Pankaj Menon
-

Fact Check: ಕಾಂಗ್ರೆಸ್ ಸಂಸದರ ಬಳಿ ಸಿಕ್ಕಿದ ಹಣ ಎಂದು ಕೋಲ್ಕತಾ ಇಡಿ ದಾಳಿ ಪ್ರಕರಣದ ವೀಡಿಯೋ ವೈರಲ್
Claim ಕಾಂಗ್ರೆಸ್ ಸಂಸದರೊಬ್ಬರು ಅಪಾರ ಪ್ರಮಾಣದ ಹಣ ಸಂಗ್ರಹಿಸಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದಿರುವ ಪೋಸ್ಟ್ ನಲ್ಲಿ “ಒಬ್ಬ ಕಾಂಗ್ರೆಸ್ ಪಕ್ಷದ ಸಂಸದ ಇಷ್ಟು ಹಣ ಸಂಗ್ರಹಿಸಿದ್ದಾನೆ ಅಂದರೆ ಇನ್ನ ದೊಡ್ಡ ಹುದ್ದೆಯಲ್ಲಿ ಇರುವಂತ ರಾಜಕಾರಣಿಗಳು ಇನ್ನೆಷ್ಟು ಹಣ ಸಂಗ್ರಹ ಮಾಡಿರುತ್ತಾರೆ ಅನ್ನುವುದನ್ನು ಸಾಮಾನ್ಯ ಜನರು ಯೋಚಿಸಬೇಕು.” ಎಂದಿದೆ. Also read: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ? ಝಾರ್ಖಂಡ್ ನ ಕಾಂಗ್ರೆಸ್ ಸಂಸದ ಧೀರಜ್ ಸಾಹು…
-

Weekly wrap: ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದು, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ ವಾರದ ಕ್ಲೇಮ್ ನೋಟ
ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ, ರಾಜ್ಯ ಶಾಲೆಗಳಲ್ಲಿ ಕುರಾನ್ ಬೋಧನೆ ಕಡ್ಡಾಯ, ಚಾಕೊಲೆಟ್ ಐಸ್ ಕ್ರೀಂ ತಿನ್ನುವುದರಿಂದ ಭಾವನಾತ್ಮಕ, ದೈಹಿಕ ನೋವು ಕಡಿಮೆಯಾಗುತ್ತದೆ ಎಂಬ ಕ್ಲೇಮ್ ಗಳು ಈವಾರ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆಯನ್ನು ನಡೆಸಿದ್ದು, ಇದು ತಪ್ಪು ಎಂದು ರುಜುವಾತು ಪಡಿಸಿದೆ. 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು! ಗಲ್ಫ್ ರಾಷ್ಟ್ರ ಕತಾರ್ 8 ಮಂದಿ…
-

Fact Check: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ?
Claimವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ Factವೈರಲ್ ವೀಡಿಯೋ, ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕಾರದ್ದಲ್ಲ. ಅವರು ಮೊದದಲ ಬಾರಿಗೆ ಸಿಎಂ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ವೇಳೆ ಪುರೋಹಿತರು ಮಂತ್ರ ಹೇಳಿದ ಕ್ಷಣವಾಗಿದೆ ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಮಾಣ ಸ್ವೀಕಾರದ ಕಾರ್ಯಕ್ರಮ ಎಂದು ಪುರೋಹಿತರು ಮಂತ್ರ ಹೇಳುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇನ್ಸ್ಟಾಗ್ರಾಂನಲ್ಲಿ ಕಂಡುಬಂದ ಕ್ಲೇಮಿನಲ್ಲಿ, ಆರೆಸ್ಸೆಸ್ ಮತ್ತು ಎಬಿವಿಪಿ ಹಿನ್ನೆಲೆ ಹೊಂದಿರುವ ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್…
-

Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!
Claim8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ Factಮರಣದಂಡನೆ ರದ್ದುಗೊಳಿಸಿದ ಬಗ್ಗೆ ಕತಾರ್ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಗಲ್ಫ್ ರಾಷ್ಟ್ರ ಕತಾರ್ 8 ಮಂದಿ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿಗಳಿಗ ವಿಧಿಸಿದ ಮರಣದಂಡನೆಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಆಗುತ್ತಿದೆ. “ಭಾರತೀಯ ನೌಕಾಪಡೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ 8 ಮಂದಿಯ ಮರಣದಂಡನೆ ರದ್ದುಗೊಳಿಸಿದ ಕತಾರ್, ಮೋದಿ ಮತ್ತು ಜೈಶಂಕರ್ ರವರ ರಾಜತಾಂತ್ರಿಕ ನಡೆ ಸಫಲ” ಎಂದು ವೈರಲ್ ಹೇಳಿಕೆಯಲ್ಲಿ ಹೇಳಲಾಗಿದೆ. Also…
-

Weekly Wrap: ಉತ್ತರಾಖಂಡ ಸುರಂಗದಿಂದ 41 ಕಾರ್ಮಿಕರ ರಕ್ಷಿಸಿದ ತಂಡ, ಮುಸ್ಲಿಂ ಮಹಿಳೆ ರಾಧೆಯಾದಳು, ವಾರದ ಕ್ಲೇಮ್ ನೋಟ
ಉತ್ತರಾಖಂಡದ ಸುರಂಗದಿಂದ 41 ಮಂದಿ ಕಾರ್ಮಿಕರನ್ನು ಪಾರು ಮಾಡಿದ ವಿದ್ಯಮಾನ ಕುರಿತ ಕ್ಲೇಮ್ಗಳು ಈ ವಾರ ಹರಿದಾಡಿವೆ. ಕಾರ್ಮಿಕರನ್ನು ರಕ್ಷಿಸಿದ ತಂಡ ಎಂದು ಎಐ ಚಿತ್ರ, ಕಾರ್ಮಿಕರ ರಕ್ಷಣೆಯ ವೀಡಿಯೋ ಎಂದು ತಾಲೀಮಿನ ವೀಡಿಯೋಗಳು ಹಂಚಿಕೆಯಾಗಿದ್ದವು. ಇದರೊಂದಿಗೆ ಮುಸ್ಲಿಂ ಮಹಿಳೆಯೊಬ್ಬರು ಭಗವದ್ಗೀತೆ ಓದಿ ರಾಧೆ ಆದರು, ದಾಲ್ಚಿನ್ನಿ ತಿನ್ನುವುದರಿಂದ ಮಧುಮೇಹ ನಿಯಂತ್ರಿಸಬಹುದು ಎಂಬ ಕ್ಲೇಮ್ಗಳೂ ಇದ್ದವು. ಇವುಗಳನ್ನು ನ್ಯೂಸ್ಚೆಕರ್ ಸತ್ಯಶೋಧನೆಗೊಳಪಡಿಸಿದ್ದು, ಇವುಗಳು ಸುಳ್ಳು ಎಂದು ಸಾಬೀತು ಪಡಿಸಿದೆ. ಉತ್ತರಾಖಂಡದ ಸುರಂಗದಲ್ಲಿ 41 ಕಾರ್ಮಿಕರನ್ನು ರಕ್ಷಿಸಿದ ತಂಡವೆಂದು ಎಐ…