Pankaj Menon

  • Fact Check: ಮುಸ್ಲಿಂ ಮಹಿಳೆ ಭಗವದ್ಗೀತೆ ಓದಿ ಹಿಂದೂ ಧರ್ಮ ಒಪ್ಪಿ ರಾಧೆ ಆದಳು ಎನ್ನುವುದು ಹೌದೇ?

    Fact Check: ಮುಸ್ಲಿಂ ಮಹಿಳೆ ಭಗವದ್ಗೀತೆ ಓದಿ ಹಿಂದೂ ಧರ್ಮ ಒಪ್ಪಿ ರಾಧೆ ಆದಳು ಎನ್ನುವುದು ಹೌದೇ?

    Claim ಮುಸ್ಲಿಂ ಮಹಿಳೆಯೊಬ್ಬರು ಭಗವದ್ಗೀತೆ ಓದಿದ ಬಳಿಕ ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ, “ದುಬೈ ನ ಮುಸ್ಲಿಂ ಮಹಿಳೆ ಭಗವದ್ ಗೀತೆ ಓದಿದ ಮೇಲೆ ಹಿಂದೂ ಧರ್ಮ ಒಪ್ಪಿಕೊಂಡು ರಾಧೆ ಆದಳು” ಎಂದು ಹೇಳಿದೆ. ಈ ಕುರಿತು ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ತಪ್ಪು ಎಂದು ಕಂಡುಕೊಂಡಿದೆ. ನಿಜದಲ್ಲಿ ಈಕೆ ಮುಸ್ಲಿಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಲ್ಲ, ಹಿಂದೂ ಆಗಿದ್ದಾಕೆ ಇಸ್ಲಾಂಗೆ ಮತಾಂತರವಾಗಿದ್ದರು ಎಂದು…

  • Fact Check: ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ, ಭಾರತ ಮಾತೆ ಯಾರು ಎಂದ ರಾಹುಲ್‌, ವಾರದ ಕ್ಲೇಮ್‌ ನೋಟ

    Fact Check: ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ, ಭಾರತ ಮಾತೆ ಯಾರು ಎಂದ ರಾಹುಲ್‌, ವಾರದ ಕ್ಲೇಮ್‌ ನೋಟ

    ವಿಶ್ವಕಪ್‌ ಕ್ರಿಕೆಟ್ ಫೈನಲ್‌ ನಡೆ ಹಿನ್ನೆಲೆಯಲ್ಲಿ ಈ ವಾರ ಆಕುರಿತ ಕ್ಲೇಮ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದ ಪ್ರಧಾನಿ ಮೋದಿ,  ಫೈನಲ್‌ನಲ್ಲಿ ಹನುಮಾನ್‌ ಚಾಲೀಸಾ ಪಠಣ, ಭಾರತ ಮಾತೆ ಯಾರು ಎಂದು ಕೇಳಿದ ರಾಹುಲ್‌ ಗಾಂಧಿ, ಅಶೋಕವನದಲ್ಲಿ ಸೀತಾ ಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತಂದ ದೃಶ್ಯ, ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದ ಖರ್ಗೆ, ಸರ್ಕಾರಿ ಬಸ್ ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಲ್ಲ ಎಂಬ ಕ್ಲೇಮ್ ಗಳು ಹರಿದಾಡಿವೆ.…

  • Fact Check: ಸರ್ಕಾರಿ ಬಸ್‌ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಸರ್ಕಾರಿ ಬಸ್‌ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?

    Claim ಸರ್ಕಾರಿ ಬಸ್‌ಗಳು ಹೆಣ್ಣು ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡು ಬಂದ ಕ್ಲೇಮಿನಲ್ಲಿ “ಗವರ್ನ್‌ ಮೆಂಟ್‌ ಬಸ್‌ ಕೂಡ ಹೆಣ್ಣು ಮಕ್ಕಳಿಗೆ ಸೇಫ್‌ ಇಲ್ಲ” ಎಂದು ಹೇಳಲಾಗಿದೆ. Also Read: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ? ಈ ವೈರಲ್‌ ವೀಡಿಯೋ ಕುರಿತಾಗಿ ನಾವು ಸತ್ಯಶೋಧನೆ ನಡೆಸಿದ್ದು, ಬಸ್‌ ನಲ್ಲಿ ನಡೆದ ಗಂಡ-ಹೆಂಡಿರ ಜಗಳವನ್ನು ತಪ್ಪಾಗಿ ಬಿಂಬಿಸಲಾಗಿದೆ Fact ಸತ್ಯಶೋಧನೆಗಾಗಿ ನಾವು ಮೊದಲು ವೀಡಿಯೋದ…

  • Fact Check: ವರ್ಲ್ಡ್ ಕಪ್‌ ಫೈನಲ್‌ನಲ್ಲಿ ಹನುಮಾನ್‌ ಚಾಲೀಸಾ ಪಠಣ, ವೈರಲ್‌ ವೀಡಿಯೋ ಅಸಲಿಯತ್ತೇನು?

    Fact Check: ವರ್ಲ್ಡ್ ಕಪ್‌ ಫೈನಲ್‌ನಲ್ಲಿ ಹನುಮಾನ್‌ ಚಾಲೀಸಾ ಪಠಣ, ವೈರಲ್‌ ವೀಡಿಯೋ ಅಸಲಿಯತ್ತೇನು?

    Claim ಅಹಮದಾಬಾದ್‌ನಲ್ಲಿ ನಡೆದ ಕ್ರಿಕೆಟ್‌ ವರ್ಲ್ಡ್ ಕಪ್ ಫೈನಲ್‌ನಲ್ಲಿ ಒಂದೂವರೆ ಲಕ್ಷ ಮಂದಿ ಹನುಮಾನ್‌ ಚಾಲೀಸಾ ಪಠಿಸಿದ್ದಾರೆ ಎಂಬ ವೀಡಿಯೋ ವೈರಲ್‌ ಆಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಮೊನ್ನೆ ನಡೆದ ಕ್ರಿಕೆಟ್ ಮ್ಯಾಚ್ ನಲ್ಲಿ ಸುಮಾರು ಒಂದುವರೆ ಲಕ್ಷ ಜನ ಒಂದೇ ಬಾರಿ ಹನುಮಾನ್ ಚಾಲೀಸ್ ಹೇಳಿದ್ದು.. ಹಿಂದುಸ್ತಾನ ಬದಲಾಗುತ್ತಿದೆ, ಹಿಂದೂ ಬದಲಾಗುತ್ತಿದ್ದಾನೆ, ಈ ಬದಲಾವಣೆ ಬಹಳ ಅವಶ್ಯಕವಾಗಿ ಬೇಕಿತ್ತು” ಎಂದು ಹೇಳಲಾಗಿದೆ. Also Read: ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ…

  • Fact Check: ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದ ವೀಡಿಯೋ ನಿಜವೇ?

    Fact Check: ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದ ವೀಡಿಯೋ ನಿಜವೇ?

    Claimಶ್ರೀಲಂಕಾದ ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದು ವೈರಲ್‌ ವೀಡಿಯೋ Factವೈರಲ್ ವೀಡಿಯೋದಲ್ಲಿರುವುದು ಸೀತಾಮಾತೆ ಕುಳಿತಿದ್ದ ಕಲ್ಲು ತಂದ ದೃಶ್ಯವಲ್ಲ. ಇದು ಉತ್ತರ ಪ್ರದೇಶದ ಕುಶಿನಗರಕ್ಕೆ ಭಗವಾನ್‌ ಬುದ್ಧನ ಅವಶೇಷಗಳನ್ನು ತಂದ ದೃಶ್ಯವಾಗಿದೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿರುವಾಗಲೇ, ಶ್ರೀಲಂಕಾದ ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲನ್ನು ಅಯೋಧ್ಯೆಗೆ ತರಲಾಗಿದೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮ್‌ ನಲ್ಲಿ, “ಶ್ರೀಲಂಕಾದ ಅಶೋಕ ವನದಲ್ಲಿ…

  • Fact Check: ಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಅವಮಾನಿಸಿದರೇ, ಸತ್ಯ ಏನು?

    Fact Check: ಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಅವಮಾನಿಸಿದರೇ, ಸತ್ಯ ಏನು?

    Claimಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿದರು Factಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿಲ್ಲ. ರಾಹುಲ್‌ ಅವರ ಭಾಷಣದ ಒಂದು ಕ್ಲಿಪ್‌ ಮಾತ್ರ ಹೆಕ್ಕಿ ತೆಗೆದು ತಪ್ಪಾಗಿ ಚಿತ್ರಿಸಲಾಗಿದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಸಭೆಯೊಂದರಲ್ಲಿ ಭಾರತ ಮಾತೆ ಅಂದರೆ ಯಾರು ಎಂದು ಕೇಳುತ್ತಿದ್ದಾರೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಹುಲ್‌ ಗಾಂಧಿಯವರಿಗೆ ಭಾರತ ಮಾತೆ ಬಗ್ಗೆ ಗೊತ್ತಿಲ್ಲ ಮತ್ತು…

  • Fact Check: ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರೇ?

    Fact Check: ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರೇ?

    Claimಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರು Factಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರು ಎಂದು ಹೇಳಲಾದ ವೀಡಿಯೋ ಎಡಿಟ್ ಮಾಡಲಾಗಿದ್ದು ಕೊನೆಯ ಭಾಗ ಮಾತ್ರ ಹಾಕಲಾಗಿದೆ ವಿಶ್ವಕಪ್‌ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ವಿಜಯಿಯಾಗುವುದರೊಂದಿಗೆ ಕಪ್‌ ಅನ್ನು ಮುಡಿಗೇರಿಸಿಕೊಂಡಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಜೇತ ಆಸ್ಟ್ರೇಲಿಯನ್‌ ತಂಡದ ಕಪ್ತಾನ ಅವರನ್ನು ಅಭಿನಂದಿಸದೆ ತೆರಳಿದ್ದಾರೆ ಎಂದು ಸುದ್ದಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಕ್ಲೇಮಿನ ಪ್ರಕಾರ,  “ವಿಶ್ವಕಪ್…

  • Weekly Wrap: ಕಾಂಗ್ರೆಸ್‌ ಕಚೇರಿ ಉದ್ಘಾಟನೆ ವೇಳೆ ಕಲ್ಮಾ ಓದಲಾಗಿದೆ, ಕಾಂಗ್ರೆಸ್‌ ಚಿಹ್ನೆ ಇಸ್ಲಾಂನದ್ದು, ವಾರದ ಕ್ಲೇಮ್ ನೋಟ

    Weekly Wrap: ಕಾಂಗ್ರೆಸ್‌ ಕಚೇರಿ ಉದ್ಘಾಟನೆ ವೇಳೆ ಕಲ್ಮಾ ಓದಲಾಗಿದೆ, ಕಾಂಗ್ರೆಸ್‌ ಚಿಹ್ನೆ ಇಸ್ಲಾಂನದ್ದು, ವಾರದ ಕ್ಲೇಮ್ ನೋಟ

    ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯುವ ಹೊತ್ತಿನಲ್ಲೇ ರಾಜಕೀಯ ಕುರಿತ ಕ್ಲೇಮುಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿದ್ದವು. ಜೈಪುರದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ ವೇಳೆ ಕಲ್ಮಾ ಓದಲಾಗಿದೆ, ಕಾಂಗ್ರೆಸ್‌ ಚಿಹ್ನೆ ಇಸ್ಲಾಂ ಮೂಲದ್ದು, ರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್‌ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು ಎಂಬ ಕ್ಲೇಮುಗಳು ಹರಿದಾಡಿವೆ. ಇದರೊಂದಿಗೆ ಎಡಭಾಗದಲ್ಲಿ ಮಲಗಿದರೆ ಯಕೃತ್ತಿನ ಕಾಯಿಲೆ ಬರುವುದಿಲ್ಲ ಎಂಬ ಆರೋಗ್ಯ ಕ್ಲೇಮ್‌ ಕೂಡ ಇತ್ತು. ಇವುಗಳ ಬಗ್ಗೆ ನ್ಯೂಸ್‌ಚೆಕರ್‌ ಸತ್ಯಶೋಧನೆ ನಡೆಸಿದ್ದು, ಸುಳ್ಳು ಎಂದು ಸಾಕ್ಷ್ಯಗಳೊಂದಿಗೆ…

  • Fact Check: ರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರೇ?

    Fact Check: ರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರೇ?

    Claimರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್‌ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು Factರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿರಲಿಲ್ಲ, ಪ್ರತಿಭಟನೆಯೊಂದರ ನಿಮಿತ್ತ ಸಂಸತ್ ಹೊರಗೆ ಕಪ್ಪು ಬಟ್ಟೆ ಧರಿಸಿದ್ದರು ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆದ ದಿನದಂದು ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಬಂದರು ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹರಿದಾಡುತ್ತಿದೆ. ಈ ಕುರಿತ ಕ್ಲೇಮಿನಲ್ಲಿ, “ರಾಮ ಮಂದಿರದ ಭೂಮಿ ಪೂಜೆಯ ದಿನ 05 ಆಗಸ್ಟ್ 2020ರಂದು ಎಲ್ಲಾ…

  • Fact Check: ಕಾಂಗ್ರೆಸ್ ಚಿಹ್ನೆ ಇಸ್ಲಾಮಿನ ಮೂಲದ್ದೇ, ಇಲ್ಲ ವೈರಲ್‌ ಕ್ಲೇಮ್‌ ಸುಳ್ಳು

    Fact Check: ಕಾಂಗ್ರೆಸ್ ಚಿಹ್ನೆ ಇಸ್ಲಾಮಿನ ಮೂಲದ್ದೇ, ಇಲ್ಲ ವೈರಲ್‌ ಕ್ಲೇಮ್‌ ಸುಳ್ಳು

    Claimಇಸ್ಲಾಮಿನ ಚಿಹ್ನೆಯ ಆಧಾರದ ಮೇಲೆ ಕಾಂಗ್ರೆಸ್ ತನ್ನ ಚುನಾವಣಾ ಚಿಹ್ನೆಯನ್ನು ರೂಪಿಸಿದೆ Factಪ್ರಸ್ತುತ ಕಾಂಗ್ರೆಸ್‌ ಬಳಸುತ್ತಿರುವ ಕೈ ಚಿಹ್ನೆಯನ್ನು ಚುನಾವಣಾ ಆಯೋಗವು ಕೊಟ್ಟಿದೆ. ಇದಕ್ಕೆ ಇಸ್ಲಾಮಿನ ಗುರುತುಗಳೊಂದಿಗೆ ಸಂಬಂಧ ಇಲ್ಲ ಸಾಮಾಜಿಕ ಜಾಲತಾಣದಲ್ಲಿ ಹಲವು ಬಳಕೆದಾರರು ಕಾಂಗ್ರೆಸ್‌ ಚಿಹ್ನೆಯೊಂದಿಗೆ ಚಿನ್ನದಿಂದ ಮಾಡಿದ ಅರೇಬಿಕ್ ಅಕ್ಷರಗಳಿಂದ ಅಲಂಕರಿಸಲ್ಪಟ್ಟ ಕೈಯ ಅಲಂಕಾರಿಕ ಮಾದರಿಯ (ಇಸ್ಲಾಮಿಕ್‌ ಪ್ರತಿಮಾಶಾಸ್ತ್ರದ ಚಿತ್ರ ಎಂದು ಹೇಳಿರುವ) ಚಿತ್ರವನ್ನು ತೋರಿಸುವ ಪೋಸ್ಟ್ ಒಂದನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತಹ ಪೋಸ್ಟ್ ಒಂದರ ಶೀರ್ಷಿಕೆ ಹೀಗಿದೆ. “Gaddar Khangress, Made this…