Ishwarachandra B G

  • Weekly wrap: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್‌, ವಾರದ ನೋಟ

    Weekly wrap: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್‌, ವಾರದ ನೋಟ

    ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ  ಜೈಲಿನಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್‌ ಗಾಂಧಿ ಎಂಬ ಕ್ಲೇಮುಗಳು ಈ ವಾರ ಪ್ರಮುಖವಾಗಿದ್ದವು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಸಂಬಂಧಿ ಕ್ಲೇಮುಗಳು ಹರಿದಾಡಿದ್ದವು. ಇವುಗಳ ಹೊರತಾಗಿ ಕೋಮು ವಿಚಾರದ ಕ್ಲೇಮುಗಳೂ ಇದ್ದವು. ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದು ವೈರಲ್‌ ವೀಡಿಯೋ, ಉತ್ತರ ಪ್ರದೇಶದಲ್ಲಿ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸಿದ ವ್ಯಕ್ತಿಗೆ ಗುಂಡೇಟು, ಗದಗಿನಲ್ಲಿ ಕಾಣಿಸಿಕೊಂಡ ಚಿರತೆಯ ಹಳೆ ವೀಡಿಯೋ ಬೆಂಗಳೂರಿನದ್ದು ಎಂಬ ಹೇಳಿಕೆ, ನಿತ್ಯ…

  • Fact Check: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

    Fact Check: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

    Claim:ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು Factಜೀನತ್ ಬಕ್ಷ್ ಹೆಸರಿನ ಈ ಮಸೀದಿ ಮಂಗಳೂರಿನ ಬಂದರು ಪ್ರದೇಶದಲ್ಲಿದ್ದು ಅತ್ಯಂತ ಹಳೆಯ ಮಸೀದಿ. ಇದು ದೇಗುಲವಾಗಿತ್ತು ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಪ್ರಾಚೀನ ದೇಗುಲ ಈಗ ಮಸೀದಿಯಾಗಿದೆ ಎಂಬರ್ಥದಲ್ಲಿ ಪ್ರಾಚೀನ ವಾಸ್ತು ಶೈಲಿಯ ಮಸೀದಿ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ವೀಡಿಯೋವನ್ನು “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ.…

  • Fact Check: ರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ? ವೈರಲ್ ವೀಡಿಯೋದ ಸತ್ಯ ಇಲ್ಲಿದೆ

    Fact Check: ರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ? ವೈರಲ್ ವೀಡಿಯೋದ ಸತ್ಯ ಇಲ್ಲಿದೆ

    Claimರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ Fact7 ವರ್ಷದ ಹಳೆಯ ವೀಡಿಯೋವನ್ನು ಎಡಿಟ್ ಮಾಡಿ, ಮೋದಿ-ಮೋದಿ ಘೋಷಣೆ ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಮಾರ್ಚ್ 19, 2024 ರಂದು, ಎಕ್ಸ್ ಪೋಸ್ಟ್ ಒಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಲಿಯ 41 ಸೆಕೆಂಡುಗಳ ಉದ್ದದ ವೀಡಿಯೋವನ್ನು ಹಂಚಕೊಳ್ಳಲಾಗಿದೆ. ಅದರಲ್ಲಿ ಗುಜರಾತ್ ನ ಅಹಮದ್‌ ನಗರದಲ್ಲಿ ನಡೆದ ರಾಹುಲ್‌ ಗಾಂಧಿಯವರ ರಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳಲಾಗಿದೆ.  ಅಲ್ಪೇಶ್ ಠಾಕೂರ್ ಅವರು ರಾಹುಲ್ ಗಾಂಧಿ…

  • Fact Check: ಉತ್ತರ ಪ್ರದೇಶದಲ್ಲಿ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸಿದ ವ್ಯಕ್ತಿಗೆ ಗುಂಡೇಟು ಎಂದ ವೀಡಿಯೋ ಕಲಬುರಗಿಯದ್ದು!

    Fact Check: ಉತ್ತರ ಪ್ರದೇಶದಲ್ಲಿ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸಿದ ವ್ಯಕ್ತಿಗೆ ಗುಂಡೇಟು ಎಂದ ವೀಡಿಯೋ ಕಲಬುರಗಿಯದ್ದು!

    Claim ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸುತ್ತಿದ್ದು, ಆತನಿಗೆ ಯೋಗಿ ಪೊಲೀಸರು ಸರಿಯಾದ ರೀತಿ ಮಾಡಿದ್ದಾರೆ Factಸಾರ್ವಜನಿಕ ಸ್ಥಳದಲ್ಲಿ ಚಾಕು ತೋರಿಸಿ ಬೆದರಿಸುತ್ತಿದ್ದ ವ್ಯಕ್ತಿಗೆ ಗುಂಡೇಟು ಹೊಡೆದ ಘಟನೆ 2023ರಲ್ಲಿ ನಡೆದಿದ್ದು, ಉತ್ತರ ಪ್ರದೇಶದ್ದಲ್ಲ  ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸುತ್ತಿದ್ದು, ಆತನಿಗೆ ಯೋಗಿ ಪೊಲೀಸರು ಸರಿಯಾದ ರೀತಿ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಓಡಾಡುತ್ತಿದೆ. ಎಕ್ಸ್ ಪೋಸ್ಟ್ ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ “ಈತ ಉತ್ತರ ಪ್ರದೇಶದ…

  • Fact Check: ವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು ಎಂಬ ಹೇಳಿಕೆ ಸುಳ್ಳು

    Fact Check: ವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು ಎಂಬ ಹೇಳಿಕೆ ಸುಳ್ಳು

    Claimವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು Factರಾಹುಲ್‌ ಗಾಂಧಿಯವರು ವಿಠಲ ವಿಗ್ರಹ ಸ್ವೀಕರಿಸಲು ನಿರಾಕರಿಸಿದರು ಎನ್ನುವುದು ಸುಳ್ಳು, ಅವರು ಪೇಟ ಕಟ್ಟಿ, ಹೂಮಾಲೆ ಗೌರವ ಸ್ವೀಕರಿಸಿದ ಬಳಿಕ ವಿಗ್ರಹವನ್ನು ಸ್ವೀಕರಿಸಿದ್ದಾರೆ. ಈ ವೀಡಿಯೋವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರು ನೀಡಿದ ವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಹಿಂದೂ ದೇವರಿಗೆ ರಾಹುಲ್‌ ಅವಮಾನ” ಹೇಳಿಕೆಯೊಂದಿಗೆ ವೀಡಿಯೋ ಹರಿದಾಡುತ್ತಿದ್ದು,…

  • Fact Check: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆಯೇ?

    Fact Check: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆಯೇ?

    Claimಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆ Fact2018ರಲ್ಲಿ ಕಾಂಗ್ರೆಸ್‌ ನಾಯಕ ಸಗೀರ್ ಸಯೀದ್‌ ಖಾನ್‌ ನೀಡಿರುವ ವಿವಾದಿತ ಹೇಳಿಕೆಯನ್ನು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಮೆಸೇಜ್‌ ನಲ್ಲಿ “ಕಾಂಗ್ರೆಸ್ಸಿಗರನ್ನ ನಾವೇಕೆ ಅಷ್ಟೊಂದು ದ್ವೇಷಿಸುವುದು ಗೊತ್ತಾ..?” ಎಂದು ಪತ್ರಿಕೆಯೊಂದರ ಸುದ್ದಿಯನ್ನು ಲಗತ್ತಿಸಲಾಗಿದೆ. ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ನ್ಯೂಸ್‌ಚೆಕರ್ ವಾಟ್ಸಾಪ್‌ ಟಿಪ್ ಲೈನ್‌…

  • Fact Check: ಬೆಂಗಳೂರು-ಮೈಸೂರು ಹೈವೇಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದ ವೀಡಿಯೋ ಗದಗಿನದ್ದು!

    Fact Check: ಬೆಂಗಳೂರು-ಮೈಸೂರು ಹೈವೇಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದ ವೀಡಿಯೋ ಗದಗಿನದ್ದು!

    Claim ಬೆಂಗಳೂರು-ಮೈಸೂರು ಹೈವೇಯ ನಿಡ್ಲಘಟ್ಟ ಸರ್ವಿಸ್‌ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಹರಿದಾಡುತ್ತಿದೆ. ಫೇಸ್‌ಬುಕ್‌ ಹೇಳಿಕೆಯೊಂದರಲ್ಲಿ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ಇದರ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದ, ಇದು ಸುಳ್ಳು ಎಂದು ಕಂಡುಬಂದಿದೆ. Also Read: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ? Fact ವೈರಲ್ ವೀಡಿಯೋದ ಸತ್ಯಾಸತ್ಯತೆಯನ್ನು ತನಿಖೆ ನಡೆಸಲು ನಾವು ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್‌ ಸರ್ಚ್ ನಡೆಸಿದ್ದೇವೆ. ಈ ವೇಳೆ ಎಪ್ರಿಲ್ 17,…

  • Weekly wrap: ರಾಣಿ ಕಾ ಹಜಿರಾದಲ್ಲಿ ದೇಗುಲ, ಮುಸ್ಲಿಂ ಆಗಿಯೇ ಹುಟ್ಟುತ್ತೇನೆಂದ ಸಿಎಂ ಸಿದ್ದರಾಮಯ್ಯ, ವಾರದ ಕ್ಲೇಮ್‌ ನೋಟ

    Weekly wrap: ರಾಣಿ ಕಾ ಹಜಿರಾದಲ್ಲಿ ದೇಗುಲ, ಮುಸ್ಲಿಂ ಆಗಿಯೇ ಹುಟ್ಟುತ್ತೇನೆಂದ ಸಿಎಂ ಸಿದ್ದರಾಮಯ್ಯ, ವಾರದ ಕ್ಲೇಮ್‌ ನೋಟ

    ಅಹಮದಾಬಾದ್‌ ರಾಣಿ ಕಾ ಹಜಿರಾದಲ್ಲಿ ದೇಗುಲ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿಯೇ ಹುಟ್ಟುತ್ತೇನೆಂದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಕುಡಿಯುವ ನೀರಿನ ವಿಚಾರದ ಸಭೆಯಲ್ಲಿ ಚಿಪ್ಸ್ ತಿಂದ ಡಿ.ಕೆ.ಶಿವಕುಮಾರ್, ಕುಡಿಯಲು ನೀರಿಲ್ಲದಿದ್ದರೂ ಕಾವೇರಿ ನೀರು ತಮಿಳುನಾಡಿಗೆ ಎಂಬ ಕ್ಲೇಮುಗಳು ಈ ವಾರ ಹರಿದಾಡಿವೆ. ಕುಡಿಯುವ ನೀರಿನ ಕುರಿತ ಎರಡು ಕ್ಲೇಮುಗಳು ಈ ವಾರ ಕಂಡುಬಂದಿದ್ದವು. ಇದು ಹೊರತಾಗಿ ಎರಡು ಕ್ಲೇಮುಗಳು ಕೋಮು ವಿಚಾರಕ್ಕೆ ಸಂಬಂಧಿಸಿದ್ದಾಗಿತ್ತು. ಇವುಗಳನ್ನು ನ್ಯೂಸ್‌ಚೆಕರ್‌ ತನಿಖೆ ಮಾಡಿದ್ದು, ಇವುಗಳು ಸುಳ್ಳು ಎಂದು ಕಂಡುಬಂದಿದೆ. ಅಹಮದಾಬಾದ್‌ನ ರಾಣಿ…

  • Fact Check: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ?

    Fact Check: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ?

    Claimಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರು Factವೈರಲ್ ವೀಡಿಯೋ ಬೆಂಗಳೂರಿನ ನೀರಿನ ಬಿಕ್ಕಟ್ಟಿನ ಬಗ್ಗೆ ಕರೆದ ಸಭೆಯದ್ದಲ್ಲ, ಅದು ಸುಮಾರು ಮೂರು ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಸಭೆಯ ವೀಡಿಯೋ ಆಗಿದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭೆಯೊಂದರ ಮಧ್ಯದಲ್ಲಿ ಏನನ್ನೋ ತಿನ್ನುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸರ್ಕಾರವು ಸಭೆ ಕರೆದಿದ್ದು, ಅದರಲ್ಲಿ ಡಿ.ಕೆ. ಶಿವಕುಮಾರ್ ಅವರು ತಿನ್ನಲು ಆರಂಭಿಸಿದರು…

  • Fact Check: ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆಯೇ?

    Fact Check: ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆಯೇ?

    Claimಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ Factಮಂಡ್ಯದಲ್ಲಿ ನಡೆದ ಗ್ಯಾರೆಂಟಿ ಸಮಾವೇಶದಲ್ಲಿ ಸಿದ್ದರಾಮಯ್ಯನವರು ದೇವೇಗೌಡರನ್ನು ಉದ್ದೇಶಿಸಿ ಹೇಳಿದ ಮಾತುಗಳ ವೀಡಿಯೋವನ್ನು ಕತ್ತರಿಸಿ, ಬಳಸಿರುವುದು ಕಂಡುಬಂದಿದೆ ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಗಳು ಹರಿದಾಡುತ್ತಿವೆ. ಎಕ್ಸ್ ಪೋಸ್ಟ್ ನಲ್ಲಿ ಕಂಡುಬಂದ ಪ್ರಕಾರ “ಬಿಜೆಪಿ ಮೇಲಿನ ಕೋಪಕ್ಕೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮುಸ್ಲಿಂ ಓಲೈಕೆಯ  ತುತ್ತತುದಿಗೇರಿದ ಸಿದ್ದರಾಮಯ್ಯ…