Ishwarachandra B G

  • Fact Check: ಕರಡಿಗಳ ಹಿಂಡು ಅಯೋಧ್ಯೆ ತಲುಪಿದೆ ಎಂದ ವೈರಲ್‌ ವೀಡಿಯೋ ಮಧ್ಯಪ್ರದೇಶದ್ದು!

    Fact Check: ಕರಡಿಗಳ ಹಿಂಡು ಅಯೋಧ್ಯೆ ತಲುಪಿದೆ ಎಂದ ವೈರಲ್‌ ವೀಡಿಯೋ ಮಧ್ಯಪ್ರದೇಶದ್ದು!

    Claim ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಹತ್ತಿರವಾಗುತ್ತಿರುವಂತೆಯೇ, ಅಯೋಧ್ಯೆಯತ್ತ ಕರಡಿಗಳ ಹಿಂಡು ತಲುಪಿದೆ ಎಂದು ಹೇಳಿಕೆಯೊಂದು ಹರಿದಾಡಿದೆ. ಈ ಕುರಿತು ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ” ಗರುಡನ ನಂತರ ಈಗ ಋಕ್ಷ (ಕರಡಿ) ಹಿಂಡು ಅಯೋಧ್ಯೆಗೆ ತಲುಪಿದೆ ಎಂದು ಹೇಳಲಾಗುತ್ತಿದೆ. ಈಗ ಇದೇನು ಪವಾಡವೋ ಅಥವಾ ದೇವರ ದರ್ಶನದ ದಾಹವೋ? ದೇವರ ಆಟ ದೇವರಿಗೇ ಗೊತ್ತು.” ಎಂದಿದೆ. Also Read: ಅಯೋಧ್ಯೆಯಲ್ಲಿ ಜಟಾಯು ಪಕ್ಷಿ ರೀತಿ ದೊಡ್ಡ ಗಾತ್ರದ ಹದ್ದುಗಳು ಕಂಡುಬಂದಿವೆಯೇ? ನ್ಯೂಸ್‌ಚೆಕರ್‌ ಇದರ ಸತ್ಯಾಸತ್ಯತೆಯನ್ನು ತಿಳಿಯುವ…

  • Fact Check: ಬೆಂಗಳೂರಲ್ಲಿ ಜಿಹಾದಿಗಳು ಬಾಲಕಿಯರನ್ನು ಅಪಹರಿಸುತ್ತಿರುವ ದೃಶ್ಯ ಎಂದು ಈಜಿಪ್ಟ್ ವೀಡಿಯೋ ವೈರಲ್

    Fact Check: ಬೆಂಗಳೂರಲ್ಲಿ ಜಿಹಾದಿಗಳು ಬಾಲಕಿಯರನ್ನು ಅಪಹರಿಸುತ್ತಿರುವ ದೃಶ್ಯ ಎಂದು ಈಜಿಪ್ಟ್ ವೀಡಿಯೋ ವೈರಲ್

    Claimಬೆಂಗಳೂರಲ್ಲಿ ಜಿಹಾದಿಗಳು ಬಾಲಕಿಯರನ್ನು ಅಪಹರಿಸುತ್ತಿರುವ ದೃಶ್ಯ Factಬೆಂಗಳೂರಿನಲ್ಲಿ ಬಾಲಕಿಯರನ್ನು ಅಪಹರಿಸಲಾಗಿದೆ ಎಂದ ಈ ವೀಡಿಯೋ ಈಜಿಪ್ಟ್ ನದ್ದು ಇಬ್ಬರು ವ್ಯಕ್ತಿಗಳು ಇಬ್ಬರು ಬಾಲಕಿಯರನ್ನು ಅಪಹರಿಸಲು ಪ್ರಯತ್ನಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎನ್ನುವುದರೊಂದಿಗೆ ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಆದಾಗ್ಯೂ, ನಮ್ಮ ತನಿಖೆಯಲ್ಲಿ ಈ ವೀಡಿಯೋ ಬೆಂಗಳೂರಿನದ್ದಲ್ಲ, ಈಜಿಪ್ಟ್ ನದ್ದಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ವೈರಲ್ ವೀಡಿಯೋ 1 ನಿಮಿಷ 26 ಸೆಕೆಂಡುಗಳಷ್ಟಿದೆ. ಈ ವೀಡಿಯೋದಲ್ಲಿ, ಇಬ್ಬರು ಹುಡುಗಿಯರು ಎಲವೇಟರ್ನಲ್ಲಿ…

  • Fact Check: ಬೆಂಗಳೂರಲ್ಲಿ ದಲಿತ ಮಹಿಳೆಗೆ ಥಳಿಸಿ ದೇಗುಲದಿಂದ ಹೊರ ಹಾಕಿದ್ದಾರೆ ಎಂದ ವೀಡಿಯೋ ಹಿಂದಿನ ಸತ್ಯವೇನು?

    Fact Check: ಬೆಂಗಳೂರಲ್ಲಿ ದಲಿತ ಮಹಿಳೆಗೆ ಥಳಿಸಿ ದೇಗುಲದಿಂದ ಹೊರ ಹಾಕಿದ್ದಾರೆ ಎಂದ ವೀಡಿಯೋ ಹಿಂದಿನ ಸತ್ಯವೇನು?

    Claimಬೆಂಗಳೂರಲ್ಲಿ ದಲಿತ ಮಹಿಳೆಗೆ ಥಳಿಸಿ ದೇಗುಲದಿಂದ ಹೊರ ಹಾಕಿದ್ದಾರೆ Fact ಬೆಂಗಳೂರಿನ ಅಮೃತಹಳ್ಳಿಯ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ದೇಗುಲ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ದೇಗುಲದಿಂದ ಹೊರಗೆ ಹಾಕಿದ್ದಾರೆ. ಇದು 2023ರ ಪ್ರಕರಣವಾಗಿದ್ದು ಯಾವುದೇ ಜಾತಿ ಕಾರಣ ಹೊಂದಿಲ್ಲ ದೇವಸ್ಥಾನಕ್ಕೆ ನುಗ್ಗಿದ ದಲಿತ ಯುವತಿಯ ಮೇಲೆ ಬ್ರಾಹ್ಮಣ ಅರ್ಚಕರೊಬ್ಬರು ಹಲ್ಲೆ ನಡೆಸಿ, ಆಕೆಯ ಕೂದಲನ್ನು ಎಳೆದು, ಹೊರ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂದು ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. ಟ್ವಿಟರ್ ನಲ್ಲಿ…

  • Fact Check: ಅಯೋಧ್ಯೆಯಲ್ಲಿ ಜಟಾಯು ಪಕ್ಷಿ ರೀತಿ ದೊಡ್ಡ ಗಾತ್ರದ ಹದ್ದುಗಳು ಕಂಡುಬಂದಿವೆಯೇ?

    Fact Check: ಅಯೋಧ್ಯೆಯಲ್ಲಿ ಜಟಾಯು ಪಕ್ಷಿ ರೀತಿ ದೊಡ್ಡ ಗಾತ್ರದ ಹದ್ದುಗಳು ಕಂಡುಬಂದಿವೆಯೇ?

    Claim ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಿದ್ಧವಾಗುತ್ತಿರುವಂತೆಯೇ, ಎಂದಿಗೂ ಕಾಣದ ಜಟಾಯುರೀತಿ ಪಕ್ಷಿಗಳು (ದೊಡ್ಡ ಹದ್ದು) ಕಾಣಿಸುತ್ತಿವೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಶ್ರೀ ರಾಮನಿಗೆ ಸ್ವಾಗತ ಕೋರಲು ಇಂದಿನವರೆಗೆ ಅಯೋಧ್ಯೆಯಲ್ಲಿ ಎಂದಿಗೂ ಕಾಣದ ಜಟಾಯು ಪಕ್ಷಿಗಳ ದಂಡೇ ಕಾಣುತ್ತಿವೆ ಸನಾತನವೇ ಪವಾಡ.” ಎಂದು ಹೇಳಲಾಗಿದೆ. Also Read: ಅಯೋಧ್ಯೆಯಲ್ಲಿ ತೆರೆದಿರುವ ರೀತಿಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದ ವೀಡಿಯೋ ನಿಜವೇ? Fact ಸತ್ಯಶೋಧನೆಗಾಗಿ ನ್ಯೂಸ್ ಚೆಕರ್ ವೈರಲ್‌ ವೀಡಿಯೋದ…

  • Fact Check: ಅಯೋಧ್ಯೆಯಲ್ಲಿ ತೆರೆದಿರುವ ರೀತಿಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದ ವೀಡಿಯೋ ನಿಜವೇ?

    Fact Check: ಅಯೋಧ್ಯೆಯಲ್ಲಿ ತೆರೆದಿರುವ ರೀತಿಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದ ವೀಡಿಯೋ ನಿಜವೇ?

    Claimಅಯೋಧ್ಯೆಯಲ್ಲಿ ತೆರೆದಿರುವ ರೀತಿಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ Factಈ ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದು ವಾರಾಣಸಿಯ ಸ್ವರವೇದ ಮಹಾಮಂದಿರದಲ್ಲಿ ಇದು ಅಯೋಧ್ಯೆಯಲ್ಲಿ ನಿರ್ಮಾಣವಾದದ್ದಲ್ಲ ಈ ಶೌಚಾಲಯಗಳನ್ನು ಅಯೋಧ್ಯೆಯ ರಾಮ ಮಂದಿರದಲ್ಲಿ ನಿರ್ಮಿಸಲಾಗಿದೆಯೇ? ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, ‘ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ನಿರ್ಮಿಸಲಾದ ಶೌಚಾಲಯಗಳು’ ಎಂಬರ್ಥದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. “ಜನವರಿ 22ಕ್ಕೆ ಮರೆಯದಿರಿ ಮರೆತು ನಿರಾಶರಾಗದಿರಿ ನಿಮಗಾಗಿ ಸಿದ್ಧವಾಗಿದೆ ಜೀ ಒಬ್ಬರು ಇದ್ದರೆ ಅಸಾಧ್ಯವಾದದ್ದೆಲ್ಲಾ ಸಾಧ್ಯ ಸ್ವಚ್ಛ ಶೌಚಾಲಯ” ಎಂದು ಇದರಲ್ಲಿದೆ. Also…

  • Weekly wrap: ಮೋದಿ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ, ಉಗ್ರ ಮಸೂದ್‌ ಅಜರ್ ಸಾವು ವೀಡಿಯೋ, ವಾರದ ಕ್ಲೇಮ್ ನೋಟ

    Weekly wrap: ಮೋದಿ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ, ಉಗ್ರ ಮಸೂದ್‌ ಅಜರ್ ಸಾವು ವೀಡಿಯೋ, ವಾರದ ಕ್ಲೇಮ್ ನೋಟ

    ಮೋದಿ  26 ವರ್ಷದವರಿದ್ದಾಗ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ ಮಾಡಿದ್ದಾರೆ, ಬಾಂಬ್ ಸ್ಫೋಟದ ದಾಳಿಯಲ್ಲಿ ಉಗ್ರ ಮಸೂದ್‌ ಅಜರ್ ಸಾವು ಎಂಬ ವೈರಲ್‌ ವೀಡಿಯೋ, ಡಿಎಂಕೆ ಸಂಸದೆ ಕನಿಮೋಳಿ ಅಯೋಧ್ಯೆ ಗೆ ಗಂಟೆ ಸಮರ್ಪಿಸಿದ್ದಾರೆ, ಜೇನುತುಪ್ಪ-ಏಲಕ್ಕಿ ಮಿಶ್ರ ಮಾಡಿ ತಿಂದರೆ ಬೊಜ್ಜು, ಹೃದಯದ ಸಮಸ್ಯೆಗೆ ಅನುಕೂಲ ಎಂಬ ಕ್ಲೇಮ್‌ ಗಳು ಈ ವಾರ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಸುಳ್ಳು ಎಂದು ಸಾಬೀತು ಮಾಡಿವೆ. ಮೋದಿ 26 ವರ್ಷದವರಿದ್ದಾಗ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ…

  • Fact Check: ಡಿಎಂಕೆ ಸಂಸದೆ ಕನಿಮೋಳಿ ಅಯೋಧ್ಯೆ ರಾಮ ಮಂದಿರಕ್ಕೆ 613 ಕೆಜಿಯ ಗಂಟೆ ದಾನ ಮಾಡಿದ್ದಾರಾ?

    Fact Check: ಡಿಎಂಕೆ ಸಂಸದೆ ಕನಿಮೋಳಿ ಅಯೋಧ್ಯೆ ರಾಮ ಮಂದಿರಕ್ಕೆ 613 ಕೆಜಿಯ ಗಂಟೆ ದಾನ ಮಾಡಿದ್ದಾರಾ?

    Claim:ಡಿಎಂಕೆ ಸಂಸದೆ ಕನಿಮೋಳಿ ಅಯೋಧ್ಯೆ ರಾಮ ಮಂದಿರಕ್ಕೆ 613 ಕೆಜಿಯ ಗಂಟೆ ದಾನ ಮಾಡಿದ್ದಾರೆ Fact:ರಾಮ ಮಂದಿರಕ್ಕೆ ಗಂಟೆ ದಾನ ಮಾಡಿದವರು ಸಂಸದೆ ಕನಿಮೋಳಿ ಅವರಲ್ಲ, ತಮಿಳುನಾಡಿನ ಎಸ್‌ ಪಿ ಇ ಗ್ರೂಪ್ ನ ಪಿ.ಕೆ.ಕನಿಮೋಳಿ ಎಂಬವರಾಗಿದ್ದಾರೆ ತೂತುಕುಡಿ ಲೋಕಸಭಾ ಸದಸ್ಯೆ ಮತ್ತು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೋಳಿ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ 613 ಕೆಜಿ ತೂಕದ ಗಂಟೆಯನ್ನು ದಾನ ಮಾಡಿದ್ದಾರೆ ಎಂಬ ಹೇಳಿಕೆ ಜಾಲತಾಣಗಳಲ್ಲಿ ಹರಿದಾಡಿದೆ. ಈ ಸುದ್ದಿಯ ಆರ್ಕೈವ್ ಆವೃತ್ತಿ ಇಲ್ಲಿದೆ.…

  • Fact Check: ಬಾಂಬ್‌ ಸ್ಫೋಟದ ದಾಳಿಯಲ್ಲಿ ಉಗ್ರ ಮಸೂದ್ ಅಜರ್ ಸಾವು ಎಂಬ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಬಾಂಬ್‌ ಸ್ಫೋಟದ ದಾಳಿಯಲ್ಲಿ ಉಗ್ರ ಮಸೂದ್ ಅಜರ್ ಸಾವು ಎಂಬ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

    Claimಬಾಂಬ್‌ ಸ್ಫೋಟದ ದಾಳಿಯಲ್ಲಿ ಉಗ್ರ ಮಸೂದ್ ಅಜರ್ ಸಾವು ಎಂಬ ವೈರಲ್ ವೀಡಿಯೋ Fact ಉಗ್ರ ಮಸೂದ್ ಅಜರ್ ಮೃತಪಟ್ಟ ಸ್ಫೋಟದ ವೀಡಿಯೋ ಎಂದು ಹೇಳಲಾದ ದೃಶ್ಯ ವಾಸ್ತವವಾಗಿ ಡೇರಾ ಇಸ್ಮಾಯಿಲ್ ಖಾನ್ ನದ್ದು ಮತ್ತು ಪೊಲೀಸರನ್ನು ಗುರಿಯಾಗಿಸಿಕೊಂಡ ಈ ಸ್ಫೋಟ ನವೆಂಬರ್ ನಲ್ಲಿ ನಡೆದಿರುವುದಾಗಿದೆ ಮೋಸ್ಟ್ ವಾಂಟೆಡ್ ಉಗ್ರ, ಕಂದಹಾರ್ ವಿಮಾನ ಅಪಹರಣದ ರೂವಾರಿ ಪಾಕಿಸ್ಥಾನದ ಮಸೂದ್ ಅಜರ್ ಮೇಲೆ ಅಜ್ಞಾತ ವ್ಯಕ್ತಿಗಳಿಂದ ಬಾಂಬ್‌ ದಾಳಿ ಎಂದು ವೈರಲ್‌ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.…

  • Fact Check: ಮೋದಿ 26 ವರ್ಷದವರಿದ್ದಾಗ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ ಮಾಡಿದ್ದಾರೆಯೇ?

    Fact Check: ಮೋದಿ 26 ವರ್ಷದವರಿದ್ದಾಗ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ ಮಾಡಿದ್ದಾರೆಯೇ?

    Claimಪ್ರಧಾನಿ ನರೇಂದ್ರ ಮೋದಿಯವರು 26 ವರ್ಷ ದವರಿದ್ದಾಗ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ ಮಾಡಿದ್ದಾರೆ Factಸಂತೋಷ್‌ ತ್ರಿವೇದಿ ಎನ್ನುವ ಅರ್ಚಕರು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ತಲೆಕೆಳಗಾಗಿ ಕೇದಾರನಾಥ ದೇಗುಲಕ್ಕೆ ಪ್ರದಕ್ಷಿಣೆ ಬಂದ ವೀಡಿಯೋ ಆಗಿದೆ ಪ್ರಧಾನಿ ನರೇಂದ್ರ ಮೋದಿಯವರು 26 ವರ್ಷ ದವರಿದ್ದಾಗ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ ಮಾಡಿದ್ದಾರೆ ಎಂದು ಕ್ಲೇಮ್‌ ಒಂದು ಹರಿದಾಡಿದೆ. ಈ ಕುರಿತು ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಇಂದು ನಾನು ನಿಮ್ಮೆಲ್ಲರ ನಡುವೆ ಬಹಳ ಸುಂದರವಾದ ವೀಡಿಯೋವನ್ನು ಪ್ರಸ್ತುತಪಡಿಸುತ್ತಿದ್ದೇನೆ ಗೌರವಾನ್ವಿತ ಪ್ರಧಾನ…

  • Weekly wrap: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡ, ರಕ್ತದ ಹೆಲ್ಪ್ ಲೈನ್ 104, ವಾರದ ಕ್ಲೇಮ್ ನೋಟ

    Weekly wrap: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡ, ರಕ್ತದ ಹೆಲ್ಪ್ ಲೈನ್ 104, ವಾರದ ಕ್ಲೇಮ್ ನೋಟ

    ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಳು ಸಮೀಪಿಸುತ್ತಿರುವಂತೆ, ಉದ್ಘಾಟನೆಯ ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ 25 ಸಾವಿರ ಹೋಮ ಕುಂಡಗಳು ತಯಾರಾಗಿವೆ, ಕೇಂದ್ರ ಸರ್ಕಾರ ರಕ್ತದ ಹೆಲ್ಪ್ ಲೈನ್‌ 104ನ್ನು ಪರಿಚಯಿಸಿದೆ ಎಂದು ಕ್ಲೇಮ್‌ಗಳು ಹರಿದಾಡಿದೆ. ಇದರೊಂದಿಗೆ ರಾಜ್ಯ ಸರ್ಕಾರ ಡ್ರೈವಿಂಗ್ ಲೈಸೆನ್ಸ್ ದರಗಳ ಏರಿಕೆ ಮಾಡಿದೆ, ಟೊಮೆಟೊ ಜ್ಯೂಸ್‌ ಕುಡಿಯುವುದರಿಂದ ಹೃದಯಾಘಾತ, ಪಾರ್ಶ್ವವಾಯು ಅಪಾಯ ಕಡಿಮೆ ಎಂಬ ಕ್ಲೇಮ್ ಗಳೂ ಈ ವಾರ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್‌ಚೆಕರ್ ತನಿಖೆ ನಡೆಸಿದ್ದು, ಇವುಗಳು ಸುಳ್ಳು ಎಂದು ನಿರೂಪಿಸಿದೆ. ಅಯೋಧ್ಯೆ…