Ishwarachandra B G

  • Fact Check: ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮೇಲೆಯೇ ಪ್ರವಾಹ, ವೈರಲ್ ವೀಡಿಯೋ ನಿಜವೇ?

    Fact Check: ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮೇಲೆಯೇ ಪ್ರವಾಹ, ವೈರಲ್ ವೀಡಿಯೋ ನಿಜವೇ?

    Claimಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮೇಲೆಯೇ ಪ್ರವಾಹ Factವೈರಲ್‌ ವೀಡಿಯೋದಲ್ಲಿ ತೋರಿಸಿದ ದೃಶ್ಯ ಚಾರ್ಮಾಡಿ ಘಾಟಿಯದ್ದಲ್ಲ. ಇದು ಮಹಾರಾಷ್ಟ್ರದ ಘಾಟಿ ರಸ್ತೆಯದ್ದಾಗಿದೆ ಕರಾವಳಿ, ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವಂತೆಯೇ, ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿ ಚಾರ್ಮಾಡಿ ರಸ್ತೆಯಲ್ಲೇ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದೆ ಎನ್ನುವ ಕ್ಲೇಮ್‌ ಒಂದು ಹರಿದಾಡಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮ್‌ನಲ್ಲಿ “ಚಾರ್ಮಾಡಿ ರಸ್ತೆಯ ಪ್ರಸ್ತುತ ಸ್ಥಿತಿ ಪ್ರಯಾಣಿಸುವವರಿದ್ದರೆ ಎಚ್ಚರಿಕೆ ವಹಿಸಿ” ಎಂದು ಹೇಳಲಾಗಿದೆ. Also Read: ನೀರಿನಲ್ಲಿ ನೆನೆಸಿದ…

  • Weekly Wrap: ಚಂದ್ರಯಾನ 3 ವೀಡಿಯೋ, ಒಂದೇ ಟ್ರ್ಯಾಕ್‌ನಲ್ಲಿ ಎರಡು ರೈಲು, ವಾರದ ಕ್ಲೇಮ್‌ಗಳ ನೋಟ

    Weekly Wrap: ಚಂದ್ರಯಾನ 3 ವೀಡಿಯೋ, ಒಂದೇ ಟ್ರ್ಯಾಕ್‌ನಲ್ಲಿ ಎರಡು ರೈಲು, ವಾರದ ಕ್ಲೇಮ್‌ಗಳ ನೋಟ

    ಚಂದ್ರಯಾನ 3 ಉಡಾವಣೆಯ ದೊಡ್ಡ ಸುದ್ದಿಯ ನಡುವೆ, ರಾಕೆಟ್ ಉಡ್ಡಯನದ ವೀಡಿಯೋವನ್ನು ವಿಮಾನ ಪ್ರಯಾಣಿಕರೊಬ್ಬರು ಸೆರೆಹಿಡಿದಿದ್ದಾರೆ ಎನ್ನುವುದು ಈ ವಾರದ ಪ್ರಮುಖ ಕ್ಲೇಮ್‌ ಆಗಿತ್ತು. ಇದರೊಂದಿಗೆ ಕರ್ನಾಟಕದಲ್ಲಿ ಮದರಸಾ ವಿದ್ಯಾರ್ಥಿಗಳು ತಪ್ಪಾಗಿ ಹೆಸರನ್ನು ಹೇಳಿದ್ದಾರೆ, ಲುಪ್ಪೋಕೇಕ್‌ನಲ್ಲಿ ಮಾತ್ರೆಗಳನ್ನಿಟ್ಟು ಹಿಂದೂ ಮಕ್ಕಳನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಅವರನ್ನು ಕರೆಯೆದೇ ವಿದೇಶಕ್ಕೆ ಹೋಗಿ ಅವಮಾನಕ್ಕೀಡಾಗಿದ್ದಾರೆ ಎಂಬ ಕ್ಲೇಮ್‌ಗಳು ಸದ್ದುಮಾಡಿವೆ. ಇದರೊಂದಿಗೆ ಒಂದೇ ಟ್ರ್ಯಾಕ್‌ನಲ್ಲಿ ಎರಡು ರೈಲುಗಳು ಎದುರು ಬದುರಾಗಿ ಬಂದಿದ್ದು ಒಡಿಶಾ ರೀತಿಯ ಅವಘಡ ತಪ್ಪಿದೆ, ಕಾಂಗ್ರೆಸ್‌ ಸಭೆಯ…

  • Fact Check: ಕಾಂಗ್ರೆಸ್‌ ಸಭೆಯ ಬ್ಯಾನರ್‌ ನಲ್ಲಿ ಚೋರ್ ಗ್ರೂಪ್ ಮೀಟಿಂಗ್ ಎಂದು ಬರೆಯಲಾಗಿತ್ತೇ?

    Fact Check: ಕಾಂಗ್ರೆಸ್‌ ಸಭೆಯ ಬ್ಯಾನರ್‌ ನಲ್ಲಿ ಚೋರ್ ಗ್ರೂಪ್ ಮೀಟಿಂಗ್ ಎಂದು ಬರೆಯಲಾಗಿತ್ತೇ?

    Claimಕಾಂಗ್ರೆಸ್‌ ಸಭೆಯ ಬ್ಯಾನರ್‌ ನಲ್ಲಿ ಚೋರ್‌ ಗ್ರೂಪ್‌ ಮೀಟಿಂಗ್‌ ಎಂದು ಬರೆಯಲಾಗಿದೆ Fact: ಕಾಂಗ್ರೆಸ್‌ ಸಭೆಯ ಬ್ಯಾನರ್ ನಲ್ಲಿ ಚೋರ್‌ ಗ್ರೂಪ್‌ ಮೀಟಿಂಗ್‌ ಎಂದು ಬರೆದಿಲ್ಲ. ಇದು ತಿರುಚಿದ ಚಿತ್ರ ‘ಚೋರ್ ಗ್ರೂಪ್ ಮೀಟಿಂಗ್’ ಎಂಬ ಬ್ಯಾನರ್ ನೊಂದಿಗೆ ಕಾಂಗ್ರೆಸ್ ಸಭೆಯ ಚಿತ್ರವೊಂದು ಇದೀಗ ವೈರಲ್ ಆಗುತ್ತಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸಿಡಬ್ಲ್ಯುಸಿ ಸದಸ್ಯ ಎ.ಕೆ.ಆಂಟನಿ ಅವರು ಈ ಚಿತ್ರದಲ್ಲಿದ್ದು,…

  • Fact Check: ಒಂದೇ ಟ್ರ್ಯಾಕ್‌ನಲ್ಲಿ ಎರಡು ರೈಲುಗಳು, ತಪ್ಪಿದ ಅನಾಹುತ ಎಂದ ಈ ವೈರಲ್‌ ವೀಡಿಯೋ ಸತ್ಯವೇ?

    Fact Check: ಒಂದೇ ಟ್ರ್ಯಾಕ್‌ನಲ್ಲಿ ಎರಡು ರೈಲುಗಳು, ತಪ್ಪಿದ ಅನಾಹುತ ಎಂದ ಈ ವೈರಲ್‌ ವೀಡಿಯೋ ಸತ್ಯವೇ?

    Claimಒಂದೇ ಟ್ರ್ಯಾಕ್‌ನಲ್ಲಿ ಎರಡು ರೈಲುಗಳು, ತಪ್ಪಿದ ಅನಾಹುತ Factಒಂದೇ ಟ್ರ್ಯಾಕ್‌ನಲ್ಲಿ ಎರಡು ರೈಲುಗಳು ಬಂದು ಅನಾಹುತವಾಗಿಲ್ಲ. ಇದು ಛತ್ತೀಸ್‌ಗಢದ ಪ್ರಕರಣವಾಗಿದ್ದು, ಸಿಗ್ನಲಿಂಗ್‌ ಭಾಗವಾಗಿ ಒಂದು ರೈಲಿನ ಹಿಂದೆ ಇನ್ನೊಂದು ರೈಲು ನಿಲ್ಲಿಸಲಾಗಿದೆ ಎಂದು ರೈಲ್ವೇ ಸ್ಪಷ್ಟೀಕರಣ ನೀಡಿದೆ ಒಡಿಶಾ ರೈಲು ದುರಂತ ಬಳಿಕವೂ ಹಲವು ಸಂಭಾವ್ಯ ಅವಘಡಗಳಿಂದ ರೈಲ್ವೇ ಪಾರಾದ ಕುರಿತ ಸುದ್ದಿಗಳು ಇರುವ ಬೆನ್ನಲ್ಲೇ.. ಎರಡು ರೈಲುಗಳು ಮುಖಾಮುಖಿ ಢಿಕ್ಕಿ ಯಾಗುವುದು ತಪ್ಪಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಟ್ವಿಟರ್ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಒಂದೇ…

  • Fact Check: ಪ್ರಧಾನಿ ನರೇಂದ್ರ ಮೋದಿ ಅವರು ಕರೆಯದೇ ವಿದೇಶಕ್ಕೆ ಹೋಗಿ ಅವಮಾನಕ್ಕೀಡಾದರೇ, ಸತ್ಯ ಏನು?

    Fact Check: ಪ್ರಧಾನಿ ನರೇಂದ್ರ ಮೋದಿ ಅವರು ಕರೆಯದೇ ವಿದೇಶಕ್ಕೆ ಹೋಗಿ ಅವಮಾನಕ್ಕೀಡಾದರೇ, ಸತ್ಯ ಏನು?

    Claimಪ್ರಧಾನಿ ನರೇಂದ್ರ ಮೋದಿ ಅವರು ಕರೆಯದೇ ವಿದೇಶಕ್ಕೆ ಹೋಗಿ ಅವಮಾನಕ್ಕೀಡಾಗಿದ್ದಾರೆ Factವಿದೇಶ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಯಾರೂ ಇರಲಿಲ್ಲ ಎನ್ನುವುದು ತಪ್ಪಾದ ಸಂದರ್ಭವಾಗಿದೆ. ಇತ್ತೀಚಿನ ಫ್ರಾನ್ಸ್‌ ಪ್ರವಾಸದ ವೇಳೆ ಸ್ವತಃ ಫ್ರಾನ್ಸ್ ಪ್ರಧಾನಿಯವರೇ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರಗಳ ಪ್ರಕಾರ ಸ್ವಾಗತಿಸಿದ್ದಾರೆ. ಈ ವೀಡಿಯೋದ ಆರಂಭಿಕ ದೃಶ್ಯಗಳನ್ನು ಮಾತ್ರ ವೈರಲ್‌ ವೀಡಿಯೋದಲ್ಲಿ ತೋರಿಸಲಾಗಿದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಯದೇ ಅತಿಥಿಯಾಗಿ ವಿದೇಶಕ್ಕೆ ಹೋದ್ದಕ್ಕೆ ಅವರ ಸ್ವಾಗತಕ್ಕೆ ಯಾರೂ ಜನರಿಲ್ಲದೆ ಅವಮಾನ ಅನುಭವಿಸುವಂತಾಗಿದೆ…

  • Fact Check: ಚಂದ್ರಯಾನ 3 ಉಡಾವಣೆ ಎಂದು ತೋರಿಸಲು ಹಂಚಿಕೊಂಡ ವೈರಲ್ ವೀಡಿಯೋಗಳ ಅಸಲಿಯತ್ತೇನು?

    Fact Check: ಚಂದ್ರಯಾನ 3 ಉಡಾವಣೆ ಎಂದು ತೋರಿಸಲು ಹಂಚಿಕೊಂಡ ವೈರಲ್ ವೀಡಿಯೋಗಳ ಅಸಲಿಯತ್ತೇನು?

    Claimಚಂದ್ರಯಾನ 3 ಉಡಾವಣೆಯನ್ನು ವಿಮಾನ ಪ್ರಯಾಣಿಕರು ವೀಡಿಯೋ ರೆಕಾರ್ಡ್‌ ಮಾಡಿದ್ದಾರೆ Factಇದು ಚಂದ್ರಯಾನ 3 ಉಡಾವಣೆಯ ವೀಡಿಯೋವಲ್ಲ, ಅಮೆರಿಕದ ಫ್ಲೋರಿಡಾದಲ್ಲಿ ನಡೆದ ರಾಕೆಟ್ ಉಡಾವಣೆಯನ್ನು ಚಂದ್ರಯಾನ 3 ಉಡಾವಣೆ ದೃಶ್ಯ ಎಂದು ತಪ್ಪಾಗಿ ಸಂಬಂಧ ಕಲ್ಪಿಸಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ 3ರ ರಾಕೆಟ್ ಅನ್ನು ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಉಡಾವಣೆಯ ನಂತರ, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಚಂದ್ರಯಾನ 3…

  • Fact Check: ಮಸೀದಿಗೆ, ಚರ್ಚ್ ಗಳಿಗೆ ವಿದ್ಯುತ್ ದರ ಕಡಿಮೆ, ದೇಗುಲಕ್ಕೆ ಹೆಚ್ಚು ಅನ್ನೋದು ನಿಜವೇ?

    Fact Check: ಮಸೀದಿಗೆ, ಚರ್ಚ್ ಗಳಿಗೆ ವಿದ್ಯುತ್ ದರ ಕಡಿಮೆ, ದೇಗುಲಕ್ಕೆ ಹೆಚ್ಚು ಅನ್ನೋದು ನಿಜವೇ?

    Claimಮಸೀದಿಗೆ, ಚರ್ಚ್ ಗಳಿಗೆ ವಿದ್ಯುತ್ ದರ ಕಡಿಮೆ, ದೇಗುಲಕ್ಕೆ ಹೆಚ್ಚು ದರ ವಿಧಿಸಲಾಗುತ್ತಿದೆ Factಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಪ್ರಕಾರ, ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಒಂದೇ ರೀತಿಯ ದರವಿದೆ. ಆದರೆ ವಿಭಾಗವಾರು ಇದು ಸ್ವಲ್ಪ ವ್ಯತ್ಯಾಸವನ್ನು ಹೊಂದಿರಬಹುದು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉಚಿತ ವಿದ್ಯುತ್‌ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ಬೆನ್ನಲ್ಲೇ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಹೆಚ್ಚು ವಿದ್ಯುತ್‌ ದರ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಮಸೀದಿಗಳಿಗೆ ಅತಿ ಕಡಿಮೆ ದರದಲ್ಲಿ ವಿದ್ಯುತ್‌…

  • Fact Check: ಲುಪ್ಪೋ ಕೇಕ್‌ ನಲ್ಲಿ ಮಾತ್ರೆಗಳನ್ನಿಟ್ಟು ಮಾರಾಟ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಲುಪ್ಪೋ ಕೇಕ್‌ ನಲ್ಲಿ ಮಾತ್ರೆಗಳನ್ನಿಟ್ಟು ಮಾರಾಟ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Claimಮಕ್ಕಳ ಆರೋಗ್ಯದ ಮೇಲೆ ಹಾನಿ ಮಾಡುವಂತೆ ಲುಪ್ಪೋ ಕೇಕ್‌ನಲ್ಲಿ ಮಾತ್ರೆಗಳನ್ನಿಟ್ಟು ಮಾರಾಟ ಮಾಡಲಾಗುತ್ತಿದೆ Factಇದೊಂದು ಹಳೆಯ ಸುಳ್ಳು ವೈರಲ್‌ ವೀಡಿಯೋ ಆಗಿದ್ದು ಇರಾಕ್‌ನಿಂದ ಬಂದಿರಬಹುದು ಎಂದು ಊಹಿಸಲಾಗಿದೆ. ಲುಪ್ಪೋ ಕೇಕ್‌ ತಯಾರಿಕಾ ಕಂಪೆನಿ ಟರ್ಕಿ ಮೂಲದ್ದಾಗಿದ್ದು, ಟರ್ಕಿಯ ದಾಳಿಯನ್ನು ಬಹಿಷ್ಕರಿಸುವಂತೆ ಇರಾಕ್‌ನಲ್ಲಿ ಮಾಡಲಾದ ವೀಡಿಯೋ ಇದಾಗಿದೆ ಎಂದು ಊಹಿಸಲಾಗಿದೆ. ಹೊಸ ಕೇಕ್‌ ಮಾರುಕಟ್ಟೆಗೆ ಬಂದಿದ್ದು, ಅದರಲ್ಲಿ ಮಕ್ಕಳ ಆರೋಗ್ಯದ ಮೇಲೆ ಹಾನಿ ಮಾಡುವಂತೆ ಮಾತ್ರೆಗಳನ್ನು ಇಟ್ಟು ಮಾರಾಟ ಮಾಡಲಾಗುತ್ತಿದೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ…

  • Fact Check: ಕರ್ನಾಟಕದ ಮದರಸಾ ವಿದ್ಯಾರ್ಥಿಗಳು ಭಾರತದ ಪ್ರಧಾನಿ ಹೆಸರು ತಪ್ಪಾಗಿ ಹೇಳಿದರೇ, ಸತ್ಯ ಏನು?

    Fact Check: ಕರ್ನಾಟಕದ ಮದರಸಾ ವಿದ್ಯಾರ್ಥಿಗಳು ಭಾರತದ ಪ್ರಧಾನಿ ಹೆಸರು ತಪ್ಪಾಗಿ ಹೇಳಿದರೇ, ಸತ್ಯ ಏನು?

    Claimಕರ್ನಾಟಕದ ಮದರಸಾ ವಿದ್ಯಾರ್ಥಿಗಳು ಭಾರತದ ಪ್ರಧಾನಿ ಹೆಸರು ಮೊಹಮ್ಮದ್‌ ಅಸ್ಲಾಂ ಹುಸೇನ್‌ ಎಂದು ಹೇಳಿದರು Factಇದು ಕರ್ನಾಟಕದ ಮದರಸಾಕ್ಕೆ ಸಂಬಂಧಿಸಿದ್ದಲ್ಲ. ಜಮ್ಮುವಿನ ರಜೌರಿಯ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು ಪ್ರಧಾನಿ ಹೆಸರು ಕೇಳಿದಾಗ ತಪ್ಪಾಗಿ ಹೇಳಿದ್ದಾರೆ. ಈ ವೀಡಿಯೋ 2022 ಆಗಸ್ಟ್‌ ನದ್ದು ಮದರಸಾಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ದೇಶದ ಪ್ರಧಾನಿ ಹೆಸರು ತಿಳಿದಿಲ್ಲ ಎಂಬರ್ಥದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದು ಹರಿದಾಡಿದೆ. ಫೇಸ್ಪುಕ್‌ ನಲ್ಲಿ ಕಂಡುಬಂದ ಈ ಪೋಸ್ಟ್‌ನಲ್ಲಿ “ಸಿದ್ದರಾಮಯ್ಯ ಪ್ರಾಯೋಜಿತ ಮುಸ್ಲಿಂ ಶಾಲೆಗಳ ಶಿಕ್ಷಣ, ಮುಸ್ಲಿಂ ಶಾಲೆಗಳ…

  • Weekly wrap: ಸೇನಾ ವಾಹನಕ್ಕೆ ತಡೆ, ಮೆಕ್ಸಿಕನ್‌ ಸಂಸದನ ಬೆತ್ತಲೆ ಭಾಷಣ, ವಾರದ ಕ್ಲೇಮ್ ಗಳ ನೋಟ

    Weekly wrap: ಸೇನಾ ವಾಹನಕ್ಕೆ ತಡೆ, ಮೆಕ್ಸಿಕನ್‌ ಸಂಸದನ ಬೆತ್ತಲೆ ಭಾಷಣ, ವಾರದ ಕ್ಲೇಮ್ ಗಳ ನೋಟ

    ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಗಾಯಾಳು ಯೋಧನನ್ನು ಸಾಗಿಸುತ್ತಿದ್ದ ಸೇನಾ ವಾಹನ ತಡೆದಿದ್ದಾರೆ, ಹಿಂದೂಗಳೊಂದಿಗೆ ಎಲ್ಲ ರೀತಿಯ ವ್ಯವಹಾರಗಳನ್ನು ಬಹಿಷ್ಕರಿಸಬೇಕು ಎಂದು ಮುಸ್ಲಿಂ ಧರ್ಮಗುರುವೊಬ್ಬರು ಬೆಂಗಳೂರಿನಲ್ಲಿ ಕರೆ ನೀಡಿದ್ದಾರೆ, ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್‌ ಸಂಸದ ಸಂಸತ್ತಿನಲ್ಲೇ ಬಟ್ಟೆ ಬಿಚ್ಚಿದ್ದಾರೆ, ಬೆಂಗಳೂರಿನ ಜೋಡಿ ಕೊಲೆಗೆ ಕೋಮು ಬಣ್ಣದೊಂದಿಗೆ ಪ್ರಸಾರ, ಕಿತ್ತಳೆಯಲ್ಲಿರುವ ವಿಟಮಿನ್‌ ಸಿ ಕಣ್ಣಿನ ಪೊರೆ ಬಾರದಂತೆ ತಡೆಯುತ್ತದೆ ಎಂಬ ಕ್ಲೇಮ್‌ಗಳು ಈ ವಾರ ಸುದ್ದಿಮಾಡಿವೆ. ವಾರದ ಕ್ಲೇಮ್‌ಗಳಲ್ಲಿ ಮೂರು ಕ್ಲೇಮುಗಳು ಕೋಮು ವಿಚಾರದ್ದಾಗಿದೆ. ಈ ಕ್ಲೇಮ್‌ ಗಳನ್ನು…