Ishwarachandra B G
-

Weekly wrap: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ವಾರದ ಕ್ಲೇಮ್ ನೋಟ
ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ರಾಹುಲ್ ಗಾಂಧಿ ಚೀನದ ಸಂವಿಧಾನ ಹಿಡಿದು ಕಾರ್ಯಕ್ರಮಕ್ಕೆ ಹೋಗುತ್ತಾರೆ, ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವ ಹೇಳಿಕೆಗಳು ಈ ವಾರ ಹರಿದಾಡಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಾರವೂ ಆ ಕುರಿತ ಸುಳ್ಳು ಸುದ್ದಿಗಳೇ ಹೆಚ್ಚಾಗಿದ್ದವು. ಈ ಕುರಿತು ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಸತ್ಯಾಸತ್ಯತೆಯನ್ನು ತೆರೆದಿಟ್ಟಿದೆ. ಇದು ಹೊರತಾಗಿ ಆರೋಗ್ಯ ವಿಚಾರದಕ್ಕೆ ಸಂಬಂಧಿಸಿ ತಲೆ ದಿಂಬು ಇಲ್ಲದೆ ಮಲಗುವುದರಿಂದ ರಕ್ತಪರಿಚಲನೆ…
-

Fact Check: ಪ್ರಧಾನಿ ನರೇಂದ್ರ ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು ಎಂದ ವೀಡಿಯೋ ನಿಜಕ್ಕೂ ಎಲ್ಲಿಯದ್ದು?
Claimಪ್ರಧಾನಿ ನರೇಂದ್ರ ಮೋದಿ ಮುಂಬೈ, ಹರಿಯಾಣಾ ರಾಲಿಯಲ್ಲಿ ಜನ ಇಲ್ಲ, ಖಾಲಿ ಕುರ್ಚಿಗಳು Factಪ್ರಧಾನಿ ನರೇಂದ್ರ ಮೋದಿ ರಾಲಿಯಲ್ಲಿ ಜನ ಇರಲಿಲ್ಲ ಎಂದ ವೀಡಿಯೋ ಮಹಾರಾಷ್ಟ್ರದ ಪುಣೆಯದ್ದು ಮುಂಬೈಯಲ್ಲಿ, ಹರಿಯಾಣಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರಾಲಿಯಲ್ಲಿ ಖಾಲಿ ಕುರ್ಚಿಗಳಿದ್ದು ಜನರು ಇರಲಿಲ್ಲ ಎಂದು ಹೇಳುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಗಳು ಸುಮಾರು 27 ಸೆಕೆಂಡುಗಳದ್ದಾಗಿದೆ. ಈ ವೀಡಿಯೋದಲ್ಲಿ, ರಾಲಿಯಲ್ಲಿ ಖಾಲಿ ಕುರ್ಚಿಗಳು ಕಂಡುಬರುತ್ತವೆ. ಇದಲ್ಲದೆ, ಪಿಎಂ ಮೋದಿಯವರ ಭಾಷಣದ ಹಿನ್ನೆಲೆಯಲ್ಲಿ ಆಡುತ್ತಿರುವುದು…
-

Fact Check: ರಾಹುಲ್ ಗಾಂಧಿ ಹೊಗಳಿದ ಎಲ್.ಕೆ.ಅಡ್ವಾಣಿ? ಇಲ್ಲ, ವೈರಲ್ ಹೇಳಿಕೆ ಸುಳ್ಳು
Claim ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಾರತೀಯ ರಾಜಕೀಯದ ಹೀರೋ ಎಂಬಂತೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಹೊಗಳಿದ್ದಾರೆ ಎಂದು ಹೇಳಿಕೆಯೊಂದು ವೈರಲ್ ಆಗಿದೆ. ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಿಜೆಪಿಯ ಹಿರಿಯ ನಾಯಕರಾದ ಶ್ರೀ ಲಾಲ್ ಕೃಷ್ಣ ಅಡ್ವಾಣಿ ರವರು ಸಾಮಾಜಿಕ ಜಾಲ ತಾಣದಲ್ಲಿ. ಒಂದು ಪೋಸ್ಟ್ ಮುಖಾಂತರ ರಾಹುಲ್ ಗಾಂಧಿಯವರನ್ನು ಭಾರತ ರಾಷ್ಟ್ರವನ್ನು ಉತ್ತಮ ರಾಷ್ಟ್ರವನ್ನಾಗಿ ಮಾಡುವ ಏಕೈಕ ವ್ಯಕ್ತಿ ಎಂದು ಹಾಗೂ ನಾನು ನನ್ನ ಜೀವನದಲ್ಲಿ ರಾಹುಲ್ ಗಾಂಧಿ ಯಂತಹ ಪ್ರಭಾವಿ…