Kushel HM
-

Fact Check: ಚುನಾವಣಾ ಭರವಸೆಗಳ ಬಗ್ಗೆ ರಾಹುಲ್ ಗಾಂಧಿ ಕ್ಷಮೆ ಕೇಳಿದ್ದಾರೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು
Claimಪ್ರತಿ ತಿಂಗಳು ₹ 8,500 ಮತ್ತು ಯುವಕರಿಗೆ ₹ 1,00,000 ಸಂಬಳ ನೀಡುವುದಾಗಿ ಚುನಾವಣಾ ಭರವಸೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ. Factಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಹುಲ್ ಗಾಂಧಿಯವರು ಯಾವುದೇ ಕ್ಷಮೆ ಕೋರಿಲ್ಲ ಮತ್ತು ಚುನಾವಣಾ ಭರವಸೆಗಳ ಕುರಿತಾದ ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿರುವ ಹೇಳಿಕೆಗಳು ತಪ್ಪುದಾರಿಗೆಳೆಯುವಂಥಾದ್ದಾಗಿದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಿಂಗಳಿಗೆ ₹ 8,500 ಮತ್ತು ಯುವಕರಿಗೆ ತಿಂಗಳಿಗೆ ₹ 1,00,000 ವೇತನ ನೀಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ ಎಂದು…
-

Fact Check: ಕಾಂಗ್ರೆಸ್ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
Claimಕಾಂಗ್ರೆಸ್ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ ಕಂಡುಬಂದಿದೆ Factವೈರಲ್ ವೀಡಿಯೊವು ಏಪ್ರಿಲ್ 2020 ರ ಸಮಯದ್ದಾಗಿದೆ. ಉತ್ತರಪ್ರದೇಶದಲ್ಲಿ ಜನ್ ಧನ್ ಖಾತೆಗಳ ಕುರಿತಾದ ವದಂತಿಯಿಂದ ಆತಂಕಿತರಾದ ಮಹಿಳೆಯರು ಹಣವನ್ನು ಹಿಂಪಡೆಯಲು ಸರದಿಯಲ್ಲಿ ನಿಂತಿರುವುದನ್ನು ಇದು ತೋರಿಸುತ್ತದೆ ಕಾಂಗ್ರೆಸ್ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ ಕಂಡುಬಂದಿದೆ ಎಂದು ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಗ್ಯಾರೆಂಟಿ ಬಗ್ಗೆ ಅಪಹಾಸ್ಯ ಮಾಡುವಂತೆ ವಾಟ್ಸಾಪ್ ನಲ್ಲಿ ಈ ಮೆಸೇಜ್ ಹರಿದಾಡಿದೆ. ಇದರಲ್ಲಿ “ಒಂದು…
-

Fact Check: ಈ ಬಾರಿ ಲೋಕಸಭೆಗೆ 110 ಮಂದಿ ಮುಸ್ಲಿಂ ಸಂಸದರು ಚುನಾಯಿತರಾಗಿದ್ದಾರೆ ಎಂಬ ಹೇಳಿಕೆ ವೈರಲ್
Claim ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಒಟ್ಟು ಸದಸ್ಯ ಬಲದಲ್ಲಿ ಶೇ.20ರಷ್ಟು ಅಂದರೆ 110 ಮಂದಿ ಮುಸ್ಲಿಮರು ಆಯ್ಕೆಯಾಗಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಈ ಕ್ಲೇಮಿನ ಆರ್ಕೈವ್ ಆವೃತ್ತಿ ಇಲ್ಲಿದೆ. Also Read: ವಿಮಾನದಲ್ಲಿ ಸಂಸ್ಕೃತದಲ್ಲಿ ಸೂಚನೆಗಳನ್ನು ನೀಡಲಾಗಿದೆಯೇ, ನಿಜಾಂಶ ಏನು? Fact ಈ ಹೇಳಿಕೆಯ ಕುರಿತಾಗಿ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದೆ. “Muslim MPs Lok Sabha” ಎಂಬ ಕೀವರ್ಡ್ ನೊಂದಿಗೆ ಗೂಗಲ್ ಸರ್ಚ್ ನಡೆಸಿದ್ದು, ಈ ವರ್ಷ ಕೇವಲ 24…
-

Fact Check: ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ಡೀಪ್ ಫೇಕ್ ವೀಡಿಯೋ ವೈರಲ್
Claim ನಟಿ ರಶ್ಮಿಕಾ ಮಂದಣ್ಣ ಕೆಂಪು ಬಿಕಿನಿಯಲ್ಲಿ ಜಲಪಾತದ ಬಳಿ ಪೋಸ್ ನೀಡಿದ ವೀಡಿಯೋ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಇದೊಂದು ಡೀಪ್ ಫೇಕ್ ವೀಡಿಯೋ ಎಂದು ನ್ಯೂಸ್ ಚೆಕರ್ ಕಂಡುಕೊಂಡಿದೆ. Also Read: ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು? Fact ಸತ್ಯಶೋಧನೆಯ ಭಾಗವಾಗಿ ವೀಡಯೋವನ್ನು ನಾವು ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ಈ ವೇಳೆ ವೀಡಿಯೋದ ಹಲವು ಫ್ರೇಂಗಳಲ್ಲಿ, ಮಹಿಳೆಯ…
-

Fact Check: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆಯೇ, ಸತ್ಯ ಏನು?
Claimವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ Factಇದು ಹಳೆಯ ವೀಡಿಯೋ ಆಗಿದ್ದು, ಪಾಕಿಸ್ಥಾನದ ಕರಾಚಿಯಿಂದ ಬಂದಿದೆ ವಯನಾಡ್ ನಲ್ಲಿ ಭಾರತದ ತ್ರಿವರ್ಣ ಧ್ವಜದ ಬಗ್ಗೆ ಅವಮಾನ ಮಾಡಲಾಗಿದೆ, ಜನ ನಿಬಿಡ ರಸ್ತೆಯಲ್ಲಿ ವಾಹನಗಳನ್ನು ತ್ರಿವರ್ಣ ಧ್ವಜದ ಮೇಲೆಯೇ ಚಲಾಯಿಸಲಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸ್ ಆಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ವಾಹನ ಸಂಖ್ಯೆ. KL-12 ವಯನಾಡ್ ಕೇರಳದಿಂದ ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಈಗ ವಿಶ್ವಾದ್ಯಂತ ಫಾರ್ವರ್ಡ್ ಮಾಡಿ – 6 ತಿಂಗಳ…
-

Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?
Claimರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ Fact ವೈರಲ್ ವೀಡಿಯೋ, ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭ ದಿಯೋಗಢದ ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಂದರ್ಭದ್ದಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆ ನಿಮಿತ್ತ ನಾಮಪತ್ರ ಸಲ್ಲಿಕೆ ಬಳಿಕ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿರುವ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ದೇಶದಲ್ಲಿ…
-

Fact Check: ಇಂಡಿಯಾ ಮೈತ್ರಿಕೂಟದ ರಾಲಿಯಲ್ಲಿ ಜನ ಸಾಗರ ಎಂದು ಪಾಟ್ನಾದ ಹಳೆ ರಾಲಿಯ ಫೋಟೋ ವೈರಲ್
Claim ಇಂಡಿಯಾ ಮೈತ್ರಿಕೂಟದ ರಾಲಿಯಲ್ಲಿ ಜನಸಾಗರವೇ ಸೇರಿದೆ ಎಂದು ಸಾಮಾಜಿಕ ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (ಇಂಡಿಯಾ) ಉನ್ನತ ನಾಯಕರು ಭಾನುವಾರ (ಮಾರ್ಚ್ 3) ಪಾಟ್ನಾದ ಗಾಂಧಿ ಮೈದಾನದಲ್ಲಿ ಜಂಟಿ ರಾಲಿಯನ್ನುದ್ದೇಶಿಸಿ ಮಾತನಾಡಿದರು. ನಾಯಕ ಲಾಲೂ ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ ಈ ಕಾರ್ಯಕ್ರಮದ ನೇತೃತ್ವ ವಹಿಸಿತ್ತು. ಕಾಂಗ್ರೆಸ್ ನ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ನಾಯಕರು ಮತ್ತು ಉತ್ತರ ಪ್ರದೇಶದ…
-

Fact Check: ಬೆಂಗಳೂರಲ್ಲಿ ದಲಿತ ಮಹಿಳೆಗೆ ಥಳಿಸಿ ದೇಗುಲದಿಂದ ಹೊರ ಹಾಕಿದ್ದಾರೆ ಎಂದ ವೀಡಿಯೋ ಹಿಂದಿನ ಸತ್ಯವೇನು?
Claimಬೆಂಗಳೂರಲ್ಲಿ ದಲಿತ ಮಹಿಳೆಗೆ ಥಳಿಸಿ ದೇಗುಲದಿಂದ ಹೊರ ಹಾಕಿದ್ದಾರೆ Fact ಬೆಂಗಳೂರಿನ ಅಮೃತಹಳ್ಳಿಯ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ದೇಗುಲ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ದೇಗುಲದಿಂದ ಹೊರಗೆ ಹಾಕಿದ್ದಾರೆ. ಇದು 2023ರ ಪ್ರಕರಣವಾಗಿದ್ದು ಯಾವುದೇ ಜಾತಿ ಕಾರಣ ಹೊಂದಿಲ್ಲ ದೇವಸ್ಥಾನಕ್ಕೆ ನುಗ್ಗಿದ ದಲಿತ ಯುವತಿಯ ಮೇಲೆ ಬ್ರಾಹ್ಮಣ ಅರ್ಚಕರೊಬ್ಬರು ಹಲ್ಲೆ ನಡೆಸಿ, ಆಕೆಯ ಕೂದಲನ್ನು ಎಳೆದು, ಹೊರ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂದು ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. ಟ್ವಿಟರ್ ನಲ್ಲಿ…
-

Fact Check: ಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆ ಎಂದು ಕೇರಳದ ಹಳೆ ವೀಡಿಯೋ ವೈರಲ್
Claimಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆ Factಮನೆ ಕುಸಿದು ಬಿದ್ದ ವೀಡಿಯೋ ಚೆನ್ನೈನದ್ದಲ್ಲ, ಅದು ಕೇರಳದ್ದು, ಅಕ್ಟೋಬರ್ 2021ರ ವೇಳೆ ಈ ಘಟನೆ ಸಂಭವಿಸಿತ್ತು ಮಿಚಾಂಗ್ ಚಂಡಮಾರುತದಿಂದಾಗಿ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದ ಚೆನ್ನೈನಲ್ಲಿ ಮನೆಯೊಂದು ಕುಸಿದು ನದಿಗೆ ಉರುಳಿದೆ ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಚಂಡಮಾರುತದಿಂದಾಗಿ 8 ಮಂದಿ ಮೃತಪಡುವುದರೊಂದಿಗೆ 18 ಸಾವಿರಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. Also Read: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ…
-

Fact Check: ಹಮಾಸ್ನಿಂದ ಅಂತಿಮ ಯಾತ್ರೆಯ ನಾಟಕ ಎನ್ನುವ ವೀಡಿಯೋ ನಿಜವೇ?
Claim ಹಮಾಸ್-ಇಸ್ರೇಲ್ ಸಂಘರ್ಷದ ಮಧ್ಯೆ, ಹಮಾಸ್ನಿಂದ ಅಂತಿಮ ಯಾತ್ರೆಯ ನಾಟಕ ಮಾಡುತ್ತಿದ್ದಾರೆ ಎಂಬಂತೆ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಹಮಾಸ್ ಮುಸ್ಲಿಮರ ಡ್ರಾಮಾ, ಪ್ಯಾಲಸ್ತೀನ್ ನಲ್ಲಿ ನಡೀತಿರೋದು” ಎಂದು ಹೇಳಲಾಗಿದೆ. ಈ ಕುರಿತ ಸತ್ಯಶೋಧನೆಯನ್ನು ನ್ಯೂಸ್ಚೆಕರ್ ನಡೆಸಿದ್ದು ಇದು ಸುಳ್ಳು ಎಂದು ಕಂಡುಬಂದಿದೆ. Fact ನ್ಯೂಸ್ಚೆಕರ್ ವೀಡಿಯೊದ ಕೀಫ್ರೇಮ್ಗಳ ರಿವರ್ಸ್ ಇಮೇಜ್ ಸರ್ಚ್ ನಡೆಸಿತು, ಇದು ಯುಎಇ ಮೂಲದ ಮಾಧ್ಯಮ ಸಂಸ್ಥೆ ಅಲ್ ರೋಯಾ ಮಾರ್ಚ್ 24, 2020 ರಂದು ಮಾಡಿದ ಈ ಅರೇಬಿಕ್ ಸುದ್ದಿ ವರದಿಗೆ ನಮ್ಮನ್ನು…