ಲಿ ಭಾಷಣ ವೇಳೆ ಬಟ್ಟೆ ಬಿಚ್ಚಿದ್ದಾರೆ Factಸಂಸದ ಆಂಟೋನಿಯೊ ಗಾರ್ಸಿಯಾ ಅವರು 2013ರಲ್ಲಿ ಮೆಕ್ಸಿಕೋ ಸಂಸತ್ತಿನಲ್ಲಿ ತೈಲ ಮಸೂದೆ ವಿರುದ್ಧ ಮಾಡಿದ ಭಾಷಣ ವೇಳೆ ಅದನ್ನು ಪ್ರತಿಭಟಿಸಿ ಹೀಗೆ ಮಾಡಿದ್ದಾರೆ. ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆಯೊಂದಿಗೆ ರಾಜಕಾರಣಿಗಳು ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಭಾವನೆ ಸಾರ್ವತ್ರಿಕವಾಗಿರುವಾಗಲೇ, ಬಡತನ, ಭ್ರಷ್ಟಾಚಾರಗಳನ್ನು ವಿರೋಧಿಸಿ, ಮೆಕ್ಸಿಕನ್‌ ಸಂಸತ್‌ ಸದಸ್ಯರೊಬ್ಬರು ಸಂಸತ್ತಿನ್ಲಲೇ ಬಟ್ಟೆ ಬಿಚ್ಚಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ…

  • Fact Check: ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ ಎಂದು ಬಿಜೆಪಿ ಮಿಸ್ಡ್ ಕಾಲ್ ಅಭಿಯಾನದ ನಂಬರ್ ವೈರಲ್‌

    Fact Check: ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ ಎಂದು ಬಿಜೆಪಿ ಮಿಸ್ಡ್ ಕಾಲ್ ಅಭಿಯಾನದ ನಂಬರ್ ವೈರಲ್‌

    Claimಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ 9090902024 ಮಿಸ್ಡ್ ಕಾಲ್ ನೀಡಿ ಎಂದು ಅಭಿಯಾನ Factಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 9 ವರ್ಷ ತುಂಬಿದ ಅಂಗವಾಗಿ ಮತ್ತು 2024ರ ಚುನಾವಣೆಗೆ ಮುನ್ನ ಜನರನ್ನು ತಲುಪುವ ಭಾಗವಾಗಿ ಬಿಜೆಪಿ 9090902024 ಮಿಸ್ಡ್ ಕಾಲ್ ಅಭಿಯಾನ ನಡೆಸಿದೆ ಏಕರೂಪ ನಾಗರಿಕ ಸಂಹಿತೆ ಕುರಿತ ಚರ್ಚೆಗಳು ಜೋರಾಗುತ್ತಿದ್ದಂತೆಯೇ, ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ, ಫೋನ್‌ ಕರೆ ಮಾಡಿ, ಬೆಂಬಲ ವ್ಯಕ್ತಪಡಿಸಿ ಎನ್ನುವ ಸಂದೇಶಗಳೂ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿವೆ. ಈ ಕುರಿತ ಫೇಸ್‌ಬುಕ್‌ ಕ್ಲೇಮ್‌…

  • Fact Check: ಗುಜರಾತ್ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆಯೇ, ವೈರಲ್‌ ಪೋಸ್ಟ್‌ ನಿಜವೇ?

    Fact Check: ಗುಜರಾತ್ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆಯೇ, ವೈರಲ್‌ ಪೋಸ್ಟ್‌ ನಿಜವೇ?

    Claimಗುಜರಾತ್ ಹೈಕೋರ್ಟ್ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ Factಗುಜರಾತ್ ಹೈಕೋರ್ಟ್ ಯಾವುದೇ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಇದು ಸುಳ್ಳು ಗುಜರಾತ್ ಹೈಕೋರ್ಟ್ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತ ಫೇಸ್‌ಬುಕ್‌ ಕ್ಲೇಮ್‌ ಒಂದರಲ್ಲಿ “ಬಿಗ್‌ ನ್ಯೂಸ್‌- ಗುಜರಾತ್‌ ಹೈಕೋರ್ಟ್‌ನ ಐತಿಹಾಸಿಕ ತೀರ್ಪು ಸರ್ಕಾರಿ ಉದ್ಯೋಗಗಳು ಮತ್ತು ಎಲ್ಲ ಶಿಕ್ಷಣದಲ್ಲಿ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಗುಜರಾತ್ ಪಾತ್ರವಾಗಿದೆ” ಎಂದು ಹೇಳಲಾಗಿದೆ. Also Read: ಪ್ರಧಾನಿ ನರೇಂದ್ರ ಮೋದಿ…

  • Fact Check: ಪ್ರಧಾನಿ ನರೇಂದ್ರ ಮೋದಿ ಈಜಿಪ್ಟ್ ಭೇಟಿ ವೇಳೆ ಮುಸ್ಲಿಂ ಟೋಪಿ ಧರಿಸಿದ್ದರೇ, ಸತ್ಯ ಏನು?

    Fact Check: ಪ್ರಧಾನಿ ನರೇಂದ್ರ ಮೋದಿ ಈಜಿಪ್ಟ್ ಭೇಟಿ ವೇಳೆ ಮುಸ್ಲಿಂ ಟೋಪಿ ಧರಿಸಿದ್ದರೇ, ಸತ್ಯ ಏನು?

    Claim ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ ಈಜಿಪ್ಟ್‌ ಪ್ರವಾಸದ ವೇಳೆ ಮುಸ್ಲಿಂ ಟೋಪಿ ಹಾಕಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಾಟ್ಸಾಪಿನಲ್ಲಿ ಕಂಡುಬಂದ ಮೆಸೇಜ್‌ನಲ್ಲಿ “ಇದು ಏನನ್ನು ತೋರಿಸುತ್ತದೆ ಮೋದಿ ಭಕ್ತರೇ.. ಹೊರ ದೇಶದಲ್ಲೊಂದು.. ಭಾರತದಲ್ಲಿ ಇನ್ನೊಂದು ನಾಟಕ ಇದು ಯಾರನ್ನು ಓಲೈಸುವುದು” ಎಂದಿದೆ. ಇದೇ ರೀತಿಯ ಕ್ಲೇಮುಗಳು ಇಲ್ಲಿ ಮತ್ತು ಇಲ್ಲಿ ಕಂಡುಬಂದಿವೆ. ಈ ಬಗ್ಗೆ ನ್ಯೂಸ್‌ಚೆಕರ್‌ ಸತ್ಯಶೋಧನೆ ನಡೆಸಿದ್ದು, ಇದೊಂದು ತಿರುಚಿದ ಚಿತ್ರ ಎಂದು ಕಂಡುಬಂದಿದೆ. Fact ನ್ಯೂಸ್‌ಚೆಕರ್‌ ಸತ್ಯಶೋಧನೆ ವೇಳೆ…

  • Fact Check: ಸಚಿವ ಪ್ರಿಯಾಂಕ್‌ ಖರ್ಗೆ ಅಕ್ರಮ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದಾರೆಯೇ?

    Fact Check: ಸಚಿವ ಪ್ರಿಯಾಂಕ್‌ ಖರ್ಗೆ ಅಕ್ರಮ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದಾರೆಯೇ?

    Claimಸಚಿವ ಪ್ರಿಯಾಂಕ್‌ ಖರ್ಗೆ ಅಕ್ರಮ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದಾರೆ Factಕಲಬುರಗಿಯಲ್ಲಿ ಇತ್ತೀಚೆಗೆ ನಡೆದ ಪೊಲೀಸ್‌, ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಗೋ ರಕ್ಷಣೆಯ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹೇಳಿದ್ದಾರೆ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆಯವರು ಅಕ್ರಮ ಗೋಹತ್ಯೆ ಬೆಂಬಲಿಸಿ ಮತ್ತು ಇದನ್ನು ವಿರೋಧಿಸಿದವರನ್ನು ಬಂಧಿಸುವಂತೆ ಪೊಲೀಸರಿಗೆ ಒತ್ತಡ ಹೇರಿದ್ದಾರೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು…