Ishwarachandra B G
-

Weekly wrap: ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್, ವಾರದ ನೋಟ
ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್ ಗಾಂಧಿ ಎಂಬ ಕ್ಲೇಮುಗಳು ಈ ವಾರ ಪ್ರಮುಖವಾಗಿದ್ದವು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಸಂಬಂಧಿ ಕ್ಲೇಮುಗಳು ಹರಿದಾಡಿದ್ದವು. ಇವುಗಳ ಹೊರತಾಗಿ ಕೋಮು ವಿಚಾರದ ಕ್ಲೇಮುಗಳೂ ಇದ್ದವು. ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದು ವೈರಲ್ ವೀಡಿಯೋ, ಉತ್ತರ ಪ್ರದೇಶದಲ್ಲಿ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸಿದ ವ್ಯಕ್ತಿಗೆ ಗುಂಡೇಟು, ಗದಗಿನಲ್ಲಿ ಕಾಣಿಸಿಕೊಂಡ ಚಿರತೆಯ ಹಳೆ ವೀಡಿಯೋ ಬೆಂಗಳೂರಿನದ್ದು ಎಂಬ ಹೇಳಿಕೆ, ನಿತ್ಯ…
-

Weekly wrap: ರಾಣಿ ಕಾ ಹಜಿರಾದಲ್ಲಿ ದೇಗುಲ, ಮುಸ್ಲಿಂ ಆಗಿಯೇ ಹುಟ್ಟುತ್ತೇನೆಂದ ಸಿಎಂ ಸಿದ್ದರಾಮಯ್ಯ, ವಾರದ ಕ್ಲೇಮ್ ನೋಟ
ಅಹಮದಾಬಾದ್ ರಾಣಿ ಕಾ ಹಜಿರಾದಲ್ಲಿ ದೇಗುಲ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿಯೇ ಹುಟ್ಟುತ್ತೇನೆಂದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಕುಡಿಯುವ ನೀರಿನ ವಿಚಾರದ ಸಭೆಯಲ್ಲಿ ಚಿಪ್ಸ್ ತಿಂದ ಡಿ.ಕೆ.ಶಿವಕುಮಾರ್, ಕುಡಿಯಲು ನೀರಿಲ್ಲದಿದ್ದರೂ ಕಾವೇರಿ ನೀರು ತಮಿಳುನಾಡಿಗೆ ಎಂಬ ಕ್ಲೇಮುಗಳು ಈ ವಾರ ಹರಿದಾಡಿವೆ. ಕುಡಿಯುವ ನೀರಿನ ಕುರಿತ ಎರಡು ಕ್ಲೇಮುಗಳು ಈ ವಾರ ಕಂಡುಬಂದಿದ್ದವು. ಇದು ಹೊರತಾಗಿ ಎರಡು ಕ್ಲೇಮುಗಳು ಕೋಮು ವಿಚಾರಕ್ಕೆ ಸಂಬಂಧಿಸಿದ್ದಾಗಿತ್ತು. ಇವುಗಳನ್ನು ನ್ಯೂಸ್ಚೆಕರ್ ತನಿಖೆ ಮಾಡಿದ್ದು, ಇವುಗಳು ಸುಳ್ಳು ಎಂದು ಕಂಡುಬಂದಿದೆ. ಅಹಮದಾಬಾದ್ನ ರಾಣಿ…
-

Fact Check: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ?
Claimಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರು Factವೈರಲ್ ವೀಡಿಯೋ ಬೆಂಗಳೂರಿನ ನೀರಿನ ಬಿಕ್ಕಟ್ಟಿನ ಬಗ್ಗೆ ಕರೆದ ಸಭೆಯದ್ದಲ್ಲ, ಅದು ಸುಮಾರು ಮೂರು ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಸಭೆಯ ವೀಡಿಯೋ ಆಗಿದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭೆಯೊಂದರ ಮಧ್ಯದಲ್ಲಿ ಏನನ್ನೋ ತಿನ್ನುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸರ್ಕಾರವು ಸಭೆ ಕರೆದಿದ್ದು, ಅದರಲ್ಲಿ ಡಿ.ಕೆ. ಶಿವಕುಮಾರ್ ಅವರು ತಿನ್ನಲು ಆರಂಭಿಸಿದರು…
-

Fact Check: ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆಯೇ?
Claimಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ Factಮಂಡ್ಯದಲ್ಲಿ ನಡೆದ ಗ್ಯಾರೆಂಟಿ ಸಮಾವೇಶದಲ್ಲಿ ಸಿದ್ದರಾಮಯ್ಯನವರು ದೇವೇಗೌಡರನ್ನು ಉದ್ದೇಶಿಸಿ ಹೇಳಿದ ಮಾತುಗಳ ವೀಡಿಯೋವನ್ನು ಕತ್ತರಿಸಿ, ಬಳಸಿರುವುದು ಕಂಡುಬಂದಿದೆ ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಗಳು ಹರಿದಾಡುತ್ತಿವೆ. ಎಕ್ಸ್ ಪೋಸ್ಟ್ ನಲ್ಲಿ ಕಂಡುಬಂದ ಪ್ರಕಾರ “ಬಿಜೆಪಿ ಮೇಲಿನ ಕೋಪಕ್ಕೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮುಸ್ಲಿಂ ಓಲೈಕೆಯ ತುತ್ತತುದಿಗೇರಿದ ಸಿದ್ದರಾಮಯ್ಯ…