Kushel HM

  • Fact Check: ಚಪ್ಪಲಿಯಲ್ಲಿ ಹೊಡೆದಾಡಿದ ಕಾಂಗ್ರೆಸ್ ನಾಯಕರು ಎಂಬ  ವೀಡಿಯೋ ಹಿಂದಿನ ಸತ್ಯ ಏನು?

    Fact Check: ಚಪ್ಪಲಿಯಲ್ಲಿ ಹೊಡೆದಾಡಿದ ಕಾಂಗ್ರೆಸ್ ನಾಯಕರು ಎಂಬ ವೀಡಿಯೋ ಹಿಂದಿನ ಸತ್ಯ ಏನು?

    Claimಚಪ್ಪಲಿಯಲ್ಲಿ ಹೊಡೆದಾಡಿದ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕರು Factವೈರಲ್‌ ವೀಡಿಯೋ ಮಧ್ಯಪ್ರದೇಶ ಕಾಂಗ್ರೆಸ್‌ ಸಭೆಯಲ್ಲಿ ನಡೆದ ಹೊಡೆದಾಟವಲ್ಲ, ಇದು 2019 ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಹಳೆಯ ವೀಡಿಯೋವಾಗಿದೆ. ಮಧ್ಯಪ್ರದೇಶ ಕಾಂಗ್ರೆಸ್‌ ಸಭೆಯಲ್ಲಿ ಪಕ್ಷದ ನಾಯಕರ ಮಧ್ಯೆ ಹೊಡೆದಾಟ ನಡೆದಿದೆ ಎಂಬಂತೆ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಕ್ಲೇಮಿನಲ್ಲಿ, “ಮದ್ಯಪ್ರದೇಶದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದ ಮೇಲೆ ರಾಹುಲ್ ಗಾಂಧಿಯ ಪ್ಯಾರ್ ಕೇ ದುಕಾನ್…

  • Fact Check: ಪ್ರಧಾನಿ ನರೇಂದ್ರ ಮೋದಿ ಚಿನ್ನದ ಪ್ರತಿಮೆ ಸೌದಿಯಲ್ಲಿ ಕೆತ್ತಲಾಗಿದೆ ಎನ್ನುವುದು ನಿಜವೇ?

    Fact Check: ಪ್ರಧಾನಿ ನರೇಂದ್ರ ಮೋದಿ ಚಿನ್ನದ ಪ್ರತಿಮೆ ಸೌದಿಯಲ್ಲಿ ಕೆತ್ತಲಾಗಿದೆ ಎನ್ನುವುದು ನಿಜವೇ?

    Claimಪ್ರಧಾನಿ ನರೇಂದ್ರ ಮೋದಿ ಚಿನ್ನದ ಪ್ರತಿಮೆಯನ್ನು ಸೌದಿ ಅರೇಬಿಯಾದಲ್ಲಿ ಕೆತ್ತಲಾಗಿದೆ Factಪ್ರಧಾನಿ ಮೋದಿಯವರ ಚಿನ್ನದ ಪ್ರತಿಮೆ ಸೌದಿಯಲ್ಲಿಡಲಾಗಿಲ್ಲ. ಇದನ್ನು ಸೂರತ್ ಆಭರಣ ವ್ಯಾಪಾರಿಯೊಬ್ಬರು 2022ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ 156 ಸ್ಥಾನದಲ್ಲಿ ಗೆದ್ದ ನಿಮಿತ್ತ ಕೆತ್ತಿಸಿದ್ದಾರೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಚಿನ್ನದ ಪ್ರತಿಮೆಯ ವೀಡಿಯೊವನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರಸಾರ ಮಾಡುತ್ತಿದ್ದಾರೆ, ಇದು ಸೌದಿ ಅರೇಬಿಯಾದಲ್ಲಿ ಕೆತ್ತಿಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ನವದೆಹಲಿಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ, ಸೌದಿ ಅರೇಬಿಯಾದ ಯುವರಾಜ…

  • Fact Check: ಮುಸ್ಲಿಮರ ಅಂಗಡಿಯಲ್ಲಿ ಬಿರಿಯಾನಿ ತಯಾರಿಸಲು ಚರಂಡಿ ನೀರು ಬಳಸಲಾಗಿತ್ತೇ ಸತ್ಯ ಏನು?

    Fact Check: ಮುಸ್ಲಿಮರ ಅಂಗಡಿಯಲ್ಲಿ ಬಿರಿಯಾನಿ ತಯಾರಿಸಲು ಚರಂಡಿ ನೀರು ಬಳಸಲಾಗಿತ್ತೇ ಸತ್ಯ ಏನು?

    Claimಹರಿಯಾಣದ ಪಿಂಜೋರ್ ನ ಮುಸ್ಲಿಮರ ಬಿರಿಯಾನಿ ಅಂಗಡಿಯಲ್ಲಿ ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತದೆ Factಅಂಗಡಿಯವರು ಚರಂಡಿ ನೀರನ್ನು ರಸ್ತೆ ಬದಿಗೆ ಬಿಡುತ್ತಿರುವುದು ಕಂಡುಬಂದಿದೆ ಮತ್ತು ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತಿದೆ ಎನ್ನುವುದು ಸುಳ್ಳಾಗಿದೆ ಹರಿಯಾಣದ ಪಿಂಜೋರ್ ನ ಬಿರಿಯಾನಿ ಅಂಗಡಿಯಲ್ಲಿ ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತದೆ ಎಂದು ವೀಡಿಯೋ ಒಂದು ವೈರಲ್‌ ಆಗಿದೆ. ಇದರ ಗಲಾಟೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಳಕೆದಾರರು ಹಂಚಿಕೊಂಡಿದ್ದಾರೆ. ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಬಿರಿಯಾನಿ ಮಾಡಲು ಚರಂಡಿ ನೀರು ಬಳಸುತ್ತಿದ್ದವರನ್ನು…

  • Fact Check: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ?

    Fact Check: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ?

    Claimಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್‌ ನಾಗರಿಕರನ್ನು ಒತ್ತಾಯಿಸಿದ್ದಾರೆ Factಮುಖ್ಯ ನ್ಯಾಯಮೂರ್ತಿಯವರು ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ ಸುಪ್ರೀಂ ಕೋರ್ಟ್‌ ನ ಮುಖ್ಯನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್‌ ಅವರು ಭಾರತೀಯ ನಾಗರಿಕರು ಬೀದಿಗಿಳಿವಂತೆ ಕರೆ ನೀಡಿದ್ದಾರೆ ಎಂಬ ಸಂದೇಶವು ವೈರಲ್‌ ಆಗಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಸಂದೇಶದಲ್ಲಿ, ಸರ್ವಾಧಿಕಾರಿ ಸರ್ಕಾರವನ್ನು ಪ್ರಶ್ನಿಸಿ, ಜನರ ಹಕ್ಕುಗಳ ಬಗ್ಗೆ ಭಾರತೀಯ ನಾಗರಿಕರು ಒಗ್ಗೂಡಿ ಬೀದಿಗಿಳಿವಂತೆ ಪ್ರೇರೇಪಿಸುತ್ತಿದ್ದಾರೆ. ಅಲ್ಲದೇ ಸಂವಿಧಾನ ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಉಳಿಸುವ…

  • Fact check: ಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ಎಂದು ತಪ್ಪಾದ ಫೋಟೋ ಹಂಚಿಕೆ

    Fact check: ಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ಎಂದು ತಪ್ಪಾದ ಫೋಟೋ ಹಂಚಿಕೆ

    Claimಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ನಡೆಸಲಾಗಿದೆ Factವೈರಲ್‌ ಚಿತ್ರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ. ಇದು “ಚಿನ್‌-ಕುಕಿ ನಾರ್ಕೋ ಭಯೋತ್ಪಾದನೆ” ವಿರುದ್ಧ ಪ್ರತಿಭಟಿಸಿದ ಇನ್ನೊಂದು ರಾಲಿಯದ್ದು ” ಕುಕಿ ಮಹಿಳೆಯನ್ನು ಬೆತ್ತಲಾಗಿಸಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ ಬಳಿಕ ಆರೋಪಿಗಳನ್ನು ಬಂಧಿಸುವುದರ ವಿರುದ್ಧ ಮೈತೇಯಿ ಹಿಂದೂಗಳು ಪ್ರತಿಭಟನಾ ರಾಲಿ ನಡೆಸುತ್ತಿದ್ದಾರೆ” ಎಂದು ಹೇಳಿಕೊಂಡು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಬ್ಯಾನರ್ ಹಿಡಿದು ರಸ್ತೆಯಲ್ಲಿ ಪ್ರತಿಭಟನೆ ನಡೆಸುವ ಬೃಹತ್ ಜನಸಮೂಹದ ಚಿತ್ರವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. Also Read: ಟೇಬಲ್…

  • Fact Check: ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಯನ್ನು ಸೋಲಿಸುವ ವೀಡಿಯೋ ವೈರಲ್

    Fact Check: ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಯನ್ನು ಸೋಲಿಸುವ ವೀಡಿಯೋ ವೈರಲ್

    Claimಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಗಿಂತ ಉತ್ತಮ Factಇಬ್ಬರು ಆಟಗಾರರ ನಡುವಿನ ಟೇಬಲ್‌ ಟೆನ್ನಿಸ್ ಪಂದ್ದದ ಕ್ಲಿಪ್‌ ಅನ್ನೇ ಡಿಜಿಟಲ್‌ ಆಗಿ ಮಾರ್ಪಡಿಸಿ ರೊಬೋಟ್‌ ಆಡುತ್ತಿದೆ ಎಂಬಂತೆ ಮಾಡಲಾಗಿದೆ ಸಾಮಾಜಿಕ ಜಾಲತಾಣಗಳಲ್ಲಿ ರೊಬೋಟ್‌ ಒಂದು ಮಾನವ ಎದುರಾಳಿ ಕ್ರೀಡಾಪಟುವನ್ನು ಟೇಬಲ್‌ ಟೆನ್ನಿಸ್‌ ಪಂದ್ಯದಲ್ಲಿ ಸೋಲಿಸುವ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ರೊಬೋಟ್‌ ಪಂದ್ಯವನ್ನು ಗೆಲ್ಲುವುದರೊಂದಿಗೆ ಇದು ಹಲವು ಚರ್ಚೆಗಳನ್ನೂ ಹುಟ್ಟು ಹಾಕಿದೆ. ಈ ಕ್ಲೇಮ್‌ ಕುರಿತು ಕುರಿತು ಸತ್ಯಶೋಧನೆಯನ್ನು ನಾವು ಮಾಡಿದ್ದು, ಇದೊಂದು ತಿರುಚಲಾದ ವೀಡಿಯೋ ಎಂದು ನಾವು…

  • Fact Check: ಫಾಸ್ಟ್ ಅಂಡ್ ಫ್ಯೂರಿಯಸ್ 8 ವೀಡಿಯೋಕ್ಕೆ ಫ್ರಾನ್ಸ್ ಹಿಂಸಾಚಾರದ ಲಿಂಕ್‌!

    Fact Check: ಫಾಸ್ಟ್ ಅಂಡ್ ಫ್ಯೂರಿಯಸ್ 8 ವೀಡಿಯೋಕ್ಕೆ ಫ್ರಾನ್ಸ್ ಹಿಂಸಾಚಾರದ ಲಿಂಕ್‌!

    Claim ಫ್ರಾನ್ಸ್ ಹಿಂಸಾಚಾರ ವೇಳೆ ಗಲಭೆಕೋರರು ಕಟ್ಟಡದಿಂದ ಕಾರುಗಳನ್ನು ದೂಡಿ ಹಾಕಿದರು Factಇದು ಫ್ರಾನ್ಸ್ ಗಲಭೆಯ ದೃಶ್ಯವಲ್ಲ. ಈ ವೀಡಿಯೋವನ್ನು ಕ್ಲೀವ್ ಲ್ಯಾಂಡ್‌ನಲ್ಲಿ 2016ರಲ್ಲಿ ತೆಗೆದಿದ್ದು “ಫಾಸ್ಟ್‌ ಆಂಡ್‌ ಫ್ಯೂರಿಯಸ್‌ 8” ಚಿತ್ರದ ದೃಶ್ಯೀಕರಣದ ವಿಡಿಯೋವಾಗಿದೆ. ಹದಿಹರೆಯದ ಬಾಲಕನನ್ನು ಪೊಲೀಸರು ಗುಂಡಿಕ್ಕಿ ಕೊಂದ ಹಿನ್ನೆಲೆಯಲ್ಲಿ ಪ್ರಸ್ತುತ ಫ್ರಾನ್ಸ್‌ನ  ಪ್ಯಾರಿಸ್ ಮತ್ತು ಇತರ ನಗರಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಇದೇ ಹೊತ್ತಿನಲ್ಲಿ ದಂಗೆಕೋರರು ಎತ್ತರದ ಕಟ್ಟಡದಿಂದ ಕಾರುಗಳು ತಳ್ಳಿದ್ದಾರೆ ಎಂದು ಹೇಳುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಈ…

  • Fact Check: ಸೇತುವೆ ಮೇಲೆ ಭಾರೀ ತೆರೆಗಳು ಅಪ್ಪಳಿಸುವ ವೈರಲ್‌ ವೀಡಿಯೋ ಬಿಪರ್ ಜಾಯ್ ಚಂಡಮಾರುತದ್ದಲ್ಲ!

    Fact Check: ಸೇತುವೆ ಮೇಲೆ ಭಾರೀ ತೆರೆಗಳು ಅಪ್ಪಳಿಸುವ ವೈರಲ್‌ ವೀಡಿಯೋ ಬಿಪರ್ ಜಾಯ್ ಚಂಡಮಾರುತದ್ದಲ್ಲ!

    Claim ಬಿಪರ್ ಜಾಯ್‌ ಚಂಡಮಾರುತದಿಂದಾಗಿ ಗುಜರಾತಲ್ಲಿ ಸೇತುವೆಯ ಮೇಲೆ ಭಾರೀ ತೆರೆ ಅಪ್ಪಳಿಸಿದೆ. ಇಂತಹುದೇ ಹೇಳಿಕೆಯಿರುವ ಟ್ವೀಟ್‌ ಗಳ ಆರ್ಕೈವ್‌ ಮಾಡಿದ ಆವೃತ್ತಿಗಳನ್ನು ಇಲ್ಲಿ and ಇಲ್ಲಿ ನೋಡಬಹುದು. Fact ನ್ಯೂಸ್ಚೆಕರ್ ವೀಡಿಯೊದ ಕೀಫ್ರೇಮ್ಗಳ ರಿವರ್ಸ್ ಇಮೇಜ್ ಸರ್ಚ್ ನಡೆಸಿದ್ದು, ಈ ವೇಳೆ ಆಗಸ್ಟ್ 26, 2017 ರಂದು ದ್ವೀಪಡೈರಿ ಲಕ್ಷದ್ವೀಪ ಅಪ್ಲೋಡ್ ಮಾಡಿದ ಈ ಯೂಟ್ಯೂಬ್ ವೀಡಿಯೊ ಲಭ್ಯವಾಗಿದೆ. ಆಗಸ್ಟ್ 23, 2017 ರಂದು ಮಿನಿಕೋಯ್ ದ್ವೀಪದ ಪೂರ್ವ ಜೆಟ್ಟಿಯ ಮೇಲೆ ಬೃಹತ್ ಅಲೆಗಳು ಬಡಿದಿವೆ ಎಂದು ಇದರಲ್ಲಿ ಹೇಳಲಾಗಿದೆ.…

  • Fact Check: ರೈಲ್ವೇ ಹಳಿ ಕ್ಲಾಂಪ್‌ಗಳನ್ನು ಕಿತ್ತು ಹಾಕಿ ನಡೆಸಿದ ಪ್ರತಿಭಟನೆಗೆ ಕೋಮು ಬಣ್ಣ!

    Fact Check: ರೈಲ್ವೇ ಹಳಿ ಕ್ಲಾಂಪ್‌ಗಳನ್ನು ಕಿತ್ತು ಹಾಕಿ ನಡೆಸಿದ ಪ್ರತಿಭಟನೆಗೆ ಕೋಮು ಬಣ್ಣ!

    Claimಶಾಂತಿಪ್ರಿಯ ಯುವಕರು ರೈಲ್ವೇ ಹಳಿ ಕ್ಲಾಂಪ್‌ಗಳನ್ನು ಕಿತ್ತು ಹಾಕಿದ್ದಾರೆ Factಒಡಿಶಾದಲ್ಲಿ ನಡೆದ ಕೋರಮಂಡಲ್‌ ಎಕ್ಸ್ ಪ್ರೆಸ್‌ ದುರಂತಕ್ಕೂ ಇದಕ್ಕೂ ಸಂಬಂಧವಿಲ್ಲ, ರೈಲ್ವೇ ಹಳಿ ಕ್ಲಾಂಪ್‌ಗಳನ್ನು ಕಿತ್ತು ಹಾಕಿರುವ ವಿದ್ಯಮಾನ 2022 ಜೂನ್‌ ವೇಳೆ ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆಯಲ್ಲಿ ರಾಜಸ್ಥಾನದಲ್ಲಿ ನಡೆದ ಬಗ್ಗೆ ವರದಿಯಾಗಿತ್ತು ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲು ದುರಂತ ಬೆನ್ನಲ್ಲೇ, ಇಂತಹ ಅವಘಡಕ್ಕೆ ಕೋಮು ಬಣ್ಣ ನೀಡುವ ಹೇಳಿಕೆಗಳು ಹರಿದಾಡಿವೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಇಂತಹ ಕ್ಲೇಮ್ ಒಂದರಲ್ಲಿ “ಹೇಳೋದು ಬೇಕಾಗಿಲ್ಲಾ ತಮಗೆ ಅರ್ಥ ಅಗಿರುತ್ತದೆ.…

  • Fact Check: ದೆಹಲಿ ಪೊಲೀಸರು ಬಂಧಿಸಿದ ವೇಳೆಯ ವಿನೇಶ್ ಫೋಗಟ್, ಸಂಗೀತಾ ಫೋಗಟ್ ಫೋಟೋ ವೈರಲ್

    Fact Check: ದೆಹಲಿ ಪೊಲೀಸರು ಬಂಧಿಸಿದ ವೇಳೆಯ ವಿನೇಶ್ ಫೋಗಟ್, ಸಂಗೀತಾ ಫೋಗಟ್ ಫೋಟೋ ವೈರಲ್

    Claimದೆಹಲಿ ಪೊಲೀಸರು ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ಅವರನ್ನು ವಶಕ್ಕೆ ಪಡೆದ ನಂತರ ಪೊಲೀಸ್ ವ್ಯಾನ್ ಒಳಗೆ ನಗುತ್ತಿದ್ದರು Factವಿನೇಶ್‌ ಫೋಗಟ್‌ ಮತ್ತು ಸಂಗೀತಾ ಫೋಗಟ್‌ ಅವರ ಫೋಟೋವನ್ನು ಅಪ್ಲಿಕೇಶನ್‌ ಬಳಸಿ ಎಡಿಟ್‌ ಮಾಡಲಾಗಿದೆ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ಬಂಧನಕ್ಕೊಳಗಾದ ನಂತರ ಪೊಲೀಸ್ ವ್ಯಾನ್‌ನಲ್ಲಿ ನಗುತ್ತ ಸೆಲ್ಫಿ ತೆಗೆದಿದ್ದನ್ನು ತೋರಿಸುವ ಫೋಟೋ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಪ್ರತಿಭಟನಾ ನಿರತ ಕುಸ್ತಿಪಟುಗಳ ಬಂಧನ ವಿನೇಶ್ ಫೋಗಟ್, ಸಾಕ್ಷಿ ಮಲಿಕ್…