JP Tripathi

  • Fact Check: ಕೇರಳದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹನ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆಯೇ? ನಿಜಾಂಶ ಇಲ್ಲಿದೆ

    Fact Check: ಕೇರಳದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹನ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆಯೇ? ನಿಜಾಂಶ ಇಲ್ಲಿದೆ

    Claim ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸುವಾಗ   ಕಾಂಗ್ರೆಸ್ಸಿಗರ ಲುಂಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವೀಡಿಯೋದೊಂದಿಗೆ ಹೇಳಿಕೆಯೊಂದು ವೈರಲ್‌ ಆಗಿದೆ. Also Read: ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ ಈ ವೀಡಿಯೋದಲ್ಲಿ ಕೆಲವು ಜನರು ಪ್ರತಿಕೃತಿ ದಹಿಸುತ್ತಿರುವ ದೃಶ್ಯ ಮತ್ತು, ಈ ವೀಡಿಯೋಕ್ಕೆ ‘ಲುಂಗಿ ಡ್ಯಾನ್ಸ್’ ಹಾಡಿನ ಆಡಿಯೋವನ್ನು ಸಹ ಸೇರಿಸಲಾಗಿದೆ. 0.23 ಸೆಕೆಂಡ್ ಗಳ ಈ ವೀಡಿಯೋದಲ್ಲಿ ದಹನದ ವೇಳೆ ಲುಂಗಿಗೆ ಬೆಂಕಿ ಹತ್ತಿಕೊಳ್ಳುವುದು…

  • Fact Check: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 21 ಬಿಲಿಯನ್‌ ವರ್ಷ ಹಳೆಯ ಡ್ರೋನ್‌ ಸಿಕ್ಕಿದೆಯೇ?

    Fact Check: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 21 ಬಿಲಿಯನ್‌ ವರ್ಷ ಹಳೆಯ ಡ್ರೋನ್‌ ಸಿಕ್ಕಿದೆಯೇ?

    Claim ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 21 ಬಿಲಿಯನ್‌ ವರ್ಷ ಹಳೆಯ ಡ್ರೋನ್‌ ಸಿಕ್ಕಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಕ್ಲೇಮಿನ ಪ್ರಕಾರ, “ಉತ್ತರ ಪ್ರದೇಶದ ಪ್ರಯಾಗರಾಜ್ ಅಲ್ಲಿ ಉತ್ಖತನ ಮಾಡುವಾಗ ಸಿಕ್ಕಿದ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋನ್. ಜಗತ್ತಿನ ಅತ್ಯಂತ ಹಳೆಯ ಮತ್ತು ಮೂಲ ನಾಗರೀಕತೆ ನನ್ನ ಸನಾತನ ಆರ್ಯ ನಾಗರೀಕತೆ. ಜೈ ಸನಾತನ” ಎಂದಿದೆ. Also Read: ಹಿಂದೂ ಹುಡುಗಿಗೆ ಬ್ರೈನ್ ವಾಶ್ ಮಾಡಿ ಬುರ್ಖಾ ತೊಡುವಂತೆ ಮುಸ್ಲಿಂ…

  • Fact Check: ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು!

    Fact Check: ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು!

    Claimಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ Factವೈರಲ್ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು, ಅಯೋಧ್ಯೆಯದ್ದಲ್ಲ ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದು ಫೋಟೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಶ್ರೀಬಾಲರಾಮನ ನೋಡಲು ಜನಸಾಗರ, ದಲಿತ, ಬಲಿತ, ಸ್ಪೃಶ್ಯ, ಅಸ್ಪೃಶ್ಯ, ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಈ ಎಲ್ಲಾ ಹುಟ್ಟು ಭ್ರಮೆಗಳನ್ನು ಕಳಚಿ ಹಾಕಿ ಸಾಗರೋಪಾದಿಯಲ್ಲಿ ರಾಮನಲ್ಲಿ ಕರಗಿ ರಾಮಭಕ್ತರಾಗಿ ಕಳೆದುಹೋದರು! ಸಂವಿಧಾನದಿಂದ ಸಾಧ್ಯವಾಗದ್ದು ರಾಮನಾಮದಿಂದ ಸಾಧ್ಯವಾಯಿತು! ಇದುವೆ ಸನಾತನ ಧರ್ಮ!” ಎಂದಿದೆ. Also Read:…

  • Fact Check: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ?

    Fact Check: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ?

    Claimರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ Factಭಾಷಣದ ವೇಳೆ ಮಲ್ಲಿಕಾರ್ಜುನ ಖರ್ಗೆ ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದ್ದಾರೆ ಎಂದು ಹೇಳಿ ಬಳಿಕ ಕೂಡಲೇ ತಪ್ಪು ಸರಿಪಡಿಸಿಕೊಂಡಿದ್ದಾರೆ. ವೈರಲ್‌ ವೀಡಿಯೋದಲ್ಲಿ ಅವರು ತಪ್ಪಾಗಿ ಹೇಳಿದ್ದನ್ನು ಮಾತ್ರ ತೋರಿಸಲಾಗಿದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ, ಅವರು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುತ್ತ.. “ರಾಹುಲ್ ಗಾಂಧಿಯಂತಹ ನಾಯಕ ಈ ದೇಶದ ಏಕತೆಗಾಗಿ…