Ishwarachandra B G
-

Weekly wrap: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರದ ಕ್ರಮವಿಲ್ಲ, ಗ್ಯಾರೆಂಟಿ ಯೋಜನೆಗೆ ದುಡ್ಡಿಲ್ಲ, ವಾರದ ಕ್ಲೇಮ್ ನೋಟ
ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಗ್ಯಾರೆಂಟಿ ಯೋಜನೆಗಳಿಗೆ ದುಡ್ಡೆಲ್ಲಿಂದ ತರಲಿ ಎಂದು ಸಿಎಂ ಕೇಳಿದ್ದಾರೆ ಎನ್ನುವ ಸರ್ಕಾರಿ ವಿಚಾರಗಳಿಗೆ ಸಂಬಂಧಿಸಿದ ಕ್ಲೇಮ್ ಗಳು ಈ ವಾರ ಸದ್ದು ಮಾಡಿವೆ. ಇದರೊಂದಿಗೆ ರಾಜೀವ್-ಸೋನಿಯಾ ಗಾಂಧಿ ನಿಖಾ ಮಾಡಿಕೊಂಡಿದ್ದಾರೆ, ವಾವರ ಮಸೀದಿಗೆ ಅಯ್ಯಪ್ಪ ಭಕ್ತರು ಹಾಕಿದ ಹಣ, ನಕಲಿ ಗೋಡಂಬಿ ತಯಾರಿಕೆ, ವೈಟ್ ಬ್ರೆಡ್ ತಿಂದರೆ ಅಪಾಯ, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯೇ ಪ್ರಯಾಣಿಕರ ಹಣ ಕದಿಯುತ್ತಾರೆ ಎನ್ನುವ ಕ್ಲೇಮುಗಳೂ ಇದ್ದವು. ಇವುಗಳ ಬಗ್ಗೆ…
-

Fact Check: ಗ್ಯಾರೆಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆಯೇ?
Claimಗ್ಯಾರೆಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ Factಬೆಳಗಾವಿ ಅಧಿವೇಶನದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಭಾಷಣದ ಆಯ್ದ ಭಾಗವನಷ್ಟೇ ಹಾಕಿ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಕೇಳಿದ್ದಾರೆ ಎಂದು ತಪ್ಪಾಗಿ ಹೇಳಲಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೆ ಪರದಾಡುತ್ತಿರುವ ಸಿದ್ದರಾಮಯ್ಯ ಹಣ ಎಲ್ಲಿಂದ ತರಲಿ ಎಂದು ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ಹರಿದಾಡಿದೆ. ವೀಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ನವರು ದುಡ್ಡು ಎಲ್ಲಿಂದ ತರಲಿ ಎಂದು ಪ್ರಶ್ನಿಸುವುದು ಕಾಣಿಸುತ್ತಿದೆ.…