JP Tripathi
-

Fact Check: ಕೇರಳದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹನ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆಯೇ? ನಿಜಾಂಶ ಇಲ್ಲಿದೆ
Claim ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸುವಾಗ ಕಾಂಗ್ರೆಸ್ಸಿಗರ ಲುಂಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವೀಡಿಯೋದೊಂದಿಗೆ ಹೇಳಿಕೆಯೊಂದು ವೈರಲ್ ಆಗಿದೆ. Also Read: ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ ಈ ವೀಡಿಯೋದಲ್ಲಿ ಕೆಲವು ಜನರು ಪ್ರತಿಕೃತಿ ದಹಿಸುತ್ತಿರುವ ದೃಶ್ಯ ಮತ್ತು, ಈ ವೀಡಿಯೋಕ್ಕೆ ‘ಲುಂಗಿ ಡ್ಯಾನ್ಸ್’ ಹಾಡಿನ ಆಡಿಯೋವನ್ನು ಸಹ ಸೇರಿಸಲಾಗಿದೆ. 0.23 ಸೆಕೆಂಡ್ ಗಳ ಈ ವೀಡಿಯೋದಲ್ಲಿ ದಹನದ ವೇಳೆ ಲುಂಗಿಗೆ ಬೆಂಕಿ ಹತ್ತಿಕೊಳ್ಳುವುದು…
-

Fact Check: ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು!
Claimಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ Factವೈರಲ್ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು, ಅಯೋಧ್ಯೆಯದ್ದಲ್ಲ ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದು ಫೋಟೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಶ್ರೀಬಾಲರಾಮನ ನೋಡಲು ಜನಸಾಗರ, ದಲಿತ, ಬಲಿತ, ಸ್ಪೃಶ್ಯ, ಅಸ್ಪೃಶ್ಯ, ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಈ ಎಲ್ಲಾ ಹುಟ್ಟು ಭ್ರಮೆಗಳನ್ನು ಕಳಚಿ ಹಾಕಿ ಸಾಗರೋಪಾದಿಯಲ್ಲಿ ರಾಮನಲ್ಲಿ ಕರಗಿ ರಾಮಭಕ್ತರಾಗಿ ಕಳೆದುಹೋದರು! ಸಂವಿಧಾನದಿಂದ ಸಾಧ್ಯವಾಗದ್ದು ರಾಮನಾಮದಿಂದ ಸಾಧ್ಯವಾಯಿತು! ಇದುವೆ ಸನಾತನ ಧರ್ಮ!” ಎಂದಿದೆ. Also Read:…