Pankaj Menon

  • Actor Vijay Snubbed By Student During Photo Session? Here’s The Truth Behind The Viral Video

    Actor Vijay Snubbed By Student During Photo Session? Here’s The Truth Behind The Viral Video

    A 11-second-long-video allegedly showing a girl asking actor-turned-politician Vijay to remove his hand from her shoulder during a felicitation ceremony has gone viral on social media platforms. Widely known as “Thalapathy”, the Tamil actor launched his political party ‘Tamilaga Vettri Kazhagam’ (TVK) in 2024, and is set to contest the 2026 Tamil Nadu Assembly elections.  Multiple users,…

  • Fact Check: ತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಪ್ರಸಾದ ಬೆಲೆ ಇಳಿಸಲಾಗಿದೆಯೇ?

    Fact Check: ತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಪ್ರಸಾದ ಬೆಲೆ ಇಳಿಸಲಾಗಿದೆಯೇ?

    Claimತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಬೆಲೆ ಇಳಿಸಲಾಗಿದೆ Factತಿರುಪತಿ ದೇಗುಲದಲ್ಲಿ ವಿಶೇಷ ದರ್ಶನ, ಲಡ್ಡು ಬೆಲೆ ಇಳಿಸಲಾಗಿದೆ ಎನ್ನುವುದು ಸುಳ್ಳು. ದೇಗುಲ ಟ್ರಸ್ಟ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಬೆಲೆಗಳನ್ನು ಇಳಿಸಲಾಗಿಲ್ಲ ಎಂದು ಹೇಳಿದೆ ತಿರುಪತಿ ದೇವಸ್ಥಾನದಲ್ಲಿ ವಿಶೇಷ ದರ್ಶನದ ಟಿಕೆಟ್ ಬೆಲೆಗಳನ್ನು ಇಳಿಸಲಾಗಿದೆ ಮತ್ತು ಲಡ್ಡು ಪ್ರಸಾದದ ಬೆಲೆಗಳನ್ನೂ ಇಳಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನುಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ, “ತಿರುಮಲ ವಿಶೇಷ ದರ್ಶನ ಟಿಕೆಟ್ ದರ ಇಳಿಕೆ- ಈ ಹಿಂದೆ…

  • Fact Check: ಬಂಟ್ವಾಳ ನದಿಯಲ್ಲಿ ಚಿರತೆ ಮೊಸಳೆ ಹಿಡಿದ ದೃಶ್ಯ ಎಂದ ವೈರಲ್ ವೀಡಿಯೋ ದಕ್ಷಿಣ ಅಮೆರಿಕದ್ದು!

    Fact Check: ಬಂಟ್ವಾಳ ನದಿಯಲ್ಲಿ ಚಿರತೆ ಮೊಸಳೆ ಹಿಡಿದ ದೃಶ್ಯ ಎಂದ ವೈರಲ್ ವೀಡಿಯೋ ದಕ್ಷಿಣ ಅಮೆರಿಕದ್ದು!

    Claim ದಕ್ಷಿಣ ಕನ್ನಡದ ಬಂಟ್ವಾಳದ ನದಿಯಲ್ಲಿ ಕಂಡುಬಂದ ದೃಶ್ಯ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದು ಹರಿದಾಡುತ್ತಿದೆ. 1.53 ನಿಮಿಷದ ಈ ವೀಡಿಯೋದಲ್ಲಿ ಚಿರತೆ ರೀತಿಯ ಪ್ರಾಣಿಯೊಂದು ಮೊಸಳೆಯನ್ನು ಹಿಡಿಯುವ ದೃಶ್ಯವಿದೆ. ಈ ವೈರಲ್‌ ವೀಡಿಯೋ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು,ಇದು ಬಂಟ್ವಾಳದ ದೃಶ್ಯ ಅಲ್ಲ, ಬ್ರೆಜಿಲ್‌ ನದ್ದು ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನಾವು ವೈರಲ್‌ ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ. ಈ ವೇಳೆ ಫಲಿತಾಂಶಗಳು ಲಭ್ಯವಾಗಿವೆ. ಮೇ 29 2024ರಂದು…

  • Weekly wrap: ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ, ಜೈನ ಮುನಿಗೆ ಮುಸ್ಲಿಮರ ಥಳಿತ, ವಾರದ ನೋಟ

    Weekly wrap: ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ, ಜೈನ ಮುನಿಗೆ ಮುಸ್ಲಿಮರ ಥಳಿತ, ವಾರದ ನೋಟ

    ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ, ಜೈನ ಮುನಿಗೆ ಮುಸ್ಲಿಮರ ಥಳಿತ, ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ, ನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ನ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿಕೊಂಡಿದ್ದರು, ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ ನಲ್ಲಿ ವಿರಾಟ್ ಕೊಹ್ಲಿ ಪ್ರತಿಮೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಇದರೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿ ಹಸಿಮೂಲಂಗಿಯನ್ನು ಮಜ್ಜಿಗೆಯೊಂದಿಗೆ ಪ್ರತಿದಿನ ಸೇವಿಸಿದರೆ ಮೂಲವ್ಯಾಧಿ ಗುಣವಾಗುತ್ತದೆ ಎನ್ನುವ ಹೇಳಿಕೆಯೂ ಇತ್ತು. ಈ ಕುರಿತಾಗಿ ನ್ಯೂಸ್‌ಚೆಕರ್…

  • Fact Check: ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಿದ್ದು ನಿಜವೇ?

    Fact Check: ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಿದ್ದು ನಿಜವೇ?

    Claimನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಪ್ರತಿಮೆ ಅನಾವರಣ Factಟೈಮ್ಸ್ ಸ್ಕ್ವೇರ್‌ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯವರ ಪ್ರತಿಮನೆ ಅನಾವರಣ ಮಾಡಿಲ್ಲ. ವೀಡಿಯೋ ಕಂಪ್ಯೂಟರೀಕೃತ ದೃಶ್ಯಗಳಾಗಿವೆ ಅಮೆರಿಕದ ಪ್ರಸಿದ್ಧ ಟೈಮ್ಸ್‌ ಸ್ಕ್ವೇರ್ ನಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯವರ ಪ್ರತಿಮೆ ಅನಾವರಣ ಮಾಡಲಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಅಮೇರಿಕಾದ ನ್ಯೂಯಾರ್ಕ್ ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರತಿಮೆ ಅನಾವರಣ ಮಾಡಿದ್ದಾರೆ. ಅಲ್ಲಿನ ಜನರಿಗೆ ವಿರಾಟ್ ಕೊಹ್ಲಿ ಕ್ರಿಕೆಟ್ ಗಿಂತಲೂ…

  • Fact Check: ನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿದ್ದರು ಎನ್ನುವ ಹೇಳಿಕೆ ಸುಳ್ಳು

    Fact Check: ನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿದ್ದರು ಎನ್ನುವ ಹೇಳಿಕೆ ಸುಳ್ಳು

    Claimನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲೇ ತಲೆಮರೆಸಿದ್ದರು Factನೀಟ್ ಪರೀಕ್ಷೆ ಅಕ್ರಮ ಆರೋಪಿಗಳು ದಿಯೋಘರ್ ಕಾಂಗ್ರೆಸ್‌ ಕಚೇರಿಯಲ್ಲಿ ತಲೆಮರೆಸಿದ್ದು, ಅವರನ್ನು ಬಂಧಿಸಲಾಗಿದೆ ಎನ್ನುವುದು ಸುಳ್ಳಾಗಿದೆ. ಆರೋಪಿಗಳನ್ನು ದೇವಿಪುರದ ಏಮ್ಸ್ ಬಳಿಯ ಮನೆಯೊಂದರಿಂದ ಬಂಧಿಲಾಗಿದೆ ನೀಟ್ ಪರೀಕ್ಷೆ ಅಕ್ರಮದ ಆರೋಪಿಗಳು ಕಾಂಗ್ರೆಸ್‌ ಕಚೇರಿಯಲ್ಲೇ ತಲೆ ಮರೆಸಿದ್ದರು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳು ಹರಿದಾಡುತ್ತಿವೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಆರು ಜನ ನೀಟ್ ಆರೋಪಿಗಳು ಜಾರ್ಖಂಡ್‌ನ ದಿಯೋಘರ್‌ನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ತಲೆಮರೆಸಿಕೊಂಡಿದ್ದರು. ನೀಟ್ ಅಕ್ರಮವನ್ನು ಆಡಳಿತ…

  • Fact Check: ಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆಯೇ, ಸತ್ಯ ಏನು?

    Fact Check: ಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆಯೇ, ಸತ್ಯ ಏನು?

    Claimಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ Fact2018ರಲ್ಲಿ ಜೈನ ಮುನಿ ಉಪಾಧ್ಯಾಯ ಮಯಾಂಕ್ ಸಾಗರ್ ಜಿ ಮಹಾರಾಜ್ ಅವರಿಗೆ ದ್ವಿಚಕ್ರವಾಹನವೊಂದು ಡಿಕ್ಕಿಯಾಗಿ ಅಪಘಾತವಾಗಿದ್ದು, ಆ ಸಂದರ್ಭದ ಫೋಟೋ ಬಳಸಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸ್ಲಿಮರು ಥಳಿಸಿ ಕಾಂಗ್ರೆಸ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ “ಕರ್ನಾಟಕದಲ್ಲಿ ಜೈನ ಸನ್ಯಾಸಿಗೆ ಮುಸಲ್ಮಾನರು ಥಳಿಸಿದರು, ಕಾಂಗ್ರೆಸ್‌ ಜಿಂದಾಬಾದ್‌…

  • Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್

    Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್

    Claimನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ Factಜವಾಹರಲಾಲ್ ನೆಹರು ಅವರು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ವೈರಲ್ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಜವಾಹರಲಾಲ್‌ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕಪ್ಪುಬಿಳುಪು ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತ ಕ್ಲೇಮಿನಲ್ಲಿ, “ದೇವರೂ, ಸ್ವಾತಂತ್ರ್ಯ ಹೋರಾಟದಲ್ಲಿ ನನ್ನ ಯಾವುದೇ ರೀತಿಯ ಪಾತ್ರವಿಲ್ಲ… ದೊಡ್ಡಿ ದಾರಿಯಲ್ಲಿ ಪ್ರಧಾನಿಯಾಗುವ ಅವಕಾಶ ದಕ್ಕಿರುವುದರಿಂದ ವಿಭಜನೆಗೆ ಒಪ್ಪಿಕೊಂಡೆ.. ನೆಹರೂ” ಎಂದಿದೆ.…

  • Fact Check: ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ ಹಾಡಲಾಗಿದೆ ಎಂದು 2 ವರ್ಷ ಹಳೆ ವೀಡಿಯೋ ಹಂಚಿಕೆ

    Fact Check: ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ ಹಾಡಲಾಗಿದೆ ಎಂದು 2 ವರ್ಷ ಹಳೆ ವೀಡಿಯೋ ಹಂಚಿಕೆ

    Claim ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಭ್ಯಾಸ ಬಳಿಕ, ಇಟಲಿಯ ಟ್ಯುರಿನ್‌ ನಗರದಲ್ಲಿ ಆರೆಸ್ಸೆಸ್‌ ಗೀತೆ “ನಮಸ್ತೇ ಸದಾ ವತ್ಸಲೆ”ಯನ್ನು ಹಾಡಲಾಗಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. Also Read: ಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪು ಕಲ್ಲೆಸೆದಿದೆ ಎಂದ ವೈರಲ್ ವೀಡಿಯೋ ಸತ್ಯವೇ? ಇದೇ ರೀತಿಯ ಹೇಳಿಕೆಗಳನ್ನು ಇಲ್ಲಿ ಇಲ್ಲಿ ನೋಡಬಹುದು. ಈ ಕ್ಲೇಮಿನ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಇತ್ತೀಚಿನದ್ದಲ್ಲ ಎರಡು ವರ್ಷಗಳ…

  • Weekly wrap: ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಮಾರಾಟ, ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯನಿಂದ ಸಂತಾನಹರಣ, ವಾರದ ಕ್ಲೇಮ್ ನೋಟ

    Weekly wrap: ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಮಾರಾಟ, ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯನಿಂದ ಸಂತಾನಹರಣ, ವಾರದ ಕ್ಲೇಮ್ ನೋಟ

    ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಾಟ, ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯನಿಂದ ಹಿಂದೂ-ಬೌದ್ಧ ಮಹಿಳೆಯರಿಗೆ ಸಂತಾನಹರಣ, ಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪಿನ ಕಲ್ಲುತೂರಾಟ,ಉತ್ತರ ಪ್ರದೇಶ ಸರ್ಕಾರ ಅಕ್ರಮ ನಿರ್ಮಾಣದ ಮಸೀದಿಯನ್ನು ಮಾತ್ರ ಕೆಡವಿದೆ, ದೇಗುಲ ಕೆಡವಿಲ್ಲ ಎಂಬ ಕೋಮು ಹೇಳಿಕೆಗಳು ಈ ವಾರ ಪ್ರಮುಖವಾಗಿದ್ದವು. ಇವುಗಳನ್ನು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಸುಳ್ಳು ಎಂದು ಕಂಡುಬಂದಿದೆ. ಇದರೊಂದಿಗೆ ಚುನಾವಣೆ ಭರವಸೆಗಳ ಬಗ್ಗೆ ರಾಹುಲ್‌ ಗಾಂಧಿ ಕ್ಷಮೆ ಕೇಳಿದ್ದಾರೆ, ಊಟ…