Ishwarachandra B G
-

Weekly wrap: ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ, ರಾಮ ಮಂದಿರ ಬೇರೆಡೆ ನಿರ್ಮಾಣ, ವಾರದ ಕ್ಲೇಮ್ ನೋಟ
ಸೀತಾದೇವಿಯ ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ,, ರಾಮ ಮಂದಿರ ಬಾಬರಿ ಮಸೀದಿ ಉರುಳಿಸಿದ ಜಾಗದ ಬದಲು ಬೇರೆಡೆ ನಿರ್ಮಾಣವಾಗುತ್ತಿದೆ, ಕಾಶ್ಮೀರ ಲಾಲ್ ಚೌಕದಲ್ಲಿ ಶ್ರೀರಾಮನ ಪ್ರದರ್ಶನ, ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವ ಸುಳ್ಳು ಹೇಳಿಕೆಗಳು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಮೀಪಿಸುತ್ತಿರುವಂತೆ ಈ ವಾರವೂ ಹೈಲೈಟ್ ಆಗಿವೆ. ಇದು ಹೊರತಾಗಿ ರಾಹುಲ್ ಗಾಂಧಿಯವರನ್ನು ಗಲ್ಫ್ ನ್ಯೂಸ್ ಪಪ್ಪು ಎಂದು ಕರೆದಿದೆ, ವೀಳ್ಯದೆಲೆ ತಿಂದರೆ ಮಧುಮೇಹ ನಿಯಂತ್ರಣ ಎಂಬ ಕ್ಲೇಮ್ ಗಳೂ ಹರಿದಾಡಿದ್ದವು. ಇವುಗಳ ಬಗ್ಗೆ ನ್ಯೂಸ್…
-

Fact Chek: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವುದು ನಿಜವೇ?
Claim ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂದು ವೈರಲ್ ವೀಡಿಯೋದೊಂದಿಗೆ ಹೇಳಿಕೆಯೊಂದು ಹರಿದಾಡಿದೆ. ಪ್ರಮುಖ ಮಾಧ್ಯಮಗಳಾದ ಪಬ್ಲಿಕ್ ಟಿವಿ ಮತ್ತು ನ್ಯೂಸ್ ಫಸ್ಟ್ ಕನ್ನಡ ಚಾನೆಲ್ ಗಳು ಈ ಹೇಳಿಕೆಯನ್ನು ಹಂಚಿಕೊಂಡಿವೆ. ಈ ಕುರಿತು ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಭಾಗಶಃ ಸುಳ್ಳು ಎಂದು ಕಂಡುಕೊಂಡಿದೆ. Fact ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಸಂಭ್ರಮಕ್ಕೆ ಪಟಾಕಿಗಳನ್ನು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂಬ ಹೇಳಿಕೆಯ ಬಗ್ಗೆ ತನಿಖೆ ನಡೆಸುತ್ತಿರುವ ವೇಳೆ ಪಟಾಕಿ ತುಂಬಿದ್ದ…
-

Fact Check: ಸೀತಾದೇವಿಯ ಜನಕಪುರಿಯಿಂದ ಅಯೋಧ್ಯೆಗೆ ಯಾತ್ರೆ ನಡೆದಿದೆಯೇ, ಸತ್ಯ ಏನು?
Claimಸೀತಾದೇವಿಯ ಜನಕಪುರಿಯಿಂದ ಅಯೋಧ್ಯಗೆ ಯಾತ್ರೆ ನಡೆದಿದೆ Factಇದು ಜನಕಪುರಿಯಿಂದ ನಡೆದ ಯಾತ್ರೆಯಲ್ಲ ಬದಲಾಗಿ ಗ್ರೇಟರ್ ನೋಯ್ಡಾದಲ್ಲಿ ನಡೆದ ಕಲಶ ಯಾತ್ರೆಯಾಗಿದೆ ಸೀತಾದೇವಿಯ ಊರು ನೇಪಾಳದ ಜನಕಪುರಿಯಿಂದ ಅಯೋಧ್ಯೆಗೆ ಸೀತಾದೇವಿಯ ಸೀರೆ, ಆಭರಣಗಳನ್ನು ಯಾತ್ರೆಯ ಮೂಲಕ ಜನರು ತರುತ್ತಿದ್ದಾರೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ತನ್ನ ತವರು ಮನೆಯಿಂದ (ಜಾನಕ್ ಪುರಿ, ನೇಪಾಳ)ಅಯೋಧ್ಯೆಗೆ ಮಾತೇ ಸಿತಾದೇವಿಯ ಸೀರೆ, ಬಹುಮಾನಗಳನ್ನು ತೆಗೆದುಕೊಂಡು ಬರುತ್ತಿರುವ ಜಾನಕ್ ಪುರಿಯ ನಿವಾಸಿಗಳು. ರಾಮನ…
-

Weekly wrap: ಅಯೋಧ್ಯೆ ರಾಮ ಮಂದಿರ ಎಂದು ಗುಜರಾತ್ ದೇಗುಲ ವೀಡಿಯೋ, ಅಯೋಧ್ಯೆಗೆ ಜಟಾಯು ಆಗಮನ, ವಾರದ ಕ್ಲೇಮ್ ನೋಟ
ಅಯೋಧ್ಯೆ ರಾಮ ಮಂದಿರ ಎಂದು ಗುಜರಾತ್ ದೇಗುಲದ ವೀಡಿಯೋ, ಅಯೋಧ್ಯೆಗೆ ಜಟಾಯು ಪಕ್ಷಿಗಳು, ಕರಡಿಗಳ ಲಗ್ಗೆ, ಅಯೋಧ್ಯೆಯಲ್ಲಿ ಜನರಿಗೆ ನಿರ್ಮಿಸಿದ ಶೌಚಾಲಯಗಳು ಈ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಮುಖ್ಯ ಕ್ಲೇಮ್ ಗಳು. ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನ ಸಮೀಪಿಸುತ್ತಿರುವಂತೆಯೇ, ಈ ಕುರಿತಾಗಿ ತಪ್ಪು ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿವೆ. ಇದರೊಂದಿಗೆ ಬೆಂಗಳೂರಲ್ಲಿ ದಲಿತ ಮಹಿಳೆಗೆ ಥಳಿಸಿ ದೇಗುಲದಿಂದ ಹೊರಗೆ ಹಾಕಿದ್ದಾರೆ, ಬೆಂಗಳೂರಲ್ಲಿ ಜಿಹಾದಿಗಳು ಬಾಲಕಿಯರನ್ನು ಅಪಹರಿಸುತ್ತಿದ್ದಾರೆ, ಖರ್ಜೂರವನ್ನು ಮೆಂತೆ ನೀರಿಗೆ ಸೇರಿಸಿ ಕುಡಿದರೆ ಬೆನ್ನು…