Ishwarachandra B G

  • Weekly wrap: ಮಹಾವಿಕಾಸ್ ಅಘಾಡಿ ವಿಜಯದಲ್ಲಿ ಪಾಕಿಸ್ಥಾನ ಧ್ವಜ ಹಾರಾಟ, ಹಿಂದೂ ವಿಭಜನೆಗೆ ಎಂ.ಬಿ. ಪಾಟೀಲ್ ಪತ್ರ, ವಾರದ  ನೋಟ

    Weekly wrap: ಮಹಾವಿಕಾಸ್ ಅಘಾಡಿ ವಿಜಯದಲ್ಲಿ ಪಾಕಿಸ್ಥಾನ ಧ್ವಜ ಹಾರಾಟ, ಹಿಂದೂ ವಿಭಜನೆಗೆ ಎಂ.ಬಿ. ಪಾಟೀಲ್ ಪತ್ರ, ವಾರದ ನೋಟ

    ಲೋಕಸಭೆ ಚುನಾವಣೆ ಮುಗಿದರೂ, ಆ ಹಿನ್ನೆಲೆಯಲ್ಲಿ ಸುಳ್ಳು ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ಥಾನ ಧ್ವಜ ಹಾರಿಸಲಾಗಿದೆ , ಹಿಂದೂ ವಿಭಜನೆ, ಮುಸ್ಲಿಂ ಸಂಘಟನೆ ಮಾಡುವುದಾಗಿ ಸೋನಿಯಾ ಗಾಂಧಿಗೆ ಎಂ.ಬಿ. ಪಾಟೀಲ್‌ ಪತ್ರ ಬರೆದಿದ್ದಾರೆ ಎಂಬಂತೆ ಹಂಚಿಕೊಳ್ಳಲಾಗಿದೆ. ಇದರೊಂದಿಗೆ ಯಾದಗಿರಿಯಲ್ಲಿ ದರ್ಗಾ ನಿರ್ಮಿಸಲು ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬ ಸುಳ್ಳು ಪೋಸ್ಟ್ ವೈರಲ್ ಆಗಿದೆ. ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯನ್ನೂ ಹಂಚಿಕೊಳ್ಳಲಾಗಿದೆ. ಈ…

  • Fact Check: ಯಾದಗಿರಿಯಲ್ಲಿ ದರ್ಗಾ ನಿರ್ಮಿಸಲು ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬ ಸುಳ್ಳು ಪೋಸ್ಟ್ ವೈರಲ್

    Fact Check: ಯಾದಗಿರಿಯಲ್ಲಿ ದರ್ಗಾ ನಿರ್ಮಿಸಲು ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬ ಸುಳ್ಳು ಪೋಸ್ಟ್ ವೈರಲ್

    Claimಯಾದಗಿರಿ ಶಾಬಾದ್‌ ಗ್ರಾಮದಲ್ಲಿ ವಕ್ಫ್ ಬೋರ್ಡ್ ರೈತನ ಭೂಮಿಯನ್ನು ಕಸಿದುಕೊಂಡಿದೆ Factಯಾದಗಿರಿ ಶಾಬಾದ್‌ ಗ್ರಾಮದಲ್ಲಿ ವಕ್ಫ್ ಬೋರ್ಡ್ ರೈತನ ಭೂಮಿಯನ್ನು ಕಸಿದುಕೊಂಡಿದೆ ಎನ್ನುವುದು ಸುಳ್ಳು. ಯಾದಗಿರಿಯಲ್ಲಿ ಶಾಬಾದ್‌ ಹೆಸರಿನ ಗ್ರಾಮವಿಲ್ಲ. ಯಾದಗಿರಿ ಜಿಲ್ಲೆಯ ಶಾಬಾದ್‌ ಗ್ರಾಮದಲ್ಲಿ ವಕ್ಫ್‌ ಬೋರ್ಡ್ ರೈತರೊಬ್ಬರ ಭೂಮಿಯನ್ನು ಕಸಿದುಕೊಂಡಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಎಕ್ಸ್ ನಲ್ಲಿ ಈ ಹೇಳಿಕೆ ವೈರಲ್‌ ಆಗಿದ್ದು, “ರೈತನ ಜಮೀನಿನಲ್ಲಿ ದರ್ಗಾ ಒಂದನ್ನು ಕಟ್ಟಲಾಗಿದ್ದು, ಮಗಳ ಮದುವೆಗೆ ಆತ ಅದನ್ನು ಮಾರಾಟಕ್ಕೆ ಹೊರಟಾಗ ಅಧಿಕಾರಿಗಳು ಇದು…

  • Fact Check: ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆಯೇ?

    Fact Check: ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆಯೇ?

    Claim ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ Factಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎನ್ನುವುದು ಸುಳ್ಳು, ಇದು ಇಸ್ಲಾಮಿಕ್ ಧ್ವಜವಾಗಿದೆ ಲೋಕಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಯಿತು ಎಂದು ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಸತ್ಯಶೋಧನೆ ನಡೆಸುವಂತೆ ನ್ಯೂಸ್ ಚೆಕರ್ ಟಿಪ್ ಲೈನ್‌ (+91-9999499044) ಗೆ ಮನವಿ ಬಂದಿದ್ದು ಅದನ್ನು ತನಿಖೆಗೆ ಅಂಗೀಕರಿಸಲಾಗಿದೆ. Also Read:…

  • Fact Check: ಹಿಂದೂ ವಿಭಜನೆ, ಮುಸ್ಲಿಂ ಸಂಘಟನೆ ಮಾಡುವುದಾಗಿ ಸೋನಿಯಾ ಗಾಂಧಿಗೆ ಎಂ.ಬಿ. ಪಾಟೀಲ್‌ ಬರೆದ ಪತ್ರ ಸತ್ಯವೇ?

    Fact Check: ಹಿಂದೂ ವಿಭಜನೆ, ಮುಸ್ಲಿಂ ಸಂಘಟನೆ ಮಾಡುವುದಾಗಿ ಸೋನಿಯಾ ಗಾಂಧಿಗೆ ಎಂ.ಬಿ. ಪಾಟೀಲ್‌ ಬರೆದ ಪತ್ರ ಸತ್ಯವೇ?

    Claimಹಿಂದೂಗಳನ್ನು ವಿಭಜಿಸಿ, ಮುಸ್ಲಿಮರನ್ನು ಸಂಘಟಿಸುವುದಾಗಿ, ಈಗ ಕರ್ನಾಟಕದಲ್ಲಿ ಸಚಿವರಾಗಿರುವ ಎಂ.ಬಿ. ಪಾಟೀಲ್‌ ಅವರು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ Factಈ ಪತ್ರವು ನಕಲಿಯಾಗಿದ್ದು, ಬಿಎಲ್‌ಡಿ ಅಸೋಸಿಯೇಷನ್‌ ಲೆಟರ್ ಹೆಡ್ ಅನ್ನು ತಿರುಚಲಾಗಿದೆ, 2019ರಲ್ಲಿ ಈ ಬಗ್ಗೆ ಪೊಲೀಸ್‌ ದೂರು ದಾಖಲಾಗಿತ್ತು ಹಿಂದೂಗಳನ್ನು ವಿಭಜಿಸಿ, ಮುಸ್ಲಿಮರನ್ನು ಸಂಘಟಿಸುವುದಾಗಿ, ಈಗ ಕರ್ನಾಟಕದಲ್ಲಿ ಸಚಿವರಾಗಿರುವ ಎಂ.ಬಿ. ಪಾಟೀಲ್‌ ಅವರು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. 2017 ಜುಲೈ 10…

  • Fact Check: ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ವೀಡಿಯೋ ನಿಜವೇ?

    Fact Check: ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ವೀಡಿಯೋ ನಿಜವೇ?

    Claimಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ Fact ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ವೀಡಿಯೋಗಳು ನೈಜವಾಗಿ ಅಲ್ಲಿನದ್ದಲ್ಲ, ವಿಶ್ವದ ವಿವಿಧೆಡೆಗಳಲ್ಲಿ ಸಂಭವಿಸಿದ ಪ್ರವಾಹ, ಪಾಕೃತಿಕ ವಿಕೋಪಗಳ ವೀಡಿಯೋಗಳನ್ನು ಎಡಿಟ್ ಮಾಡಿ ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಈ ಕುರಿತು ಸತ್ಯಶೋಧನೆ ನಡೆಸುವಂತೆ ನ್ಯೂಸ್‌ಚೆಕರ್ ಟಿಪ್‌ ಲೈನ್ ಗೆ ಬಳಕೆದಾರರೊಬ್ಬರು ಮನವಿ ಮಾಡಿದ್ದು, ಅದನ್ನು ಸತ್ಯಶೋಧನೆಗೆ ಅಂಗೀಕರಿಸಲಾಗಿದೆ. Also Read:…

  • Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ, ವಾರದ ನೋಟ

    Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ, ವಾರದ ನೋಟ

    ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ, ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ, ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ವೀಡಿಯೋ, ಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ ಶುದ್ಧವಾಗುತ್ತದೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಇವುಗಳ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಸುಳ್ಳುಗಳು ಎಂದು ನಿರೂಪಿಸಿದೆ. ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಎಂದ ವೀಡಿಯೋ ನಿಜವೇ? ತಮಿಳುನಾಡಿನ ಹೊಸೂರಿನಲ್ಲಿ…

  • Fact Check: ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ಡೀಪ್ ಫೇಕ್ ವೀಡಿಯೋ ವೈರಲ್

    Fact Check: ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ಡೀಪ್ ಫೇಕ್ ವೀಡಿಯೋ ವೈರಲ್

    Claim ನಟಿ ರಶ್ಮಿಕಾ ಮಂದಣ್ಣ ಕೆಂಪು ಬಿಕಿನಿಯಲ್ಲಿ ಜಲಪಾತದ ಬಳಿ ಪೋಸ್ ನೀಡಿದ ವೀಡಿಯೋ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದೊಂದು ಡೀಪ್‌ ಫೇಕ್‌ ವೀಡಿಯೋ ಎಂದು ನ್ಯೂಸ್‌ ಚೆಕರ್ ಕಂಡುಕೊಂಡಿದೆ. Also Read: ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು? Fact ಸತ್ಯಶೋಧನೆಯ ಭಾಗವಾಗಿ ವೀಡಯೋವನ್ನು ನಾವು ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ಈ ವೇಳೆ ವೀಡಿಯೋದ ಹಲವು ಫ್ರೇಂಗಳಲ್ಲಿ, ಮಹಿಳೆಯ…

  • Fact Check: ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು?

    Fact Check: ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು?

    Claimಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ Factಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಂಧಿಸಿ ಎಳೆದೊಯ್ದಿಲ್ಲ, ಬಂಧನಕ್ಕೊಳಗಾದವರು ಎರ್ನಾಕುಳಂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಶಿಯಾಸ್ ಎಂಬವರಾಗಿದ್ದು, ಆನೆದಾಳಿಯ ವಿರುದ್ಧದ ಪ್ರತಿಭಟನೆ ಪ್ರಕರಣವೊಂದರಲ್ಲಿ ಅವರನ್ನು ಬಂಧಿಸಲಾಗಿತ್ತು ಕೇರಳ ಪೊಲೀಸರು ಅಲ್ಲಿನ ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎಂಬ ರೀತಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸ್ ಆಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಕೇರಳ ಪೊಲೀಸರು ಕೇರಳದ ಅಬಕಾರಿ ಮಂತ್ರಿಯನ್ನ ಎಳೆದುಕೊಂಡು ಹೋಗುವುದು ,ಪೊಲೀಸರಿಗೆ ಬೈದಿರುವುದಕ್ಕೆ ಈ…

  • Fact Check: ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?

    Fact Check: ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?

    Claimಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆ Factಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿಲ್ಲ. ವ್ಯಕ್ತಿಯೊಬ್ಬ ಗಾಯಗೊಂಡಿದ್ದು ಚೇತರಿಸಿಕೊಂಡಿದ್ದಾನೆ, ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಉಡುಪಿಯಲ್ಲಿ ನಡೆದ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಉಡುಪಿಯಲ್ಲಿ ಬ್ಯಾರಿ ಬ್ಯಾರಿ ಗ್ಯಾಂಗ್ವಾರ್ ಮರ್ಡರ್” ಎಂದಿದೆ. ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ ಲೈನ್‌ (+91-9999499044) ಗೆ ಮನವಿ ಬಂದಿದ್ದು…

  • Fact Check: ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಎಂದ ವೀಡಿಯೋ ನಿಜವೇ?

    Fact Check: ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಎಂದ ವೀಡಿಯೋ ನಿಜವೇ?

    Claim ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆಯಾಗಿದೆ ಎಂದು ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ ನಲ್ಲಿ ಈ ವೀಡಿಯೋ ವೈರಲ್‌ ಆಗಿದ್ದು, ಇದರ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದೆ. ಇದು ಹೊಸೂರಿನದ್ದಲ್ಲ, ಚೀನಾದ್ದು ಎಂದು ತನಿಖೆಯಲ್ಲಿ ಕಂಡುಬಂದಿದೆ. Also Read: ಕಾಂಗ್ರೆಸ್‌ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ನಿಜವೇ? Fact ಸತ್ಯಶೋಧನೆ ವೇಳೆ ನಾವು ಹೊಸೂರಿನಲ್ಲಿ ಆಲಿಕಲ್ಲು ಮಳೆಯಾಗಿದೆಯೇ ಎಂಬ ಬಗ್ಗೆ ಶೋಧ ನಡೆಸಿದ್ದೇವೆ. ಆದರೆ ಈ ಕುರಿತಂತೆ…