Ishwarachandra B G

  • Fact Check: ಅಹಮದಾಬಾದ್‌ನ ರಾಣಿ ಕಾ ಹಜಿರಾದಲ್ಲಿ ದೇಗುಲ ಪತ್ತೆಯಾಗಿದೆಯೇ?

    Fact Check: ಅಹಮದಾಬಾದ್‌ನ ರಾಣಿ ಕಾ ಹಜಿರಾದಲ್ಲಿ ದೇಗುಲ ಪತ್ತೆಯಾಗಿದೆಯೇ?

    Claimಅಹಮದಾಬಾದ್‌ನ ರಾಣಿ ಕಾ ಹಜಿರಾದಲ್ಲಿ 1600 ವರ್ಷ ಹಳೆಯ ದೇಗುಲ ಪತ್ತೆಯಾಗಿದೆ Factಅಹಮದಾಬಾದ್‌ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ರಾಣಿ ಕಾ ಹಜಿರಾ ಹೊರಭಾಗದಲ್ಲಿ ನಡೆದಿದೆ. ಇದು ಮೊಘಲ್ ರಾಣಿಯರ ಸಮಾಧಿಯಾಗಿದ್ದು ಇಲ್ಲಿ ಯಾವುದೇ ದೇಗುಲ ಕಂಡುಬಂದಿಲ್ಲ ಅಹಮದಾಬಾದ್‌ ನಲ್ಲಿ ರಾಣಿ ಕಾ ಹಜಿರಾ ಎಂಬ ಮುಸ್ಲಿಂ ಪ್ರದೇಶವನ್ನು ನೆಲಸಮಗೊಳಿಸಿ ಬಳಿಕ ಅಲ್ಲಿದ್ದ 1600 ವರ್ಷ ಹಳೆಯ ಹಿಂದೂ ದೇಗುಲವನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಹೇಳಿಕೆಯೊಂದು ವೀಡಿಯೋದೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪ್‌ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಗುಜರಾತ್‌ನ…

  • Fact Check: ಬೆಂಗಳೂರಲ್ಲಿ ಕುಡಿಯಲು ನೀರಿಲ್ಲದಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆಯೇ?

    Fact Check: ಬೆಂಗಳೂರಲ್ಲಿ ಕುಡಿಯಲು ನೀರಿಲ್ಲದಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆಯೇ?

    Claimಬೆಂಗಳೂರಲ್ಲಿ ಕುಡಿಯಲು ನೀರಿಲ್ಲದಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ Factಕೆಎಸ್‌ಆರ್ ಎಸ್‌ನಿಂದ ಇದೀಗ ನೀರು ಹರಿಸಿರುವುದು ಬೆಂಗಳೂರಿನ ನೀರಿನ ಉದ್ದೇಶಕ್ಕಾಗಿ. ಮಳವಳ್ಳಿಯ ಶಿವಾ ಡ್ಯಾಂ ಗೆ ನೀರು ಬಿಟ್ಟು ಅಲ್ಲಿಂದ ಅದನ್ನು ಬೆಂಗಳೂರಿಗೆ ಪೂರೈಸಲು ನೀರು ಹರಿಯಬಿಡಲಾಗಿದೆ ಬೆಂಗಳೂರಲ್ಲಿ ಕುಡಿಯಲು ನೀರಿಲ್ಲದಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಬೆಂಗಳೂರಿನಲ್ಲಿ ನೀರಿಗೆ ತೀವ್ರವಾದ ಹಾಹಾಕಾರ ಕಂಡುಬಂದ ಬೆನ್ನಲ್ಲೇ, ಕೆಆರ್ ಎಸ್‌ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಕುರಿತು ಬಿಜೆಪಿ…

  • Weekly wrap: ಇಂಡಿಯಾ ಮೈತ್ರಿಕೂಟ ರಾಲಿಯಲ್ಲಿ ಜನಸಾಗರ, ಬುರ್ಖಾ ತೊಡಲು ಹಿಂದೂ ಹುಡುಗಿಗೆ ಬಲವಂತ, ವಾರದ ಕ್ಲೇಮ್ ನೋಟ

    Weekly wrap: ಇಂಡಿಯಾ ಮೈತ್ರಿಕೂಟ ರಾಲಿಯಲ್ಲಿ ಜನಸಾಗರ, ಬುರ್ಖಾ ತೊಡಲು ಹಿಂದೂ ಹುಡುಗಿಗೆ ಬಲವಂತ, ವಾರದ ಕ್ಲೇಮ್ ನೋಟ

    ಇಂಡಿಯಾ ಮೈತ್ರಿಕೂಟ ರಾಲಿಯಲ್ಲಿ ಜನಸಾಗರ, ಬುರ್ಖಾ ತೊಡಲು ಹಿಂದೂ ಹುಡುಗಿಗೆ ಬಲವಂತ, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿ ಆಂಧ್ರದಲ್ಲಿ ಸೆರೆ, 21 ಬಿಲಿಯನ್‌ ವರ್ಷ ಹಳೆಯ ಡ್ರೋನ್‌ ಉತ್ತರಪ್ರದೇಶದಲ್ಲಿ ಪತ್ತೆ, ರಂಜಾನ್‌ ಉದ್ದೇಶಕ್ಕೆ ಸರ್ಕಾರಿ ಶಾಲೆಗಳ ಸಮಯ ಬದಲು ಎಂಬ ಕ್ಲೇಮ್ ಗಳು ಈ ವಾರ ಹರಿದಾಡಿವೆ. ಇದರಲ್ಲಿ ಎರಡು ಕ್ಲೇಮ್‌ ಗಳು ಕೋಮು ಭಾವನೆಗೆ ಸಂಬಂಧಿಸಿದ್ದಾಗಿದ್ದವು. ಈ ಎಲ್ಲವುಗಳ ಬಗ್ಗೆ ನ್ಯೂಸ್‌ಚೆಕರ್‌ ಸತ್ಯಶೋಧನೆ ನಡೆಸಿದ್ದು ಇದು ಸುಳ್ಳು ಎಂದು ಸಾಬೀತು ಪಡಿಸಿದೆ. ಇಂಡಿಯಾ ಮೈತ್ರಿಕೂಟದ…

  • Fact Check: ರಂಜಾನ್‌ ಪ್ರಯುಕ್ತ ಶಾಲೆಗಳ ಸಮಯವನ್ನು ರಾಜ್ಯ ಸರ್ಕಾರ ಬದಲಾಯಿಸಿದೆಯೇ?

    Fact Check: ರಂಜಾನ್‌ ಪ್ರಯುಕ್ತ ಶಾಲೆಗಳ ಸಮಯವನ್ನು ರಾಜ್ಯ ಸರ್ಕಾರ ಬದಲಾಯಿಸಿದೆಯೇ?

    Claimರಂಜಾನ್‌ ಪ್ರಯುಕ್ತ ಶಾಲೆಗಳ ಸಮಯವನ್ನು ರಾಜ್ಯ ಸರ್ಕಾರ ಬದಲಾಯಿಸಿದೆ Factರಾಜ್ಯದ ಎಲ್ಲ ಶಾಲೆಗಳಿಗೆ ಅನ್ವಯವಾಗುವಂತೆ ರಂಜಾನ್‌ ತಿಂಗಳಲ್ಲಿ ಸಮಯ ಬದಲಾವಣೆ ಮಾಡಿ ಆದೇಶ ನೀಡಲಾಗಿಲ್ಲ. ಬದಲಾಗಿ ಉರ್ದು ಶಾಲೆಗಳಿಗೆ ಮಾತ್ರ ಸಮಯದ ಬದಲಾವಣೆ ಮಾಡಲಾಗಿದೆ. ಈ ಕುರಿತ ಸುದ್ದಿಗಳಲ್ಲಿ ತಪ್ಪು ಅರ್ಥ ಬರುವಂತೆ ಹೆಡ್ ಲೈನ್‌ ಮಾತ್ರ ಬದಲಾಯಿಸಲಾಗಿದೆ ರಂಜಾನ್‌ ಪ್ರಯುಕ್ತ ಶಾಲೆಗಳ ಸಮಯ ಬದಲಿಸಿದ ರಾಜ್ಯ ಸರ್ಕಾರ ಎಂಬ ಹೇಳಿಕೆಯೊಂದಿಗೆ ಪೋಸ್ಟ್ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆ ಪ್ರಕಾರ, ರಂಜಾನ್‌ಗಾಗಿ…

  • Fact Check: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 21 ಬಿಲಿಯನ್‌ ವರ್ಷ ಹಳೆಯ ಡ್ರೋನ್‌ ಸಿಕ್ಕಿದೆಯೇ?

    Fact Check: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 21 ಬಿಲಿಯನ್‌ ವರ್ಷ ಹಳೆಯ ಡ್ರೋನ್‌ ಸಿಕ್ಕಿದೆಯೇ?

    Claim ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 21 ಬಿಲಿಯನ್‌ ವರ್ಷ ಹಳೆಯ ಡ್ರೋನ್‌ ಸಿಕ್ಕಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಕ್ಲೇಮಿನ ಪ್ರಕಾರ, “ಉತ್ತರ ಪ್ರದೇಶದ ಪ್ರಯಾಗರಾಜ್ ಅಲ್ಲಿ ಉತ್ಖತನ ಮಾಡುವಾಗ ಸಿಕ್ಕಿದ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋನ್. ಜಗತ್ತಿನ ಅತ್ಯಂತ ಹಳೆಯ ಮತ್ತು ಮೂಲ ನಾಗರೀಕತೆ ನನ್ನ ಸನಾತನ ಆರ್ಯ ನಾಗರೀಕತೆ. ಜೈ ಸನಾತನ” ಎಂದಿದೆ. Also Read: ಹಿಂದೂ ಹುಡುಗಿಗೆ ಬ್ರೈನ್ ವಾಶ್ ಮಾಡಿ ಬುರ್ಖಾ ತೊಡುವಂತೆ ಮುಸ್ಲಿಂ…

  • Fact Check: ಹಿಂದೂ ಹುಡುಗಿಗೆ ಬ್ರೈನ್ ವಾಶ್ ಮಾಡಿ ಬುರ್ಖಾ ತೊಡುವಂತೆ ಮುಸ್ಲಿಂ ಹುಡುಗಿಯಿಂದ ಬಲವಂತ, ಸತ್ಯ ಏನು?

    Fact Check: ಹಿಂದೂ ಹುಡುಗಿಗೆ ಬ್ರೈನ್ ವಾಶ್ ಮಾಡಿ ಬುರ್ಖಾ ತೊಡುವಂತೆ ಮುಸ್ಲಿಂ ಹುಡುಗಿಯಿಂದ ಬಲವಂತ, ಸತ್ಯ ಏನು?

    Claimಹಿಂದೂ ಹುಡುಗಿಗೆ ಬ್ರೈನ್ ವಾಶ್ ಮಾಡಿ ಬುರ್ಖಾ ತೊಡುವಂತೆ ಮುಸ್ಲಿಂ ಹುಡುಗಿ ಬಲವಂತ Factಮಡಿಕೇರಿಯ ಶನಿವಾರ ಸಂತೆಯಲ್ಲಿ 2021ರಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಇದಾಗಿದೆ. ಮುಸ್ಲಿಂ ಹುಡುಗಿ ತನ್ನ ಕಾಲೇಜಿನ ತರಗತಿಗೆ ಹಾಜರಾಗಿದ್ದಳು. ತರಗತಿಗಳಿಗೆ ಹಾಜರಾಗುವ ಮೊದಲು ಆಕೆ ಬುರ್ಖಾವನ್ನು ತೆಗೆಯಬೇಕಿದ್ದು ಆಕೆ ಬುರ್ಖಾವನ್ನು ತೆಗೆದು ಅದೇ ಕಾಲೇಜಿನ ಕ್ರಿಶ್ಚಿಯನ್‌ ಹುಡುಗಿಗೆ ಹಸ್ತಾಂತರಿಸಿದ್ದಳು. ನಂತರ ಕ್ರಿಶ್ಚಿಯನ್‌ ಹುಡುಗಿ ಕಾಲೇಜಿಗೆ ಹಾಜರಾಗಿರಲಿಲ್ಲ. ಹಾಗಾಗಿ ಆಕೆಯ ಸ್ನೇಹಿತೆ ಸಂಜೆ ಕಾಲೇಜಿನ ಬಳಿ ಬುರ್ಖಾ ವಾಪಸ್‌ ಕೊಡಲು ಕಾಯುತ್ತಿದ್ದಳು.…

  • Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?

    Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?

    ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್‌ ಆಗಿದೆ. ಕಾಂಗ್ರೆಸ್‌ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು ಸೂರಿಲ್ಲ ಎಂಬಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿರುವ ವೀಡಿಯೋ ಇದಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಅದರ ಪರಾಮರ್ಶನೆಯನ್ನು ನ್ಯೂಸ್ ಚೆಕರ್ ನಡೆಸಿದೆ. ಜನಪ್ರತಿನಿಧಿಗಳಾದವರ ಆಸ್ತಿ ಪಾಸ್ತಿ ವಿವರ ಪ್ರತಿ…

  • Fact Check: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆ ಎನ್ನುವುದು ಸುಳ್ಳು

    Fact Check: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆ ಎನ್ನುವುದು ಸುಳ್ಳು

    Claimರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆ Factನಿಜಾಮಾಬಾದ್‌ ಪಿಎಫ್‌ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್‌ ಸಲೀಂ ಎಂಬಾತನನ್ನು ಎನ್‌ಐಎ ಆಂಧ್ರ ಪ್ರದೇಶದಲ್ಲಿ ಬಂಧಿಸಿದೆ. ಇದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಿದ್ದಲ್ಲ ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದಲ್ಲಿ ವ್ಯಕ್ತಿಯೊಬ್ಬನ ಬಂಧನವಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಗಳು ಹರಿದಾಡಿವೆ. ಟ್ವಿಟರ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ ಇಸ್ಲಾಮಿಸ್ಟ್ ಟೆರರಿಸ್ಟ್, ಪಿಎಫ್‌ಐ ಸದಸ್ಯ ಅಬ್ದುಲ್‌ ಸಲೀಂನನ್ನು ಕರ್ನಾಟಕದ ರಾಮೇಶ್ವರಂ ಕೆಫೆ ಐಇಡಿ ಸ್ಫೋಟ…

  • Fact Check: ಇಂಡಿಯಾ ಮೈತ್ರಿಕೂಟದ ರಾಲಿಯಲ್ಲಿ ಜನ ಸಾಗರ ಎಂದು ಪಾಟ್ನಾದ ಹಳೆ ರಾಲಿಯ ಫೋಟೋ ವೈರಲ್

    Fact Check: ಇಂಡಿಯಾ ಮೈತ್ರಿಕೂಟದ ರಾಲಿಯಲ್ಲಿ ಜನ ಸಾಗರ ಎಂದು ಪಾಟ್ನಾದ ಹಳೆ ರಾಲಿಯ ಫೋಟೋ ವೈರಲ್

    Claim ಇಂಡಿಯಾ ಮೈತ್ರಿಕೂಟದ ರಾಲಿಯಲ್ಲಿ ಜನಸಾಗರವೇ ಸೇರಿದೆ ಎಂದು ಸಾಮಾಜಿಕ ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (ಇಂಡಿಯಾ) ಉನ್ನತ ನಾಯಕರು ಭಾನುವಾರ (ಮಾರ್ಚ್ 3) ಪಾಟ್ನಾದ ಗಾಂಧಿ ಮೈದಾನದಲ್ಲಿ ಜಂಟಿ ರಾಲಿಯನ್ನುದ್ದೇಶಿಸಿ ಮಾತನಾಡಿದರು. ನಾಯಕ ಲಾಲೂ ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ ಈ ಕಾರ್ಯಕ್ರಮದ ನೇತೃತ್ವ ವಹಿಸಿತ್ತು. ಕಾಂಗ್ರೆಸ್ ನ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ನಾಯಕರು ಮತ್ತು ಉತ್ತರ ಪ್ರದೇಶದ…

  • Weekly wrap: ರೈತ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ, ಮದ್ಯದ ಬಾಟಲಿಗಳು ಪತ್ತೆ, ವಾರದ ಕ್ಲೇಮ್ ನೋಟ

    Weekly wrap: ರೈತ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ, ಮದ್ಯದ ಬಾಟಲಿಗಳು ಪತ್ತೆ, ವಾರದ ಕ್ಲೇಮ್ ನೋಟ

    ರೈತ ಪ್ರತಿಭಟನೆ ಕುರಿತ ಸುಳ್ಳು ಹೇಳಿಕೆಗಳು ಈ ವಾರವೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ಪ್ರತಿಭಟನಕಾರರು, ರೈತ ಪ್ರತಿಭಟನೆಯಲ್ಲಿ ಮದ್ಯದ ಬಾಟಲಿಗಳು ಸಿಕ್ಕಿವೆ ಎನ್ನುವುದು ಪ್ರಮುಖವಾಗಿದ್ದವು. ಇವುಗಳ ಹೊರತಾಗಿ ಕೋಮು ಬಣ್ಣದೊಂದಿಗೆ ಹೇಳಿಕೆಗಳು ಹರಿದಾಡಿವೆ. ಪ.ಬಂಗಾಳದಲ್ಲಿ ಹಿಂದೂ ದಂಪತಿ ಹೊಲಗದ್ದೆಗೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆ, ಸೌದಿಯಲ್ಲಿ ಇಫ್ತಾರ್ ಗೆ ನಿಷೇಧ, ಉತ್ತರ ಪ್ರದೇಶದಲ್ಲಿ ಮದರಸಾ ಮೇಲೆ ಪೊಲೀಸ್‌ ದಾಳಿಯಾದಾಗ ಮೆಷಿನ್‌ ಗನ್‌ ಸಿಕ್ಕಿದೆ ಎನ್ನುವುದು ಇದ್ದವು. ಇದರೊಂದಿಗೆ ಆರೋಗ್ಯ ಕುರಿತಂತೆ…