Ishwarachandra B G
-

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲ ಕುಟುಂಬಗಳಿಗೆ 500 ರೂ.ಗೆ ಎಲ್ಪಿಜಿ ಸಿಲಿಂಡರ್ ಕೊಡುವುದು ಸತ್ಯವೇ?
ಕರ್ನಾಟಕ ಚುನಾವಣೆ ಸಮೀಪಿಸುತ್ತಿರುವಂತೆಯೇ, ರಾಜಕೀಯ ಪಕ್ಷಗಳು ವಿವಿಧ ಆಶ್ವಾಸನೆಗಳನ್ನು ನೀಡುತ್ತಿವೆ. ಇದಕ್ಕೆ ಪೂರಕವಾಗಿ, ವಿವಿಧೆಡೆ ಅಧಿಕಾರದಲ್ಲಿರುವ ಪಕ್ಷಗಳು ಕರ್ನಾಟಕದಲ್ಲೂ ಅದೇ ಆಶ್ವಾಸನೆಯನ್ನು ಪೂರೈಸಲಾಗುವುದು ಎಂಬ ರೀತಿ ಹೇಳಲಾಗುತ್ತಿದೆ. ಇಂತಹ ಒಂದು ಕ್ಲೇಮಿನಲ್ಲಿ ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಪೋಸ್ಟ್ ಒಂದನ್ನು ಮಾಡಲಾಗಿದೆ. ಈ ಪೋಸ್ಟ್ನಲ್ಲಿ “ರಾಜಸ್ಥಾನ ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಮಹತ್ವದ ಘೋಷಣೆ, ಇದೇ 2023 ರಿಂದ ರಾಜ್ಯದ ಎಲ್ಲ ಜನರಿಗೆ ರಾಜಸ್ಥಾನ ಕಾಂಗ್ರೆಸ್ ಸರ್ಕಾರವು ಎಲ್ಪಿಜಿ ಸಿಲಿಂಡರ್ನ ಕೇವಲ 500 ರೂಪಾಯಿಗೆ ನೀಡಲು…
-

‘ಮಹದಾಯಿ ವಿವಾದ ಬಗೆಹರಿದಿದೆ’: ಅಮಿತ್ ಶಾ ಹೇಳಿಕೆ ಎಷ್ಟು ಸತ್ಯ?
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವಂತೆ, ಬೆಳಗಾವಿ ಜನಸೇವಕ ಸಮಾವೇಶದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭಾಗವಹಿಸಿ ಅವರೊಂದು ಮಾಡಿದ ಭಾಷಣ, ಮತ್ತೆ ಮಹದಾಯಿ ವಿವಾದ ಭುಗಿಲೇಳುವಂತೆ ಮಾಡಿದೆ! ಜನವರಿ 28ರಂದು ಗೋವಾದಲ್ಲಿ ನಡೆದಿದ್ದ ಸಮಾವೇಶದಲ್ಲಿ ಮಾತನಾಡುತ್ತ, ಅಮಿತ್ ಶಾ ಅವರು, “ಸ್ನೇಹಿತರೇ ಕರ್ನಾಟಕ ಮತ್ತು ಗೋವಾ ನಡುವಿನ ಹಳೆಯ ವಿವಾದವನ್ನು ಬಗೆಹರಿಸುವ ಮೂಲಕ ಕರ್ನಾಟಕಕ್ಕೆ ಮಹದಾಯಿ ನೀರನ್ನು ನೀಡುವ ಮೂಲಕ ಭಾರತೀಯ ಜನತಾ ಪಕ್ಷವು ಕರ್ನಾಟಕದ ಅನೇಕ ಜಿಲ್ಲೆಗಳ ರೈತರ ಪರವಾಗಿ ಉತ್ತಮ ಕೆಲಸವನ್ನು…
-

ಫ್ರಾನ್ಸ್ ನಿಂದ ಭಾರತಕ್ಕೆ ಕೇವಲ 6 ರಫೇಲ್ ಜೆಟ್ ಮಾತ್ರ ಬಂದಿದೆಯೇ, ಕ್ಲೇಮ್ ಹಿಂದಿನ ಸತ್ಯ ಏನು?
ಫ್ರಾನ್ಸ್ ನಿಂದ ಭಾರತಕ್ಕೆ ಕೇವಲ 6 ರಫೇಲ್ ಜೆಟ್ ಗಳು ಮಾತ್ರ ಬಂದಿವೆ ಎನ್ನುವ ಕುರಿತ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದೆ. ಟ್ವಿಟರ್ನಲ್ಲಿ ಪ್ರತಿಕ್ರಿಯೆಯೊಂದಕ್ಕೆ ಕಾಂಗ್ರೆಸ್ನ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರರಾಗಿರುವ ಲಾವಣ್ಯ ಬಲ್ಲಾಳ್ ಜೈನ್ ಅವರು ಈ ಟ್ವೀಟ್ ಮಾಡಿದ್ದಾರೆ. “ ಅಮಿತ್ ಅವರ ಎಲ್ಲ ಅಳು ಮತ್ತು ಕೂಗುಗಳ ನಡುವೆ, ನಾವು ಇದುವರೆಗೆ 6 ರಫೇಲ್ ಜೆಟ್ ಗಳನ್ನು ಮಾತ್ರ ಪಡೆದಿದ್ದೇವೆ. ಉಳಿದ ಯುದ್ಧ ವಿಮಾನಗಳು ಏನಾದವು?” ಎಂದು…