Ishwarachandra B G
-

Fact Check: ಸನ್ಮಾನ ತಿರಸ್ಕರಿಸಿ ಅಹಂಕಾರ ತೋರಿಸಿದ ಸಿಎಂ ಸಿದ್ದರಾಮಯ್ಯ ಎಂಬುದು ನಿಜವೇ?
Claim ಸನ್ಮಾನ ತಿರಸ್ಕರಿಸಿ ಅಹಂಕಾರ ತೋರಿಸಿದ ಸಿಎಂ ಸಿದ್ದರಾಮಯ್ಯ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಕುರಿತು ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಧರ್ಮಸ್ಥಳದ ಸಂಸ್ಥೆಗಳ ಪರವಾಗಿ ಸನ್ಮಾನ ಮಾಡಲು ಬಂದ ಸುರೇಂದ್ರ ಕುಮಾರ್ ಅವರನ್ನು ವಾಪಸ್ ಕಳುಹಿಸಿದ ದುರಂಹಕಾರಿ ಸಿಎಂ ಸಿದ್ದರಾಮಯ್ಯ ಅದೇ ಮುಸ್ಲಿಂ ಸನ್ಮಾನ ಮಾಡಿದ್ದರೆ ಟೋಪಿ ಹಾಕಿಸಿ ಕೊಳ್ಳುತ್ತಿದ್ದ ದುರಹಂಕಾರಕ್ಕೂ ಒಂದು ಮಿತಿ ಇರಬೇಕು ಕರ್ಮ ಇವನನ್ನು ಸುಮ್ಮನೆ ಬಿಡದು..” ಎಂದಿದೆ. Also Read: ಮನೆ ಬಳಕೆ ಅಡುಗೆ ಅನಿಲಕ್ಕೆ…
-

Weekly Wrap: ಹುಡುಗಿಯ ದುಪ್ಪಟ್ಟಾ ಎಳೆದವರ ಪರಿಸ್ಥಿತಿ, ಮನೆ ಬಳಿ ಬಸ್ ನಿಲ್ಲಿಸದ್ದಕೆ ಬಸ್ ಪುಡಿಗೈದ ಮುಸ್ಲಿಂ ಗುಂಪು, ವಾರದ ಕ್ಲೇಮ್ ನೋಟ
ಹುಡುಗಿಯ ದುಪ್ಪಟ್ಟಾ ಎಳೆದವರ ಪರಿಸ್ಥಿತಿ, ಮನೆ ಬಳಿ ಬಸ್ ನಿಲ್ಲಿಸದ್ದಕೆ ಬಸ್ ಪುಡಿಗೈದ ಮುಸ್ಲಿಂ ಗುಂಪು ಮಧ್ಯಪ್ರದೇಶದ ಹುಕ್ಕಾ ಬಾರ್ನಲ್ಲಿ ಹಿಂದೂ ಹುಡುಗಿಯರೊಂದಿಗೆ ಮುಸ್ಲಿಂ ಹುಡುಗರು, ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿಶಾಲು ಎಂಬ ಕೋಮು ಬಣ್ಣವಿರುವ ಕ್ಲೇಮ್ ಗಳೊಂದಿಗೆ ವಿವಿಧ ಕ್ಲೇಮ್ ಗಳು ಈವಾರ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿವೆ. ಇದು ಹೊರತಾಗಿ ಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡು ಲಾರಿ ಚಾಲಕನಿಗೆ ಹಲ್ಲೆ, ಅಂಜೂರದ ಹಣ್ಣು ನೆನೆಸಿಟ್ಟು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಉಸಿರಾಟ ತೊಂದರೆ, ಕಫ ನಿವಾರಣೆಯಾಗುತ್ತದೆ, ಮನೆ…
-

Fact Check: ಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರ ಶೇ.55 ತೆರಿಗೆ ಹಾಕುವುದು ನಿಜವೇ?
Claimಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರದಿಂದ ಶೇ.55 ತೆರಿಗೆ Factದೇಶದಲ್ಲಿ ಈಗ ಜಿಎಸ್ ಟಿ ತೆರಿಗೆ ಪದ್ಧತಿ ಚಾಲ್ತಿಯಲ್ಲಿದ್ದು ಸಿಜಿಎಸ್ಟಿ ಶೇ.2.5 ಮತ್ತು ಎಸ್ಜಿಎಸ್ಟಿ ಶೇ.2.5 ಅಂದರೆ ಒಟ್ಟು ಶೇ.5ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಶೇ.55ರಷ್ಟು ತೆರಿಗೆ ಎನ್ನುವುದು ಸುಳ್ಳಾಗಿದೆ ಅಡುಗೆ ಅನಿಲಕ್ಕೆ ಕೇಂದ್ರ ಸರ್ಕಾರದ ತೆರಿಗೆ ಕೇವಲ ಶೇ.5, ರಾಜ್ಯ ಸರ್ಕಾರದಿಂದ ಶೇ.55ರಷ್ಟು ತೆರಿಗೆ ವಿಧಿಸುತ್ತಿದೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪ್ನಲ್ಲಿ ಕಂಡುಬಂದ ಕ್ಲೇಮಿನಲ್ಲಿ ‘ಮನೆ ಬಳಕೆ…