Ishwarachandra B G
-

Weekly Wrap: ಕಾಂಗ್ರೆಸ್ ಕಚೇರಿ ಉದ್ಘಾಟನೆ ವೇಳೆ ಕಲ್ಮಾ ಓದಲಾಗಿದೆ, ಕಾಂಗ್ರೆಸ್ ಚಿಹ್ನೆ ಇಸ್ಲಾಂನದ್ದು, ವಾರದ ಕ್ಲೇಮ್ ನೋಟ
ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯುವ ಹೊತ್ತಿನಲ್ಲೇ ರಾಜಕೀಯ ಕುರಿತ ಕ್ಲೇಮುಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿದ್ದವು. ಜೈಪುರದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ ವೇಳೆ ಕಲ್ಮಾ ಓದಲಾಗಿದೆ, ಕಾಂಗ್ರೆಸ್ ಚಿಹ್ನೆ ಇಸ್ಲಾಂ ಮೂಲದ್ದು, ರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು ಎಂಬ ಕ್ಲೇಮುಗಳು ಹರಿದಾಡಿವೆ. ಇದರೊಂದಿಗೆ ಎಡಭಾಗದಲ್ಲಿ ಮಲಗಿದರೆ ಯಕೃತ್ತಿನ ಕಾಯಿಲೆ ಬರುವುದಿಲ್ಲ ಎಂಬ ಆರೋಗ್ಯ ಕ್ಲೇಮ್ ಕೂಡ ಇತ್ತು. ಇವುಗಳ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಸುಳ್ಳು ಎಂದು ಸಾಕ್ಷ್ಯಗಳೊಂದಿಗೆ…
-

Fact Check: ರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರೇ?
Claimರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು Factರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿರಲಿಲ್ಲ, ಪ್ರತಿಭಟನೆಯೊಂದರ ನಿಮಿತ್ತ ಸಂಸತ್ ಹೊರಗೆ ಕಪ್ಪು ಬಟ್ಟೆ ಧರಿಸಿದ್ದರು ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆದ ದಿನದಂದು ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಬಂದರು ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಹರಿದಾಡುತ್ತಿದೆ. ಈ ಕುರಿತ ಕ್ಲೇಮಿನಲ್ಲಿ, “ರಾಮ ಮಂದಿರದ ಭೂಮಿ ಪೂಜೆಯ ದಿನ 05 ಆಗಸ್ಟ್ 2020ರಂದು ಎಲ್ಲಾ…
-

Weekly Wrap: ಜಿಹಾದಿಗಳಿಂದ ಏಡ್ಸ್ ಇಂಜೆಕ್ಷನ್, ಜೈನ ಸಮುದಾಯ ಹುಡುಗಿ ಅಪಹರಣ ವಾರದ ಕ್ಲೇಮ್ ನೋಟ
ಜಿಹಾದಿಗಳಿಂದ ಏಡ್ಸ್ ಇಂಜೆಕ್ಷನ್, ಮುಸ್ಲಿಂ ಯುವಕನಿಂದ ಜೈನ ಹುಡುಗಿ ಅಪಹರಣ, ಕಣ್ಣಿನ ಶಕ್ತಿಗೆ ಬೆಂಡೆಕಾಯಿ ತಿನ್ನುವುದು ಉತ್ತಮ, ಸಾರ್ಬಿಟ್ರೇಟ್ 10 ಎಂಜಿ ಮಾತ್ರೆಯಿಂದ ಹೃದಯಾಘಾತಕ್ಕೆ ತಡೆ ಎನ್ನುವ ಕ್ಲೇಮ್ ಗಳು ಈ ವಾರ ಹರಿದಾಡಿದ್ದವು. ನ್ಯೂಸ್ಚೆಕರ್ ಈ ಬಗ್ಗೆ ಸತ್ಯಶೋಧನೆ ನಡೆಸಿದ್ದು, ಇದು ತಪ್ಪು ಎಂದು ಕಂಡುಕೊಂಡಿದೆ. ಜಿಹಾದಿಗಳಿಂದ ಏಡ್ಸ್ ಇಂಜೆಕ್ಷನ್ ಎನ್ನುವ ಈ ವೈರಲ್ ಮೆಸೇಜ್ ಸತ್ಯವೇ? ಜಿಹಾದಿಗಳಿಂದ ಹಿಂದೂಗಳಿಗೆ ಏಡ್ಸ್ ಇಂಜೆಕ್ಷನ್ ಕೊಡಲಾಗುತ್ತಿದೆ. ಮನೆಗೆ ಬರುವ ಇವರು ಇನ್ಸುಲಿನ್, ವಿಟಮಿನ್ ಇಂಜೆಕ್ಷನ್ ಕೊಡುವುದಾಗಿ ಹೇಳಿ…