Ishwarachandra B G

  • Fact Check: ಕರ್ನಾಟಕದಲ್ಲಿ ಬಿಜೆಪಿ ಮತಕ್ಕಾಗಿ ಹಣ ಹಂಚಿದೆಯೇ? ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಕರ್ನಾಟಕದಲ್ಲಿ ಬಿಜೆಪಿ ಮತಕ್ಕಾಗಿ ಹಣ ಹಂಚಿದೆಯೇ? ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Claimಕರ್ನಾಟಕದಲ್ಲಿ ಬಿಜೆಪಿ ಮತಕ್ಕಾಗಿ ಹಣ ಹಂಚಿದೆ Factಈ ವೈರಲ್‌ ವೀಡಿಯೋ ತೆಲಂಗಾಣದ ಹುಜುರಾಬಾದ್ ಕ್ಷೇತ್ರದ್ದು ಮತ್ತು ಇದು 2021ರದ್ದು ಮುಂಬರುವ ಕರ್ನಾಟಕ ಚುನಾವಣೆಗೆ ಮುಂಚಿತವಾಗಿ ಮತದಾರರಿಗೆ ಹಣವನ್ನು ವಿತರಿಸುತ್ತಿರುವುದನ್ನು ತೋರಿಸುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ. ಈ ವೀಡಿಯೋದಲ್ಲಿ ಮಹಿಳೆಯೊಬ್ಬರು ಆಡಳಿತಾರೂಢ ಬಿಜೆಪಿಯ ಚಿಹ್ನೆಯನ್ನು ಹೊಂದಿರುವ ಲಕೋಟೆಯನ್ನು ಹಿಡಿದುಕೊಂಡು ಅದರೊಳಗಿಂದ 2,000 ರೂ.ಗಳ ನೋಟುಗಳನ್ನು ಹೊರತೆಗೆದು ಎಣಿಸುವುದು ಕಂಡುಬಂದಿದೆ. ಮೇ.10 ರಂದು ರಾಜ್ಯದಲ್ಲಿ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈ ವೀಡಿಯೋ ಹರಿದಾಡುತ್ತಿದೆ. ಸತ್ಯಶೋಧನೆಯ…

  • Fact Check: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಬಿಬಿಸಿ ‘ಸುಳ್ಳು’ ಸಮೀಕ್ಷೆ ವೈರಲ್!

    Fact Check: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಬಿಬಿಸಿ ‘ಸುಳ್ಳು’ ಸಮೀಕ್ಷೆ ವೈರಲ್!

    Claimಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಬಿಸಿ ಸಮೀಕ್ಷೆ Factಬಿಬಿಸಿಗೆ ಸಂಬಂಧಿಸಿದ ವೆಬ್‌ಸೈಟ್‌ಗಳು ಮತ್ತು ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳ ಮೂಲಕ ಪರಿಶೀಲನೆ ನಡೆಸಿದಾಗ, ಅಲ್ಲಿ ಅಂತಹ ಯಾವುದೇ ಸಮೀಕ್ಷೆಗಳು ಲಭ್ಯವಾಗಿಲ್ಲ. 2018ರಲ್ಲೂ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಬಿಬಿಸಿ ಹೆಸರಿನಲ್ಲಿ ಇಂತಹುದೇ ಸಮೀಕ್ಷೆ ವೈರಲ್‌ ಆಗಿತ್ತು. ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಬಿಬಿಸಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ನಾಟಕದಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ…

  • ಲವ್‌ ಜಿಹಾದ್ ಉತ್ತೇಜಿಸಲು ಈ ವೀಡಿಯೋ ಮಾಡಿಲ್ಲ: ಕೇರಳದ ಈದ್‌ ವೀಡಿಯೋ ತಯಾರಕರಿಂದ ಲವ್‌ ಜಿಹಾದ್ ಆರೋಪ ನಿರಾಕರಣೆ

    ಲವ್‌ ಜಿಹಾದ್ ಉತ್ತೇಜಿಸಲು ಈ ವೀಡಿಯೋ ಮಾಡಿಲ್ಲ: ಕೇರಳದ ಈದ್‌ ವೀಡಿಯೋ ತಯಾರಕರಿಂದ ಲವ್‌ ಜಿಹಾದ್ ಆರೋಪ ನಿರಾಕರಣೆ

    Claimಕೇರಳದಲ್ಲಿ ಲವ್‌ ಜಿಹಾದ್‌ ಉತ್ತೇಜಿಸಲು ವೀಡಿಯೋ ಮಾಡಲಾಗಿದೆ Factವೈರಲ್‌ ಆಗಿರುವ ವೀಡಿಯೋವನ್ನು ವೀಡಿಯೊವನ್ನು ಸೂಫಿಯುಮ್ ಸುಜಾತಾಯುಮ್ ಚಿತ್ರದ ದೃಶ್ಯಗಳನ್ನು ಮರುಸೃಷ್ಟಿಸಲು ಮತ್ತು ಅದರ ಹಾಡುಗಳಿಗಾಗಿ ಮಾಡಲಾಗಿದೆ ಎಂದು ವೀಡಿಯೋ ತಯಾರಕರು ಹೇಳಿದ್ದಾರೆ ಲವ್‌ ಜಿಹಾದ್‌ ಉತ್ತೇಜಿಸಲು ಕೇರಳದಲ್ಲಿ ವೀಡಿಯೋ ಮಾಡಲಾಗಿದೆ ಎಂಬ ಆರೋಪವೊಂದು ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂದಿದೆ. ಈದ್-ಉಲ್-ಫಿತರ್ ಹಬ್ಬವನ್ನು ಮುಸ್ಲಿಂ ಸಮುದಾಯ ಆಚರಿಸಿದ ಸಂದರ್ಭದಲ್ಲಿ ಅಂತರ್ ಧರ್ಮೀಯ ದಂಪತಿಯನ್ನು ಚಿತ್ರಿಸುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಇದಕ್ಕೆ ಕಾರಣವಾಗಿದೆ. ಟ್ವಿಟರ್‌ನಲ್ಲಿ ಕಂಡು ಬಂದ…

  • Fact Check: ಬಿಜೆಪಿ ವಿರುದ್ಧ ಜನಾಕ್ರೋಶ ಎಂದು ಟಿಆರ್‌ಎಸ್‌-ಬಿಜೆಪಿ ಗಲಾಟೆಯ ಹಳೆ ವೀಡಿಯೋ ವೈರಲ್‌

    Fact Check: ಬಿಜೆಪಿ ವಿರುದ್ಧ ಜನಾಕ್ರೋಶ ಎಂದು ಟಿಆರ್‌ಎಸ್‌-ಬಿಜೆಪಿ ಗಲಾಟೆಯ ಹಳೆ ವೀಡಿಯೋ ವೈರಲ್‌

    Claimಬಿಜೆಪಿ ವಿರುದ್ಧ ಜನಾಕ್ರೋಶ, ಬಿಜೆಪಿ ಅಭ್ಯರ್ಥಿಗಳಷ್ಟೇ ಅಲ್ಲ, ಬಿಜೆಪಿಯ ಪ್ರಚಾರ ವಾಹನವನ್ನು ಕಂಡರೂ ಜನರಿಗೆ ಅಸಹ್ಯ, ಆಕ್ರೋಶ Factಬಿಜೆಪಿ ಚುನಾವಣೆ ಪ್ರಚಾರ ವಾಹನದ ಮೇಲೆ ದಾಳಿ ನಡೆಸುವ ಈ ವೀಡಿಯೋ, 2022ರಲ್ಲಿ ತೆಲಂಗಾಣದ ಮನುಗೂಡೆ ಎಂಬಲ್ಲಿ ಟಿಆರ್‌ ಎಸ್‌, ಬಿಜೆಪಿ ಕಾರ್ಯಕರ್ತನ ನಡುವಿನ ಗಲಾಟೆಯದ್ದು ಬಿಜೆಪಿ ವಿರುದ್ಧ ಜನಾಕ್ರೋಶ ಭುಗಿಲೆದ್ದಿದ್ದು, ಜನ ಅಸಹ್ಯ ಪಡುತ್ತಿದ್ದಾರೆ ಎಂದು ಹೇಳುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಕುರಿತು ಟ್ವಿಟರ್ ನಲ್ಲಿ ಕರ್ನಾಟಕ ಕಾಂಗ್ರೆಸ್‌ ಕ್ಲೇಮ್‌ ಒಂದನ್ನು ಹಾಕಿದ್ದು,…

  • Fact Check: ಈದ್‌ ದಿನ ಆಧುನಿಕ ಉಡುಗೆ ಧರಿಸಿದ ಮಹಿಳೆಯರ ಮೇಲೆ ಹಲ್ಲೆ ನಡೆದಿದೆಯೇ?

    Fact Check: ಈದ್‌ ದಿನ ಆಧುನಿಕ ಉಡುಗೆ ಧರಿಸಿದ ಮಹಿಳೆಯರ ಮೇಲೆ ಹಲ್ಲೆ ನಡೆದಿದೆಯೇ?

    Claimಈದ್‌ ದಿನ ಆಧುನಿಕ ಉಡುಗೆ ಧರಿಸಿದ ಮಹಿಳೆಯರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ Factಈದ್‌ ದಿನ ಆಧುನಿಕ ಉಡುಗೆ ಧರಿಸಿದ್ದಾರೆ ಎಂಬ ವಿಚಾರಕ್ಕಲ್ಲ, ಬೇರೆ ಕಾರಣಕ್ಕಾಗಿ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಈದ್ ದಿನ ಆಧುನಿಕ ಉಡುಪುಗಳನ್ನು ಧರಿಸಿದ್ದಕ್ಕಾಗಿ ಮುಸ್ಲಿಂ ಯುವಕರು ಇಬ್ಬರು ಮಹಿಳೆಯರನ್ನು ಥಳಿಸಿದ್ದಾರೆ ಎಂಬ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಟ್ವಿಟರ್‌ನಲ್ಲಿ ಕಂಡುಬಂದಿರುವ ಈ ಕ್ಲೇಮಿನಲ್ಲಿ, “ಈ ಮುಸ್ಲಿಂ ಮಹಿಳೆಯರು ಅವರ ಹಬ್ಬದ (ಈದ್) ದಿನದಂದು ಆದುನಿಕ ಉಡುಪುಗಳನ್ನು ಧರಿಸಿದ್ದಕ್ಕಾಗಿ ಮುಸ್ಲಿಂ ಯುವಕರು…

  • Fact check: ಮಂಗಳೂರಿನಲ್ಲಿ ಕಾಲೇಜು ಕಾಮಗಾರಿ ವೇಳೆ ನಿಧಿ ಸಿಕ್ಕಿದೆಯೇ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Fact check: ಮಂಗಳೂರಿನಲ್ಲಿ ಕಾಲೇಜು ಕಾಮಗಾರಿ ವೇಳೆ ನಿಧಿ ಸಿಕ್ಕಿದೆಯೇ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Claimಮಂಗಳೂರಿನಲ್ಲಿ ಕಾಲೇಜು ಕಾಮಗಾರಿ ವೇಳೆ ನಿಧಿ ಸಿಕ್ಕಿದೆ Factಮಂಗಳೂರಿನಲ್ಲಿ ಕಾಲೇಜು ಕಾಮಗಾರಿ ವೇಳೆ ನಿಧಿ ಸಿಕ್ಕಿಲ್ಲ. ಈ ವೀಡಿಯೋ ಟರ್ಕಿ ಮೂಲದ್ದು ಮತ್ತು ಸಂಪಾದಿಸಿದ ವೀಡಿಯೋ ಮಂಗಳೂರಿನಲ್ಲಿ ಕಾಲೇಜು ಕಾಮಗಾರಿ ವೇಳೆ ನಿಧಿ ಸಿಕ್ಕಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಕ್ಲೇಮ್‌ನಲ್ಲಿ “ಮಂಗಳೂರು ಸೆಂಟ್ರಲ್ ಕಾಲೇಜ್ ಕಾಮಗಾರಿಯ ವೇಳೆ ಸಿಕ್ಕಿರುವ ನಿಧಿ!” ಎಂದು ಬರೆಯಲಾಗಿದ್ದು, ವ್ಯಕ್ತಿಯೊಬ್ಬ ಪುರಾತನವಾದ ನಿಧಿ ಹೊಂದಿದ ಮಡಕೆಯನ್ನು ತೆಗೆಯುತ್ತಿರುವ ದೃಶ್ಯ ಇದೆ. ‘ಉತ್ಖನನ’ದ ಸಮಯದಲ್ಲಿ ಒಬ್ಬ…

  • Fact Check: ಸತ್ತರೆ ಉಚಿತವಾಗಿ ಶವ ಸಂಸ್ಕಾರ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆಯೇ, ನಿಜ ಏನು?

    Fact Check: ಸತ್ತರೆ ಉಚಿತವಾಗಿ ಶವ ಸಂಸ್ಕಾರ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆಯೇ, ನಿಜ ಏನು?

    Claimಸತ್ತರೆ ಉಚಿತವಾಗಿ ಶವ ಸಂಸ್ಕಾರ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ Fact ಸತ್ತರೆ ಉಚಿತವಾಗಿ ಶವ ಸಂಸ್ಕಾರ ಎಂದು ಬಿಜೆಪಿ ಹೇಳಿದ್ದು 2021ರ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಸತ್ತರೆ ಉಚಿತವಾಗಿ ಶವ ಸಂಸ್ಕಾರ, ಬಿಜೆಪಿ ಪ್ರಣಾಳಿಕೆಯಲ್ಲಿದೆ ಎಂಬಂತೆ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮ್‌ ಹೀಗಿದೆ. “ಸತ್ತರೆ ಉಚಿತವಾಗಿ ಶವ ಸಂಸ್ಕಾರ, ಬಿಜೆಪಿ ಪ್ರಣಾಳಿಕೆ ಕಂಡುಗಾಬರಿ ಬಿದ್ದ ಜನರು” ಎಂದಿದೆ. ಇದೇ ರೀತಿಯ…

  • Fact Check: ಕೇರಳದಲ್ಲಿ ನಂದಿನಿ ಹಾಲಿಗೆ ನಿಷೇಧ ಹೇರಿದ್ದಾರಾ?  ನೈಜ ಸಂಗತಿ ಏನು?

    Fact Check: ಕೇರಳದಲ್ಲಿ ನಂದಿನಿ ಹಾಲಿಗೆ ನಿಷೇಧ ಹೇರಿದ್ದಾರಾ? ನೈಜ ಸಂಗತಿ ಏನು?

    Claimನಂದಿನಿ ಅಮುಲ್‌ ವಿವಾದ ಬಳಿಕ ಕೇರಳದಲ್ಲಿ ನಂದಿನಿ ಹಾಲಿಗೆ ನಿಷೇಧ Factಕೇರಳದಲ್ಲಿ ನಂದಿನಿ ಹಾಲಿಗೆ ನಿಷೇಧ ಹೇರಿಲ್ಲ. ನಂದಿನಿ ಮಾರುಕಟ್ಟೆ ವಿಸ್ತರಣೆ ವಿರುದ್ಧ ಅಸಮಾಧಾನ, ಆತಂಕ ವ್ಯಕ್ತಪಡಿಸಲಾಗಿದೆ. ನಂದಿನಿ ಅಮುಲ್‌ ವಿವಾದ ಬಳಿಕ ಕೇರಳದಲ್ಲಿ ನಂದಿನಿಯನ್ನು ಕೇರಳ ಹಾಲು ಒಕ್ಕೂಟ ಬ್ಯಾನ್‌ ಮಾಡಿದೆ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ಟ್ವಿಟರ್‌ನಲ್ಲಿ ಕಂಡುಬಂದ ಕ್ಲೇಮ್‌ ಹೀಗಿದೆ. “ಓಲಾಟಗಾರರೆ ನಿಮ್ಮ ಸಾಧನೆಉನ್ನು ಸಂಭ್ರಮಿಸಲು ಒಂದೈದು ಲೀಟರ್ ಹಾಲು ಕುಡಿದು ಖುಷಿಪಡಿ, ಈ ಸಾಧನೆಯ ಪಾಲುದಾರ…

  • ಬಿಜೆಪಿ ನಾಯಕರ ಪಕ್ಷಾಂತರ ಪರ್ವ: ಇದು ಪ್ಲಸ್‌ ಆಗುತ್ತಾ ಮೈನಸ್‌ ಆಗುತ್ತಾ?

    ಬಿಜೆಪಿ ನಾಯಕರ ಪಕ್ಷಾಂತರ ಪರ್ವ: ಇದು ಪ್ಲಸ್‌ ಆಗುತ್ತಾ ಮೈನಸ್‌ ಆಗುತ್ತಾ?

    ವಿಧಾನಸಭೆ ಚುನಾವಣೆ ಘೋಷಣೆಯಾಗಿ ಟಿಕೆಟ್‌ ಹಂಚಿಕೆ ನಡೆಯುತ್ತಿದ್ದಂತೆ ಬಿಜೆಪಿ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದೆ. ಹಲವು ಮಂದಿ ಶಾಸಕರಿಗೆ, ಹಿರಿಯ ನಾಯಕರಿಗೆ ಟಿಕೆಟ್ ನಿರಾಕರಿಸಿರುವುದು ಬಂಡಾಯ ಭುಗಿಲೇಳುವಂತೆ ಮಾಡಿದೆ. ಪರಿಣಾಮ ನಾಯಕರು ಒಬ್ಬೊಬ್ಬರಾಗಿ ಬಿಜೆಪಿಗೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ವಿಪಕ್ಷಗಳ ಪಾಳಯ ಸೇರಿದ್ದಾರೆ. ಅಲ್ಲಿ ತಮಗೆ ಬೇಕಾದ ಕ್ಷೇತ್ರಕ್ಕೆ ಟಿಕೆಟ್‌ ಕೂಡ ಗಿಟ್ಟಿಸಿಕೊಂಡಿದ್ದಾರೆ. ಹೀಗೆ ಬಿಜೆಪಿ ಬಿಟ್ಟ ನಾಯಕರಾರು? ಅವರಿಂದ ಕದನ ಕಣದಲ್ಲಿ ಆಗುವ ಪರಿಣಾಮ ಏನು ಎನ್ನುವುದರ ಕುರಿತ ಮಾಹಿತಿ ಇಲ್ಲಿದೆ. ಜಗದೀಶ್‌ ಶೆಟ್ಟರ್‌ ಬಿಜೆಪಿಗೆ…

  • ಮುಸ್ಲಿಂ ಮೀಸಲಾತಿ ರದ್ದತಿ ವಿವಾದ ಮತ್ತು ಅದರ ಹಿಂದಿನ ರಾಜಕಾರಣ 

    ಮುಸ್ಲಿಂ ಮೀಸಲಾತಿ ರದ್ದತಿ ವಿವಾದ ಮತ್ತು ಅದರ ಹಿಂದಿನ ರಾಜಕಾರಣ 

    ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ, ದಶಕಗಳ ಕಾಲ ಜಾರಿಯಲ್ಲಿದ್ದ ಶೇ.4ರಷ್ಟರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿರುವುದು ದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಮೀಸಲಾತಿಯ ಇತಿಹಾಸ, ಮೀಸಲಾತಿಯ ವಿಚಾರಗಳ ಕುರಿತ ಸಮಗ್ರ ವಿಚಾರಗಳ ಕುರಿತ ಒಂದು ನೋಟ ಇಲ್ಲಿದೆ. ಈಗ ಸರ್ಕಾರ ಮಾಡಿದ್ದೇನು? 2022ರಲ್ಲಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟ ಸಮಿತಿ ಮೀಸಲಾತಿಯಲ್ಲಿ ಹೊಸ ಎರಡು ವರ್ಗಗಳನ್ನು ಮಾಡಲು ಸಮ್ಮತಿಸಿತ್ತು ಒಬಿಸಿ ವರ್ಗದ 2ಸಿ ಮತ್ತು 2ಡಿ ಅಡಿಯಲ್ಲಿ…