Ishwarachandra B G
-

Weekly wrap: ಹಮಾಸ್ನಿಂದ ಶವಯಾತ್ರೆ ನಾಟಕ, ಪರಪ್ಪನ ಅಗ್ರಹಾರಕ್ಕೆ 420 ಬಸ್, ವಾರದ ಕ್ಲೇಮ್ ನೋಟ
ಹಮಾಸ್-ಇಸ್ರೇಲ್ ಸಂಘರ್ಷ ಮುಂದುವರಿದಿರುವಂತೆ, ಆ ಕುರಿತ ಕ್ಲೇಮ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಹಮಾಸ್ನಿಂದ ಅಂತಿಮ ಯಾತ್ರೆಯ ನಾಟಕ, ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್ ಇದೆ, ಕರ್ನಾಟಕದಲ್ಲಿ ವಾಹನ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ, ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣ ಎಂದು ಎಐ ಚಿತ್ರ, ಮೊಳಕೆಯೊಡೆದ ಕಡಲೆಕಾಯಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂಬ ಕ್ಲೇಮ್ ಗಳು ಈ ವಾರ ಹೈಲೈಟ್ ಆಗಿದ್ದವು. ಈ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇವುಗಳು ಸುಳ್ಳು…
-

Weekly wrap: ಇಸ್ರೇಲ್ ಸ್ನಿಪರ್ ಗಳ ಶೂಟಿಂಗ್, ಕಾಂಗ್ರೆಸ್ ನಾಯಕರ ಚಪ್ಪಲಿ ಹೊಡೆದಾಟ ವಾರದ ಕ್ಲೇಮ್ ನೋಟ
ಇಸ್ರೇಲ್ ಹಮಾಸ್ ಸಂಘರ್ಷದ ಹಿನ್ನೆಲೆಯಲ್ಲಿ ಈ ವಾರವೂ ಇಸ್ರೇಲ್ ಸ್ನಿಪರ್ ಗಳು ಶೂಟ್ ಮಾಡುತ್ತಿರುವ ದೃಶ್ಯ ಎಂದು ವೀಡಿಯೋ ಗೇಮ್ ದೃಶ್ಯಗಳು ವೈರಲ್ ಆಗಿದ್ದವು. ಬಿಜೆಪಿ ಸಂಸದ-ಶಾಸಕರ ನಡುವಿನ ಹೊಡೆದಾಟ, ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರ ಚಪ್ಪಲಿ ಹೊಡೆದಾಟ ಎಂದು ಬಿಂಬಿತವಾಗಿತ್ತು. ಇದರೊಂದಿಗೆ ಆರೆಸ್ಸೆಸ್ ಶಾಖೆಯಲ್ಲಿ ಮಕ್ಕಳಿಗೆ ಹೊಡೆಯಲಾಗುತ್ತಿದೆ ಎಂದು ಶಾಲೆಯೊಂದರ ವೀಡಿಯೋ ವೈರಲ್ ಆಗಿತ್ತು. ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ತಿಂದರೆ ಆರೋಗ್ಯವಂತರಾಗಬಹುದು ಎಂದೂ ಹೇಳಲಾಗಿತ್ತು. ಇವುಗಳನ್ನು ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಹೇಳಿಕೆಗಳು ತಪ್ಪು ಎಂದು ಸಾಬೀತು…