Ishwarachandra B G

  • Weekly wrap: ಅಯೋಧ್ಯೆ ರಾಮ ಮಂದಿರ ಪೂರ್ಣ, ಅರ್ಚಕರ ಅಶ್ಲೀಲ ವೀಡಿಯೋ ವಾರದ ಕ್ಲೇಮ್‌ ನೋಟ

    Weekly wrap: ಅಯೋಧ್ಯೆ ರಾಮ ಮಂದಿರ ಪೂರ್ಣ, ಅರ್ಚಕರ ಅಶ್ಲೀಲ ವೀಡಿಯೋ ವಾರದ ಕ್ಲೇಮ್‌ ನೋಟ

    ಅಯೋಧ್ಯೆ ರಾಮ ಮಂದಿರದ ಕೆಲಸಗಳು ಭರದಿಂದ ನಡೆಯುತ್ತಿರುವಂತೆಯೇ, ಆ ಕುರಿತ ಕ್ಲೇಮ್‌ಗಳು ಈ ವಾರ ಹರಿದಾಡಿವೆ. ರಾಮ ಮಂದಿರ ಕೆಲಸ ಪೂರ್ಣ, ರಾಮ ಮಂದಿರದ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ ಮತ್ತು ಅರ್ಚಕರ ಅಶ್ಲೀಲ ವೀಡಿಯೋ, ಓಂ ನಮಃ ಶಿವಾಯ ಹೇಳುವುದು ತಮಿಳಿನಾಡಿನಲ್ಲಿ ಅಪರಾಧ, ಸಂಸತ್ ದಾಳಿ ಆರೋಪಿಗೆ ಎಸ್‌ಎಫ್‌ಐ ಲಿಂಕ್‌, ಬಾದಾಮಿ ತಿನ್ನುವುದರಿಂದ ಹೊಟ್ಟೆ ಕೊಬ್ಬು ಕಡಿಮೆಯಾಗುತ್ತದೆ ಎಂಬ ಕ್ಲೇಮ್ ಗಳು ಇದ್ದವು. ಇವುಗಳನ್ನು ನ್ಯೂಸ್‌ಚೆಕರ್ ಸತ್ಯಶೋಧನೆಗೊಳಪಡಿಸಿದ್ದು ಸುಳ್ಳು ಎಂದು ಸಾಬೀತು ಮಾಡಿದೆ. ಅಯೋಧ್ಯೆ ರಾಮ…

  • Fact Check: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ ಎನ್ನುವ ವೈರಲ್ ವೀಡಿಯೋ ಸತ್ಯವೇ?

    Fact Check: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ ಎನ್ನುವ ವೈರಲ್ ವೀಡಿಯೋ ಸತ್ಯವೇ?

    Claimಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ Factವೈರಲ್‌ ವೀಡಿಯೋ ಅಯೋಧ್ಯೆಯ ರಾಮ ಮಂದಿರವಲ್ಲ, ಇದು ನವರಾತ್ರಿ ಸಂದರ್ಭ ಕೋಲ್ಕತಾದಲ್ಲಿ ಹಾಕಲಾದ ದುರ್ಗಾ ಪೂಜೆಯ ಪೆಂಡಾಲ್‌ ಆಗಿದೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ ಎಂದು ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇದರಲ್ಲಿ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವ ಮಂದಿರದ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. Fact Check: ಸಂಸತ್ ದಾಳಿಯ ಆರೋಪಿಗೆ ಎಸ್ಎಫ್‌ಐ ಲಿಂಕ್‌ ಎಂದು ಮೈಸೂರು ಎಸ್‌ಎಫ್‌ಐ ಅಧ್ಯಕ್ಷರ ಪೋಟೋ ವೈರಲ್‌ ಈ ವೈರಲ್‌…

  • Fact Check: ಸಂಸತ್ ದಾಳಿಯ ಆರೋಪಿಗೆ ಎಸ್ಎಫ್‌ಐ ಲಿಂಕ್‌ ಎಂದು ಮೈಸೂರು ಎಸ್‌ಎಫ್‌ಐ ಅಧ್ಯಕ್ಷರ ಪೋಟೋ ವೈರಲ್‌

    Fact Check: ಸಂಸತ್ ದಾಳಿಯ ಆರೋಪಿಗೆ ಎಸ್ಎಫ್‌ಐ ಲಿಂಕ್‌ ಎಂದು ಮೈಸೂರು ಎಸ್‌ಎಫ್‌ಐ ಅಧ್ಯಕ್ಷರ ಪೋಟೋ ವೈರಲ್‌

    Claim ಸಂಸತ್ತಿನಲ್ಲಿ ದಾಳಿ ನಡೆಸಲು ಉದ್ದೇಶಿಸಿದ ಯತ್ನದಲ್ಲಿ ಮೈಸೂರಿನ ಮನೋರಂಜನ್‌ ಎಂಬ ವ್ಯಕ್ತಿ ಬಂಧನಕ್ಕೊಳಗಾಗಿರುವಂತೆಯೇ, ಆ ವ್ಯಕ್ತಿ ಎಸ್ಎಫ್‌ಐ ಹಿನ್ನಲೆ ಹೊಂದಿದ್ದ ಎನ್ನುವ ಕುರಿತ ಫೋಟೋ ಒಂದು ವೈರಲ್‌ ಆಗಿದೆ. ಈ ಫೋಟೋದೊಂದಿಗೆ ಫೇಸ್‌ಬುಕ್‌ ನಲ್ಲಿ ನೀಡಲಾದ ಹೇಳಿಕೆಯಲ್ಲಿ, “#SFI ಸಮ್ಮೇಳನದಲ್ಲಿ “ಕ್ಷೇತ್ರದ ಪ್ರಜೆ”ಯಾಗಿ ಪಾಸ್ ಪಡೆದು ಕುಕೃತ್ಯ ಎಸಗಿದ ಮನೋರಂಜನ್ !!! ಪ್ರತಾಪ್ ಸಿಂಹರಿಗೆ ಕೆಟ್ಟ ಹೆಸರು ತರುವ ಕೆಲಸ ಬಿಟ್ಟುಬಿಡಿ ಕಾಂಗ್ರೆಸಿಗರೇ, ಕಮ್ಮಿನಿಷ್ಟರೇ ..‌ !!!” ಎಂದಿದೆ. ಈ ಕುರಿತಂತೆ ನ್ಯೂಸ್ ಚೆಕರ್ ಸತ್ಯಶೋಧನೆ…

  • Fact Check: ಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧವೇ, ವೀಡಿಯೋ ಹಿಂದಿನ ಸತ್ಯ ಏನು?

    Fact Check: ಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧವೇ, ವೀಡಿಯೋ ಹಿಂದಿನ ಸತ್ಯ ಏನು?

    Claimಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧ Factಓಂ ನಮಃ ಶಿವಾಯ ಎಂದು ಪಠಿಸುವುದನ್ನು ಪೊಲೀಸರು ನಿಲ್ಲಿಸಿದರು ಎನ್ನುವುದು ಭಾಗಶಃ ತಪ್ಪಾಗಿದ್ದು, ಈ ಪ್ರಕರಣ ಪೆರಿಯಾರ್ ವಿರುದ್ಧದ ಪ್ರತಿಭಟನೆಯೊಂದಕ್ಕೆ ಸಂಬಂಧಿಸಿದ್ದು, ಮತ್ತು ಪೊಲೀಸರೊಂದಿಗೆ ನಡೆದ ವಾಗ್ವಾದದ ಹಿನ್ನೆಲೆ ಹೊಂದಿದೆ ಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ, “ಓಂ ನಮಃ ಶಿವಾಯ” ಎಂದು ಹೇಳುವುದು ತಮಿಳುನಾಡಿನಲ್ಲಿ ಅಪರಾಧ!…

  • Fact Check: ಅಯೋಧ್ಯೆ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ, ಅರ್ಚಕರ ವೈರಲ್ ಅಶ್ಲೀಲ ಚಿತ್ರವೂ ಸುಳ್ಳು

    Fact Check: ಅಯೋಧ್ಯೆ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ, ಅರ್ಚಕರ ವೈರಲ್ ಅಶ್ಲೀಲ ಚಿತ್ರವೂ ಸುಳ್ಳು

    Claimಅಯೋಧ್ಯೆ ಅರ್ಚಕ ಮೋಹಿತ್ ಪಾಂಡೆ ಅವರ ಅಶ್ಲೀಲ ದೃಶ್ಯ Factಅಯೋಧ್ಯೆಯ ರಾಮ ಮಂದಿರದ ಮುಖ್ಯ ಅರ್ಚಕ ಅಥವಾ ಅರ್ಚಕರಾಗಿ ಯಾವುದೇ ವ್ಯಕ್ತಿಯನ್ನು ಆಯ್ಕೆ ಮಾಡಿಲ್ಲ ಮತ್ತು  ಆಕ್ಷೇಪಾರ್ಹ ಚಿತ್ರದಲ್ಲಿ ಇರುವುದು ಮೋಹಿತ್ ಪಾಂಡೆ ಅವರಲ್ಲ ಅಯೋಧ್ಯೆಯಲ್ಲಿ ಶ್ರೀರಾಮ ದೇಗುಲ ನಿರ್ಮಾಣ ಹಂತದಲ್ಲಿರುವಾಗಲೇ, ವಿವಿಧ ಮಾಧ್ಯಮಗಳು ಮೋಹಿತ್ ಪಾಂಡೆ ಎಂಬವರನ್ನು ದೇಗುಲದ ಮುಖ್ಯ ಅರ್ಚಕರನ್ನಾಗಿ ನೇಮಿಸಲಾಗಿದೆ ಎಂದು ಸುದ್ದಿ ಮಾಡಿದ್ದವು. ಇದಾದ ಬೆನ್ನಲ್ಲೇ ಮೋಹಿತ್‌ ಪಾಂಡೆಯವರು ಇದ್ದಾರೆ ಎನ್ನಲಾದ ಅಶ್ಲೀಲ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಹಣೆ…

  • Fact Check: ಕಾಂಗ್ರೆಸ್ ಸಂಸದರ ಬಳಿ ಸಿಕ್ಕಿದ ಹಣ ಎಂದು ಕೋಲ್ಕತಾ ಇಡಿ ದಾಳಿ ಪ್ರಕರಣದ ವೀಡಿಯೋ ವೈರಲ್

    Fact Check: ಕಾಂಗ್ರೆಸ್ ಸಂಸದರ ಬಳಿ ಸಿಕ್ಕಿದ ಹಣ ಎಂದು ಕೋಲ್ಕತಾ ಇಡಿ ದಾಳಿ ಪ್ರಕರಣದ ವೀಡಿಯೋ ವೈರಲ್

    Claim ಕಾಂಗ್ರೆಸ್‌ ಸಂಸದರೊಬ್ಬರು ಅಪಾರ ಪ್ರಮಾಣದ ಹಣ ಸಂಗ್ರಹಿಸಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದಿರುವ ಪೋಸ್ಟ್ ನಲ್ಲಿ “ಒಬ್ಬ ಕಾಂಗ್ರೆಸ್ ಪಕ್ಷದ ಸಂಸದ ಇಷ್ಟು ಹಣ ಸಂಗ್ರಹಿಸಿದ್ದಾನೆ ಅಂದರೆ ಇನ್ನ ದೊಡ್ಡ ಹುದ್ದೆಯಲ್ಲಿ ಇರುವಂತ ರಾಜಕಾರಣಿಗಳು ಇನ್ನೆಷ್ಟು ಹಣ ಸಂಗ್ರಹ ಮಾಡಿರುತ್ತಾರೆ ಅನ್ನುವುದನ್ನು ಸಾಮಾನ್ಯ ಜನರು ಯೋಚಿಸಬೇಕು.” ಎಂದಿದೆ. Also read: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ? ಝಾರ್ಖಂಡ್ ನ ಕಾಂಗ್ರೆಸ್ ಸಂಸದ ಧೀರಜ್ ಸಾಹು…

  • Weekly wrap: ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದು, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ ವಾರದ ಕ್ಲೇಮ್‌ ನೋಟ

    Weekly wrap: ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದು, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ ವಾರದ ಕ್ಲೇಮ್‌ ನೋಟ

    ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ, ರಾಜ್ಯ ಶಾಲೆಗಳಲ್ಲಿ ಕುರಾನ್ ಬೋಧನೆ ಕಡ್ಡಾಯ, ಚಾಕೊಲೆಟ್ ಐಸ್‌ ಕ್ರೀಂ ತಿನ್ನುವುದರಿಂದ ಭಾವನಾತ್ಮಕ, ದೈಹಿಕ ನೋವು ಕಡಿಮೆಯಾಗುತ್ತದೆ ಎಂಬ ಕ್ಲೇಮ್ ಗಳು ಈವಾರ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್ ಚೆಕರ್‌ ಸತ್ಯಶೋಧನೆಯನ್ನು ನಡೆಸಿದ್ದು, ಇದು ತಪ್ಪು ಎಂದು ರುಜುವಾತು ಪಡಿಸಿದೆ. 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು! ಗಲ್ಫ್ ರಾಷ್ಟ್ರ ಕತಾರ್ 8 ಮಂದಿ…

  • Fact Check: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ?

    Fact Check: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ?

    Claimವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ Factವೈರಲ್‌ ವೀಡಿಯೋ, ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕಾರದ್ದಲ್ಲ. ಅವರು ಮೊದದಲ ಬಾರಿಗೆ ಸಿಎಂ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ವೇಳೆ ಪುರೋಹಿತರು ಮಂತ್ರ ಹೇಳಿದ ಕ್ಷಣವಾಗಿದೆ ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಮಾಣ ಸ್ವೀಕಾರದ ಕಾರ್ಯಕ್ರಮ ಎಂದು ಪುರೋಹಿತರು ಮಂತ್ರ ಹೇಳುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಕ್ಲೇಮಿನಲ್ಲಿ, ಆರೆಸ್ಸೆಸ್‌ ಮತ್ತು ಎಬಿವಿಪಿ ಹಿನ್ನೆಲೆ ಹೊಂದಿರುವ ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್…

  • Fact Check: ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿದೆಯೇ, ಸತ್ಯ ಏನು?

    Fact Check: ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿದೆಯೇ, ಸತ್ಯ ಏನು?

    Claimಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿದೆ Factಕರ್ನಾಟಕ ಸರ್ಕಾರ ರಾಜ್ಯದ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿಲ್ಲ. ವೈರಲ್‌ ಆಗಿರುವ ವೀಡಿಯೋ ಚೆನ್ನರಾಯಪಟ್ಟಣದ ಶಾಲೆಯೊಂದರದ್ದಾಗಿದೆ ‘ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಎಲ್ಲಾ ಶಾಲೆಗಳಲ್ಲಿ ಕುರಾನ್ ಬೋಧನೆಯನ್ನು ಕಡ್ಡಾಯಗೊಳಿಸಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ, “ಕರ್ನಾಟಕದ ಕಾಂಗ್ರೆಸ್‌ ಸರ್ಕಾರವು ಎಲ್ಲ ಶಾಲೆಗಳಲ್ಲಿ ಕುರಾನ್‌ ಕಲಿಸುವುದನ್ನು ಕಡ್ಡಾಯ ಮಾಡಿದೆ. ಹಿಂದೂಗಳು ಬಿಜೆ ಸರ್ಕಾರದ ವಿರುದ್ಧ ಉಚಿತ ಬಸ್‌ ಟಿಕೆಟ್ ಮತ್ತು…

  • Fact Check: ಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆ ಎಂದು ಕೇರಳದ ಹಳೆ ವೀಡಿಯೋ ವೈರಲ್‌

    Fact Check: ಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆ ಎಂದು ಕೇರಳದ ಹಳೆ ವೀಡಿಯೋ ವೈರಲ್‌

    Claimಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆ Factಮನೆ ಕುಸಿದು ಬಿದ್ದ ವೀಡಿಯೋ ಚೆನ್ನೈನದ್ದಲ್ಲ, ಅದು ಕೇರಳದ್ದು, ಅಕ್ಟೋಬರ್ 2021ರ ವೇಳೆ ಈ ಘಟನೆ ಸಂಭವಿಸಿತ್ತು ಮಿಚಾಂಗ್‌ ಚಂಡಮಾರುತದಿಂದಾಗಿ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದ ಚೆನ್ನೈನಲ್ಲಿ ಮನೆಯೊಂದು ಕುಸಿದು ನದಿಗೆ ಉರುಳಿದೆ ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.  ಈ ಚಂಡಮಾರುತದಿಂದಾಗಿ 8 ಮಂದಿ ಮೃತಪಡುವುದರೊಂದಿಗೆ 18 ಸಾವಿರಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. Also Read: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ…