Pankaj Menon

  • Weekly wrap: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡ, ರಕ್ತದ ಹೆಲ್ಪ್ ಲೈನ್ 104, ವಾರದ ಕ್ಲೇಮ್ ನೋಟ

    Weekly wrap: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡ, ರಕ್ತದ ಹೆಲ್ಪ್ ಲೈನ್ 104, ವಾರದ ಕ್ಲೇಮ್ ನೋಟ

    ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಳು ಸಮೀಪಿಸುತ್ತಿರುವಂತೆ, ಉದ್ಘಾಟನೆಯ ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ 25 ಸಾವಿರ ಹೋಮ ಕುಂಡಗಳು ತಯಾರಾಗಿವೆ, ಕೇಂದ್ರ ಸರ್ಕಾರ ರಕ್ತದ ಹೆಲ್ಪ್ ಲೈನ್‌ 104ನ್ನು ಪರಿಚಯಿಸಿದೆ ಎಂದು ಕ್ಲೇಮ್‌ಗಳು ಹರಿದಾಡಿದೆ. ಇದರೊಂದಿಗೆ ರಾಜ್ಯ ಸರ್ಕಾರ ಡ್ರೈವಿಂಗ್ ಲೈಸೆನ್ಸ್ ದರಗಳ ಏರಿಕೆ ಮಾಡಿದೆ, ಟೊಮೆಟೊ ಜ್ಯೂಸ್‌ ಕುಡಿಯುವುದರಿಂದ ಹೃದಯಾಘಾತ, ಪಾರ್ಶ್ವವಾಯು ಅಪಾಯ ಕಡಿಮೆ ಎಂಬ ಕ್ಲೇಮ್ ಗಳೂ ಈ ವಾರ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್‌ಚೆಕರ್ ತನಿಖೆ ನಡೆಸಿದ್ದು, ಇವುಗಳು ಸುಳ್ಳು ಎಂದು ನಿರೂಪಿಸಿದೆ. ಅಯೋಧ್ಯೆ…

  • Fact Check: ರಾಜ್ಯ ಸರ್ಕಾರ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆಯೇ?

    Fact Check: ರಾಜ್ಯ ಸರ್ಕಾರ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆಯೇ?

    Claimರಾಜ್ಯ ಸರ್ಕಾರ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆ Factರಾಜ್ಯ ಸರ್ಕಾರ ಚಾಲನಾ ಪರವಾನಗಿ (ಡ್ರೈವಿಂಗ್‌ ಲೈಸೆನ್ಸ್) ದರಗಳನ್ನು ಏರಿಸುತ್ತಿಲ್ಲ, ಬದಲಾಗಿ ಮೋಟಾರು ವಾಹನ ತರಬೇತಿ ಶಾಲೆಗಳ ಶುಲ್ಕಗಳನ್ನು ಪರಿಷ್ಕರಿಸಿ ಆದೇಶಿಸಿದೆ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗಾಗಿ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ವಾಟ್ಸಾಪಿನಲ್ಲಿ ಕಂಡುಬಂದ ಈ ಪೋಸ್ಟ್ ನಲ್ಲಿ “ಡೈವಿಂಗ್ ಲೈಸೆನ್ಸ್ ದರ ಹೆಚ್ಚಿಸುತ್ತಿರುವ ರಾಜ್ಯ ಸರ್ಕಾರ ಹಿಂದಿನ ದರ ಹೊಸ ದರ ಕಾರು ಚಾಲನಾ,ದರ 4,000 ರಿಂದ 7,000ರೂ,…

  • Fact Check: ರಕ್ತದ ಸಹಾಯವಾಣಿ 104 ಪರಿಚಯಿಸಲಾಗಿದೆಯೇ, ಇಲ್ಲ ಇದು ಸುಳ್ಳು!

    Fact Check: ರಕ್ತದ ಸಹಾಯವಾಣಿ 104 ಪರಿಚಯಿಸಲಾಗಿದೆಯೇ, ಇಲ್ಲ ಇದು ಸುಳ್ಳು!

    Claimರಕ್ತದ ಸಹಾಯವಾಣಿ 104 ನ್ನು ದೇಶಾದ್ಯಂತ ಪರಿಚಯಿಸಲಾಗಿದೆ Factರಕ್ತದ ಸಹಾಯವಾಣಿ ಮಹಾರಾಷ್ಟ್ರದಲ್ಲಿದ್ದು, ದೇಶದ ಬೇರೆ ಕಡೆಗಳಲ್ಲಿಲ್ಲ. ಕರ್ನಾಟಕದಲ್ಲಿ 104 ಸಹಾಯವಾಣಿ ಕೋವಿಡ್‌ ಕುರಿತಾಗಿ ಬಳಕೆಯಲ್ಲಿದೆ ರಕ್ತದ ಸಹಾಯವಾಣಿ 104 ನ್ನು ದೇಶಾದ್ಯಂತ ಪರಿಚಯಿಸಲಾಗಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಸಂದೇಶದಲ್ಲಿ “ಸರ್ಕಾರದ ಹೊಸ ಯೋಜನೆ.. ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood On Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ,…

  • Fact Check: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡಗಳು ಸಿದ್ಧವಾಗಿವೆಯೇ?

    Fact Check: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡಗಳು ಸಿದ್ಧವಾಗಿವೆಯೇ?

    Claimಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡಗಳು ಸಿದ್ಧವಾಗಿವೆ Factಇದು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಿದ ಹೋಮಕುಂಡಗಳಲ್ಲ, ವಾರಾಣಸಿಯಲ್ಲಿ ಸ್ವರವೇದ ಜ್ಞಾನ ಮಹಾಯಜ್ಞಕ್ಕಾಗಿ ನಿರ್ಮಿಸಿದ 25 ಸಾವಿರ ಹೋಮ ಕುಂಡಗಳಾಗಿವೆ ರಾಮ ಮಂದಿರ ಉದ್ಘಾಟನೆಯ ಸಂದರ್ಭಕ್ಕಾಗಿ ಅಯೋಧ್ಯೆಯಲ್ಲಿ 25 ಸಾವಿರ ಹೋಮ ಕುಂಡವನ್ನು ತಯಾರು ಮಾಡಲಾಗಿದೆ ಎಂದು ವೀಡಿಯೋ ಒಂದು ವೈರಲ್ ಆಗಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಯೋಧ್ಯೆಯಲ್ಲಿ 25 ಸಾವಿರ ಹೋಮ ಕುಂಡ ತಯಾರು ಮಾಡಲಾಗಿದೆ” ಎಂದಿದೆ.…

  • Fact Check: ರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆಯೇ?

    Fact Check: ರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆಯೇ?

    Claimರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆ Factರಾಜೀವ್-ಸೋನಿಯಾ ಅವರು ಮುಸ್ಲಿಂ ಸಂಪ್ರದಾಯ ಪ್ರಕಾರ ನಿಖಾ ಮಾಡಿಕೊಂಡಿಲ್ಲ. ಅವರ ವಿವಾಹದ ಬಳಿಕ ನಡೆದ ಫ್ಯಾನ್ಸಿ ಡ್ರೆಸ್‌ ಪಾರ್ಟಿಯಲ್ಲಿ ಮುಸ್ಲಿಂ ಸಂಪ್ರದಾಯದ ರೀತಿ ಉಡುಗೆ ತೊಟ್ಟು ಫೊಟೋ ತೆಗೆಸಿಕೊಂಡಿದ್ದರು. ರಾಜೀವ್‌ ಗಾಂಧಿ-ಸೋನಿಯಾ ಗಾಂಧಿ ಮುಸ್ಲಿಂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಬೇಗಂ ರಾಜೀವ ಫಿರೋಜ ಘಾಂಢಿ ನಿಖಾ ದೃಶ್ಯ” ಎಂದು ಮುಸ್ಲಿಂ ಸಾಂಪ್ರದಾಯಿಕ ಉಡುಪಿನಲ್ಲಿರುವ ಫೊಟೋವನ್ನು ಪೋಸ್ಟ್ ಮಾಡಲಾಗಿದೆ. Also Read:…

  • Fact Check: ನಕಲಿ ಗೋಡಂಬಿ ತಯಾರಿಕೆ ಎಂದ ಈ ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Fact Check: ನಕಲಿ ಗೋಡಂಬಿ ತಯಾರಿಕೆ ಎಂದ ಈ ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Claim ನಕಲಿ ಗೋಡಂಬಿ ಎಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಗೋಡಂಬಿ ರೀತಿ ಹಿಟ್ಟಿನಿಂದ ಮಾಡುವುದನ್ನು ಈ ವೀಡಿಯೋದಲ್ಲಿ ಕಾಣಬಜಹುದು. Also Read: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್ ಈ ವೀಡಿಯೋದ ಸತ್ಯಾಸತ್ಯತೆ ತಿಳಿಯಲು ನ್ಯೂಸ್‌ಚೆಕರ್‌ ಮುಂದಾಗಿದ್ದು ಇದು ಸುಳ್ಳು ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನಾವು ಮೊದಲು ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್‌ ಸರ್ಚ್ ನಡೆಸಿದ್ದೇವೆ. ಈ ವೇಳೆ ಹಲವು ಫಲಿತಾಂಶಗಳು ಲಭ್ಯವಾಗಿವೆ.…

  • Fact Check: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್

    Fact Check: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್

    Claimಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ Factಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂಬ ವೀಡಿಯೋ ಶಬರಿಮಲೆಯದ್ದಲ್ಲ. ಅದು ಬಾಂಗ್ಲಾದೇಶದ ಮಸೀದಿಯದ್ದು ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತ ಕ್ಲೇಮಿನಲ್ಲಿ “ಅಯ್ಯಪ್ಪ ಸ್ವಾಮಿ ಭಕ್ತರು ವಾವರ ಮಸೀದಿ ಹುಂಡಿಯಲ್ಲಿ ಹಾಕಿದ ಕೋಟಿ ಕೋಟಿ ಹಣ, ಕೇವಲ 1400 ವರ್ಷ ಹಿಂದೆ ಸೃಷ್ಟಿಯಾದ ಅಲ್ಲಾಹ್ ಮತ್ತು ಹತ್ತಾರು ವರ್ಷಕ್ಕೂ…

  • Fact Check: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ನಿಜವೇ?

    Fact Check: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ನಿಜವೇ?

    Claim:ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಹೈಕೋರ್ಟ್ ಪ್ರಕರಣ ಗಮನಿಸಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು Fact:ಪ್ರಕರಣದ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಮಾಧ್ಯಮಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಪೊಲೀಸರು ತಡೆಯಲು ಯತ್ನಿಸಬೇಕಿತ್ತು ಎಂದಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ನಡೆಸಿದ ಪ್ರಕರಣ ಸುದ್ದಿ ಮಾಡಿರುವಂತೆಯೇ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಅವರು ಎಕ್ಸ್ ನಲ್ಲಿ ಮಾಡಿದ ಪೋಸ್ಟ್ ಸುದ್ದಿ ಮಾಡಿದೆ. ಎಕ್ಸ್ ಪೋಸ್ಟ್ ನಲ್ಲಿ “ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ…

  • Weekly wrap: ಅಯೋಧ್ಯೆ ರಾಮ ಮಂದಿರ ಪೂರ್ಣ, ಅರ್ಚಕರ ಅಶ್ಲೀಲ ವೀಡಿಯೋ ವಾರದ ಕ್ಲೇಮ್‌ ನೋಟ

    Weekly wrap: ಅಯೋಧ್ಯೆ ರಾಮ ಮಂದಿರ ಪೂರ್ಣ, ಅರ್ಚಕರ ಅಶ್ಲೀಲ ವೀಡಿಯೋ ವಾರದ ಕ್ಲೇಮ್‌ ನೋಟ

    ಅಯೋಧ್ಯೆ ರಾಮ ಮಂದಿರದ ಕೆಲಸಗಳು ಭರದಿಂದ ನಡೆಯುತ್ತಿರುವಂತೆಯೇ, ಆ ಕುರಿತ ಕ್ಲೇಮ್‌ಗಳು ಈ ವಾರ ಹರಿದಾಡಿವೆ. ರಾಮ ಮಂದಿರ ಕೆಲಸ ಪೂರ್ಣ, ರಾಮ ಮಂದಿರದ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ ಮತ್ತು ಅರ್ಚಕರ ಅಶ್ಲೀಲ ವೀಡಿಯೋ, ಓಂ ನಮಃ ಶಿವಾಯ ಹೇಳುವುದು ತಮಿಳಿನಾಡಿನಲ್ಲಿ ಅಪರಾಧ, ಸಂಸತ್ ದಾಳಿ ಆರೋಪಿಗೆ ಎಸ್‌ಎಫ್‌ಐ ಲಿಂಕ್‌, ಬಾದಾಮಿ ತಿನ್ನುವುದರಿಂದ ಹೊಟ್ಟೆ ಕೊಬ್ಬು ಕಡಿಮೆಯಾಗುತ್ತದೆ ಎಂಬ ಕ್ಲೇಮ್ ಗಳು ಇದ್ದವು. ಇವುಗಳನ್ನು ನ್ಯೂಸ್‌ಚೆಕರ್ ಸತ್ಯಶೋಧನೆಗೊಳಪಡಿಸಿದ್ದು ಸುಳ್ಳು ಎಂದು ಸಾಬೀತು ಮಾಡಿದೆ. ಅಯೋಧ್ಯೆ ರಾಮ…

  • Fact Check: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ ಎನ್ನುವ ವೈರಲ್ ವೀಡಿಯೋ ಸತ್ಯವೇ?

    Fact Check: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ ಎನ್ನುವ ವೈರಲ್ ವೀಡಿಯೋ ಸತ್ಯವೇ?

    Claimಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ Factವೈರಲ್‌ ವೀಡಿಯೋ ಅಯೋಧ್ಯೆಯ ರಾಮ ಮಂದಿರವಲ್ಲ, ಇದು ನವರಾತ್ರಿ ಸಂದರ್ಭ ಕೋಲ್ಕತಾದಲ್ಲಿ ಹಾಕಲಾದ ದುರ್ಗಾ ಪೂಜೆಯ ಪೆಂಡಾಲ್‌ ಆಗಿದೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ ಎಂದು ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇದರಲ್ಲಿ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವ ಮಂದಿರದ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. Fact Check: ಸಂಸತ್ ದಾಳಿಯ ಆರೋಪಿಗೆ ಎಸ್ಎಫ್‌ಐ ಲಿಂಕ್‌ ಎಂದು ಮೈಸೂರು ಎಸ್‌ಎಫ್‌ಐ ಅಧ್ಯಕ್ಷರ ಪೋಟೋ ವೈರಲ್‌ ಈ ವೈರಲ್‌…