Ishwarachandra B G
-

Fact Check: ಪೊಲೀಸರೊಂದಿಗೆ ಯುವತಿ ಆಕ್ರಮಣಕಾರಿ ವರ್ತನೆ, ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
Claimಪೊಲೀಸರೊಂದಿಗೆ ಯುವತಿ ಆಕ್ರಮಣಕಾರಿ ವರ್ತನೆ, ಡ್ರಗ್ಸ್ ಸೇವಿಸಿದ ಯುವತಿಯ ಅವಾಂತರ Factಮಂಗಳೂರು ಪೊಲೀಸರ ಸ್ಪಷ್ಟನೆ ಪ್ರಕಾರ ಯುವತಿ ಮಾದಕ ವಸ್ತು ಸೇವಿಸಿದ ಬಗ್ಗೆ ಪರೀಕ್ಷೆಯಲ್ಲಿ ಸಾಬೀತಾಗಿಲ್ಲ ಮತ್ತು ಆಕೆಯನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಡ್ರಗ್ಸ್ ಸೇವಿಸಿದ್ದಾಳೆ ಎನ್ನಲಾದ ಯುವತಿಯೊಬ್ಬಳು ಪೊಲೀಸರೊಂದಿಗೆ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಫೇಸ್ಬುಕ್ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಡ್ರಗ್ಸ್ ಸೇವಿಸಿದ ಯುವತಿಯ ಅವಾಂತರ….” ಎಂದಿದೆ. Also Read: ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆಯೇ, ಸತ್ಯ ಏನು? ಇದೇ…
-

Weekly wrap: ಹಿಂದೂ ಐಎಎಸ್ ಅಧಿಕಾರಿ ನೇಮಕಕ್ಕೆ ವಿರೋಧ, ಕಿರುಕುಳ ನೀಡಿದ್ದಕ್ಕೆ ಥಳಿತ, ವಾರದ ಕ್ಲೇಮ್ ನೋಟ
ಕೇರಳದಲ್ಲಿ ಹಿಂದೂ ಐಎಸ್ಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ, ರಕ್ಷಾಬಂಧನ ದಿನ ಹಿಂದೂ ಹುಡುಗಿಗೆ ಕಿರುಕುಳ ನೀಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಗುಜರಾತ್ ಪೊಲೀಸರ ಥಳಿತ ಎಂಬ ಕೋಮು ಬಣ್ಣದ ಕ್ಲೇಮ್ ಗಳು ಈವಾರದ ಕ್ಲೇಮ್ಗಳ ಹೈಲೈಟ್. ಇದರೊಂದಿಗೆ ರೆನಾಲ್ಡ್ ಪೆನ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ, ಬೆಂಗಳೂರು ವಿಧಾನಸೌಧ ಎದುರು ಬಸ್-ಕಾರು ಡಿಕ್ಕಿಯಾಗಿದೆ, ಹಗಲಿನಲ್ಲಿ ಹೆಚ್ಚು ನುದ್ರೆ ಮಾಡುವವರು ಶೀಘ್ರ ಖಿನ್ನತೆಗೆ ಒಳಗಾಗುತ್ತಾರೆ ಎಂಬ ಕ್ಲೇಮ್ ಕೂಡ ಹರಿದಾಡಿದೆ. ಈ ಕ್ಲೇಮ್ ಗಳ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ಮಾಡಿದ್ದು, ತಪ್ಪು…
-

Fact Check: ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆಯೇ, ಸತ್ಯ ಏನು?
Claimಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆ Factಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದ್ದಲ್ಲ, ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಜಿಲ್ಲಾಧಿಕಾರಿ ನೇಮಕ ವಿರೋಧಿಸಿ ಮಲಪ್ಪುರಂನಲ್ಲಿ ನಡೆದ ಪ್ರತಿಭಟನೆ ಇದಾಗಿದೆ ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆ ಎಂದು ಕ್ಲೇಮ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಕೇರಳದಲ್ಲಿ ಹಿಂದೂ ವ್ಯಕ್ತಿಯನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದಕ್ಕೆ ವಿರೋಧಿಸಿ ನಡೆದ ಪ್ರತಿಭಟನೆ ಇದು… ಇದು ಹಿಂದೂಗಳಿಗೆ ಅಪಾಯದ…
-

Weekly wrap: ಚಂದ್ರಯಾನ 3, ರೊಹಿಂಗ್ಯಾಗಳ ಕಳ್ಳದಾರಿ, ಈ ವಾರದ ಸುಳ್ಳು ಸುದ್ದಿಗಳ ನೋಟ
ಚಂದ್ರನ ಅಂಗಳದಲ್ಲಿ ಚಂದ್ರಯಾನ 3 ಲ್ಯಾಂಡಿಂಗ್ ಆಗುತ್ತಲೇ, ಆ ಕುರಿತ ಸುಳ್ಳು ಸುದ್ದಿಗಳು ಈ ವಾರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹೇಳಿಕೆಗಳು, ವೀಡಿಯೋ, ಫೋಟೋಗಳು ಹರಿದಾಡಿದ್ದವು. ಇದು ಹೊರತಾಗಿ ಮ್ಯಾನ್ಮಾರ್ನಿಂದ ಮಣಿಪುರಕ್ಕೆ ರೊಹಿಂಗ್ಯಾಗಳು ಕಳ್ಳದಾರಿಯಲ್ಲಿ ನುಸುಳುತ್ತಿದ್ದಾರೆ ಎನ್ನುವ ವೀಡಿಯೋ, ಆಂಧ್ರ ಪ್ರದೇಶದ 1400 ವರ್ಷ ಹಳೆ ದೇಗುಲದಲ್ಲಿ ಕಂಪ್ಯೂಟರ್ ನೋಡುವ ಮನುಷ್ಯನ ಕೆತ್ತನೆ ಇದೆ, ನಿತ್ಯ ಒಂದು ಮುಷ್ಟಿ ಮಂಡಕ್ಕಿ ತಿಂದರೆ ಧೂಳು ಅಲರ್ಜಿ ನಿವಾರಣೆಯಾಗುತ್ತದೆ ಎನ್ನುವ ಕ್ಲೇಮ್ಗಳು ಈ ವಾರ ಹರಿದಾಡಿದ್ದವು. ನ್ಯೂಸ್ ಚೆಕರ್ ಇವುಗಳ…