Pankaj Menon

  • Fact Check: ಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧವೇ, ವೀಡಿಯೋ ಹಿಂದಿನ ಸತ್ಯ ಏನು?

    Fact Check: ಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧವೇ, ವೀಡಿಯೋ ಹಿಂದಿನ ಸತ್ಯ ಏನು?

    Claimಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧ Factಓಂ ನಮಃ ಶಿವಾಯ ಎಂದು ಪಠಿಸುವುದನ್ನು ಪೊಲೀಸರು ನಿಲ್ಲಿಸಿದರು ಎನ್ನುವುದು ಭಾಗಶಃ ತಪ್ಪಾಗಿದ್ದು, ಈ ಪ್ರಕರಣ ಪೆರಿಯಾರ್ ವಿರುದ್ಧದ ಪ್ರತಿಭಟನೆಯೊಂದಕ್ಕೆ ಸಂಬಂಧಿಸಿದ್ದು, ಮತ್ತು ಪೊಲೀಸರೊಂದಿಗೆ ನಡೆದ ವಾಗ್ವಾದದ ಹಿನ್ನೆಲೆ ಹೊಂದಿದೆ ಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ, “ಓಂ ನಮಃ ಶಿವಾಯ” ಎಂದು ಹೇಳುವುದು ತಮಿಳುನಾಡಿನಲ್ಲಿ ಅಪರಾಧ!…

  • Fact Check: ಅಯೋಧ್ಯೆ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ, ಅರ್ಚಕರ ವೈರಲ್ ಅಶ್ಲೀಲ ಚಿತ್ರವೂ ಸುಳ್ಳು

    Fact Check: ಅಯೋಧ್ಯೆ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ, ಅರ್ಚಕರ ವೈರಲ್ ಅಶ್ಲೀಲ ಚಿತ್ರವೂ ಸುಳ್ಳು

    Claimಅಯೋಧ್ಯೆ ಅರ್ಚಕ ಮೋಹಿತ್ ಪಾಂಡೆ ಅವರ ಅಶ್ಲೀಲ ದೃಶ್ಯ Factಅಯೋಧ್ಯೆಯ ರಾಮ ಮಂದಿರದ ಮುಖ್ಯ ಅರ್ಚಕ ಅಥವಾ ಅರ್ಚಕರಾಗಿ ಯಾವುದೇ ವ್ಯಕ್ತಿಯನ್ನು ಆಯ್ಕೆ ಮಾಡಿಲ್ಲ ಮತ್ತು  ಆಕ್ಷೇಪಾರ್ಹ ಚಿತ್ರದಲ್ಲಿ ಇರುವುದು ಮೋಹಿತ್ ಪಾಂಡೆ ಅವರಲ್ಲ ಅಯೋಧ್ಯೆಯಲ್ಲಿ ಶ್ರೀರಾಮ ದೇಗುಲ ನಿರ್ಮಾಣ ಹಂತದಲ್ಲಿರುವಾಗಲೇ, ವಿವಿಧ ಮಾಧ್ಯಮಗಳು ಮೋಹಿತ್ ಪಾಂಡೆ ಎಂಬವರನ್ನು ದೇಗುಲದ ಮುಖ್ಯ ಅರ್ಚಕರನ್ನಾಗಿ ನೇಮಿಸಲಾಗಿದೆ ಎಂದು ಸುದ್ದಿ ಮಾಡಿದ್ದವು. ಇದಾದ ಬೆನ್ನಲ್ಲೇ ಮೋಹಿತ್‌ ಪಾಂಡೆಯವರು ಇದ್ದಾರೆ ಎನ್ನಲಾದ ಅಶ್ಲೀಲ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಹಣೆ…

  • Fact Check: ಕಾಂಗ್ರೆಸ್ ಸಂಸದರ ಬಳಿ ಸಿಕ್ಕಿದ ಹಣ ಎಂದು ಕೋಲ್ಕತಾ ಇಡಿ ದಾಳಿ ಪ್ರಕರಣದ ವೀಡಿಯೋ ವೈರಲ್

    Fact Check: ಕಾಂಗ್ರೆಸ್ ಸಂಸದರ ಬಳಿ ಸಿಕ್ಕಿದ ಹಣ ಎಂದು ಕೋಲ್ಕತಾ ಇಡಿ ದಾಳಿ ಪ್ರಕರಣದ ವೀಡಿಯೋ ವೈರಲ್

    Claim ಕಾಂಗ್ರೆಸ್‌ ಸಂಸದರೊಬ್ಬರು ಅಪಾರ ಪ್ರಮಾಣದ ಹಣ ಸಂಗ್ರಹಿಸಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದಿರುವ ಪೋಸ್ಟ್ ನಲ್ಲಿ “ಒಬ್ಬ ಕಾಂಗ್ರೆಸ್ ಪಕ್ಷದ ಸಂಸದ ಇಷ್ಟು ಹಣ ಸಂಗ್ರಹಿಸಿದ್ದಾನೆ ಅಂದರೆ ಇನ್ನ ದೊಡ್ಡ ಹುದ್ದೆಯಲ್ಲಿ ಇರುವಂತ ರಾಜಕಾರಣಿಗಳು ಇನ್ನೆಷ್ಟು ಹಣ ಸಂಗ್ರಹ ಮಾಡಿರುತ್ತಾರೆ ಅನ್ನುವುದನ್ನು ಸಾಮಾನ್ಯ ಜನರು ಯೋಚಿಸಬೇಕು.” ಎಂದಿದೆ. Also read: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ? ಝಾರ್ಖಂಡ್ ನ ಕಾಂಗ್ರೆಸ್ ಸಂಸದ ಧೀರಜ್ ಸಾಹು…

  • Weekly wrap: ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದು, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ ವಾರದ ಕ್ಲೇಮ್‌ ನೋಟ

    Weekly wrap: ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದು, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ ವಾರದ ಕ್ಲೇಮ್‌ ನೋಟ

    ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ, ರಾಜ್ಯ ಶಾಲೆಗಳಲ್ಲಿ ಕುರಾನ್ ಬೋಧನೆ ಕಡ್ಡಾಯ, ಚಾಕೊಲೆಟ್ ಐಸ್‌ ಕ್ರೀಂ ತಿನ್ನುವುದರಿಂದ ಭಾವನಾತ್ಮಕ, ದೈಹಿಕ ನೋವು ಕಡಿಮೆಯಾಗುತ್ತದೆ ಎಂಬ ಕ್ಲೇಮ್ ಗಳು ಈವಾರ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್ ಚೆಕರ್‌ ಸತ್ಯಶೋಧನೆಯನ್ನು ನಡೆಸಿದ್ದು, ಇದು ತಪ್ಪು ಎಂದು ರುಜುವಾತು ಪಡಿಸಿದೆ. 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು! ಗಲ್ಫ್ ರಾಷ್ಟ್ರ ಕತಾರ್ 8 ಮಂದಿ…

  • Fact Check: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ?

    Fact Check: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ?

    Claimವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ Factವೈರಲ್‌ ವೀಡಿಯೋ, ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕಾರದ್ದಲ್ಲ. ಅವರು ಮೊದದಲ ಬಾರಿಗೆ ಸಿಎಂ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ವೇಳೆ ಪುರೋಹಿತರು ಮಂತ್ರ ಹೇಳಿದ ಕ್ಷಣವಾಗಿದೆ ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಮಾಣ ಸ್ವೀಕಾರದ ಕಾರ್ಯಕ್ರಮ ಎಂದು ಪುರೋಹಿತರು ಮಂತ್ರ ಹೇಳುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಕ್ಲೇಮಿನಲ್ಲಿ, ಆರೆಸ್ಸೆಸ್‌ ಮತ್ತು ಎಬಿವಿಪಿ ಹಿನ್ನೆಲೆ ಹೊಂದಿರುವ ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್…

  • Fact Check: ಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆ ಎಂದು ಕೇರಳದ ಹಳೆ ವೀಡಿಯೋ ವೈರಲ್‌

    Fact Check: ಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆ ಎಂದು ಕೇರಳದ ಹಳೆ ವೀಡಿಯೋ ವೈರಲ್‌

    Claimಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆ Factಮನೆ ಕುಸಿದು ಬಿದ್ದ ವೀಡಿಯೋ ಚೆನ್ನೈನದ್ದಲ್ಲ, ಅದು ಕೇರಳದ್ದು, ಅಕ್ಟೋಬರ್ 2021ರ ವೇಳೆ ಈ ಘಟನೆ ಸಂಭವಿಸಿತ್ತು ಮಿಚಾಂಗ್‌ ಚಂಡಮಾರುತದಿಂದಾಗಿ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದ ಚೆನ್ನೈನಲ್ಲಿ ಮನೆಯೊಂದು ಕುಸಿದು ನದಿಗೆ ಉರುಳಿದೆ ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.  ಈ ಚಂಡಮಾರುತದಿಂದಾಗಿ 8 ಮಂದಿ ಮೃತಪಡುವುದರೊಂದಿಗೆ 18 ಸಾವಿರಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. Also Read: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ…

  • Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!

    Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!

    Claim8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ Factಮರಣದಂಡನೆ ರದ್ದುಗೊಳಿಸಿದ ಬಗ್ಗೆ ಕತಾರ್ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಗಲ್ಫ್ ರಾಷ್ಟ್ರ ಕತಾರ್ 8 ಮಂದಿ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿಗಳಿಗ ವಿಧಿಸಿದ ಮರಣದಂಡನೆಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಆಗುತ್ತಿದೆ. “ಭಾರತೀಯ ನೌಕಾಪಡೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ 8 ಮಂದಿಯ ಮರಣದಂಡನೆ ರದ್ದುಗೊಳಿಸಿದ ಕತಾರ್, ಮೋದಿ ಮತ್ತು ಜೈಶಂಕರ್ ರವರ ರಾಜತಾಂತ್ರಿಕ ನಡೆ ಸಫಲ” ಎಂದು ವೈರಲ್ ಹೇಳಿಕೆಯಲ್ಲಿ ಹೇಳಲಾಗಿದೆ. Also…

  • Weekly Wrap: ಉತ್ತರಾಖಂಡ ಸುರಂಗದಿಂದ 41 ಕಾರ್ಮಿಕರ ರಕ್ಷಿಸಿದ ತಂಡ, ಮುಸ್ಲಿಂ ಮಹಿಳೆ ರಾಧೆಯಾದಳು, ವಾರದ ಕ್ಲೇಮ್‌ ನೋಟ

    Weekly Wrap: ಉತ್ತರಾಖಂಡ ಸುರಂಗದಿಂದ 41 ಕಾರ್ಮಿಕರ ರಕ್ಷಿಸಿದ ತಂಡ, ಮುಸ್ಲಿಂ ಮಹಿಳೆ ರಾಧೆಯಾದಳು, ವಾರದ ಕ್ಲೇಮ್‌ ನೋಟ

    ಉತ್ತರಾಖಂಡದ ಸುರಂಗದಿಂದ 41 ಮಂದಿ ಕಾರ್ಮಿಕರನ್ನು ಪಾರು ಮಾಡಿದ ವಿದ್ಯಮಾನ ಕುರಿತ ಕ್ಲೇಮ್‌ಗಳು ಈ ವಾರ ಹರಿದಾಡಿವೆ. ಕಾರ್ಮಿಕರನ್ನು ರಕ್ಷಿಸಿದ ತಂಡ ಎಂದು ಎಐ ಚಿತ್ರ, ಕಾರ್ಮಿಕರ ರಕ್ಷಣೆಯ ವೀಡಿಯೋ ಎಂದು ತಾಲೀಮಿನ ವೀಡಿಯೋಗಳು ಹಂಚಿಕೆಯಾಗಿದ್ದವು. ಇದರೊಂದಿಗೆ ಮುಸ್ಲಿಂ ಮಹಿಳೆಯೊಬ್ಬರು ಭಗವದ್ಗೀತೆ ಓದಿ ರಾಧೆ ಆದರು, ದಾಲ್ಚಿನ್ನಿ ತಿನ್ನುವುದರಿಂದ ಮಧುಮೇಹ ನಿಯಂತ್ರಿಸಬಹುದು ಎಂಬ ಕ್ಲೇಮ್‌ಗಳೂ ಇದ್ದವು. ಇವುಗಳನ್ನು ನ್ಯೂಸ್‌ಚೆಕರ್‌ ಸತ್ಯಶೋಧನೆಗೊಳಪಡಿಸಿದ್ದು, ಇವುಗಳು ಸುಳ್ಳು ಎಂದು ಸಾಬೀತು ಪಡಿಸಿದೆ. ಉತ್ತರಾಖಂಡದ ಸುರಂಗದಲ್ಲಿ 41 ಕಾರ್ಮಿಕರನ್ನು ರಕ್ಷಿಸಿದ ತಂಡವೆಂದು ಎಐ…

  • Fact Check: ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ವೀಡಿಯೋ ನಿಜವೇ?

    Fact Check: ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ವೀಡಿಯೋ ನಿಜವೇ?

    Claim ಉತ್ತರಾಖಂಡ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ರಕ್ಷಿಸಿದ ದೃಶ್ಯ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ “ದೇವಭೂಮಿ ಉತ್ತರಾಖಂಡ ದ ಉತ್ತರ ಕಾಶಿಯಲ್ಲಿ ಹಿಂದೂ ಭಕ್ತರು ಸುಗಮವಾಗಿ ಚಾರ್ ಧಾಮ್ ಯಾತ್ರೆಯನ್ನು ಯಶಸ್ವಿಗೊಳಿಸಲು ಸರ್ಕಾರ ಕೆಲವು ಕಡೆ ಸುರಂಗ ಮಾರ್ಗವನ್ನು ಮಾಡಲು ಮುಂದಾದಾಗ, ದುರಾದೃಷ್ಟ ವಶಾತ್ ಒಂದು ಸುರಂಗದಲ್ಲಿ ಮಣ್ಣು ಕುಸಿತದಿಂದಾಗಿ 41 ಜನ‌ ಕಾರ್ಮಿಕರು ಸಿಕ್ಕಿಹಾಕಿಕೊಂಡು ತೊಂದರೆ ಅನುಭವಿಸುತ್ತಿದ್ದರು. ದೇವರ ದಯೆಯಿಂದ ಎಲ್ಲಾ 4೧ ಕಾರ್ಮಿಕರು ಯಾವುದೇ ತೊಂದರೆಯಾಗದಂತೆ…

  • Fact Check: ಉತ್ತರಾಖಂಡದ ಸುರಂಗದಲ್ಲಿ 41 ಕಾರ್ಮಿಕರನ್ನು ರಕ್ಷಿಸಿದ ತಂಡವೆಂದು ಎಐ ಚಿತ್ರ ವೈರಲ್

    Fact Check: ಉತ್ತರಾಖಂಡದ ಸುರಂಗದಲ್ಲಿ 41 ಕಾರ್ಮಿಕರನ್ನು ರಕ್ಷಿಸಿದ ತಂಡವೆಂದು ಎಐ ಚಿತ್ರ ವೈರಲ್

    Claim ಉತ್ತರಾಖಂಡದ ಸುರಂಗದೊಳಗೆ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಿದ ತಂಡವನ್ನು ತೋರಿಸುವ ಚಿತ್ರ. ಹಿಂದೂಸ್ತಾನ್ ಟೈಮ್ಸ್ ಸೇರಿದಂತೆ ಅನೇಕ ಪ್ರಕಾಶನಗಳು ತಮ್ಮ ದೆಹಲಿ ಆವೃತ್ತಿಯಲ್ಲಿ ಈ ಚಿತ್ರವನ್ನು ಪ್ರಕಟಿಸಿದ್ದು, ಈ ಚಿತ್ರವನ್ನು ಪಿಟಿಐಗೆ ಕ್ರೆಡಿಟ್ ಮಾಡಿವೆ ಮತ್ತು ದೈನಿಕ್ ಭಾಸ್ಕರ್ ತಮ್ಮ ಫೇಸ್ಬುಕ್ ಪುಟದಲ್ಲಿ ಈ ಚಿತ್ರವನ್ನು ಪ್ರಕಟಿಸಿದೆ. Also Read: ಮುಸ್ಲಿಂ ಮಹಿಳೆ ಭಗವದ್ಗೀತೆ ಓದಿ ಹಿಂದೂ ಧರ್ಮ ಒಪ್ಪಿ ರಾಧೆ ಆದಳು ಎನ್ನುವುದು ಹೌದೇ? Fact ಈ ಚಿತ್ರದಲ್ಲಿ ತಂಡದ ಕೆಲವರ ಮುಖಗಳನ್ನು ತೀಡಿದಂತೆ…