Ishwarachandra B G
-

Fact Check: ಬಿಯರ್ ಬಾಟಲಿ ಮೇಲೆ ಡಿ.ಕೆ. ಸುರೇಶ್ ಫೋಟೋ ಹಾಕಿ ಮತದಾರರಿಗೆ ಹಂಚಲಾಗುತ್ತಿದೆಯೇ?
Claimಬಿಯರ್ ಬಾಟಲಿ ಮೇಲೆ ಡಿ.ಕೆ.ಸುರೇಶ್ ಫೋಟೋ ಹಾಕಿ ಮತದಾರರಿಗೆ ಹಂಚಲಾಗುತ್ತಿದೆ Fact2023ರಲ್ಲಿ ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ನಕಿರೇಕಲ್ ಕಾಂಗ್ರೆಸ್ ಅಭ್ಯರ್ಥಿ ವೇಮುಲ ವೀರೇಶ ಅವರ ಫೋಟೋ ಹಾಕಿ ಬಾಟಲಿಗಳನ್ನು ವಿತರಿಸಲಾಗಿದ್ದು, ಆ ಫೋಟೊವನ್ನು ತಿರುಚಲಾಗಿದೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಕೇಳಿಬರುತ್ತಿದೆ. ಇದೇ ವೇಳೆ ಬೆಂಗಳೂರು ಗ್ರಾಮಾಂತರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರ ಫೋಟೋದೊಂದಿಗೆ ಬಿಯರ್ ಹಂಚಲಾಗುತ್ತಿದೆ ಎಂದೂ ಹೇಳಲಾಗುತ್ತಿದೆ. ಇದನ್ನು ಹೇಳುವಂತೆ ಬಿಯರ್ ಬಾಟಲಿ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. Also Read:…
-

Fact Check: ಸಚಿವ ರಾಜಣ್ಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಯೇ?
Claim ಸಚಿವ ರಾಜಣ್ಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ದೇಶವೇ ಹೆಮ್ಮೆ ಪಡುವ ಹಿರಿಯ ರಾಜಕೀಯ ಮುತ್ಸದ್ಧಿಗೆ ಇಂತ ಕೀಳು ಮಟ್ಟದ ಹೇಳಿಕೆ ನೀಡಿರುವ ಸಚಿವ ರಾಜಣ್ಣ” ಎಂದಿದೆ. ಇದರ ವೀಡಿಯೋದಲ್ಲಿ “ದೇವೇಗೌಡರು ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ, ಎಂದು ರಾಜಣ್ಣ ಅವರು ಹೇಳುವುದು ಕಾಣಿಸುತ್ತದೆ. Also Read: ಲೋಕಸಭೆ ಚುನಾವಣೆಯಲ್ಲಿ…
-

Weekly wrap: 10 ರಾಜ್ಯಗಳಲ್ಲಿ ಐಎನ್ಡಿಐ ಬಣ ಮುನ್ನಡೆ, ಪ್ರಧಾನಿ ಹೆಲಿಕಾಪ್ಟರ್ ನಲ್ಲಿ ನಿಗೂಢ ಪೆಟ್ಟಿಗೆ, ವಾರದ ಕ್ಲೇಮ್ ನೋಟ
10 ರಾಜ್ಯಗಳಲ್ಲಿ ಐಎನ್ಡಿಐ ಬಣ ಮುನ್ನಡೆ, ಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಲ್ಲಿ ನಿಗೂಢ ಪೆಟ್ಟಿಗೆ, ರಾಹುಲ್ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆ ವೀಡಿಯೋ ಹಂಚಿಕೆ, ರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆ ಎಂಬ ಕ್ಲೇಮುಗಳು ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಇದರೊಂದಿಗೆ ಆರೋಗ್ಯ ಕುರಿತಾಗಿ ದಾಳಿಂಬೆ ರಸ, ಉಪ್ಪು ಮತ್ತು ಜೇನುತುಪ್ಪ ಮಿಶ್ರಣ ತಿನ್ನುವುದರಿಂದ ಹಸಿವು, ಜೀರ್ಣಶಕ್ತಿ ಹೆಚ್ಚುತ್ತದೆ ಎನ್ನುವುದು ನಿಜವೇ…
-

Fact Check: ರಾಹುಲ್ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆಯ ವೀಡಿಯೋ ಹಂಚಿಕೆ
Claimರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರ Factರಾಹುಲ್ ಗಾಂಧಿ ಅವರನ್ನು ನೋಡಲು ನೆರೆದ ಜನರಲ್ಲ, ಬದಲಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಜನ್ಮದಿನದ ಅಂಗವಾಗಿ ಚಿಕ್ಕೋಡಿಯಲ್ಲಿ ನಡೆದ ಅಂತಾರಾಜ್ಯ ಮಟ್ಟದ ಎತ್ತಿನಗಾಡಿ ಓಡಿಸುವ ಸ್ಪರ್ಧೆಯ ವೀಡಿಯೋ ಆಗಿದೆ ರಾಹುಲ್ ಗಾಂಧಿಯವರನ್ನು ನೋಡಲು ಜನಸಾಗರ ನೆರೆದಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಇದು ರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರ! ಮೋದಿಯ ಸಭೆಗೆ ಬಿಜೆಪಿಯವರು 500…
-

Weekly Wrap: ವಯನಾಡಿನಲ್ಲಿ ರಾಹುಲ್ ನಾಮಪತ್ರ ಸಲ್ಲಿಕೆ ವೇಳೆ ಮುಸ್ಲಿಂ ಬಾವುಟ ಹಾರಾಟ, ಹೊಸ ಚಿಚಾಮ್ ಸೇತುವೆ, ವಾರದ ನೋಟ
ವಯನಾಡಿನಲ್ಲಿ ರಾಹುಲ್ ನಾಮಪತ್ರ ಸಲ್ಲಿಕೆ ವೇಳೆ ಮುಸ್ಲಿಂ ಬಾವುಟ ಹಾರಾಟ, ಹಿಮಾಚಲ ಪ್ರದೇಶದಲ್ಲಿ ಹೊಸ ಚಿಚಾಮ್ ಸೇತುವೆ ನಿರ್ಮಿಸಲಾಗಿದೆ, ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದಾರೆ, ಜನಾರ್ದನ ಪೂಜಾರಿಯನ್ನು ಎನ್ ಕೌಂಟರ್ ಮಾಡಿ ಎಂದು ಅಲ್ಪಸಂಖ್ಯಾತ ಸಮುದಾಯದವನೊಬ್ಬ ಕರೆ ಕೊಟ್ಟಿದ್ದಾನೆ ಎಂಬ ಕ್ಲೇಮುಗಳು ಈ ವಾರ ಹರಿದಾಡಿವೆ. ಈ ಕ್ಲೇಮುಗಳು ಚುನಾವಣೆಯ ಹಿನ್ನೆಲೆಯಿಂದ ಹರಿದಾಡಿದ್ದು, ಅವುಗಳನ್ನು ಸತ್ಯಶೋಧನೆ ನಡೆಸಿದಾಗ ಸುಳ್ಳು ಎಂದು ಕಂಡುಬಂದಿದೆ. ಇದರೊಂದಿಗೆ ಆರೋಗ್ಯ ಕುರಿತಾಗಿ ರಾತ್ರಿ ಊಟದ ನಂತರ ಸಿಹಿತಿಂಡಿಗಳನ್ನು…