Ishwarachandra B G

  • Fact check: ಆಪ್ ನಾಯಕನ ಮನೆ ಮೇಲೆ ಇಡಿ ದಾಳಿ ನಡೆಸಿದಾಗ ಸಿಕ್ಕ ನೋಟುಗಳು ಎಂದ ವೈರಲ್‌ ವೀಡಿಯೋ ನಿಜವೇ?

    Fact check: ಆಪ್ ನಾಯಕನ ಮನೆ ಮೇಲೆ ಇಡಿ ದಾಳಿ ನಡೆಸಿದಾಗ ಸಿಕ್ಕ ನೋಟುಗಳು ಎಂದ ವೈರಲ್‌ ವೀಡಿಯೋ ನಿಜವೇ?

    Claimಆಪ್‌ ನಾಯಕನ ಮನೆ ಮೇಲೆ ಇಡಿ ದಾಳಿ ನಡೆಸಿದ ವೇಳೆ ಸಿಕ್ಕ ನೋಟುಗಳು Factಇದು ಗುಜರಾತ್ ನ ಸೂರತ್ ನಲ್ಲಿ ಆಪ್‌ ನಾಯಕನ ಮನೆ ಮೇಲೆ ಇಡಿ ದಾಳಿ ನಡೆಸಿದ ಕುರಿತ ವೀಡಿಯೋ ಅಲ್ಲ. ಕೋಲ್ಕತಾದಲ್ಲಿ ಮೊಬೈಲ್‌ ಗೇಮಿಂಗ್ ಆಪ್‌ ಪ್ರವರ್ತಕರೊಬ್ಬರ ಮೇಲೆ ಇಡಿ ದಾಳಿ ನಡೆಸಿದಾಗ ಸಿಕ್ಕಿದ ನಗದು ಹಣವಾಗಿದೆ ವ್ಯಕ್ತಿಗಳು ನೋಟಿನ ರಾಶಿಯ ಮಧ್ಯೆ ಕೂತು ನೋಟುಗಳನ್ನು ಎಣಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಾಟ್ಸಾಪ್‌ನಲ್ಲಿ ಕಂಡುಬಂದಿರುವ ಈ ವೀಡಿಯೋದೊಂದಿಗೆ ಹೇಳಿಕೆಯಿದ್ದು, ಅದರಲ್ಲಿ…

  • Fact Check: ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ ಎನ್ನುವ ಪೋಸ್ಟ್ ಗಳು ಸುಳ್ಳು!

    Fact Check: ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ ಎನ್ನುವ ಪೋಸ್ಟ್ ಗಳು ಸುಳ್ಳು!

    Claimವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ Factಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಚಿಕಿತ್ಸೆ ಪಡೆದಿದ್ದು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಮೃತಪಟ್ಟಿದ್ದಾರೆ ಎನ್ನುವ ಸುದ್ದಿಗಳು ಸುಳ್ಳು ವೃಕ್ಷಮಾತೆ, ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಅವರು ಇನ್ನಿಲ್ಲ ಎಂಬ ಕುರಿತ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಪತ್ರಿಕಾ ವರದಿಗಳ ಪ್ರಕಾರ, ಮಂಗಳವಾರ ಪದ್ಮಶ್ರಿ ಸಾಲು ಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆ ಮತ್ತು ಸುಸ್ತಿನ ಕಾರಣದಿಂದಾಗಿ ಬೆಂಗಳೂರು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.…

  • Fact Check: ಸನ್ಮಾನ ತಿರಸ್ಕರಿಸಿ ಅಹಂಕಾರ ತೋರಿಸಿದ ಸಿಎಂ ಸಿದ್ದರಾಮಯ್ಯ ಎಂಬುದು ನಿಜವೇ?

    Fact Check: ಸನ್ಮಾನ ತಿರಸ್ಕರಿಸಿ ಅಹಂಕಾರ ತೋರಿಸಿದ ಸಿಎಂ ಸಿದ್ದರಾಮಯ್ಯ ಎಂಬುದು ನಿಜವೇ?

    Claim ಸನ್ಮಾನ ತಿರಸ್ಕರಿಸಿ ಅಹಂಕಾರ ತೋರಿಸಿದ ಸಿಎಂ ಸಿದ್ದರಾಮಯ್ಯ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಕುರಿತು ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಧರ್ಮಸ್ಥಳದ ಸಂಸ್ಥೆಗಳ ಪರವಾಗಿ ಸನ್ಮಾನ ಮಾಡಲು ಬಂದ ಸುರೇಂದ್ರ ಕುಮಾರ್ ಅವರನ್ನು ವಾಪಸ್‌ ಕಳುಹಿಸಿದ ದುರಂಹಕಾರಿ ಸಿಎಂ ಸಿದ್ದರಾಮಯ್ಯ ಅದೇ ಮುಸ್ಲಿಂ ಸನ್ಮಾನ ಮಾಡಿದ್ದರೆ ಟೋಪಿ ಹಾಕಿಸಿ ಕೊಳ್ಳುತ್ತಿದ್ದ ದುರಹಂಕಾರಕ್ಕೂ ಒಂದು ಮಿತಿ ಇರಬೇಕು ಕರ್ಮ ಇವನನ್ನು ಸುಮ್ಮನೆ ಬಿಡದು..” ಎಂದಿದೆ. Also Read: ಮನೆ ಬಳಕೆ ಅಡುಗೆ ಅನಿಲಕ್ಕೆ…

  • Weekly Wrap: ಹುಡುಗಿಯ ದುಪ್ಪಟ್ಟಾ ಎಳೆದವರ ಪರಿಸ್ಥಿತಿ, ಮನೆ ಬಳಿ ಬಸ್‌ ನಿಲ್ಲಿಸದ್ದಕೆ ಬಸ್‌ ಪುಡಿಗೈದ ಮುಸ್ಲಿಂ ಗುಂಪು, ವಾರದ ಕ್ಲೇಮ್‌ ನೋಟ

    Weekly Wrap: ಹುಡುಗಿಯ ದುಪ್ಪಟ್ಟಾ ಎಳೆದವರ ಪರಿಸ್ಥಿತಿ, ಮನೆ ಬಳಿ ಬಸ್‌ ನಿಲ್ಲಿಸದ್ದಕೆ ಬಸ್‌ ಪುಡಿಗೈದ ಮುಸ್ಲಿಂ ಗುಂಪು, ವಾರದ ಕ್ಲೇಮ್‌ ನೋಟ

    ಹುಡುಗಿಯ ದುಪ್ಪಟ್ಟಾ ಎಳೆದವರ ಪರಿಸ್ಥಿತಿ, ಮನೆ ಬಳಿ ಬಸ್‌ ನಿಲ್ಲಿಸದ್ದಕೆ ಬಸ್‌ ಪುಡಿಗೈದ ಮುಸ್ಲಿಂ ಗುಂಪು ಮಧ್ಯಪ್ರದೇಶದ ಹುಕ್ಕಾ ಬಾರ್ನಲ್ಲಿ ಹಿಂದೂ ಹುಡುಗಿಯರೊಂದಿಗೆ ಮುಸ್ಲಿಂ ಹುಡುಗರು, ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿಶಾಲು ಎಂಬ ಕೋಮು ಬಣ್ಣವಿರುವ ಕ್ಲೇಮ್ ಗಳೊಂದಿಗೆ ವಿವಿಧ ಕ್ಲೇಮ್‌ ಗಳು ಈವಾರ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿವೆ. ಇದು ಹೊರತಾಗಿ ಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡು ಲಾರಿ ಚಾಲಕನಿಗೆ ಹಲ್ಲೆ, ಅಂಜೂರದ ಹಣ್ಣು ನೆನೆಸಿಟ್ಟು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಉಸಿರಾಟ ತೊಂದರೆ, ಕಫ ನಿವಾರಣೆಯಾಗುತ್ತದೆ, ಮನೆ…

  • Fact Check: ಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರ ಶೇ.55 ತೆರಿಗೆ ಹಾಕುವುದು ನಿಜವೇ?

    Fact Check: ಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರ ಶೇ.55 ತೆರಿಗೆ ಹಾಕುವುದು ನಿಜವೇ?

    Claimಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರದಿಂದ ಶೇ.55 ತೆರಿಗೆ Factದೇಶದಲ್ಲಿ ಈಗ ಜಿಎಸ್ ಟಿ ತೆರಿಗೆ ಪದ್ಧತಿ ಚಾಲ್ತಿಯಲ್ಲಿದ್ದು ಸಿಜಿಎಸ್ಟಿ ಶೇ.2.5 ಮತ್ತು ಎಸ್‌ಜಿಎಸ್‌ಟಿ ಶೇ.2.5 ಅಂದರೆ ಒಟ್ಟು ಶೇ.5ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಶೇ.55ರಷ್ಟು ತೆರಿಗೆ ಎನ್ನುವುದು ಸುಳ್ಳಾಗಿದೆ ಅಡುಗೆ ಅನಿಲಕ್ಕೆ ಕೇಂದ್ರ ಸರ್ಕಾರದ ತೆರಿಗೆ ಕೇವಲ ಶೇ.5, ರಾಜ್ಯ ಸರ್ಕಾರದಿಂದ ಶೇ.55ರಷ್ಟು ತೆರಿಗೆ ವಿಧಿಸುತ್ತಿದೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ ‘ಮನೆ ಬಳಕೆ…

  • Fact Check: ಮಧ್ಯಪ್ರದೇಶದ ಹುಕ್ಕಾ ಬಾರ್ ನಲ್ಲಿ ಮುಸ್ಲಿಂ ಯುವಕರು, ಹಿಂದೂ ಹುಡುಗಿಯರು ಸಿಕ್ಕಿಬಿದ್ದಿದ್ದಾರೆಯೇ, ಸತ್ಯ ಏನು?

    Fact Check: ಮಧ್ಯಪ್ರದೇಶದ ಹುಕ್ಕಾ ಬಾರ್ ನಲ್ಲಿ ಮುಸ್ಲಿಂ ಯುವಕರು, ಹಿಂದೂ ಹುಡುಗಿಯರು ಸಿಕ್ಕಿಬಿದ್ದಿದ್ದಾರೆಯೇ, ಸತ್ಯ ಏನು?

    Claim ಮಧ್ಯಪ್ರದೇಶದ ಹುಕ್ಕಾ ಬಾರ್ ಮೇಲೆ ನಡೆದ ದಾಳಿಯಲ್ಲಿ ಮುಸ್ಲಿಂ ಯುವಕರು, ಹಿಂದೂ ಹುಡುಗಿಯರು ಸಿಕ್ಕಿಬಿದ್ದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದನ್ನು ಶೇರ್ ಮಾಡಲಾಗುತ್ತಿದೆ. ಫೇಸ್ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ನಿನ್ನೆ ಮಧ್ಯಪ್ರದೇಶದ ಹುಕ್ಕಾ ಬಾರ್ ಮೇಲೆ ನಡೆದ ದಾಳಿಯಲ್ಲಿ 15 ಹುಡುಗರು ಮತ್ತು 15 ಹುಡುಗಿಯರು ಒಟ್ಟು 30 ಜನರು ಸಿಕ್ಕಿಬಿದ್ದರು… “ ಹೀಗೆ ಹೇಳಲಾಗಿದೆ. Also Read: ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಮಾತ್ರವೇ ಹಾಕಿ ಸ್ವಾಗತಿಸಲಾಯಿತು, ಎನ್ನುವುದು ನಿಜವೇ? ಈ ವೀಡಿಯೋದಲ್ಲಿ…

  • Fact Check: ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಮಾತ್ರವೇ ಹಾಕಿ ಸ್ವಾಗತಿಸಲಾಯಿತು, ಎನ್ನುವುದು ನಿಜವೇ?

    Fact Check: ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಮಾತ್ರವೇ ಹಾಕಿ ಸ್ವಾಗತಿಸಲಾಯಿತು, ಎನ್ನುವುದು ನಿಜವೇ?

    Claimಭಾರತಕ್ಕೆ ಬಂದಿಳಿದ ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಹಾಕಿ ಸ್ವಾಗತಿಸಲಾಯಿತು Factಹೈದ್ರಾಬಾದ್‌ನ ಪಾರ್ಕ್ ಹಯಾಟ್‌ ಹೋಟೆಲ್‌ಗೆ ಬಂದ ಪಾಕಿಸ್ತಾನ ಕ್ರಿಕೆಟಿಗರಿಗೆ ಸಾಂಪ್ರದಾಯಿಕವಾಗಿ ಶಾಲು ಹಾಕಿ ಬರಮಾಡಿಕೊಳ್ಳಲಾಗಿದೆ. ಈ ವೇಳೆ ಕೇಸರಿ ಶಾಲು ಮಾತ್ರವಲ್ಲದೆ ಇತರ ಬಣ್ಣದ ಶಾಲುಗಳನ್ನೂ ಹಾಕಿ ಬರಮಾಡಿಕೊಳ್ಳಲಾಗಿತ್ತು. ಐಸಿಸಿ ಕ್ರಿಕೆಟ್ ವರ್ಲ್ಡ್ ಕಪ್‌ಗಾಗಿ ಪಾಕಿಸ್ಥಾನ ಕ್ರಿಕೆಟ್ ತಂಡ ಭಾರತಕ್ಕೆ ಬಂದಿಳಿದಿದ್ದು, ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಭಾರತಕ್ಕೆ ಆಗಮಿಸಿದ ಪಾಪಿಸ್ತಾನ ಕ್ರಿಕೆಟ್ ತಂಡದವರಿಗೆ ಕೇಸರಿ ಶಾಲು…

  • Fact Check: ಕಾವೇರಿ ವಿವಾದ ಹಿನ್ನೆಲೆ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆಯ ವೀಡಿಯೋ ಈಗಿನದ್ದಲ್ಲ!

    Fact Check: ಕಾವೇರಿ ವಿವಾದ ಹಿನ್ನೆಲೆ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆಯ ವೀಡಿಯೋ ಈಗಿನದ್ದಲ್ಲ!

    Claimಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆ Factತಮಿಳು ಚಾಲಕನ ಮೇಲೆ ಹಲ್ಲೆ ನಡೆದ ವೀಡಿಯೋ ಈಗಿನದ್ದಲ್ಲ. ಅದು 2016ರ ಸಮಯದ್ದು ಕಾವೇರಿ ನದಿ ನೀರು ಹಂಚಿಕೆ ಕುರಿತ ವಿವಾದ, ತಮಿಳುನಾಡಿಗೆ ನೀರು ಬಿಡುತ್ತಿರುವ ವಿರುದ್ಧ ಕರ್ನಾಟಕದಲ್ಲಿ ಪ್ರತಿಭಟನೆ, ಬಂದ್‌ ಕರೆ ವಿದ್ಯಮಾನಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ವೈರಲ್‌ ಆಗಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ವೀಡಿಯೋದಲ್ಲಿ, ಕನ್ನಡ ಕಾರ್ಯಕರ್ತರು ಎಂದು ಗುರುತಿಸಲಾದ ವ್ಯಕ್ತಿಗಳು ತಮಿಳುನಾಡು ಲಾರಿ ಚಾಲಕನೊಬ್ಬನ ಮೇಲೆ ಹಲ್ಲೆ ಮಾಡುತ್ತಿರುವ…

  • Fact Check: ಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ ಹೀಗಾಗಿದೆ ಎಂದ ವೈರಲ್ ವೀಡಿಯೋ ನಿಜವೇ?

    Fact Check: ಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ ಹೀಗಾಗಿದೆ ಎಂದ ವೈರಲ್ ವೀಡಿಯೋ ನಿಜವೇ?

    Claimಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ Factವೈರಲ್‌ ಆಗಿರುವ ಈ ವೀಡಿಯೋ ಉತ್ತರ ಪ್ರದೇಶದ್ದಲ್ಲ. ಇದು ರಾಜಸ್ಥಾನದ ಭರತ್ ಪುರದ್ದಾಗಿದ್ದು, ಅಲ್ಲೂ ಕೊಲೆ ಪ್ರಕರಣವೊಂದರ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಕಾಲಿಗೆ ಬ್ಯಾಂಡೇಜ್ ಸುತ್ತಿಕೊಂಡಿರುವ ಮೂವರು ಯುವಕರು ನೆಲದ ಮೇಲೆ ಕಾಲುಗಳನ್ನು ಎಳೆಯುತ್ತ ಸಾಗುತ್ತಿರುವ ದೃಶ್ಯವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡುತ್ತಿದೆ. 30 ಸೆಕೆಂಡ್‌ಗಳ ಈ ವೀಡಿಯ ವೈರಲ್‌ ಆಗಿದ್ದು, ಉತ್ತರ ಪ್ರದೇಶದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ “ ಆನಂದ ಪರಮಾನಂದ! ಉತ್ತರ…

  • Fact Check: ಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪು ಬಸ್‌ ಪುಡಿಗಟ್ಟಿತೇ, ಸತ್ಯ ಏನು?

    Fact Check: ಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪು ಬಸ್‌ ಪುಡಿಗಟ್ಟಿತೇ, ಸತ್ಯ ಏನು?

    Claimಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪಿನಿಂದ ಬಸ್‌ ಪುಡಿ Factಮುಸ್ಲಿಂ ಮಹಿಳೆಯೊಬ್ಬರು ಬಸ್ಸನ್ನು ತಮ್ಮ ಮನೆ ಬಳಿ ನಿಲ್ಲಿಸಲು ಹೇಳಿದರೂ ನಿಲ್ಲಿಸದ ಕಾರಣಕ್ಕೆ ಬಸ್‌ ಧ್ವಂಸ ಮಾಡಲಾಗಿದೆ ಎನ್ನುವುದು ನಿಜವಲ್ಲ. ಸೂರತ್ ನಲ್ಲಿ ಗುಂಪು ಹತ್ಯೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾತ್ಮಕವಾದಾಗ ಗುಂಪೊಂದು ಬಸ್‌ ಪುಡಿಗಟ್ಟಿದ ದೃಶ್ಯ ಇದಾಗಿದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರೆಂಟಿಗಳ ಜಾರಿಗೆ ಮುಂದಾಗಿತ್ತು. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ಶಕ್ತಿಯೋಜನೆ…