Ishwarachandra B G

  • Fact Check: ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ “ಹೇಳಿದಂತೆ ಕೇಳಬೇಕು” ಎಂದು ಶಾಸಕರು ಪೊಲೀಸರಿಗೆ ತಾಕೀತು ಮಾಡಿದ್ದಾರೆಯೇ?

    Fact Check: ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ “ಹೇಳಿದಂತೆ ಕೇಳಬೇಕು” ಎಂದು ಶಾಸಕರು ಪೊಲೀಸರಿಗೆ ತಾಕೀತು ಮಾಡಿದ್ದಾರೆಯೇ?

    Claimಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ “ಹೇಳಿದಂತೆ ಕೇಳಬೇಕು” ಎಂದು ಕಾಂಗ್ರೆಸ್‌ ಮುಸ್ಲಿಂ ಶಾಸಕರು ಪೊಲೀಸರಿಗೆ ತಾಕೀತು Factಈ ವೈರಲ್‌ ವೀಡಿಯೋದಲ್ಲಿ ಶಾಸಕರು ಮಾತನಾಡುತ್ತಿರುವ ದೃಶ್ಯ ತೆಲಂಗಾಣದ್ದು ಮತ್ತು ಎಸ್‌ಐ ಯೊಬ್ಬರು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ್ದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಹೇಳಿದಂತೆ ಕೇಳಬೇಕು ಎಂಬರ್ಥದಲ್ಲಿ ಕಾಂಗ್ರೆಸ್‌ ಶಾಸಕರು ಪೊಲೀಸರಿಗೆ ತಾಕೀತು ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹರಿದಾಡಿದೆ. ಕಾಂಗ್ರೆಸ್‌ ಶಾಸಕರು ಪೊಲೀಸರನ್ನು ತಮ್ಮ ಮನೆಗೆ ಕರೆಸಿಕೊಂಡು ಹೀಗೆ ಮಾಡಿದ್ದಾರೆ ಎನ್ನಲಾಗಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಈ ಕ್ಲೇಮ್‌…

  • Fact Check: ಮೇ 18ರಂದು ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಎಂಬ ಆಮಂತ್ರಣ ಸುಳ್ಳು!

    Fact Check: ಮೇ 18ರಂದು ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಎಂಬ ಆಮಂತ್ರಣ ಸುಳ್ಳು!

    Claimಮೇ 18ರಂದು ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ Factಮೇ 18ರಂದು ನೂತನ ಸಿಎಂ ಪ್ರಮಾಣ ವಚನಕ್ಕೆ ರಾಜಭವನ ಕರ್ನಾಟಕದಿಂದ ಯಾವುದೇ ಅಧಿಕೃತ ಘೋಷಣೆ ಆಗಲಿಲ್ಲ. ಪ್ರಮಾಣ ವಚನದ ಆಮಂತ್ರಣವೂ ನಕಲಿ ಕರ್ನಾಟಕ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಮೇ 18ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರ ಪ್ರಮಾಣ ವಚನ ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಪ್ರಮಾಣ ವಚನ…

  • Fact check: ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿಗೆ ಬಿಜೆಪಿ ಧ್ವಜದ ಮೇಲೆ ಗೋಹತ್ಯೆಗೈದು ಸಂಭ್ರಮ, ಸತ್ಯ ಏನು?

    Fact check: ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿಗೆ ಬಿಜೆಪಿ ಧ್ವಜದ ಮೇಲೆ ಗೋಹತ್ಯೆಗೈದು ಸಂಭ್ರಮ, ಸತ್ಯ ಏನು?

    Claimಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿಗೆ ಇಸ್ಲಾಮಿಕ್‌ ಮತಾಂಧರಿಂದ ಬಿಜೆಪಿ ಧ್ವಜದ ಮೇಲೆ ಗೋಹತ್ಯೆಗೈದು ಸಂಭ್ರಮ Factಬಿಜೆಪಿ ಧ್ವಜದ ಮೇಲೆ ಹಸುವನ್ನು ಕಡಿದ ಘಟನೆ ಕರ್ನಾಟಕದ್ದಲ್ಲ. ಇದು 2022ರಲ್ಲಿ ಮಣಿಪುರದಲ್ಲಿ ನಡೆದ ಘಟನೆಯಾಗಿದೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿನ ಬೆನ್ನಲ್ಲೇ ಹಲವು ರೀತಿಯ ಕ್ಲೇಮುಗಳು ಹರಿದಾಡಿವೆ. ಈ ಗೆಲುವಿನ ಹಿನ್ನೆಲೆಯಲ್ಲಿ ಹಸುವನ್ನು ಕಡಿದು ಸಂಭ್ರಮಿಸಿದರು ಎನ್ನುವುದು ಸಾಮಾಜಿಕ ಜಾಲತಾಣದಲ್ಲಿ ಹೊಸದಾಗಿ ಹರಿದಾಡಿದೆ. ಟ್ವಿಟರ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿನ ಬೆನ್ನಲ್ಲೇ ಇಸ್ಲಾಮಿಕ್‌ ಮತಾಂಧರು ಬಿಜೆಪಿ ಧ್ವಜದ…

  • Fact Check: ಭಟ್ಕಳ ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ಥಾನ ಧ್ವಜ ಹಾರಿಸಲಾಗಿದೆಯೇ? ಇಲ್ಲ, ಈ ಕ್ಲೇಮ್‌ ಸುಳ್ಳು

    Fact Check: ಭಟ್ಕಳ ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ಥಾನ ಧ್ವಜ ಹಾರಿಸಲಾಗಿದೆಯೇ? ಇಲ್ಲ, ಈ ಕ್ಲೇಮ್‌ ಸುಳ್ಳು

    Claimಭಟ್ಕಳ ಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ಥಾನ ಧ್ವಜ ಹಾರಿಸಲಾಗಿದೆ Factಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ಥಾನ ಧ್ವಜ ಹಾರಾಡಿಲ್ಲ. ಅದು ಮುಸ್ಲಿಂ ಧಾರ್ಮಿಕ ಧ್ವಜವಾಗಿದ್ದು, ಸ್ಥಳೀಯ ತಂಝೀಮ್‌ ಸಂಘಟನೆ ಬೆಂಬಲಿಗರು ಇದನ್ನು ಹಾರಿಸಿದ್ದಾರೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ ಬೆನ್ನಲ್ಲೇ, ಭಟ್ಕಳದಲ್ಲಿ ಪಾಕಿಸ್ಥಾನ ಧ್ವಜ ಹಾರಾಡಿದೆ ಎಂದ ಹೇಳಲಾದ ಕ್ಲೇಮ್‌ ಒಂದು ಸಾಕಷ್ಟು ವೈರಲ್‌ ಆಗಿದೆ. ಭಟ್ಕಳದಲ್ಲಿ ಪಾಕಿಸ್ಥಾನದ ಧ್ವಜ ಹಾರಾಡಿದೆ ಎಂದು ವಿಡಿಯೋವೊಂದು ವೈರಲ್‌ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಹಲವು ಬಳಕೆದಾರರು ಭಟ್ಕಳದಲ್ಲಿ…

  • Fact Check: ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ವೇಳೆ ಕಾಂಗ್ರೆಸ್‌ನಿಂದ ವಂಚನೆ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ವೇಳೆ ಕಾಂಗ್ರೆಸ್‌ನಿಂದ ವಂಚನೆ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Factಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ವೇಳೆ ಕಾಂಗ್ರೆಸ್‌ನಿಂದ ವಂಚನೆ Claimಈ ವೈರಲ್‌ ವೀಡಿಯೋ 2022ರ ಪಶ್ಚಿಮ ಬಂಗಾಳ ಸ್ಥಳೀಯಾಡಳಿತ ಚುನಾವಣೆ ಸಂದರ್ಭದ್ದಾಗಿದ್ದು, ಟಿಎಂಸಿ ಚುನಾವಣಾ ಏಜೆಂಟ್ ಬೇರೆಯವರ ಹೆಸರಲ್ಲಿ ಮತದಾನ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಂಚನೆ ಮಾಡಿದೆ ಎಂದು ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ವೀಡಿಯೋ ಒಂದು ಹರಿದಾಡಿದೆ. ಫೇಸ್‌ಬುಕ್‌ನಲ್ಲಿ ಈ ಕುರಿತ ಕ್ಲೇಮ್‌ ಕಂಡುಬಂದಿದ್ದು, “ಕರ್ನಾಟಕದಲ್ಲಿ ಮತದಾನದಲ್ಲಿ ಕಾಂಗ್ರೆಸ್ ವಂಚನೆ ಮಾಡಿದೆ. *(ಒಬ್ಬನೇ ಬೇರೆ ಬೇರೆ ಮಂದಿಗಳ…

  • Fact Check: ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿಗೆ ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದರೆ?

    Fact Check: ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿಗೆ ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದರೆ?

    Claim:ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿಗಾಗಿ ಕಾಯುತ್ತಿದ್ದ ಮಲ್ಲಿಕಾರ್ಜುನ ಖರ್ಗೆ Fact:ವೈರಲ್‌ ವೀಡಿಯೋ ಹುಬ್ಬಳ್ಳಿ ಕಾಂಗ್ರೆಸ್‌ ರಾಲಿಯದ್ದಾಗಿದ್ದು, ಇದರಲ್ಲಿ ಸೋನಿಯಾ ಗಾಂಧಿಯವರು ಭಾಷಣ ಮುಗಿಸಿ ಬರುವಾಗ ಖರ್ಗೆ ನಿಂತಿದ್ದರು, ಬಳಿಕ ಅವರನ್ನು ಭಾಷಣಕ್ಕಾಗಿ ವೇದಿಕೆಗೆ ಕರೆಯಲಾಗಿತ್ತು. ಕಾಂಗ್ರೆಸ್‌ನ ಅಧ್ಯಕ್ಷರಾದರೂ, ಮಲ್ಲಿಕಾರ್ಜುನ ಖರ್ಗೆಯವರು ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿ ಬೇಕು ಎಂಬರ್ಥದಲ್ಲಿ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕರ್ನಾಟಕ ಚುನಾವಣೆ ಸಂದರ್ಭದಲ್ಲೇ ಈ ಕ್ಲೇಮ್‌ ಅನ್ನು ಹಂಚಿಕೊಳ್ಳಲಾಗಿದೆ. ಈ ವೀಡಿಯೋದಲ್ಲಿ ಸೋನಿಯಾ ಗಾಂಧಿ ಮತ್ತು ಇತರ ನಾಯಕರು ತಮ್ಮ ಆಸನಗಳಲ್ಲಿ…

  • ಮತ ಕೇಳಲು ಹೋದ ಸಿಎಂ ಬೊಮ್ಮಾಯಿಗೆ ಥಳಿತ, ಪ್ರಚಾರದ ವೇಳೆ ಡಿಕೆಶಿ ತೂರಾಟ: ಈ ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

    ಮತ ಕೇಳಲು ಹೋದ ಸಿಎಂ ಬೊಮ್ಮಾಯಿಗೆ ಥಳಿತ, ಪ್ರಚಾರದ ವೇಳೆ ಡಿಕೆಶಿ ತೂರಾಟ: ಈ ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

    ಕರ್ನಾಟಕ ವಿಧಾನಸಭೆ ಚುನಾವಣೆ ಕಣ ರಂಗೇರಿದಂತೆ, ಮತ ಕೇಳಲು ಹೋದ ಸಿಎಂ ಬೊಮ್ಮಾಯಿಗೆ ಥಳಿತ, ಪ್ರಚಾರದ ವೇಳೆ ಡಿಕೆಶಿ ತೂರಾಟ ಎನ್ನುವಂತಹ ಕ್ಲೇಮುಗಳು ಸೇರಿದಂತೆ ವಿವಿಧ ಸುಳ್ಳು ಕ್ಲೇಮುಗಳು ವ್ಯಾಪಕವಾಗಿ ಹರಿದಾಡಿದ್ದವು. ಮತದಾನಕ್ಕೆ ಮೊದಲು ಮತ ಕೇಳಲು ಹೋಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೇ ಥಳಿಸಲಾಗಿತ್ತು ಎನ್ನುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪ್ರಮುಖ ಸುದ್ದಿಯಾಗಿದೆ. ಇದರೊಂದಿಗೆ ಬಿಜೆಪಿ ಮುಖಂಡನ ಕಾರಿನಲ್ಲೇ ಮತಯಂತ್ರ ಸಿಕ್ಕಿದ್ದು, ಅದನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ ಎಂದು ಹೇಳಲಾಗಿತ್ತು. ಉಳಿದಂತೆ ಕಾಂಗ್ರೆಸ್‌ಗೆ ಮತ ಹಾಕಬೇಡಿ…

  • Fact Check: ಬಿಜೆಪಿ ಮುಖಂಡನ ಕಾರಿನಲ್ಲಿ ಮತಯಂತ್ರ ಸಿಕ್ಕಿದ್ದಕ್ಕೆ ಸ್ಥಳೀಯರು ಗಲಾಟೆ ಮಾಡಿದ್ದಾರೆಯೇ, ಬಸವನ ಬಾಗೇವಾಡಿಯಲ್ಲಿ ನಡೆದಿದ್ದೇನು?

    Fact Check: ಬಿಜೆಪಿ ಮುಖಂಡನ ಕಾರಿನಲ್ಲಿ ಮತಯಂತ್ರ ಸಿಕ್ಕಿದ್ದಕ್ಕೆ ಸ್ಥಳೀಯರು ಗಲಾಟೆ ಮಾಡಿದ್ದಾರೆಯೇ, ಬಸವನ ಬಾಗೇವಾಡಿಯಲ್ಲಿ ನಡೆದಿದ್ದೇನು?

    Claimಬಿಜೆಪಿ ಮುಖಂಡನ ಕಾರಿನಲ್ಲಿ ಮತಯಂತ್ರ ಸಿಕ್ಕಿದ್ದಕ್ಕೆ ಸ್ಥಳೀಯರು ಗಲಾಟೆ ಮಾಡಿದ್ದಾರೆ Factಹೆಚ್ಚುವರಿ ಮತಯಂತ್ರಗಳನ್ನು ಅಧಿಕಾರಿಗಳು ಸಾಗಿಸುತ್ತಿರುವ ವೇಳೆ ತಪ್ಪಾಗಿ ತಿಳಿದ ಗ್ರಾಮಸ್ಥರು ಮತಯಂತ್ರಗಳನ್ನು ಪುಡಿಗೈದು ಅಧಿಕಾರಿಗಳಿಗೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಿಜಯಪುರ ಬಸವನಬಾಗೇವಾಡಿಯ ಮಸಬಿನಾಳ ಗ್ರಾಮದ್ದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಜನರು ಇವಿಎಂ ಯಂತ್ರವನ್ನು ಒಡೆಯುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕನ ವಾಹನದಲ್ಲಿ ಇವಿಎಂ ಯಂತ್ರ ಸಿಕ್ಕಿದಾಗ ಸ್ಥಳೀಯರು ಗಲಾಟೆ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. (ಆರ್ಕೈವ್‌…

  • Fact Check: ಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತ? ಈ ಹೇಳಿಕೆ ಸುಳ್ಳು

    Fact Check: ಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತ? ಈ ಹೇಳಿಕೆ ಸುಳ್ಳು

    Claimಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತ Factವೈರಲ್‌ ಆದ ವೀಡಿಯೋ ಬೊಮ್ಮಾಯಿಯವರಿಗೆ ಥಳಿಸಿದ್ದಲ್ಲ 2018ರಲ್ಲಿ ಹಾವೇರಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದ್ದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆದಿರುವಾಗಲೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುರಿತ ವೀಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಚುನಾವಣಾ ಪ್ರಚಾರದ ವೇಳೆ ಮತ ಕೇಳಲು ಹೋದಾಗ ಕರ್ನಾಟಕ ಸಿಎಂ ಬೊಮ್ಮಾಯಿ ಅವರಿಗೆ ಚಪ್ಪಲಿಯಿಂದ ಥಳಿಸಲಾಯಿತು ಮತ್ತು ಯಾವುದೇ ಸುದ್ದಿ ಚಾನೆಲ್ ಗಳು ಇದನ್ನು ಇನ್ನೂ ತೋರಿಸಿಲ್ಲ. “ಈ ವೀಡಿಯೋವನ್ನು ವೀಕ್ಷಿಸಿ” ಎಂಬ ಶೀರ್ಷಿಕೆಯೊಂದಿಗೆ ವೀಡಿಯೋವನ್ನು…

  • Fact Check: ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಓಟು ಹಾಕಲು ಪಾಕ್‌ ಪ್ರಧಾನಿ ಮನವಿ, ಟ್ವೀಟ್‌ ಸತ್ಯವೇ?

    Fact Check: ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಓಟು ಹಾಕಲು ಪಾಕ್‌ ಪ್ರಧಾನಿ ಮನವಿ, ಟ್ವೀಟ್‌ ಸತ್ಯವೇ?

    Claim ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ನಡೆದಿದ್ದು, ಇದಕ್ಕೆ ಮುಂಚಿತವಾಗಿ ಮತವನ್ನು ಕಾಂಗ್ರೆಸ್‌ಗೆ ಹಾಕುವಂತೆ ಪಾಕಿಸ್ಥಾನ ಪ್ರಧಾನಿ ಶೆಹಬಾಜ್‌ ಶರೀಫ್‌ ಹೇಳಿದ್ದಾರೆ ಎಂದು ಆರೋಪಿಸಲಾದ ಟ್ವೀಟ್‌ ಒಂದು ವೈರಲ್‌ ಆಗಿದೆ. ಈ ಕುರಿತ ಕ್ಲೇಮ್‌ ಫೇಸ್‌ಬುಕ್‌ನಲ್ಲಿ ಕಂಡುಬಂದಿದ್ದು, ಅದು ಹೀಗಿದೆ “2047 ರೊಳಗೆ ಭಾರತವನ್ನ ಇಸ್ಲಾಂ ರಾಷ್ಟ್ರ ಮಾಡಬೇಕು. ಅದಕ್ಕಾಗಿ ನಿಷೇಧವಾಗಿರುವ PFI ಸಂಘಟನೆಯ ಮರು ಸ್ಥಾಪಿಸಬೇಕು. ಕಾಂಗ್ರೆಸ್ ಮಾತ್ರ PFI ಸಂಘಟನೆ ಮೇಲಿರುವ ನಿಷೇಧವನ್ನ ವಾಪಸ್ ಪಡೆಯುತ್ತದೆ. ಹಾಗಾಗಿ ಎಲ್ಲಾರೂ ಕಾಂಗ್ರೆಸ್ ಗೆ…