Ishwarachandra B G
-

ಸರ್ಕಾರಕ್ಕೆ ಒಂದು ತಿಂಗಳು, ಐದು ಗ್ಯಾರೆಂಟಿಗಳಲ್ಲಿ ಕಾಂಗ್ರೆಸ್ ಈಡೇರಿಸಿದ್ದೆಷ್ಟು?
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯವನ್ನು ದಾಖಲಿಸಿದೆ. ಕಾಂಗ್ರೆಸ್ ಅನ್ನು ಅದ್ಭುತ ಗೆಲುವಿನ ದಡ ಸೇರಿಸುವಂತೆ ಮಾಡಲು, ಪ್ರತಿಪಕ್ಷಗಳು ನೆಲಕ್ಕಚ್ಚುವಂತೆ ಮಾಡಲು ಕಾರಣವಾದ ಪ್ರಮುಖ ಅಂಶ ಎಂದರೆ ಅದು ಗ್ಯಾರೆಂಟಿ ಯೋಜನೆಗಳು. ಎಲ್ಲ ಪಕ್ಷಗಳಿಗಿಂತ ಭಿನ್ನ, ಚುನಾವಣೆಗೆ ಸಾಕಷ್ಟು ಪೂರ್ವದಲ್ಲೇ ಸಿದ್ಧತೆ ಮಾಡಿಕೊಂಡಿದ್ದ ಕಾಂಗ್ರೆಸ್, ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರೆಂಟಿಗಳನ್ನು ಕರ್ನಾಟಕ ಜನತೆಗೆ ಘೋಷಿಸಿದ್ದು, ಅದನ್ನು ಮೊದಲ ಸಂಪುಟ ಸಭೆಯಲ್ಲೇ ಜಾರಿಗೆ ತರುವುದಾಗಿ ಹೇಳಿತ್ತು. ಈ ಗ್ಯಾರೆಂಟಿ ಯೋಜನೆಗಳ ಪ್ರಭಾವ…
-

Weekly wrap: ಕಾಶ್ಮೀರ ಹೈವೇ ಎಂದು ಚೀನ ಫೋಟೋ, ಗೋಮಾಂಸ ರಫ್ತಿನಲ್ಲಿ ರಾಜೀವ್ ಕಿಂಗ್, ವಾರದ ಸುಳ್ಳು ಕ್ಲೇಮ್ಗಳ ಕುರಿತ ನೋಟ
ಗೋಮಾಂಸ ರಫ್ತು ಉದ್ಯಮವನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆರಂಭಿಸಿದ್ದಾರೆ ಎಂಬ ಕ್ಲೇಮ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಸತ್ಯಶೋಧನೆ ವೇಳೆ ಇದು ಸುಳ್ಳು ಎಂಬುದನ್ನು ನ್ಯೂಸ್ಚೆಕರ್ ಸಾಬೀತು ಪಡಿಸಿದೆ. ಇದೇ ರೀತಿ ಕಾಶ್ಮೀರ ಹೈವೇ ಎಂದು ಚೀನ ಹೆದ್ದಾರಿಯ ಫೋಟೋ ಹಾಕಿ ಸುಳ್ಳು ಬಿತ್ತರಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ದೇಗುಲ ಸಮೀಪ ನದಿಯಲ್ಲಿ ನಾಗ ಪ್ರತ್ಯಕ್ಷ, ಮೋದಿ ಸ್ತನ ಕ್ಯಾನ್ಸರ್ ಔಷಧ ಬೆಲೆಯನ್ನು ₹95 ಸಾವಿರ ದಿಂದ 5 ಸಾವಿರಕ್ಕೆ ಇಳಿಸಿದೆ ಎಂಬ ಹೇಳಿಕೆಯೂ ಈ ವಾರ…
-

Fact Check: ಮೋದಿ ಸರ್ಕಾರ ಸ್ತನ ಕ್ಯಾನ್ಸರ್ ಔಷಧ ಬೆಲೆಯನ್ನು ₹95 ಸಾವಿರದಿಂದ ₹5 ಸಾವಿರಕ್ಕೆ ಇಳಿಸಿದೆಯೇ?
Claim ಮೋದಿ ಸರ್ಕಾರ ಸ್ತನ ಕ್ಯಾನ್ಸರ್ ಔಷಧ ಬೆಲೆಯನ್ನು ₹90 ಸಾವಿರದಿಂದ ₹5 ಸಾವಿರಕ್ಕೆ ಇಳಿಸಿದೆ Fact ಕೇಂದ್ರ ಸರ್ಕಾರ ಸ್ತನ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಪಾಲ್ಬೊಕ್ಲಿಸಿಬ್ ಔಷಧದ ಬೆಲೆಯನ್ನು ಇಳಿಸಿಲ್ಲ, ಬದಲಾಗಿ ಇದರ ಪೇಟೆಂಟ್ ಅವಧಿ ಜನವರಿ 10ಕ್ಕೆ ಮುಕ್ತಾಯವಾಗಿದ್ದು, ಇನ್ನು ಜೆನೆರಿಕ್ ಔಷಧ ತಯಾರಿಕೆಯಾಗಲಿದೆ. ಆದ್ದರಿಂದ ಔಷಧ ಬೆಲೆ ಮಾಸಿಕ ₹5 ಸಾವಿರ ಒಳಗೆ ಆಗಲಿದೆ. ಮಹಿಳೆಯರನ್ನು ಅತಿ ಹೆಚ್ಚಾಗಿ ಕಾಡುವ ಸ್ತನ ಕ್ಯಾನ್ಸರ್ ಔಷಧ ದರ ಇಳಿಕೆ ಕುರಿತಾದ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ…