Ishwarachandra B G
-

Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!
Claim8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ Factಮರಣದಂಡನೆ ರದ್ದುಗೊಳಿಸಿದ ಬಗ್ಗೆ ಕತಾರ್ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಗಲ್ಫ್ ರಾಷ್ಟ್ರ ಕತಾರ್ 8 ಮಂದಿ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿಗಳಿಗ ವಿಧಿಸಿದ ಮರಣದಂಡನೆಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಆಗುತ್ತಿದೆ. “ಭಾರತೀಯ ನೌಕಾಪಡೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ 8 ಮಂದಿಯ ಮರಣದಂಡನೆ ರದ್ದುಗೊಳಿಸಿದ ಕತಾರ್, ಮೋದಿ ಮತ್ತು ಜೈಶಂಕರ್ ರವರ ರಾಜತಾಂತ್ರಿಕ ನಡೆ ಸಫಲ” ಎಂದು ವೈರಲ್ ಹೇಳಿಕೆಯಲ್ಲಿ ಹೇಳಲಾಗಿದೆ. Also…
-

Weekly Wrap: ಉತ್ತರಾಖಂಡ ಸುರಂಗದಿಂದ 41 ಕಾರ್ಮಿಕರ ರಕ್ಷಿಸಿದ ತಂಡ, ಮುಸ್ಲಿಂ ಮಹಿಳೆ ರಾಧೆಯಾದಳು, ವಾರದ ಕ್ಲೇಮ್ ನೋಟ
ಉತ್ತರಾಖಂಡದ ಸುರಂಗದಿಂದ 41 ಮಂದಿ ಕಾರ್ಮಿಕರನ್ನು ಪಾರು ಮಾಡಿದ ವಿದ್ಯಮಾನ ಕುರಿತ ಕ್ಲೇಮ್ಗಳು ಈ ವಾರ ಹರಿದಾಡಿವೆ. ಕಾರ್ಮಿಕರನ್ನು ರಕ್ಷಿಸಿದ ತಂಡ ಎಂದು ಎಐ ಚಿತ್ರ, ಕಾರ್ಮಿಕರ ರಕ್ಷಣೆಯ ವೀಡಿಯೋ ಎಂದು ತಾಲೀಮಿನ ವೀಡಿಯೋಗಳು ಹಂಚಿಕೆಯಾಗಿದ್ದವು. ಇದರೊಂದಿಗೆ ಮುಸ್ಲಿಂ ಮಹಿಳೆಯೊಬ್ಬರು ಭಗವದ್ಗೀತೆ ಓದಿ ರಾಧೆ ಆದರು, ದಾಲ್ಚಿನ್ನಿ ತಿನ್ನುವುದರಿಂದ ಮಧುಮೇಹ ನಿಯಂತ್ರಿಸಬಹುದು ಎಂಬ ಕ್ಲೇಮ್ಗಳೂ ಇದ್ದವು. ಇವುಗಳನ್ನು ನ್ಯೂಸ್ಚೆಕರ್ ಸತ್ಯಶೋಧನೆಗೊಳಪಡಿಸಿದ್ದು, ಇವುಗಳು ಸುಳ್ಳು ಎಂದು ಸಾಬೀತು ಪಡಿಸಿದೆ. ಉತ್ತರಾಖಂಡದ ಸುರಂಗದಲ್ಲಿ 41 ಕಾರ್ಮಿಕರನ್ನು ರಕ್ಷಿಸಿದ ತಂಡವೆಂದು ಎಐ…
-

Fact Check: ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ, ಭಾರತ ಮಾತೆ ಯಾರು ಎಂದ ರಾಹುಲ್, ವಾರದ ಕ್ಲೇಮ್ ನೋಟ
ವಿಶ್ವಕಪ್ ಕ್ರಿಕೆಟ್ ಫೈನಲ್ ನಡೆ ಹಿನ್ನೆಲೆಯಲ್ಲಿ ಈ ವಾರ ಆಕುರಿತ ಕ್ಲೇಮ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ವಿಶ್ವಕಪ್ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ, ಫೈನಲ್ನಲ್ಲಿ ಹನುಮಾನ್ ಚಾಲೀಸಾ ಪಠಣ, ಭಾರತ ಮಾತೆ ಯಾರು ಎಂದು ಕೇಳಿದ ರಾಹುಲ್ ಗಾಂಧಿ, ಅಶೋಕವನದಲ್ಲಿ ಸೀತಾ ಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತಂದ ದೃಶ್ಯ, ರಾಹುಲ್ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದ ಖರ್ಗೆ, ಸರ್ಕಾರಿ ಬಸ್ ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಲ್ಲ ಎಂಬ ಕ್ಲೇಮ್ ಗಳು ಹರಿದಾಡಿವೆ.…