Ishwarachandra B G
-

Weekly wrap: ಮಹಾವಿಕಾಸ್ ಅಘಾಡಿ ವಿಜಯದಲ್ಲಿ ಪಾಕಿಸ್ಥಾನ ಧ್ವಜ ಹಾರಾಟ, ಹಿಂದೂ ವಿಭಜನೆಗೆ ಎಂ.ಬಿ. ಪಾಟೀಲ್ ಪತ್ರ, ವಾರದ ನೋಟ
ಲೋಕಸಭೆ ಚುನಾವಣೆ ಮುಗಿದರೂ, ಆ ಹಿನ್ನೆಲೆಯಲ್ಲಿ ಸುಳ್ಳು ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ಥಾನ ಧ್ವಜ ಹಾರಿಸಲಾಗಿದೆ , ಹಿಂದೂ ವಿಭಜನೆ, ಮುಸ್ಲಿಂ ಸಂಘಟನೆ ಮಾಡುವುದಾಗಿ ಸೋನಿಯಾ ಗಾಂಧಿಗೆ ಎಂ.ಬಿ. ಪಾಟೀಲ್ ಪತ್ರ ಬರೆದಿದ್ದಾರೆ ಎಂಬಂತೆ ಹಂಚಿಕೊಳ್ಳಲಾಗಿದೆ. ಇದರೊಂದಿಗೆ ಯಾದಗಿರಿಯಲ್ಲಿ ದರ್ಗಾ ನಿರ್ಮಿಸಲು ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬ ಸುಳ್ಳು ಪೋಸ್ಟ್ ವೈರಲ್ ಆಗಿದೆ. ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯನ್ನೂ ಹಂಚಿಕೊಳ್ಳಲಾಗಿದೆ. ಈ…
-

Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್ ವಾರ್ ನಲ್ಲಿ ವ್ಯಕ್ತಿಯ ಕೊಲೆ, ವಾರದ ನೋಟ
ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್ ವಾರ್ ನಲ್ಲಿ ವ್ಯಕ್ತಿಯ ಕೊಲೆ, ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ, ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ವೀಡಿಯೋ, ಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ ಶುದ್ಧವಾಗುತ್ತದೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಇವುಗಳ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಸುಳ್ಳುಗಳು ಎಂದು ನಿರೂಪಿಸಿದೆ. ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಎಂದ ವೀಡಿಯೋ ನಿಜವೇ? ತಮಿಳುನಾಡಿನ ಹೊಸೂರಿನಲ್ಲಿ…