Ishwarachandra B G
-

Weekly wrap: ಇಂಡಿಯಾ ಮೈತ್ರಿಕೂಟ ರಾಲಿಯಲ್ಲಿ ಜನಸಾಗರ, ಬುರ್ಖಾ ತೊಡಲು ಹಿಂದೂ ಹುಡುಗಿಗೆ ಬಲವಂತ, ವಾರದ ಕ್ಲೇಮ್ ನೋಟ
ಇಂಡಿಯಾ ಮೈತ್ರಿಕೂಟ ರಾಲಿಯಲ್ಲಿ ಜನಸಾಗರ, ಬುರ್ಖಾ ತೊಡಲು ಹಿಂದೂ ಹುಡುಗಿಗೆ ಬಲವಂತ, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿ ಆಂಧ್ರದಲ್ಲಿ ಸೆರೆ, 21 ಬಿಲಿಯನ್ ವರ್ಷ ಹಳೆಯ ಡ್ರೋನ್ ಉತ್ತರಪ್ರದೇಶದಲ್ಲಿ ಪತ್ತೆ, ರಂಜಾನ್ ಉದ್ದೇಶಕ್ಕೆ ಸರ್ಕಾರಿ ಶಾಲೆಗಳ ಸಮಯ ಬದಲು ಎಂಬ ಕ್ಲೇಮ್ ಗಳು ಈ ವಾರ ಹರಿದಾಡಿವೆ. ಇದರಲ್ಲಿ ಎರಡು ಕ್ಲೇಮ್ ಗಳು ಕೋಮು ಭಾವನೆಗೆ ಸಂಬಂಧಿಸಿದ್ದಾಗಿದ್ದವು. ಈ ಎಲ್ಲವುಗಳ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಸುಳ್ಳು ಎಂದು ಸಾಬೀತು ಪಡಿಸಿದೆ. ಇಂಡಿಯಾ ಮೈತ್ರಿಕೂಟದ…
-

Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?
ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು ಸೂರಿಲ್ಲ ಎಂಬಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿರುವ ವೀಡಿಯೋ ಇದಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಅದರ ಪರಾಮರ್ಶನೆಯನ್ನು ನ್ಯೂಸ್ ಚೆಕರ್ ನಡೆಸಿದೆ. ಜನಪ್ರತಿನಿಧಿಗಳಾದವರ ಆಸ್ತಿ ಪಾಸ್ತಿ ವಿವರ ಪ್ರತಿ…
-

Weekly wrap: ರೈತ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ, ಮದ್ಯದ ಬಾಟಲಿಗಳು ಪತ್ತೆ, ವಾರದ ಕ್ಲೇಮ್ ನೋಟ
ರೈತ ಪ್ರತಿಭಟನೆ ಕುರಿತ ಸುಳ್ಳು ಹೇಳಿಕೆಗಳು ಈ ವಾರವೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ಪ್ರತಿಭಟನಕಾರರು, ರೈತ ಪ್ರತಿಭಟನೆಯಲ್ಲಿ ಮದ್ಯದ ಬಾಟಲಿಗಳು ಸಿಕ್ಕಿವೆ ಎನ್ನುವುದು ಪ್ರಮುಖವಾಗಿದ್ದವು. ಇವುಗಳ ಹೊರತಾಗಿ ಕೋಮು ಬಣ್ಣದೊಂದಿಗೆ ಹೇಳಿಕೆಗಳು ಹರಿದಾಡಿವೆ. ಪ.ಬಂಗಾಳದಲ್ಲಿ ಹಿಂದೂ ದಂಪತಿ ಹೊಲಗದ್ದೆಗೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆ, ಸೌದಿಯಲ್ಲಿ ಇಫ್ತಾರ್ ಗೆ ನಿಷೇಧ, ಉತ್ತರ ಪ್ರದೇಶದಲ್ಲಿ ಮದರಸಾ ಮೇಲೆ ಪೊಲೀಸ್ ದಾಳಿಯಾದಾಗ ಮೆಷಿನ್ ಗನ್ ಸಿಕ್ಕಿದೆ ಎನ್ನುವುದು ಇದ್ದವು. ಇದರೊಂದಿಗೆ ಆರೋಗ್ಯ ಕುರಿತಂತೆ…