Ishwarachandra B G

  • Fact Check: ರಾಜ್ಯ ಸರ್ಕಾರ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆಯೇ?

    Fact Check: ರಾಜ್ಯ ಸರ್ಕಾರ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆಯೇ?

    Claimರಾಜ್ಯ ಸರ್ಕಾರ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆ Factರಾಜ್ಯ ಸರ್ಕಾರ ಚಾಲನಾ ಪರವಾನಗಿ (ಡ್ರೈವಿಂಗ್‌ ಲೈಸೆನ್ಸ್) ದರಗಳನ್ನು ಏರಿಸುತ್ತಿಲ್ಲ, ಬದಲಾಗಿ ಮೋಟಾರು ವಾಹನ ತರಬೇತಿ ಶಾಲೆಗಳ ಶುಲ್ಕಗಳನ್ನು ಪರಿಷ್ಕರಿಸಿ ಆದೇಶಿಸಿದೆ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗಾಗಿ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ವಾಟ್ಸಾಪಿನಲ್ಲಿ ಕಂಡುಬಂದ ಈ ಪೋಸ್ಟ್ ನಲ್ಲಿ “ಡೈವಿಂಗ್ ಲೈಸೆನ್ಸ್ ದರ ಹೆಚ್ಚಿಸುತ್ತಿರುವ ರಾಜ್ಯ ಸರ್ಕಾರ ಹಿಂದಿನ ದರ ಹೊಸ ದರ ಕಾರು ಚಾಲನಾ,ದರ 4,000 ರಿಂದ 7,000ರೂ,…

  • Fact Check: ರಕ್ತದ ಸಹಾಯವಾಣಿ 104 ಪರಿಚಯಿಸಲಾಗಿದೆಯೇ, ಇಲ್ಲ ಇದು ಸುಳ್ಳು!

    Fact Check: ರಕ್ತದ ಸಹಾಯವಾಣಿ 104 ಪರಿಚಯಿಸಲಾಗಿದೆಯೇ, ಇಲ್ಲ ಇದು ಸುಳ್ಳು!

    Claimರಕ್ತದ ಸಹಾಯವಾಣಿ 104 ನ್ನು ದೇಶಾದ್ಯಂತ ಪರಿಚಯಿಸಲಾಗಿದೆ Factರಕ್ತದ ಸಹಾಯವಾಣಿ ಮಹಾರಾಷ್ಟ್ರದಲ್ಲಿದ್ದು, ದೇಶದ ಬೇರೆ ಕಡೆಗಳಲ್ಲಿಲ್ಲ. ಕರ್ನಾಟಕದಲ್ಲಿ 104 ಸಹಾಯವಾಣಿ ಕೋವಿಡ್‌ ಕುರಿತಾಗಿ ಬಳಕೆಯಲ್ಲಿದೆ ರಕ್ತದ ಸಹಾಯವಾಣಿ 104 ನ್ನು ದೇಶಾದ್ಯಂತ ಪರಿಚಯಿಸಲಾಗಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಸಂದೇಶದಲ್ಲಿ “ಸರ್ಕಾರದ ಹೊಸ ಯೋಜನೆ.. ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood On Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ,…

  • Fact Check: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡಗಳು ಸಿದ್ಧವಾಗಿವೆಯೇ?

    Fact Check: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡಗಳು ಸಿದ್ಧವಾಗಿವೆಯೇ?

    Claimಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡಗಳು ಸಿದ್ಧವಾಗಿವೆ Factಇದು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಿದ ಹೋಮಕುಂಡಗಳಲ್ಲ, ವಾರಾಣಸಿಯಲ್ಲಿ ಸ್ವರವೇದ ಜ್ಞಾನ ಮಹಾಯಜ್ಞಕ್ಕಾಗಿ ನಿರ್ಮಿಸಿದ 25 ಸಾವಿರ ಹೋಮ ಕುಂಡಗಳಾಗಿವೆ ರಾಮ ಮಂದಿರ ಉದ್ಘಾಟನೆಯ ಸಂದರ್ಭಕ್ಕಾಗಿ ಅಯೋಧ್ಯೆಯಲ್ಲಿ 25 ಸಾವಿರ ಹೋಮ ಕುಂಡವನ್ನು ತಯಾರು ಮಾಡಲಾಗಿದೆ ಎಂದು ವೀಡಿಯೋ ಒಂದು ವೈರಲ್ ಆಗಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಯೋಧ್ಯೆಯಲ್ಲಿ 25 ಸಾವಿರ ಹೋಮ ಕುಂಡ ತಯಾರು ಮಾಡಲಾಗಿದೆ” ಎಂದಿದೆ.…

  • Weekly wrap: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರದ ಕ್ರಮವಿಲ್ಲ, ಗ್ಯಾರೆಂಟಿ ಯೋಜನೆಗೆ ದುಡ್ಡಿಲ್ಲ, ವಾರದ ಕ್ಲೇಮ್‌ ನೋಟ

    Weekly wrap: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರದ ಕ್ರಮವಿಲ್ಲ, ಗ್ಯಾರೆಂಟಿ ಯೋಜನೆಗೆ ದುಡ್ಡಿಲ್ಲ, ವಾರದ ಕ್ಲೇಮ್‌ ನೋಟ

    ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಗ್ಯಾರೆಂಟಿ ಯೋಜನೆಗಳಿಗೆ ದುಡ್ಡೆಲ್ಲಿಂದ ತರಲಿ ಎಂದು ಸಿಎಂ ಕೇಳಿದ್ದಾರೆ ಎನ್ನುವ ಸರ್ಕಾರಿ ವಿಚಾರಗಳಿಗೆ ಸಂಬಂಧಿಸಿದ ಕ್ಲೇಮ್‌ ಗಳು ಈ ವಾರ ಸದ್ದು ಮಾಡಿವೆ. ಇದರೊಂದಿಗೆ ರಾಜೀವ್-ಸೋನಿಯಾ ಗಾಂಧಿ ನಿಖಾ ಮಾಡಿಕೊಂಡಿದ್ದಾರೆ, ವಾವರ ಮಸೀದಿಗೆ ಅಯ್ಯಪ್ಪ ಭಕ್ತರು ಹಾಕಿದ ಹಣ, ನಕಲಿ ಗೋಡಂಬಿ ತಯಾರಿಕೆ, ವೈಟ್ ಬ್ರೆಡ್ ತಿಂದರೆ ಅಪಾಯ, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯೇ ಪ್ರಯಾಣಿಕರ ಹಣ ಕದಿಯುತ್ತಾರೆ ಎನ್ನುವ ಕ್ಲೇಮುಗಳೂ ಇದ್ದವು. ಇವುಗಳ ಬಗ್ಗೆ…

  • Fact Check: ವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ  ವೀಡಿಯೋ, ಸತ್ಯ ಏನು?

    Fact Check: ವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ ವೀಡಿಯೋ, ಸತ್ಯ ಏನು?

    Claimವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ ವೀಡಿಯೋ Factವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುತ್ತಾರೆ ಎನ್ನುವ ವೀಡಿಯೋ ಸ್ಕ್ರಿಪ್ಟೆಡ್ ವೀಡಿಯೋ ಆಗಿದೆ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಹಣ ಮತ್ತು ವಸ್ತುಗಳನ್ನು ಕದ್ದಿದ್ದಾರೆ ಎಂದು ಹೇಳಲಾಗುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳು ಮತ್ತು ಮೆಸೆಂಜರ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋದ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ಟಿಪ್ ಲೈನ್‌ ಗೆ (+91-9999499044) ವಿನಂತಿಸಿಕೊಂಡಿದ್ದು, ಇದು ತಪ್ಪಾದ ಸಂದರ್ಭ ಎಂದು ತಿಳಿದುಬಂದಿದೆ. Also Read: ಗ್ಯಾರೆಂಟಿ ಯೋಜನೆಗಳಿಗೆ…

  • Fact Check: ಗ್ಯಾರೆಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆಯೇ?

    Fact Check: ಗ್ಯಾರೆಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆಯೇ?

    Claimಗ್ಯಾರೆಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ Factಬೆಳಗಾವಿ ಅಧಿವೇಶನದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಭಾಷಣದ ಆಯ್ದ ಭಾಗವನಷ್ಟೇ ಹಾಕಿ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಕೇಳಿದ್ದಾರೆ ಎಂದು ತಪ್ಪಾಗಿ ಹೇಳಲಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೆ ಪರದಾಡುತ್ತಿರುವ ಸಿದ್ದರಾಮಯ್ಯ ಹಣ ಎಲ್ಲಿಂದ ತರಲಿ ಎಂದು ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ಹರಿದಾಡಿದೆ. ವೀಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ನವರು ದುಡ್ಡು ಎಲ್ಲಿಂದ ತರಲಿ ಎಂದು ಪ್ರಶ್ನಿಸುವುದು ಕಾಣಿಸುತ್ತಿದೆ.…

  • Fact Check: ರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆಯೇ?

    Fact Check: ರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆಯೇ?

    Claimರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆ Factರಾಜೀವ್-ಸೋನಿಯಾ ಅವರು ಮುಸ್ಲಿಂ ಸಂಪ್ರದಾಯ ಪ್ರಕಾರ ನಿಖಾ ಮಾಡಿಕೊಂಡಿಲ್ಲ. ಅವರ ವಿವಾಹದ ಬಳಿಕ ನಡೆದ ಫ್ಯಾನ್ಸಿ ಡ್ರೆಸ್‌ ಪಾರ್ಟಿಯಲ್ಲಿ ಮುಸ್ಲಿಂ ಸಂಪ್ರದಾಯದ ರೀತಿ ಉಡುಗೆ ತೊಟ್ಟು ಫೊಟೋ ತೆಗೆಸಿಕೊಂಡಿದ್ದರು. ರಾಜೀವ್‌ ಗಾಂಧಿ-ಸೋನಿಯಾ ಗಾಂಧಿ ಮುಸ್ಲಿಂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಬೇಗಂ ರಾಜೀವ ಫಿರೋಜ ಘಾಂಢಿ ನಿಖಾ ದೃಶ್ಯ” ಎಂದು ಮುಸ್ಲಿಂ ಸಾಂಪ್ರದಾಯಿಕ ಉಡುಪಿನಲ್ಲಿರುವ ಫೊಟೋವನ್ನು ಪೋಸ್ಟ್ ಮಾಡಲಾಗಿದೆ. Also Read:…

  • Fact Check: ನಕಲಿ ಗೋಡಂಬಿ ತಯಾರಿಕೆ ಎಂದ ಈ ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Fact Check: ನಕಲಿ ಗೋಡಂಬಿ ತಯಾರಿಕೆ ಎಂದ ಈ ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Claim ನಕಲಿ ಗೋಡಂಬಿ ಎಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಗೋಡಂಬಿ ರೀತಿ ಹಿಟ್ಟಿನಿಂದ ಮಾಡುವುದನ್ನು ಈ ವೀಡಿಯೋದಲ್ಲಿ ಕಾಣಬಜಹುದು. Also Read: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್ ಈ ವೀಡಿಯೋದ ಸತ್ಯಾಸತ್ಯತೆ ತಿಳಿಯಲು ನ್ಯೂಸ್‌ಚೆಕರ್‌ ಮುಂದಾಗಿದ್ದು ಇದು ಸುಳ್ಳು ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನಾವು ಮೊದಲು ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್‌ ಸರ್ಚ್ ನಡೆಸಿದ್ದೇವೆ. ಈ ವೇಳೆ ಹಲವು ಫಲಿತಾಂಶಗಳು ಲಭ್ಯವಾಗಿವೆ.…

  • Fact Check: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್

    Fact Check: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್

    Claimಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ Factಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂಬ ವೀಡಿಯೋ ಶಬರಿಮಲೆಯದ್ದಲ್ಲ. ಅದು ಬಾಂಗ್ಲಾದೇಶದ ಮಸೀದಿಯದ್ದು ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತ ಕ್ಲೇಮಿನಲ್ಲಿ “ಅಯ್ಯಪ್ಪ ಸ್ವಾಮಿ ಭಕ್ತರು ವಾವರ ಮಸೀದಿ ಹುಂಡಿಯಲ್ಲಿ ಹಾಕಿದ ಕೋಟಿ ಕೋಟಿ ಹಣ, ಕೇವಲ 1400 ವರ್ಷ ಹಿಂದೆ ಸೃಷ್ಟಿಯಾದ ಅಲ್ಲಾಹ್ ಮತ್ತು ಹತ್ತಾರು ವರ್ಷಕ್ಕೂ…

  • Fact Check: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ನಿಜವೇ?

    Fact Check: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ನಿಜವೇ?

    Claim:ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಹೈಕೋರ್ಟ್ ಪ್ರಕರಣ ಗಮನಿಸಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು Fact:ಪ್ರಕರಣದ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಮಾಧ್ಯಮಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಪೊಲೀಸರು ತಡೆಯಲು ಯತ್ನಿಸಬೇಕಿತ್ತು ಎಂದಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ನಡೆಸಿದ ಪ್ರಕರಣ ಸುದ್ದಿ ಮಾಡಿರುವಂತೆಯೇ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಅವರು ಎಕ್ಸ್ ನಲ್ಲಿ ಮಾಡಿದ ಪೋಸ್ಟ್ ಸುದ್ದಿ ಮಾಡಿದೆ. ಎಕ್ಸ್ ಪೋಸ್ಟ್ ನಲ್ಲಿ “ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ…