Ishwarachandra B G

  • Fact Check: ‘ಜನಾರ್ದನ ಪೂಜಾರಿ ಎನ್‌ಕೌಂಟರ್ ಮಾಡಿ’ ಎಂಬ ಹಳೆಯ ವಿವಾದಿತ ಹೇಳಿಕೆ ಹಂಚಿಕೆ

    Fact Check: ‘ಜನಾರ್ದನ ಪೂಜಾರಿ ಎನ್‌ಕೌಂಟರ್ ಮಾಡಿ’ ಎಂಬ ಹಳೆಯ ವಿವಾದಿತ ಹೇಳಿಕೆ ಹಂಚಿಕೆ

    Claimಜನಾರ್ದನ ಪೂಜಾರಿ ಎನ್‌ಕೌಂಟರ್ ಮಾಡಿ ಎಂದು ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಹೇಳಿದ್ದಾನೆ Factವ್ಯಕ್ತಿಯೊಬ್ಬನಿಂದ ಜನಾರ್ದನ ಪೂಜಾರಿ ಎನ್‌ಕೌಂಟರ್ ಮಾಡಿ ಎಂಬ ಹೇಳಿಕೆ ಡಿಸೆಂಬರ್ 2018ರ ಸಮಯದ್ದಾಗಿದೆ. ಆದರೆ ಅದನ್ನು ಈಗಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಂಚಿಕೊಳ್ಳಲಾಗುತ್ತಿದೆ ಜನಾರ್ದನ ಪೂಜಾರಿಯವರನ್ನು ಎನ್‌ಕೌಂಟರ್ ಮಾಡಿ ಎಂದು ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಹೇಳಿದ್ದಾನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಹರಿದಾಡಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ರೀತಿ, ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠ ಬೈಂದೂರು ಹೆಸರಿನಲ್ಲಿರುವ ಈ ಸಂದೇಶದಲ್ಲಿ “ಕಾಂಗ್ರೆಸ್ ಪಕ್ಷದ ಹಿರಿಯ…

  • Fact check: ವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆಯೇ?

    Fact check: ವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆಯೇ?

    Claimವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆ Factವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಿಲ್ಲ. ವೈರಲ್‌ ವೀಡಿಯೋ 2019ನೇ ಇಸವಿಯದ್ದು ಮತ್ತು ಕಾಸರಗೋಡಿನದ್ದಾಗಿದೆ ವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಕೇರಳದ ವಯನಾಡ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆಯ ರ‍್ಯಾಲಿಯಲ್ಲಿ ಮುಸಲ್ಮಾನರ…

  • Fact Check: ಹಿಮಾಚಲ ಪ್ರದೇಶದಲ್ಲಿ ಚಿಚಾಮ್‌ ಸೇತುವೆಯನ್ನು ಹೊಸದಾಗಿ ನಿರ್ಮಿಸಲಾಗಿದೆಯೇ?

    Fact Check: ಹಿಮಾಚಲ ಪ್ರದೇಶದಲ್ಲಿ ಚಿಚಾಮ್‌ ಸೇತುವೆಯನ್ನು ಹೊಸದಾಗಿ ನಿರ್ಮಿಸಲಾಗಿದೆಯೇ?

    Claim ಹಿಮಾಚಲ ಪ್ರದೇಶದಲ್ಲಿ ಚಿಚಾಮ್‌ ಸೇತುವೆಯನ್ನು ಹೊಸದಾಗಿ ನಿರ್ಮಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದು ಹರಿದಾಡುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧೆಡೆ ಇಂತಹ ಕ್ಲೇಮ್‌ ಗಳು ಕಂಡುಬಂದಿವೆ. ಇದರ ಬಗ್ಗೆ ನಾವು ಸತ್ಯಶೋಧನೆ ನಡೆಸಿದ್ದು ಇದು ತಪ್ಪಾದ ಸಂದರ್ಭ ಎಂದು ಕಂಡುಬಂದಿದೆ. ಇದೇ ರೀತಿಯ ಕ್ಲೇಮುಗಳನ್ನು ಇಲ್ಲಿ ಇಲ್ಲಿ ಇಲ್ಲಿ ನೋಡಬಹುದು. Also Read: ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರೇ, ಸತ್ಯ ಏನು? Fact ಸತ್ಯಶೋಧನೆಗಾಗಿ ನಾವು ಮೊದಲು ಗೂಗಲ್…

  • Fact Check: ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರೇ, ಸತ್ಯ ಏನು?

    Fact Check: ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರೇ, ಸತ್ಯ ಏನು?

    Claimಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರು Factಬಪ್ಪನಾಡು ದೇಗುಲದಲ್ಲಿ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದಾರೆ ಎನ್ನಲಾದ ವಾಹನ ಮುಸ್ಲಿಮರದ್ದಲ್ಲ, ಅದು ಜಾತ್ರೆಗೆ ಬಂದ ವ್ಯಾಪಾರಿಗಳದ್ದಾಗಿತ್ತು ಬಪ್ಪನಾಡಿನಲ್ಲಿ ದೇವರ ರಥ ಬರುವ ದಾರಿಗೆ ಅಡ್ಡಲಾಗಿ ಮುಸ್ಲಿಮರು ವಾಹನಗಳನ್ನು ಇಟ್ಟಿದ್ದು ಅದನ್ನು ಹಿಂದೂ ಭಕ್ತರು ಎತ್ತಿ ಆಚೆಗೆ ಹಾಕಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಹಲವಾರು ವಿನಂತಿಗಳ ನಂತರವೂ ಮುಸ್ಲಿಂ ತನ್ನ ಕಾರನ್ನು ರಥಕ್ಕಾಗಿ ಪಕ್ಕಕ್ಕೆ…

  • Weekly wrap: ಪೊಲೀಸರಿಗೆ ಸಂಸದ ಡಿ.ಕೆ. ಸುರೇಶ್‌ ಆವಾಜ್, ವೀರಪ್ಪನ್‌ ಪುತ್ರಿಗೆ ಬಿಜೆಪಿ ಟಿಕೆಟ್, ವಾರದ ನೋಟ

    Weekly wrap: ಪೊಲೀಸರಿಗೆ ಸಂಸದ ಡಿ.ಕೆ. ಸುರೇಶ್‌ ಆವಾಜ್, ವೀರಪ್ಪನ್‌ ಪುತ್ರಿಗೆ ಬಿಜೆಪಿ ಟಿಕೆಟ್, ವಾರದ ನೋಟ

    ಪೊಲೀಸರಿಗೆ ಸಂಸದ ಡಿ.ಕೆ. ಸುರೇಶ್‌ ಆವಾಜ್, ವೀರಪ್ಪನ್‌ ಪುತ್ರಿ ವಿದ್ಯಾರಾಣಿಗೆ ಬಿಜೆಪಿ ಟಿಕೆಟ್, ಡಿಎಂಕೆ ನಾಯಕಿ ಕನಿಮೋಳಿಯನ್ನು ಊರಿನೊಳಕ್ಕೆ ಬಿಡದ ಜನ, ಅಸ್ತಮಾಕ್ಕೆ ಬೆಳ್ಳುಳ್ಳಿ ಜ್ಯೂಸ್‌ ಔಷಧ ಎಂಬ ಕ್ಲೇಮ್ ಗಳು, ತೈವಾನ ಭೂಕಂಪ ಎಂದು ಟರ್ಕಿ ಭೂಕಂಪದ ವೀಡಿಯೋ ಈ ವಾರ ಹರಿದಾಡಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಕುರಿತ ಕ್ಲೇಮ್ ಗಳು ಹೆಚ್ಚಾಗಿದ್ದವು. ಇವುಗಳ ಕುರಿತು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು ಸುಳ್ಳು ಎಂದು ಸಾಬೀತು ಮಾಡಿದೆ. ಸಂಸದ ಡಿ.ಕೆ. ಸುರೇಶ್ ಪೊಲೀಸರಿಗೆ ಆವಾಜ್‌ ಹಾಕಿದ…

  • Fact Check: ಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎಂಬ ಹೇಳಿಕೆ ನಿಜವೇ?

    Fact Check: ಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎಂಬ ಹೇಳಿಕೆ ನಿಜವೇ?

    Claimಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ Factಕನಿಮೋಳಿ ಅವರನ್ನು ತೂತುಕುಡಿಯಲ್ಲಿ ಮಾತನಾಡುವಂತೆ ಹೇಳಿದ ವೀಡಿಯೋ ಇದಾಗಿದ್ದು, ಅವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎನ್ನುವುದು ಸುಳ್ಳಾಗಿದೆ ಕನಿಮೋಳಿಯವರನ್ನು ಊರಿಗೆ ಬರದಂತೆ ತಡೆಯಲಾಗಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ತಮಿಳುನಾಡಿನಲ್ಲಿ  ಕನ್ನಿಮೋಳಿ ಅಕ್ಕ ಅವರ್ಗಳ್ ಊರಿನ ಒಳಗಡೆ ಬಿಟ್ಟು ಕೊಡದ ಜನತೆ..” ಎಂದಿದೆ. Also Read: ಕಾಡುಗಳ್ಳ ವೀರಪ್ಪನ್‌ ಮಗಳು ವಿದ್ಯಾರಾಣಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ? ಈ ವೀಡಿಯೋದ ಬಗ್ಗೆ ನಾವು ಸತ್ಯಶೋಧನೆ…

  • Fact Check: ತೈವಾನ್ ನಲ್ಲಿ ಭೂಕಂಪ ಎಂದು ಹಂಚಿಕೊಳ್ಳಲಾದ ವೀಡಿಯೋಗಳು ಟರ್ಕಿಯದ್ದು!

    Fact Check: ತೈವಾನ್ ನಲ್ಲಿ ಭೂಕಂಪ ಎಂದು ಹಂಚಿಕೊಳ್ಳಲಾದ ವೀಡಿಯೋಗಳು ಟರ್ಕಿಯದ್ದು!

    Claim ತೈವಾನ್‌ ನಲ್ಲಿ ಭೂಕಂಪ ವೇಳೆ ಕುಸಿದು ಬೀಳುತ್ತಿರುವ ಬಹುಮಡಿ ಕಟ್ಟಡಗಳು ಎಂದು ವೀಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋದ ಸತ್ಯಶೋಧನೆಯನ್ನು ನಾವು ನಡೆಸಿದ್ದು ಇವುಗಳು ತೈವಾನ್‌ ಭೂಕಂಪಕ್ಕೆ ಸಂಬಂಧಿಸಿದ್ದಲ್ಲ ಎಂದು ಕಂಡುಬಂದಿದೆ. Also Read: ಕಾಡುಗಳ್ಳ ವೀರಪ್ಪನ್‌ ಮಗಳು ವಿದ್ಯಾರಾಣಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ? ಇಂತಹ ಪೋಸ್ಟ್ ಗಳ ಆರ್ಕೈವ್‌ ಆವೃತ್ತಿಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. Fact ಸತ್ಯಶೋಧನೆಯ ಭಾಗವಾಗಿ ನಾವು ವೀಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ವೀಡಿಯೋವನ್ನು ಎಚ್ಚರಿಕೆಯಿಂದ ವಿಶ್ಲೇಷಿಸಿದಾಗ, ವೀಡಿಯೋ ವಾಸ್ತವವಾಗಿ ಎರಡು ತುಣುಕುಗಳನ್ನು ಸೇರಿಸಿ…

  • Fact Check: ಕಾಡುಗಳ್ಳ ವೀರಪ್ಪನ್‌ ಮಗಳು ವಿದ್ಯಾರಾಣಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ?

    Fact Check: ಕಾಡುಗಳ್ಳ ವೀರಪ್ಪನ್‌ ಮಗಳು ವಿದ್ಯಾರಾಣಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ?

    Claim ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಕಂಡುಬಂದಿದ್ದು, ಇದನ್ನು ನ್ಯೂಸ್‌ಚೆಕರ್ ಸತ್ಯಶೋಧನೆಗೆ ಒಳಪಡಿಸಿದ್ದು ಇದು ಸುಳ್ಳು ಎಂದು ಕಂಡುಕೊಂಡಿದೆ. Also Read: ಸಂಸದ ಡಿ.ಕೆ. ಸುರೇಶ್ ಪೊಲೀಸರಿಗೆ ಆವಾಜ್‌ ಹಾಕಿದ ಹಳೆ ವೀಡಿಯೋ ಹಂಚಿಕೆ ಈ ಪೋಸ್ಟ್ ನ ಆರ್ಕೈವ್ ಪುಟ ಇಲ್ಲಿದೆ. Fact ಸತ್ಯಶೋಧನೆಗಾಗಿ ನಾವು ಗೂಗಲ್‌ ಕೀವರ್ಡ್ ಸರ್ಚ್ ನಡೆಸಿದ್ದೇವೆ. ಈ ವೇಳೆ ಮಾಧ್ಯಮ…

  • Fact Check: ಸಂಸದ ಡಿ.ಕೆ. ಸುರೇಶ್ ಪೊಲೀಸರಿಗೆ ಆವಾಜ್‌ ಹಾಕಿದ ಹಳೆ ವೀಡಿಯೋ ಹಂಚಿಕೆ

    Fact Check: ಸಂಸದ ಡಿ.ಕೆ. ಸುರೇಶ್ ಪೊಲೀಸರಿಗೆ ಆವಾಜ್‌ ಹಾಕಿದ ಹಳೆ ವೀಡಿಯೋ ಹಂಚಿಕೆ

    Claimಸಂಸದ ಡಿ.ಕೆ. ಸುರೇಶ್ ಅವರಿಂದ ಪೊಲೀಸರಿಗೆ ಆವಾಜ್‌ Factಸಂಸದ ಡಿ.ಕೆ. ಸುರೇಶ್ ಅವರಿಂದ ಪೊಲೀಸರಿಗೆ ಆವಾಜ್‌ ಎಂದ ವೀಡಿಯೋ 2023ರ ವಿಧಾನಸಭೆ ಚುನಾವಣೆ ಸಮಯದ್ದಾಗಿದ್ದು, ಇತ್ತೀಚಿನದ್ದಲ್ಲ ಸಂಸದ ಡಿ.ಕೆ.ಸುರೇಶ್ ಅವರು ದಾದಾಗಿರಿ ಮಾಡುತ್ತಿದ್ದಾರೆ ಎಂದು ವೀಡಿಯೋವೊಂದನ್ನು ವಿಧಾನಸಬೆ ವಿರೋಧಪಕ್ಷದ ನಾಯಕ ಆರ್ ಅಶೋಕ್‌ ಅವರು ಹಂಚಿಕೊಂಡಿದ್ದಾರೆ. ಎಕ್ಸ್ ಖಾತೆಯಲ್ಲಿ ವೀಡಿಯೋವನ್ನು ಶೇರ್ ಮಾಡಿಕೊಂಡಿರುವ ಅಶೋಕ್‌ ಅವರು, ಹೇಳಿಕೆಯಲ್ಲಿ ಯತೀಂದ್ರ ಅವರೇ, ನಿನ್ನೆ ನಿಮ್ಮ ತಂದೆ ಸಿದ್ದರಾಮಯ್ಯನವರ ಗೂಂಡಾಗಿರಿಯ ಸ್ಯಾಂಪಲ್ ನೋಡಿದಿರಿ. ಇವತ್ತು ನಿಮ್ಮ ಕನಕಪುರ ಪಾಳೇಗಾರರ ದಾದಾಗಿರಿ…

  • Fact Check: ಫೋರ್ಬ್ಸ್ ನ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆಯೇ?

    Fact Check: ಫೋರ್ಬ್ಸ್ ನ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆಯೇ?

    Claim ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗದಲ್ಲಿ ಹೇಳಿಕೆ ಹರಿದಾಡುತ್ತಿದೆ. Also Read: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ Fact ಫೋರ್ಬ್ಸ್ ವಿಶ್ವದ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ ಏಳನೇ ಸ್ಥಾನದಲ್ಲಿದ್ದಾರೆ ಎಂಬ ಹೇಳಿಕೆಯನ್ನು ನ್ಯೂಸ್ಚೆಕರ್ 2020 ರ ಅಕ್ಟೋಬರ್ 15 ರಂದು ತನಿಖೆ ನಡೆಸಿದೆ. ನಮ್ಮ ತನಿಖೆಯ ಪ್ರಕಾರ, ವಾಸ್ತವವಾಗಿ…