Ishwarachandra B G
-

Fact Check: ಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ₹100 ಪಡೆಯುತ್ತಿದ್ದರು ಎನ್ನುವುದು ನಿಜವೇ?
Claimಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ತಿಂಗಳಿಗೆ ₹100 ಪಡೆಯುತ್ತಿದ್ದರು Fact1930ರ ಹೊತ್ತಿನಲ್ಲಿ ಗಾಂಧಿ ಜೈಲಿನಲ್ಲಿದ್ದ ವೇಳೆ ಖೈದಿಗಳ ಖರ್ಚಿಗಾಗಿ ಬ್ರಿಟಿಷ್ ಸರ್ಕಾರ ಹಣ ಕೊಡುತ್ತಿದ್ದು ಗಾಂಧಿ ಅವರಿಗೆ ₹100 ಕೊಡಲು ಉದ್ದೇಶಿಸಿತ್ತು. ಆದರೆ ಅವರು ಅದನ್ನು ನಿರಾಕರಿಸಿದ್ದರು ಮೋಹನದಾಸ್ ಕರಮ್ ಚಂದ್ ಗಾಂಧಿಯವರು ವೈಯಕ್ತಿಕ ಖರ್ಚಿಗೆಂದು ಬ್ರಿಟಿಷರಿಂದ ತಿಂಗಳಿಗೆ ₹100 ಪಡೆಯುತ್ತಿದ್ದರು ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪಿನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ ಕೊನೆಗೂ ಆ ಪತ್ರವು ರಾಷ್ಟ್ರೀಯ ದಾಖಲೆಗಳಲ್ಲಿ ಸಿಕ್ಕಿತು.1930ರಲ್ಲಿ ಗಾಂಧೀಜಿಯವರು…
-

Weekly wrap: ಎಕ್ಸ್ಪ್ರೆಸ್ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರೇಷ್ಮೆ ಮಾರುಕಟ್ಟೆಯಲ್ಲಿ ದೌರ್ಜನ್ಯ, ವಾರದ ಕ್ಲೇಮ್ಗಳ ನೋಟ
ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳು, ಈ ವಾರದ ಟಾಪ್ ಕ್ಲೇಮ್ ಗಳಲ್ಲಿ ಸ್ಥಾನ ಪಡೆದಿವೆ. ಇದರಲ್ಲಿ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್ ಮಾಡಲು ಹೈಕೋರ್ಟ್ ಆದೇಶ ಎಂಬ ವಿಚಾರಗಳು ಪ್ರಮುಖವಾಗಿದ್ದವು. ಇದು ಹೊರತಾಗಿ ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ತ್ರಿವರ್ಣ ಧ್ವಜ ಹಾರಾಟ, ಎಂಟಿ ಆರ್ ಕಂಪೆನಿಯನ್ನು ಜಿಹಾದಿಗಳ ಈಸ್ಟರ್ನ್ ಮಸಾಲಾ ಖರೀದಿಸಿದೆ ಎಂಬ ಕೋಮು ಭಾವನೆ ಕೆರಳಿಸುವ ಕ್ಲೇಮ್ಗಳೂ ಇದ್ದವು.…
-

Fact Check: ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆಯೇ?
Claim ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆ ಎಂಬಂತೆ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದಿರುವ ಈ ಹೇಳಿಕೆಯಲ್ಲಿ “ಅಮೆರಿಕಾದಲ್ಲಿ ಹೊಸದಾಗಿ ಲಾಂಚ್ ಆಗಿರುವ ಕಾರಿನ ಹೆಸರು “ರಾಮ್” ಇಡೀ ವಿಶ್ವವೇ ಸನಾತನ ಧರ್ಮವನ್ನು ಗೌರವಿಸುವ ಕಾಲ ಬಂದಿದೆ ಜೈ ಶ್ರೀರಾಮ್” ಎಂದಿದೆ. Also Read: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ? ಈ ಹೇಳಿಕೆ ಕುರಿತ ಸತ್ಯಶೋಧನೆಗೆ ನ್ಯೂಸ್ಚೆಕರ್ ಮುಂದಾಗಿದ್ದು, ಇದು ಸುಳ್ಳು ಎಂದು ಕಂಡುಬಂದಿದೆ.…