Ishwarachandra B G

  • Fact Check: ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂ.1 ಆಗಿದೆಯೇ, ವೈರಲ್‌ ಪೋಸ್ಟ್‌ ಹಿಂದಿನ ಅಸಲಿಯತ್ತು ಇದೇ!
  • Fact Check: ಬೇಸಗೆಯಲ್ಲಿ ವಾಹನದ ಇಂಧನ ಟ್ಯಾಂಕ್‌ ಪೂರ್ತಿ ತುಂಬಿಸುವುದು ಅಪಾಯಕಾರಿಯೇ?

    Fact Check: ಬೇಸಗೆಯಲ್ಲಿ ವಾಹನದ ಇಂಧನ ಟ್ಯಾಂಕ್‌ ಪೂರ್ತಿ ತುಂಬಿಸುವುದು ಅಪಾಯಕಾರಿಯೇ?

    ವಾಹನಗಳ ಟ್ಯಾಂಕ್‌ಗಳಿಗೆ ಪೂರ್ಣ ಪ್ರಮಾಣದಲ್ಲಿ ಇಂಧನ ತುಂಬುವುದು ಅಪಾಯಕಾರಿ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.  ಇಂತಹ ಕ್ಲೇಮ್‌ ಒಂದು ಫೇಸ್‌ಬುಕ್‌ನಲ್ಲಿ ಕಂಡುಬಂದಿದ್ದು, ಅದರಲ್ಲಿ ಹೀಗೆ ಹೇಳಲಾಗಿದೆ. “ಇಂಡಿಯನ್‌ ಆಯಿಲ್‌ ಎಚ್ಚರಿಕೆ ನೀಡಿದೆ, ಮುಂಬರುವ ದಿನಗಳಲ್ಲಿ ತಾಪಮಾನವು ಹೆಚ್ಚಾಗಲಿದೆ. ಆದ್ದರಿಂದ ನಿಮ್ಮ ವಾಹನದಲ್ಲಿ ಗರಿಷ್ಠ ಮಿತಿಗೆ ಪೆಟ್ರೋಲ್‌ ತುಂಬಬೇಡಿ. ಇದು ಇಂಧನ ಟ್ಯಾಂಕ್‌ನಲ್ಲಿ ಸ್ಪೋಟಕ್ಕೆ ಕಾರಣವಾಗಬಹುದು. ದಯವಿಟ್ಟು ನಿಮ್ಮ ವಾಹನದಲ್ಲಿ ಅರ್ಧ ಟ್ಯಾಂಕ್‌ ಇಂಧನವನ್ನು ತುಂಬಿಸಿ ಮತ್ತು ಗಾಳಿಗೆ ಜಾಗವನ್ನು ಇರಿಸಿ. ಈ ವಾರ ಗರಿಷ್ಠ…

  • Fact Check: ಸೋನಿಯಾ ಗಾಂಧಿ ಜೊತೆಗೆ ಇಟಲಿ ಉದ್ಯಮಿ ಒಟ್ಟಾವಿಯೊ ಕ್ವಟ್ರೋಕಿ, ಈ ವೈರಲ್ ಫೋಟೋ ನಿಜವೇ?

    Fact Check: ಸೋನಿಯಾ ಗಾಂಧಿ ಜೊತೆಗೆ ಇಟಲಿ ಉದ್ಯಮಿ ಒಟ್ಟಾವಿಯೊ ಕ್ವಟ್ರೋಕಿ, ಈ ವೈರಲ್ ಫೋಟೋ ನಿಜವೇ?

    ಸೋನಿಯಾ ಗಾಂಧಿಯವರೊಂದಿಗೆ ಇಟಲಿ ಉದ್ಯಮಿ ಒಟ್ಟಾವಿಯೊ ಕಟ್ರೋಕಿ ಇದ್ದಾರೆ ಎಂದು ಹೇಳಲಾದ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದೆ. ವಾಟ್ಸಾಪಿನಲ್ಲಿ ಹರಡುತ್ತಿರುವ ಈ ಕ್ಲೇಮಿನಲ್ಲಿ ಹೀಗಿದೆ. “ಕಾರಣ ಗೊತ್ತಾಯ್ತಾ? 100% ನಿಮ್ಮ ಊಹೆ ತಪ್ಪು? ಸೋನಿಯಾ ಖಾನಂ ಹಿಂದಿರೋದು ಖಂಡಿತಾ ರಾಹುಲ್ ಬಾಬಾ ಅಲ್ಲಾ ? ಅದು ಇಟಲಿ ಬ್ಯುಸಿನೆಸ್ ಮನ್ ಕ್ವಟ್ರೋಚಿ… ನೆನಪಿಸಿಕೊಳ್ಳಿ:- ರಾಜೀವ ಖಾನ್ ಹತ್ಯೆಯಾದಾಗ ಅವಶೇಷ ಕಂಡುಹಿಡಿಯಲು ರಾಹುಲನ ಡಿ ಎನ್ ಎ ಟೆಸ್ಟ್ ಮಾಡಿಸಲು ಸೋನಿಯಾ ಬೇಗಂ ಒಪ್ಪಲಿಲ್ಲ?” ಎಂದಿದೆ. ಈ…

  • Fact Check: ಹರಿಯಾಣಾದಲ್ಲಿ ಅರ್ಚಕನಿಗೆ ಬ್ಯಾಟ್‌ನಿಂದ ಹಲ್ಲೆ ನಡೆಸಿದ 2 ವರ್ಷ ಹಳೆಯ ಘಟನೆಗೆ ಕೋಮು ಬಣ್ಣ!

    Fact Check: ಹರಿಯಾಣಾದಲ್ಲಿ ಅರ್ಚಕನಿಗೆ ಬ್ಯಾಟ್‌ನಿಂದ ಹಲ್ಲೆ ನಡೆಸಿದ 2 ವರ್ಷ ಹಳೆಯ ಘಟನೆಗೆ ಕೋಮು ಬಣ್ಣ!

    ಅರ್ಚಕನ ಮೇಲೆ ಬ್ಯಾಟಿನಿಂದ ಹಲ್ಲೆ ನಡೆಸುತ್ತಿರುವ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಫೇಸ್ ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಹಿಂದುಸ್ಥಾನದಲ್ಲಿ ಹಿಂದುಗಳ ಸ್ಥಿತಿ ನೋಡಿ.  ಈ ವೀಡಿಯೊ ಎಲ್ಲಿಂದ ಬಂದಿದೆ ಎಂದು ನನಗೆ ತಿಳಿದಿಲ್ಲ. ದಯವಿಟ್ಟು ಈ ವೀಡಿಯೋ ಮಾಡಿದವರೆಲ್ಲರ ವಿರುದ್ಧ ಕೇಸ್ ಬುಕ್ ಮಾಡಿ ಮತ್ತು ಆತನನ್ನು ಪತ್ತೆ ಹಚ್ಚಿ ನಮ್ಮ ಅರ್ಚಕನನ್ನು ಉಳಿಸುವ ತನಕ ಶೇರ್ ಮಾಡಿ. ಇದು ನಮ್ಮ ಹಿಂದೂ ಜನ್ಮಕ್ಕೆ ನಾವು ನೀಡುವ ಕೊಡುಗೆ. ಅರ್ಚಕನಿಗೆ ಈ ರೀತಿ ಥಳಿಸುತ್ತಿರುವುದನ್ನು…

  • Fact Check: ಮಾರ್ಚ್‌ 1ರಿಂದ ಕರ್ನಾಟಕ ಬಂದ್‌ ಇದೆಯೇ? ವೈರಲ್‌ ಮೆಸೇಜ್‌ ಹಿಂದಿನ ಸತ್ಯ ಏನು?

    Fact Check: ಮಾರ್ಚ್‌ 1ರಿಂದ ಕರ್ನಾಟಕ ಬಂದ್‌ ಇದೆಯೇ? ವೈರಲ್‌ ಮೆಸೇಜ್‌ ಹಿಂದಿನ ಸತ್ಯ ಏನು?

    ಮಾರ್ಚ್ 1 ರಿಂದ ಕರ್ನಾಟಕ ಬಂದ್‌ ಎಂಬ ರೀತಿಯ ಮೆಸೇಜ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತ ಕ್ಲೇಮ್‌ನಲ್ಲಿ “ರಾಜ್ಯದಲ್ಲಿ ಮಾ.1ರಿಂದ ಸಂಪೂರ್ಣ ಬಂದ್! ರಾಜ್ಯದಲ್ಲಿ ಮಾ.1ರಿಂದ ಆಸ್ಪತ್ರೆ, ಶಾಲೆ, ಕಚೇರಿ, ಸಾರಿಗೆ ಸೇರಿ ಎಲ್ಲ ಸರ್ಕಾರಿ ಸೇವೆಗಳು ಬಂದ್ ಆಗಲಿದೆ. 7ನೇ ವೇತನ ಆಯೋಗ ಜಾರಿ ಒತ್ತಾಯಿಸಿ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿರುವ ಮುಷ್ಕರಕ್ಕೆ ಶಿಕ್ಷಕರು, ಕೆಎಸ್‌ಆರ್‌ಟಿಸಿ-ಬಿಎಂಟಿಸಿ, ಆಸ್ಪತ್ರೆ & ಇತರೆ ಇಲಾಖೆ ಸಿಬ್ಬಂದಿ ಬೆಂಬಲ ನೀಡಿದ್ದು ಆ ದಿನ ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ತುರ್ತುಸೇವೆ…

  • Weekly Wrap: ರಿಷಬ್‌ ಶೆಟ್ಟಿಗೆ ದಾದಾ ಸಾಹೇಬ್‌ ಫಾಲ್ಕೆ, ನಂದಿನಿ ಮೇಲೆ ಹಿಂದಿ ಹೇರಿಕೆ, ಈ ವಾರದ ತಪ್ಪು ಕ್ಲೇಮ್‌ಗಳ ಕುರಿತ ನೋಟ

    Weekly Wrap: ರಿಷಬ್‌ ಶೆಟ್ಟಿಗೆ ದಾದಾ ಸಾಹೇಬ್‌ ಫಾಲ್ಕೆ, ನಂದಿನಿ ಮೇಲೆ ಹಿಂದಿ ಹೇರಿಕೆ, ಈ ವಾರದ ತಪ್ಪು ಕ್ಲೇಮ್‌ಗಳ ಕುರಿತ ನೋಟ

    ಕಾಂತಾರ ನಟ, ನಿರ್ದೇಶಕ ರಿಷಬ್‌ ಶೆಟ್ಟಿಯವರಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಎನ್ನುವುದು ಈ ವಾರ ಸುದ್ದಿ ಮಾಡಿದೆ. ರಿಷಬ್‌ ಶೆಟ್ಟಿಯವರಿಗೆ ನಿಜಕ್ಕೂ ಸಿಕ್ಕಿದ್ದು ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯೇ ಎಂಬುದು ಸಂಶಯಕ್ಕೆಡೆ ಮಾಡಿದ್ದು, ಇದು ದಾದಾ ಸಾಹೇಬ್‌ ಪ್ರಶಸ್ತಿಯಲ್ಲ, ಬದಲಾಗಿ ದಾದಾ ಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್‌ ಪ್ರಶಸ್ತಿ ಎನ್ನುವುದು ಸತ್ಯಶೋಧನೆಯಲ್ಲಿ ತಿಳಿದುಬಂದಿದೆ. ಇನ್ನು ರಾಜ್ಯದಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬ ಕೂಗುಗಳ ಮಧ್ಯೆ ನಂದಿನಿ ಉತ್ಪನ್ನಗಳ ಮೇಲೆಯೂ ಹಿಂದಿ ಹೇರಲಾಗುತ್ತಿದೆ ಎನ್ನುವ ಕ್ಲೇಮ್‌…

  • Fact Check: ನಂದಿನಿ ಉತ್ಪನ್ನಗಳ ಮೇಲೆ ಹಿಂದಿ ಹೇರಿಕೆ? ಕ್ಲೇಮ್‌ ಹಿಂದಿನ ಸತ್ಯ ಏನು?

    Fact Check: ನಂದಿನಿ ಉತ್ಪನ್ನಗಳ ಮೇಲೆ ಹಿಂದಿ ಹೇರಿಕೆ? ಕ್ಲೇಮ್‌ ಹಿಂದಿನ ಸತ್ಯ ಏನು?

    ಪ್ರಸಿದ್ಧ ನಂದಿನಿ ಹಾಲಿನ ಉತ್ಪನ್ನಗಳ ಮೇಲೆ ಹಿಂದಿ ಹೇರಿಕೆಯಾಗುತ್ತಿದೆ, ಹಿಂದಿ ಹೇರಿಕೆಯನ್ನು ನಿಲ್ಲಿಸಿ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಟ್ವಿಟರ್‌ನಲ್ಲಿ  ಈ ಕುರಿತು ಕಿರಿಕ್ ಗೆ ಕಾರ‌್ತಿಕ್ l KIRIK ge K@rTH!K ಎಂಬ ಬಳಕೆದಾರು ಹಾಕಿದ ಕ್ಲೇಮ್‌ ಒಂದು ಕಂಡುಬಂದಿದ್ದು ಅದರಲ್ಲಿ, : ಹಿಂದಿ ಅಂದರೆ ಇಂಡಿಯಾ ಅಂದುಕೊಂಡಿದ್ದಾರೆ ಈ ಬಿಜೆಪಿ ಮತ್ತು ಸಿಎಂ ಕರ್ನಾಟಕ ಅವರು. ಕನ್ನಡನಾಡ ನಂದಿನಿ ಮೇಲೆ ಹಿಂದಿ ಬಂತು, ಕರ್ನಾಟಕ ಸರ್ಕಾರ ಹೋಗಿ ಭಾರತ ಸರ್ಕಾರ ಆಯ್ತ”…

  • Fact Check: ರಿಷಬ್ ಶೆಟ್ಟಿಗೆ ನಿಜಕ್ಕೂ ಸಿಕ್ಕಿದ್ದು ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯೇ?

    Fact Check: ರಿಷಬ್ ಶೆಟ್ಟಿಗೆ ನಿಜಕ್ಕೂ ಸಿಕ್ಕಿದ್ದು ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯೇ?

    ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಸಿಕ್ಕಿದೆ. ಅತ್ಯಂತ ಭರವಸೆಯ ನಟ ಎಂದು ಅವರನ್ನು ಗುರುತಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡಿವೆ.

  • ಥಾಣೆಯಲ್ಲಿ ಕುಸಿದು ಬಿದ್ದ ಕಾಂಕ್ರೀಟ್‌ ತೊಲೆ; ಆ ದುರ್ಘಟನೆ ನಿಜಕ್ಕೂ ಅಲ್ಲಿ ನಡೆದಿದ್ದಲ್ಲ!

    ಥಾಣೆಯಲ್ಲಿ ಕುಸಿದು ಬಿದ್ದ ಕಾಂಕ್ರೀಟ್‌ ತೊಲೆ; ಆ ದುರ್ಘಟನೆ ನಿಜಕ್ಕೂ ಅಲ್ಲಿ ನಡೆದಿದ್ದಲ್ಲ!

    ಥಾಣೆಯಲ್ಲಿ ಕುಸಿದು ಬಿದ್ದ ಕಾಂಕ್ರೀಟ್‌ ತೊಲೆ ಎಂದು ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಾಟ್ಸಾಪಿನಲ್ಲಿ ಹರಿದಾಡುತ್ತಿರುವ ವೈರಲ್‌ ವೀಡಿಯೋದ ಕ್ಲೇಮಿನಲ್ಲಿ “ಥಾಣೆಯಲ್ಲಿ ನಡೆದ” ಎಂದು ಹೇಳಲಾಗಿದ್ದು, ಸಿಮೆಂಟ್‌ನ ದೊಡ್ಡ ತೊಲೆಯೊಂದು ಹಲವು ಕಾರುಗಳ ಮೇಲೆ ಕುಸಿದು ಬಿದ್ದ ದೃಶ್ಯ ಇದೆ. ಕಾರುಗಳಲ್ಲಿ ಪ್ರಯಾಣಿಕರು ಇನ್ನೂ ಇರುವ ದಾರುಣ ದೃಶ್ಯ ಕಾಣುತ್ತದೆ ಮತ್ತು ಜನರು ಗಾಬರಿಯಿಂದ ರಕ್ಷಣೆಗೆ ಓಡಾಡುತ್ತಿರುವುದು, ಭಾರೀ ಗಾತ್ರದ ಸಿಮೆಂಟ್‌ ತೊಲೆಯನ್ನು ಎತ್ತಲು ನಡೆಸುತ್ತಿರುವ ಪ್ರಯತ್ನಗಳೂ ವೀಡಿಯೋದಲ್ಲಿ ಕಾಣಿಸುತ್ತದೆ. ಈ ಕ್ಲೇಮ್‌ ಬಗ್ಗೆ ಸತ್ಯಶೋಧನೆಗೆ,…

  • ಇಂದಿರಾ ಗಾಂಧಿ, ರಾಜ್‌ ಕುಮಾರ್‌ ಜೊತೆಗೆ ಫೋಟೋದಲ್ಲಿ ಮೋದಿಯೂ ಇದ್ದರೇ?

    ಇಂದಿರಾ ಗಾಂಧಿ, ರಾಜ್‌ ಕುಮಾರ್‌ ಜೊತೆಗೆ ಫೋಟೋದಲ್ಲಿ ಮೋದಿಯೂ ಇದ್ದರೇ?

    ನಟ ರಾಜ್‌ಕುಮಾರ್‌ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿಯವರೊಂದಿಗೆ ಪ್ರಧಾನಿ ಮೋದಿಯವರಿದ್ದ ಹಳೆಯ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.  ವಾಟ್ಸಾಪ್‌ ನಲ್ಲಿರುವ ಕ್ಲೇಮಿನಲ್ಲಿ, “ಡಾ.ರಾಜ್‌ಕುಮಾರ್‌, ಪಾರ್ವತಮ್ಮ ರಾಜ್‌ ಕುಮಾರ್, ಇಂದಿರಾ ಗಾಂಧಿ ಹಾಗೂ ನರೇಂದ್ರ ಮೋದಿಯವರಿರುವ ಅಪರೂಪದ ಚಿತ್ರ” ಎಂದು ಹೇಳಲಾಗಿದೆ.  ಸತ್ಯಶೋಧನೆಗಾಗಿ ಈ ಕ್ಲೇಮ್‌ ಅನ್ನು ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ಲೈನ್‌ಗೆ ಬಳಕೆದಾರರೊಬ್ಬರು ಕಳುಹಿಸಿದ್ದು, ಈ ಕ್ಲೇಮ್‌ ತಿರುಚಲಾದ ಚಿತ್ರ ಎಂದು ಕಂಡುಬಂದಿದೆ.  Fact Check/ Verification ಈ ಫೋಟೋದ ಬಗ್ಗೆ ಸತ್ಯಶೋಧನೆಗಾಗಿ ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್…