Ishwarachandra B G

  • Weekly wrap: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ವಾರದ ಕ್ಲೇಮ್‌ ನೋಟ

    Weekly wrap: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ವಾರದ ಕ್ಲೇಮ್‌ ನೋಟ

    ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ರಾಹುಲ್‌ ಗಾಂಧಿ ಚೀನದ ಸಂವಿಧಾನ ಹಿಡಿದು ಕಾರ್ಯಕ್ರಮಕ್ಕೆ ಹೋಗುತ್ತಾರೆ, ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವ ಹೇಳಿಕೆಗಳು ಈ ವಾರ ಹರಿದಾಡಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಾರವೂ ಆ ಕುರಿತ ಸುಳ್ಳು ಸುದ್ದಿಗಳೇ ಹೆಚ್ಚಾಗಿದ್ದವು. ಈ ಕುರಿತು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಸತ್ಯಾಸತ್ಯತೆಯನ್ನು ತೆರೆದಿಟ್ಟಿದೆ. ಇದು ಹೊರತಾಗಿ ಆರೋಗ್ಯ ವಿಚಾರದಕ್ಕೆ ಸಂಬಂಧಿಸಿ ತಲೆ ದಿಂಬು ಇಲ್ಲದೆ ಮಲಗುವುದರಿಂದ ರಕ್ತಪರಿಚಲನೆ…

  • Fact Check: ಕಾಂಗ್ರೆಸ್‌ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ನಿಜವೇ?

    Fact Check: ಕಾಂಗ್ರೆಸ್‌ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ನಿಜವೇ?

    Claimಕಾಂಗ್ರೆಸ್‌ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ Factಕಾಂಗ್ರೆಸ್‌ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ಕ್ಲಿಪ್ಡ್‌ ವೀಡಿಯೋ ಆಗಿದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳುತ್ತಿದ್ದಾರೆ ಎಂದು ಹೇಳಿಕೆಗಳನ್ನು ಹಂಚಿಕೊಳ್ಳಲಾಗುತ್ತಿದೆ. 17 ಸೆಕೆಂಡುಗಳ ಈ ವೀಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು “ಕಾಂಗ್ರೆಸ್ ಕಥೆ ಮುಗಿದಿದೆ, ಕಾಂಗ್ರೆಸ್ ಸತ್ತಿದೆ ಮತ್ತು ಕಾಂಗ್ರೆಸ್ ಈಗ ಎಲ್ಲಿಯೂ ಕಾಣಿಸುವುದಿಲ್ಲ” ಎಂದು…

  • Fact Check: ಪ್ರಧಾನಿ ನರೇಂದ್ರ ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು ಎಂದ ವೀಡಿಯೋ ನಿಜಕ್ಕೂ ಎಲ್ಲಿಯದ್ದು?

    Fact Check: ಪ್ರಧಾನಿ ನರೇಂದ್ರ ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು ಎಂದ ವೀಡಿಯೋ ನಿಜಕ್ಕೂ ಎಲ್ಲಿಯದ್ದು?

    Claimಪ್ರಧಾನಿ ನರೇಂದ್ರ ಮೋದಿ ಮುಂಬೈ, ಹರಿಯಾಣಾ ರಾಲಿಯಲ್ಲಿ ಜನ ಇಲ್ಲ, ಖಾಲಿ ಕುರ್ಚಿಗಳು Factಪ್ರಧಾನಿ ನರೇಂದ್ರ ಮೋದಿ ರಾಲಿಯಲ್ಲಿ ಜನ ಇರಲಿಲ್ಲ ಎಂದ ವೀಡಿಯೋ ಮಹಾರಾಷ್ಟ್ರದ ಪುಣೆಯದ್ದು ಮುಂಬೈಯಲ್ಲಿ, ಹರಿಯಾಣಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರಾಲಿಯಲ್ಲಿ ಖಾಲಿ ಕುರ್ಚಿಗಳಿದ್ದು ಜನರು ಇರಲಿಲ್ಲ ಎಂದು ಹೇಳುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಗಳು ಸುಮಾರು 27 ಸೆಕೆಂಡುಗಳದ್ದಾಗಿದೆ. ಈ ವೀಡಿಯೋದಲ್ಲಿ, ರಾಲಿಯಲ್ಲಿ ಖಾಲಿ ಕುರ್ಚಿಗಳು ಕಂಡುಬರುತ್ತವೆ. ಇದಲ್ಲದೆ, ಪಿಎಂ ಮೋದಿಯವರ ಭಾಷಣದ ಹಿನ್ನೆಲೆಯಲ್ಲಿ ಆಡುತ್ತಿರುವುದು…

  • Fact Check: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆಯೇ, ಸತ್ಯ ಏನು?

    Fact Check: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆಯೇ, ಸತ್ಯ ಏನು?

    Claimವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ Factಇದು ಹಳೆಯ ವೀಡಿಯೋ ಆಗಿದ್ದು, ಪಾಕಿಸ್ಥಾನದ ಕರಾಚಿಯಿಂದ ಬಂದಿದೆ ವಯನಾಡ್ ನಲ್ಲಿ ಭಾರತದ ತ್ರಿವರ್ಣ ಧ್ವಜದ ಬಗ್ಗೆ ಅವಮಾನ ಮಾಡಲಾಗಿದೆ, ಜನ ನಿಬಿಡ ರಸ್ತೆಯಲ್ಲಿ ವಾಹನಗಳನ್ನು ತ್ರಿವರ್ಣ ಧ್ವಜದ ಮೇಲೆಯೇ ಚಲಾಯಿಸಲಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸ್ ಆಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ವಾಹನ ಸಂಖ್ಯೆ. KL-12 ವಯನಾಡ್ ಕೇರಳದಿಂದ ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಈಗ ವಿಶ್ವಾದ್ಯಂತ ಫಾರ್ವರ್ಡ್ ಮಾಡಿ – 6 ತಿಂಗಳ…

  • Fact Check: ರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನ ಕೊಂಡೊಯ್ಯುತ್ತಾರೆಯೇ? ಸತ್ಯ ಇಲ್ಲಿದೆ

    Fact Check: ರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನ ಕೊಂಡೊಯ್ಯುತ್ತಾರೆಯೇ? ಸತ್ಯ ಇಲ್ಲಿದೆ

    Claimರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮಕ್ಕೆ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗುತ್ತಾರೆ Factರಾಹುಲ್ ಗಾಂಧಿ ತಮ್ಮ ಕಾರ್ಯಕ್ರಮದಲ್ಲಿ ಚೀನಾದ ಸಂವಿಧಾನವನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನುವುದು ಸತ್ಯವಲ್ಲ, ಇದು ಭಾರತೀಯ ಸಂವಿಧಾನದ ಪಾಕೆಟ್ ಬುಕ್ ಆಗಿದೆ ರಾಹುಲ್ ಗಾಂಧಿ ಅವರು ಸಂವಿಧಾನದ ಕೆಂಪು ಬಣ್ಣದ ಪಾಕೆಟ್ ಪುಸ್ತಕವನ್ನು ವೇದಿಕೆಯ ಮೇಲೆ ಹಿಡಿದಿರುವ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಚಿತ್ರದ ಬಗ್ಗೆ ಪ್ರಶ್ನೆಯೂ ಎದ್ದಿದ್ದು, “ರಾಹುಲ್ ಗಾಂಧಿ ಚೀನಾದ ಸಂವಿಧಾನವನ್ನು ತಮ್ಮೊಂದಿಗೆ ಕೊಂಡೊಯ್ಯುತ್ತಾರೆಯೇ? ಏಕೆಂದರೆ ಚೀನಾದ ಸಂವಿಧಾನದ ಬಣ್ಣ…

  • Fact Check: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆ ಎನ್ನುವುದು ನಿಜವೇ?

    Fact Check: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆ ಎನ್ನುವುದು ನಿಜವೇ?

    Claimಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆ Factವನ್ಯಪ್ರಾಣಿ-ಮಾನವ ಸಂಘರ್ಷದ ವಿರುದ್ಧ ವಯನಾಡಿನ ಪುಲ್ಪಲ್ಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉದ್ರಿಕ್ತರ ಗುಂಪು ಹುಲಿದಾಲಿಗೊಳಗಾದ ಹಸುವನ್ನು ಅರಣ್ಯ ಇಲಾಖೆ ಜೀಪಿನ ಮೇಲೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದರು ಮುಸ್ಲಿಂ ಸಮುದಾಯದವರು ರಸ್ತೆಯಲ್ಲೇ ಗೋಹತ್ಯೆ ಮಾಡುತ್ತಿದ್ದಾರೆ ಎಂಬ ಹೇಳಿಕೆಯನ್ನು ವೀಡಿಯೋದೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ ಗೋಹತ್ಯೆ ಕುರಿತ ಹೇಳಿಕೆಯೊಂದಿಗೆ ಜೀಪ್‌ ಒಂದರ ಮೇಲೆ ಹಸುವನ್ನು ಕಟ್ಟಿರುವುದು ಕಂಡುಬಂದಿದೆ. Also Read: ರಾಹುಲ್‌ ಗಾಂಧಿ ಹೊಗಳಿದ ಎಲ್.ಕೆ.ಅಡ್ವಾಣಿ? ಇಲ್ಲ,…

  • Fact Check: ರಾಹುಲ್‌ ಗಾಂಧಿ ಹೊಗಳಿದ ಎಲ್.ಕೆ.ಅಡ್ವಾಣಿ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Fact Check: ರಾಹುಲ್‌ ಗಾಂಧಿ ಹೊಗಳಿದ ಎಲ್.ಕೆ.ಅಡ್ವಾಣಿ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Claim ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಾರತೀಯ ರಾಜಕೀಯದ ಹೀರೋ ಎಂಬಂತೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಹೊಗಳಿದ್ದಾರೆ ಎಂದು ಹೇಳಿಕೆಯೊಂದು ವೈರಲ್‌ ಆಗಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಿಜೆಪಿಯ ಹಿರಿಯ ನಾಯಕರಾದ ಶ್ರೀ ಲಾಲ್ ಕೃಷ್ಣ ಅಡ್ವಾಣಿ ರವರು ಸಾಮಾಜಿಕ ಜಾಲ ತಾಣದಲ್ಲಿ. ಒಂದು ಪೋಸ್ಟ್ ಮುಖಾಂತರ ರಾಹುಲ್ ಗಾಂಧಿಯವರನ್ನು ಭಾರತ ರಾಷ್ಟ್ರವನ್ನು ಉತ್ತಮ ರಾಷ್ಟ್ರವನ್ನಾಗಿ ಮಾಡುವ ಏಕೈಕ ವ್ಯಕ್ತಿ ಎಂದು ಹಾಗೂ ನಾನು ನನ್ನ ಜೀವನದಲ್ಲಿ ರಾಹುಲ್ ಗಾಂಧಿ ಯಂತಹ ಪ್ರಭಾವಿ…

  • Fact Check: ದಾವಣಗೆರೆಯಲ್ಲಿ ಬಾಲಕ ತಿನಿಸೊಂದನ್ನು ತಿಂದು ಮೃಪಟ್ಟಿದ್ದಾನೆಯೇ, ನಿಜಾಂಶವೇನು?

    Fact Check: ದಾವಣಗೆರೆಯಲ್ಲಿ ಬಾಲಕ ತಿನಿಸೊಂದನ್ನು ತಿಂದು ಮೃಪಟ್ಟಿದ್ದಾನೆಯೇ, ನಿಜಾಂಶವೇನು?

    Claimದಾವಣಗೆರೆಯಲ್ಲಿ ಬಾಲಕನೊಬ್ಬ ಸ್ಮೋಕ್‌ ಬಿಸ್ಕೆಟ್ ಗಳನ್ನು ತಿಂದು ಮೃತಪಟ್ಟಿದ್ದಾನೆ Factಸ್ಮೋಕ್‌ ಬಿಸ್ಕೆಟ್ ಗಳನ್ನು ತಿಂದ ಬಾಲಕ ಅಸ್ವಸ್ಥಗೊಂಡು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾನೆ. ಆತ ಮೃತಪಟ್ಟಿಲ್ಲ. ಘಟನೆ ಸಂಬಂಧ ದಾವಣಗೆರೆ ಆಹಾರ ನಿರೀಕ್ಷಕರು ಅಂಗಡಿ ಮುಚ್ಚಿಸಿದ್ದಾರೆ ದಾವಣಗೆರೆಯಲ್ಲಿ ನಡೆದ ಘಟನೆಯೊಂದರಲ್ಲಿ, ಬಾಲಕನೊಬ್ಬ ತಿನಿಸೊಂದನ್ನು ತಿಂದು ಅಸ್ವಸ್ಥಗೊಂಡು ಬಳಿಕ ಮೃತಪಟ್ಟಿದೆ ಎಂಬಂತೆ, ಸಾಮಾಜಿಕ ಮಾಧ್ಯಮದಲ್ಲಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ನಿನ್ನೆ ದಾವಣಗೆರೆ ಅರುಣಾ ಟಾಕಿಸ್ ಮುಂಬಾಗ ಇರುವ ಎಕ್ಸಿಬಿಷನ್ ನಲ್ಲಿ ನಡೆದ ಘಟನೆ ನಿಮ್ಮ ಮಕ್ಕಳನ್ನು ಕರೆದು…

  • Fact Check: ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆಯೇ?

    Fact Check: ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆಯೇ?

    Claimತಮಿಳುನಾಡಿನ ತೆಂಕಾಸಿಯಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ Fact ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎನ್ನುವುದು ಸುಳ್ಳು. ಹಿಂದೂ ವಾಸ್ತುಶಿಲ್ಪದ ಆಧಾರದಲ್ಲಿ ಈ ಮಸೀದಿಯನ್ನು 16ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ತಮಿಳುನಾಡಿನ ತೆಂಕಾಸಿ ಎಂಬಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇವಸ್ಥಾನವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂದು ಹೇಳುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಲು ನ್ಯೂಸ್‌ಚೆಕರ್‌ ಮುಂದಾಗಿದ್ದು, ಇದು ನಿಜವಲ್ಲ ಎಂದು ತಿಳಿದುಬಂದಿದೆ. Also Read: ನಾಮಪತ್ರ…

  • Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?

    Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?

    Claimರಾಯ್‌ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ರಾಹುಲ್‌ ಗಾಂಧಿ ಭೇಟಿ ನೀಡಿದ್ದಾರೆ Fact ವೈರಲ್‌ ವೀಡಿಯೋ,  ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭ ದಿಯೋಗಢದ ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಂದರ್ಭದ್ದಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆ ನಿಮಿತ್ತ ನಾಮಪತ್ರ ಸಲ್ಲಿಕೆ ಬಳಿಕ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿರುವ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ದೇಶದಲ್ಲಿ…