Ishwarachandra B G

  • Fact Check: ಬೆಂಗಳೂರಿನ ಜೋಡಿ ಕೊಲೆ ಪ್ರಕರಣ, ಕೋಮು ಬಣ್ಣದೊಂದಿಗೆ ಮೃತರ ಫೋಟೋ ವೈರಲ್

    Fact Check: ಬೆಂಗಳೂರಿನ ಜೋಡಿ ಕೊಲೆ ಪ್ರಕರಣ, ಕೋಮು ಬಣ್ಣದೊಂದಿಗೆ ಮೃತರ ಫೋಟೋ ವೈರಲ್

    Claimಬೆಂಗಳೂರಿನಲ್ಲಿ ಸ್ವಾಮೀಜಿಯ ಕೊಲೆ ನಡೆದಿದೆ Factಮೃತ ಫಣೀಂದ್ರ ಸುಬ್ರಹ್ಮಣ್ಯಂ ಸ್ವಾಮೀಜಿಯಲ್ಲ, ಏರೋನಿಕ್ಸ್‌ ಇಂಟರ್ನೆಟ್ ಕಂಪೆನಿಯ ಎಂ.ಡಿ. ವ್ಯವಹಾರ ಕುರಿತ ವೈಷಮ್ಯದಿಂದ ಈ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ  ಹಿಂದೂ ನಾಯಕರ ಕೊಲೆಗಳು ನಡೆದಿದ್ದು, ಬೆಂಗಳೂರಿನಲ್ಲಿ ನಡೆದ ಇನ್ನೊಂದು ಜೋಡಿ ಕೊಲೆಗೆ ಸಂಬಂಧಿಸಿದಂತೆ ಕ್ಲೇಮ್‌ ಗಳು ಹರಿದಾಡಿವೆ. ‘ಹಿಂದೂ ಸ್ವಾಮೀಜಿಗಳ ಕೊಲೆ, ಇನ್ನೊಂದು ಹಿಂದೂ ನಾಯಕನ ಕೊಲೆ ನಡೆದಿದೆ ಎಂಬ ಹೇಳಿಕೆಗಳೊಂದಿಗೆ ಪೋಸ್ಟ್‌ ಗಳನ್ನುಹಂಚಿಕೊಳ್ಳಲಾಗುತ್ತಿದೆ. ಈ ಕುರಿತಂತೆ ಟ್ವಿಟರ್‌…

  • Fact Check: ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್‌ ಸಂಸದ ಸಂಸತ್ತಿನಲ್ಲಿ ಭಾಷಣ ಮಾಡಿದ ವೇಳೆ ಬಟ್ಟೆ ಬಿಚ್ಚಿದ್ದಾರೆಯೇ, ಸತ್ಯ ಏನು?

    Fact Check: ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್‌ ಸಂಸದ ಸಂಸತ್ತಿನಲ್ಲಿ ಭಾಷಣ ಮಾಡಿದ ವೇಳೆ ಬಟ್ಟೆ ಬಿಚ್ಚಿದ್ದಾರೆಯೇ, ಸತ್ಯ ಏನು?

    Claim ಬಡತನ, ಭ್ರಷ್ಟಾಚಾರ ವಿರೋಧಿಸಿ ಮೆಕ್ಸಿಕನ್‌ ಸಂಸದ ಸಂಸತ್ತಿನಲ್ಲಿ ಭಾಷಣ ವೇಳೆ ಬಟ್ಟೆ ಬಿಚ್ಚಿದ್ದಾರೆ Factಸಂಸದ ಆಂಟೋನಿಯೊ ಗಾರ್ಸಿಯಾ ಅವರು 2013ರಲ್ಲಿ ಮೆಕ್ಸಿಕೋ ಸಂಸತ್ತಿನಲ್ಲಿ ತೈಲ ಮಸೂದೆ ವಿರುದ್ಧ ಮಾಡಿದ ಭಾಷಣ ವೇಳೆ ಅದನ್ನು ಪ್ರತಿಭಟಿಸಿ ಹೀಗೆ ಮಾಡಿದ್ದಾರೆ. ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆಯೊಂದಿಗೆ ರಾಜಕಾರಣಿಗಳು ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಭಾವನೆ ಸಾರ್ವತ್ರಿಕವಾಗಿರುವಾಗಲೇ, ಬಡತನ, ಭ್ರಷ್ಟಾಚಾರಗಳನ್ನು ವಿರೋಧಿಸಿ, ಮೆಕ್ಸಿಕನ್‌ ಸಂಸತ್‌ ಸದಸ್ಯರೊಬ್ಬರು ಸಂಸತ್ತಿನ್ಲಲೇ ಬಟ್ಟೆ ಬಿಚ್ಚಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ…

  • Fact Check: ಪ.ಬಂಗಾಳದಲ್ಲಿ ಸೇನಾ ವಾಹನ ತಡೆದ ಮುಸ್ಲಿಂ ಗುಂಪು, ವೈರಲ್‌ ವೀಡಿಯೋ ಹಿಂದಿನ ಸತ್ಯವೇನು?

    Fact Check: ಪ.ಬಂಗಾಳದಲ್ಲಿ ಸೇನಾ ವಾಹನ ತಡೆದ ಮುಸ್ಲಿಂ ಗುಂಪು, ವೈರಲ್‌ ವೀಡಿಯೋ ಹಿಂದಿನ ಸತ್ಯವೇನು?

    Claimಪ.ಬಂಗಾಳದಲ್ಲಿ ಸೇನಾ ವಾಹನ ತಡೆದ ಮುಸ್ಲಿಂ ಗುಂಪು Factವೀಡಿಯೋ ಪಶ್ಚಿಮ ಬಂಗಾಳದ್ದಲ್ಲ, ಇದು ಬಾಂಗ್ಲಾದೇಶದ್ದು. 2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾ ಭೇಟಿ ವಿರೋಧಿಸಿ ತೀವ್ರವಾದಿ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಗಾಯಗೊಂಡ ಸೇನಾಯೋಧನನ್ನು ಕರೆಯದೊಯ್ಯುವ ವೇಳೆ ಮುಸ್ಲಿಂ ಗುಂಪು ವಾಹನ ತಡೆದು ನಿಲ್ಲಿಸಿದೆ ಎಂಬ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಫೇಸ್‌ಬುಕ್‌ ನಲ್ಲಿ ಕಂಡು ಬಂದ ಈ ಕ್ಲೇಮ್‌ ಪ್ರಕಾರ, “ಇಲ್ಲಿ ಯಾರನ್ನು ನೋವಿಸೋದಕ್ಕೆ…

  • Fact Check: ಹಿಂದೂಗಳ ಬಹಿಷ್ಕಾರಕ್ಕೆ ಬೆಂಗಳೂರಿನಲ್ಲಿ ಮುಸ್ಲಿಂ ಮೌಲ್ವಿ ಕರೆಕೊಟ್ಟಿದ್ದಾರೆಯೇ, ವೈರಲ್‌ ವೀಡಿಯೋ ನಿಜವೇ?

    Fact Check: ಹಿಂದೂಗಳ ಬಹಿಷ್ಕಾರಕ್ಕೆ ಬೆಂಗಳೂರಿನಲ್ಲಿ ಮುಸ್ಲಿಂ ಮೌಲ್ವಿ ಕರೆಕೊಟ್ಟಿದ್ದಾರೆಯೇ, ವೈರಲ್‌ ವೀಡಿಯೋ ನಿಜವೇ?

    Factಹಿಂದೂಗಳ ಬಹಿಷ್ಕಾರಕ್ಕೆ ಬಕ್ರೀದ್‌ ಸಂದರ್ಭ ಬೆಂಗಳೂರಿನಲ್ಲಿ ಮುಸ್ಲಿಂ ಮೌಲ್ವಿ ಕರೆ Claimಇದು ಬೆಂಗಳೂರಿನ ವೀಡಿಯೋ ಅಲ್ಲ, 2019ರಲ್ಲಿ ರಾಜಸ್ಥಾನದ ಬಾರ್ಮೇರ್ನಲ್ಲಿ ಅಪಘಾತ ಪ್ರಕರಣವೊಂದರ ಸಂದರ್ಭ ಪ್ರತಿಭಟನೆ ವೇಳೆ ಮೃತರ ಸಂಬಂಧಿಕರು ಆಕ್ರೋಶ ಭರಿತರಾಗಿ ಮಾತನಾಡಿದ ವೀಡಿಯೋ ಆಗಿದೆ. ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಹಿಂದೂಗಳನ್ನು ಬಹಿಷ್ಕರಿಸಬೇಕು ಎಂದು ಮುಸ್ಲಿಂ ಧರ್ಮಗುರುವೊಬ್ಬರು ಕರೆ ನೀಡಿದ್ದಾರೆ ಎಂಬ ವೀಡಿಯೋ ವೈರಲ್‌ ಆಗಿದೆ. ಹಿಂದೂಗಳನ್ನು ಬಹುಷ್ಕರಿಸಿದರೆ ಅಲ್ಲಾಹನು ನಮ್ಮನ್ನು ಜನ್ನತ್ ಗೆ ಅನುಮತಿಸುತ್ತಾನೆ ಎಂದು ಹೇಳಲಾಗಿದೆ. ಬಕ್ರೀದ್‌ ವೇಳೆ ಪ್ರಾರ್ಥನೆ ಬಳಿಕ…

  • ಸರ್ಕಾರಕ್ಕೆ ಒಂದು ತಿಂಗಳು, ಐದು ಗ್ಯಾರೆಂಟಿಗಳಲ್ಲಿ ಕಾಂಗ್ರೆಸ್ ಈಡೇರಿಸಿದ್ದೆಷ್ಟು? 

    ಸರ್ಕಾರಕ್ಕೆ ಒಂದು ತಿಂಗಳು, ಐದು ಗ್ಯಾರೆಂಟಿಗಳಲ್ಲಿ ಕಾಂಗ್ರೆಸ್ ಈಡೇರಿಸಿದ್ದೆಷ್ಟು? 

    ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಜಯವನ್ನು ದಾಖಲಿಸಿದೆ. ಕಾಂಗ್ರೆಸ್‌ ಅನ್ನು ಅದ್ಭುತ ಗೆಲುವಿನ ದಡ ಸೇರಿಸುವಂತೆ ಮಾಡಲು, ಪ್ರತಿಪಕ್ಷಗಳು ನೆಲಕ್ಕಚ್ಚುವಂತೆ ಮಾಡಲು ಕಾರಣವಾದ ಪ್ರಮುಖ ಅಂಶ ಎಂದರೆ ಅದು ಗ್ಯಾರೆಂಟಿ ಯೋಜನೆಗಳು. ಎಲ್ಲ ಪಕ್ಷಗಳಿಗಿಂತ ಭಿನ್ನ, ಚುನಾವಣೆಗೆ ಸಾಕಷ್ಟು ಪೂರ್ವದಲ್ಲೇ ಸಿದ್ಧತೆ ಮಾಡಿಕೊಂಡಿದ್ದ ಕಾಂಗ್ರೆಸ್‌, ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಪಕ್ಷ ಐದು ಗ್ಯಾರೆಂಟಿಗಳನ್ನು ಕರ್ನಾಟಕ ಜನತೆಗೆ ಘೋಷಿಸಿದ್ದು, ಅದನ್ನು ಮೊದಲ ಸಂಪುಟ ಸಭೆಯಲ್ಲೇ ಜಾರಿಗೆ ತರುವುದಾಗಿ ಹೇಳಿತ್ತು.   ಈ ಗ್ಯಾರೆಂಟಿ ಯೋಜನೆಗಳ ಪ್ರಭಾವ…

  • Weekly wrap: ಕಾಶ್ಮೀರ ಹೈವೇ ಎಂದು ಚೀನ ಫೋಟೋ, ಗೋಮಾಂಸ ರಫ್ತಿನಲ್ಲಿ ರಾಜೀವ್ ಕಿಂಗ್‌, ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

    Weekly wrap: ಕಾಶ್ಮೀರ ಹೈವೇ ಎಂದು ಚೀನ ಫೋಟೋ, ಗೋಮಾಂಸ ರಫ್ತಿನಲ್ಲಿ ರಾಜೀವ್ ಕಿಂಗ್‌, ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

    ಗೋಮಾಂಸ ರಫ್ತು ಉದ್ಯಮವನ್ನು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಆರಂಭಿಸಿದ್ದಾರೆ ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಸತ್ಯಶೋಧನೆ ವೇಳೆ ಇದು ಸುಳ್ಳು ಎಂಬುದನ್ನು ನ್ಯೂಸ್‌ಚೆಕರ್‌ ಸಾಬೀತು ಪಡಿಸಿದೆ. ಇದೇ ರೀತಿ ಕಾಶ್ಮೀರ ಹೈವೇ ಎಂದು ಚೀನ ಹೆದ್ದಾರಿಯ ಫೋಟೋ ಹಾಕಿ ಸುಳ್ಳು ಬಿತ್ತರಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ದೇಗುಲ ಸಮೀಪ ನದಿಯಲ್ಲಿ ನಾಗ ಪ್ರತ್ಯಕ್ಷ, ಮೋದಿ ಸ್ತನ ಕ್ಯಾನ್ಸರ್‌ ಔಷಧ ಬೆಲೆಯನ್ನು ₹95 ಸಾವಿರ ದಿಂದ 5 ಸಾವಿರಕ್ಕೆ ಇಳಿಸಿದೆ ಎಂಬ ಹೇಳಿಕೆಯೂ ಈ ವಾರ…

  • Fact Check: ಫಾಸ್ಟ್ ಅಂಡ್ ಫ್ಯೂರಿಯಸ್ 8 ವೀಡಿಯೋಕ್ಕೆ ಫ್ರಾನ್ಸ್ ಹಿಂಸಾಚಾರದ ಲಿಂಕ್‌!

    Fact Check: ಫಾಸ್ಟ್ ಅಂಡ್ ಫ್ಯೂರಿಯಸ್ 8 ವೀಡಿಯೋಕ್ಕೆ ಫ್ರಾನ್ಸ್ ಹಿಂಸಾಚಾರದ ಲಿಂಕ್‌!

    Claim ಫ್ರಾನ್ಸ್ ಹಿಂಸಾಚಾರ ವೇಳೆ ಗಲಭೆಕೋರರು ಕಟ್ಟಡದಿಂದ ಕಾರುಗಳನ್ನು ದೂಡಿ ಹಾಕಿದರು Factಇದು ಫ್ರಾನ್ಸ್ ಗಲಭೆಯ ದೃಶ್ಯವಲ್ಲ. ಈ ವೀಡಿಯೋವನ್ನು ಕ್ಲೀವ್ ಲ್ಯಾಂಡ್‌ನಲ್ಲಿ 2016ರಲ್ಲಿ ತೆಗೆದಿದ್ದು “ಫಾಸ್ಟ್‌ ಆಂಡ್‌ ಫ್ಯೂರಿಯಸ್‌ 8” ಚಿತ್ರದ ದೃಶ್ಯೀಕರಣದ ವಿಡಿಯೋವಾಗಿದೆ. ಹದಿಹರೆಯದ ಬಾಲಕನನ್ನು ಪೊಲೀಸರು ಗುಂಡಿಕ್ಕಿ ಕೊಂದ ಹಿನ್ನೆಲೆಯಲ್ಲಿ ಪ್ರಸ್ತುತ ಫ್ರಾನ್ಸ್‌ನ  ಪ್ಯಾರಿಸ್ ಮತ್ತು ಇತರ ನಗರಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಇದೇ ಹೊತ್ತಿನಲ್ಲಿ ದಂಗೆಕೋರರು ಎತ್ತರದ ಕಟ್ಟಡದಿಂದ ಕಾರುಗಳು ತಳ್ಳಿದ್ದಾರೆ ಎಂದು ಹೇಳುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಈ…

  • Fact Check: ಮೋದಿ ಸರ್ಕಾರ ಸ್ತನ ಕ್ಯಾನ್ಸರ್ ಔಷಧ ಬೆಲೆಯನ್ನು ₹95 ಸಾವಿರದಿಂದ ₹5 ಸಾವಿರಕ್ಕೆ ಇಳಿಸಿದೆಯೇ?

    Fact Check: ಮೋದಿ ಸರ್ಕಾರ ಸ್ತನ ಕ್ಯಾನ್ಸರ್ ಔಷಧ ಬೆಲೆಯನ್ನು ₹95 ಸಾವಿರದಿಂದ ₹5 ಸಾವಿರಕ್ಕೆ ಇಳಿಸಿದೆಯೇ?

    Claim ಮೋದಿ ಸರ್ಕಾರ ಸ್ತನ ಕ್ಯಾನ್ಸರ್ ಔಷಧ ಬೆಲೆಯನ್ನು ₹90 ಸಾವಿರದಿಂದ ₹5 ಸಾವಿರಕ್ಕೆ ಇಳಿಸಿದೆ Fact ಕೇಂದ್ರ ಸರ್ಕಾರ ಸ್ತನ ಕ್ಯಾನ್ಸರ್‌ ಚಿಕಿತ್ಸೆಗೆ ಬಳಸುವ ಪಾಲ್ಬೊಕ್ಲಿಸಿಬ್‌ ಔಷಧದ ಬೆಲೆಯನ್ನು ಇಳಿಸಿಲ್ಲ, ಬದಲಾಗಿ ಇದರ ಪೇಟೆಂಟ್‌ ಅವಧಿ ಜನವರಿ 10ಕ್ಕೆ ಮುಕ್ತಾಯವಾಗಿದ್ದು, ಇನ್ನು ಜೆನೆರಿಕ್‌ ಔಷಧ ತಯಾರಿಕೆಯಾಗಲಿದೆ. ಆದ್ದರಿಂದ ಔಷಧ ಬೆಲೆ ಮಾಸಿಕ ₹5 ಸಾವಿರ ಒಳಗೆ ಆಗಲಿದೆ. ಮಹಿಳೆಯರನ್ನು ಅತಿ ಹೆಚ್ಚಾಗಿ ಕಾಡುವ ಸ್ತನ ಕ್ಯಾನ್ಸರ್‌ ಔಷಧ ದರ ಇಳಿಕೆ ಕುರಿತಾದ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ…

  • Fact Check: ಸುಬ್ರಹ್ಮಣ್ಯ ದೇಗುಲ ಸನಿಹದ ನದಿಯಲ್ಲಿ ನಾಗ ಪ್ರತ್ಯಕ್ಷ ಎನ್ನುವುದು ನಿಜವೇ?

    Fact Check: ಸುಬ್ರಹ್ಮಣ್ಯ ದೇಗುಲ ಸನಿಹದ ನದಿಯಲ್ಲಿ ನಾಗ ಪ್ರತ್ಯಕ್ಷ ಎನ್ನುವುದು ನಿಜವೇ?

    Claim ನಾಡಿನ ಖ್ಯಾತ ಸುಬ್ರಹ್ಮಣ್ಯ ದೇಗುಲ, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ದೇಗುಲ ಸನಿಹದ ನದಿಯಲ್ಲಿ ದೊಡ್ಡ ನಾಗ ಪ್ರತ್ಯಕ್ಷವಾಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಈ ಹೇಳಿಕೆಯಲ್ಲಿ “ಸುಬ್ರಹ್ಮಣ್ಯ ದೇವಾಲಯದ ನದಿಯಲ್ಲಿ ಸಾಕ್ಷಾತ್ ನಾಗ ಪ್ರತ್ಯಕ್ಷ, ಗ್ರಾಮಸ್ಥರು ಮಾಡಿದ ಕೆಲಸಕ್ಕೆ ಏನು ಗೊತ್ತಾ” ಎಂದಿದ್ದು ಇದರೊಂದಿಗೆ ಐದು ಹೆಡೆಗಳಿರುವ ದೊಡ್ಡ ಸರ್ಪ ಮತ್ತು ಜನರು ನೋಡುತ್ತಿರುವ ಫೋಟೋ ಒಂದನ್ನು ಹಾಕಲಾಗಿದೆ. Also Read: ಗೋಮಾಂಸ ರಫ್ತಿನಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಿಂಗ್‌ ಆಗಿದ್ದಾರೆಯೇ,…

  • Fact Check: ಕಾಶ್ಮೀರ ಹೈವೇ ಎಂದು ಚೀನ ಹೆದ್ದಾರಿ ಫೋಟೋ ವೈರಲ್

    Fact Check: ಕಾಶ್ಮೀರ ಹೈವೇ ಎಂದು ಚೀನ ಹೆದ್ದಾರಿ ಫೋಟೋ ವೈರಲ್

    Claim ಜಮ್ಮುವಿನ ರಾಷ್ಟ್ರೀಯ ಹೆದ್ದಾರಿ 44ರ ಚಿತ್ರ Factಇದು ಜಮ್ಮು-ಕಾಶ್ಮೀರದ ಹೆದ್ದಾರಿ ಚಿತ್ರವಲ್ಲ; ಇದು ಚೀನಾದ ಗಾನ್ಸು ಪ್ರಾಂತ್ಯದ ವೀಯುವಾನ್-ವುಡು ಎಕ್ಸ್‌ಪ್ರೆಸ್‌ ವೇ ಯ ಫೋಟೋ ಜಮ್ಮು ಮತ್ತು ಕಾಶ್ಮೀರ ಹೈವೇ ಎಂದು ಹೆದ್ದಾರಿಯೊಂದರ ಫೋಟೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಹೆದ್ದಾರಿಯನ್ನು ನಿರ್ಮಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದೂ ಹೇಳಿಕೆಯಲ್ಲಿ ಹೇಳಲಾಗಿದೆ. Also Read: ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ ಎಂದು ಬಿಜೆಪಿ ಮಿಸ್ಡ್ ಕಾಲ್ ಅಭಿಯಾನದ ನಂಬರ್ ವೈರಲ್‌…