Pankaj Menon

  • Fact Check: ಜೈಪುರದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ  ಸಂದರ್ಭ ಕಲ್ಮಾ ಓದಲಾಗಿದೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Fact Check: ಜೈಪುರದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ  ಸಂದರ್ಭ ಕಲ್ಮಾ ಓದಲಾಗಿದೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Claimಜೈಪುರದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ  ಸಂದರ್ಭ ಕಲ್ಮಾ ಓದಲಾಗಿದೆ Factಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಜೈಪುರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರ್ವಧರ್ಮ ಪ್ರಾರ್ಥನಾ ಸಭೆಯ ವೀಡಿಯೋ ಇದಾಗಿದೆ ರಾಜಸ್ಥಾನ ಚುನಾವಣೆ ಹೊಸ್ತಿಲಿನಲ್ಲಿರುವಾಗಲೇ, ಜೈಪುರ ಕಾಂಗ್ರೆಸ್‌ ಕಚೇರಿ ಉದ್ಘಾಟನೆಯ ಸಂದರ್ಭದಲ್ಲಿ ಇಸ್ಲಾಮಿಕ್‌ ಧರ್ಮಗ್ರಂಥ ಕುರಾನ್‌ನ ಶ್ಲೋಕಗಳನ್ನು ಪಠಿಸುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕಾಂಗ್ರೆಸ್‌ ಹೊಸ ಕಚೇರಿ ಉದ್ಘಾಟನ ಸಮಾರಂಭದಲ್ಲಿ, ಗಣೇಶ ಪೂಜೆಯ ಬದಲಿಗೆ ಕಲ್ಮಾವನ್ನು ಓದಲಾಗಿದೆ ಎಂಬ ಹೇಳಿಕೆಯೊಂದಿಗೆ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್…

  • Weekly Wrap: ಜಿಹಾದಿಗಳಿಂದ ಏಡ್ಸ್ ಇಂಜೆಕ್ಷನ್‌, ಜೈನ ಸಮುದಾಯ ಹುಡುಗಿ ಅಪಹರಣ ವಾರದ ಕ್ಲೇಮ್‌ ನೋಟ

    Weekly Wrap: ಜಿಹಾದಿಗಳಿಂದ ಏಡ್ಸ್ ಇಂಜೆಕ್ಷನ್‌, ಜೈನ ಸಮುದಾಯ ಹುಡುಗಿ ಅಪಹರಣ ವಾರದ ಕ್ಲೇಮ್‌ ನೋಟ

    ಜಿಹಾದಿಗಳಿಂದ ಏಡ್ಸ್‌ ಇಂಜೆಕ್ಷನ್‌, ಮುಸ್ಲಿಂ ಯುವಕನಿಂದ ಜೈನ ಹುಡುಗಿ ಅಪಹರಣ, ಕಣ್ಣಿನ ಶಕ್ತಿಗೆ ಬೆಂಡೆಕಾಯಿ ತಿನ್ನುವುದು ಉತ್ತಮ, ಸಾರ್ಬಿಟ್ರೇಟ್ 10 ಎಂಜಿ ಮಾತ್ರೆಯಿಂದ ಹೃದಯಾಘಾತಕ್ಕೆ ತಡೆ ಎನ್ನುವ ಕ್ಲೇಮ್‌ ಗಳು ಈ ವಾರ ಹರಿದಾಡಿದ್ದವು. ನ್ಯೂಸ್‌ಚೆಕರ್‌ ಈ ಬಗ್ಗೆ ಸತ್ಯಶೋಧನೆ ನಡೆಸಿದ್ದು, ಇದು ತಪ್ಪು ಎಂದು ಕಂಡುಕೊಂಡಿದೆ. ಜಿಹಾದಿಗಳಿಂದ ಏಡ್ಸ್ ಇಂಜೆಕ್ಷನ್‌ ಎನ್ನುವ ಈ ವೈರಲ್‌ ಮೆಸೇಜ್ ಸತ್ಯವೇ? ಜಿಹಾದಿಗಳಿಂದ ಹಿಂದೂಗಳಿಗೆ ಏಡ್ಸ್ ಇಂಜೆಕ್ಷನ್‌ ಕೊಡಲಾಗುತ್ತಿದೆ. ಮನೆಗೆ ಬರುವ ಇವರು ಇನ್ಸುಲಿನ್, ವಿಟಮಿನ್‌ ಇಂಜೆಕ್ಷನ್‌ ಕೊಡುವುದಾಗಿ ಹೇಳಿ…

  • Fact Check: ಸಾರ್ಬಿಟ್ರೇಟ್ ಮಾತ್ರೆ ನಾಲಿಗೆ ಅಡಿ ಇಟ್ಟುಕೊಂಡರೆ ಹೃದಯಾಘಾತ ತಡೆಯುತ್ತದೆ ಎನ್ನುವುದು ಸತ್ಯವೇ?

    Fact Check: ಸಾರ್ಬಿಟ್ರೇಟ್ ಮಾತ್ರೆ ನಾಲಿಗೆ ಅಡಿ ಇಟ್ಟುಕೊಂಡರೆ ಹೃದಯಾಘಾತ ತಡೆಯುತ್ತದೆ ಎನ್ನುವುದು ಸತ್ಯವೇ?

    Claimಸಾರ್ಬಿಟ್ರೇಟ್ 10 ಎಂಜಿ ಮಾತ್ರೆಯನ್ನು ನಾಲಿಗೆ ಅಡಿ ಇಟ್ಟುಕೊಂಡರೆ ಹೃದಯಾಘಾತ ತಡೆಯುತ್ತದೆ, ಯಾರು ಬೇಕಾದರೂ ಇದನ್ನು ಕಿಸೆಯಲ್ಲಿ ಇಟ್ಟುಕೊಳ್ಳಬಹುದು Factಸಾರ್ಬಿಟ್ರೇಟ್ ಮಾತ್ರೆಯನ್ನು ಜನ ಸಾಮಾನ್ಯರು ಎದೆ ನೋವಿನ ಸಂದರ್ಭಗಳಲ್ಲಿ ವೈದ್ಯರ ಮೇಲ್ವಿಚಾರಣೆಯಿಲ್ಲದೆ ತೆಗೆದುಕೊಳ್ಳುವುದು ತಕ್ಕುದಲ್ಲ. ವೈದ್ಯರು ಸೂಚಿಸಿದ ರೋಗಿಯಷ್ಟೇ ಇದನ್ನು ಬಳಸಬಹುದು ಸಾರ್ಬಿಟ್ರೇಟ್ ಎಂಬ ಮಾತ್ರೆಯನ್ನು ನಾಲಗೆ ಅಡಿ ಇಟ್ಟುಕೊಂಡರೆ ಹೃದಯಾಘಾತ ತಡೆಯುತ್ತದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಫೇಸ್ ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಯಾರಿಗಾದರು ಹೃದಯಾಘಾತವಾಗುವ ಮುನ್ಸೂಚನೆ ಇದ್ದರೆ, ದಯಮಾಡಿ Sorbitrate,…

  • Fact check: ಜೈನ ಸಮುದಾಯದ ಹುಡುಗಿ ಅಪಹರಿಸಿದ ಮುಸ್ಲಿಂ ಯುವಕ, ಆಂಧ್ರದ ನೆಲ್ಲೂರಿನ ಕಥೆ ನಿಜವೇ?

    Fact check: ಜೈನ ಸಮುದಾಯದ ಹುಡುಗಿ ಅಪಹರಿಸಿದ ಮುಸ್ಲಿಂ ಯುವಕ, ಆಂಧ್ರದ ನೆಲ್ಲೂರಿನ ಕಥೆ ನಿಜವೇ?

    Claimಜೈನ ಸಮುದಾಯದ ಹುಡುಗಿ ಅಪಹರಿಸಿದ ಮುಸ್ಲಿಂ ಯುವಕ, ಆಂಧ್ರದ ನೆಲ್ಲೂರಿನ ಕಥೆ Factಈ ಕಥೆ ಕಾಲ್ಪನಿಕ. ನೆಲ್ಲೂರಿನಲ್ಲಿ ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರಿನ ಮಾರ್ವಾಡಿ ಜೈನ ಸಮುದಾಯದ ಹುಡುಗಿಯನ್ನು ಮುಸ್ಲಿಂ ಹುಡುಗನೊಬ್ಬ ಅಪಹರಿಸಿದ್ದು, ಬಳಿಕ ಆ ಸಮುದಾಯ ಮುಸ್ಲಿಂ ಸಮುದಾಯವನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಹುಡುಗಿ ವಾಪಾಸ್‌ ಕುಟುಂಬವನ್ನು ಸೇರಿಕೊಂಡಿದ್ದು, ಈ ಒಗ್ಗಟ್ಟು ಪ್ರಶಂಸನೀಯ ಎಂಬಂತೆ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ…

  • Fact Check: ಜಿಹಾದಿಗಳಿಂದ ಏಡ್ಸ್ ಇಂಜೆಕ್ಷನ್‌ ಎನ್ನುವ ಈ ವೈರಲ್‌ ಮೆಸೇಜ್ ಸತ್ಯವೇ?

    Fact Check: ಜಿಹಾದಿಗಳಿಂದ ಏಡ್ಸ್ ಇಂಜೆಕ್ಷನ್‌ ಎನ್ನುವ ಈ ವೈರಲ್‌ ಮೆಸೇಜ್ ಸತ್ಯವೇ?

    Claimಜಿಹಾದಿಗಳಿಂದ ಹಿಂದೂಗಳಿಗೆ ಏಡ್ಸ್ ಇಂಜೆಕ್ಷನ್‌ Factಜಿಹಾದಿಗಳಿಂದ ಹಿಂದೂಗಳಿಗೆ ಏಡ್ಸ್ ಇಂಜೆಕ್ಷನ್‌ ಎನ್ನುವ ಸಂದೇಶ ಸುಳ್ಳು, ಗದಗ ಪೊಲೀಸರಿಂದ ಸ್ಪಷ್ಟನೆ ಗದಗ ಜಿಲ್ಲಾ ಪೊಲೀಸ್‌ ಪ್ರಕಟಣೆ ಹೆಸರಲ್ಲಿ ಸಂದೇಶವೊಂದು ವಾಟ್ಸಾಪ್‌ ನಲ್ಲಿ ಹರಿದಾಡುತ್ತಿದ್ದು, ವೈರಲ್‌ ಆಗಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಸಂದೇಶದ ಪ್ರಕಾರ. “ಗದಗ ಜಿಲ್ಲಾ ಪೊಲೀಸ್‌ ಪ್ರಕಟಣೆ – ಯಾರಾದರೂ ಮನೆ ಹತ್ರ ಬಂದು ನಾವು ಸರ್ಕಾರಿ ಆಸ್ಪತ್ರೆಯಿಂದ ಬಂದಿದ್ದೇವೆ. ಇನ್ಸುಲಿನ್‌, ವಿಟಮಿನ್‌ ಇಂಜೆಕ್ಷನ್‌ ಮಾಡ್ತೀವಿ ಅಂತ ಹೇಳಿದ್ರೆ ನಂಬಬೇಡಿ. ನಂಬಿ ಆತುರಪಟ್ಟು ಇಂಜೆಕ್ಷನ್‌ ಮಾಡಿಸಿಕೊಳ್ಳದಿರಿ.…

  • Fact Check: ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಹೀಗಿದೆಯೇ?

    Fact Check: ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಹೀಗಿದೆಯೇ?

    Claimಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ Factಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರ ಎಂದು ಹಾಕಲಾಗಿರುವ ಚಿತ್ರ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ನಿಂದ ಮಾಡಿದ್ದು, ಇದು ನಿಜವಲ್ಲ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ನಿಲ್ದಾಣದ ಚಿತ್ರಣ ಎಂದು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್ ಕಾರ್ಡ್‌ ಫೇಸ್‌ಬುಕ್‌ನಲ್ಲಿ ಮಾಡಿದ ಪೋಸ್ಟ್ ನಲ್ಲಿ “ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ನಿಲ್ದಾಣದ ಚಿತ್ರಣ ಮೋದಿಜೀ ನಿಮಗೆ ನೀಡಿದ ಒಂದು ಮತ ನಮ್ಮ ಕನಸಿನ ಭಾರತವನ್ನು ರೂಪಿಸುತ್ತಿದೆ” ಎಂದು ಹೇಳಿದೆ.…

  • Fact Check: ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ ಎನ್ನುವುದು ಸುಳ್ಳು!

    Fact Check: ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ ಎನ್ನುವುದು ಸುಳ್ಳು!

    Claimವಿಧಾನಸೌಧದಿಂದ ಪರಪ್ಪನ ಅಗ್ರಹಾರ ಜೈಲಿಗೆ 420 ಸಂಖ್ಯೆಯ ಬಸ್‌ ಇದೆ Factವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ ಎನ್ನುವುದು ಸುಳ್ಳು. ಅಲ್ಲಿಗೆ ನೇರ ಬಸ್‌ ಇಲ್ಲ ಮತ್ತು ವೈರಲ್‌ ಪೋಸ್ಟ್ ನಲ್ಲಿ ಬಳಸಿದ ಚಿತ್ರ ತಿರುಚಿದ್ದಾಗಿದೆ ಬೆಂಗಳೂರಿನಲ್ಲಿ ವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಆರಂಭಿಸಲಾಗಿದೆ ಎಂಬ ಹೇಳಿಕೆಯುಳ್ಳ ವಾಟ್ಸಾಪ್‌ ಸಂದೇಶವೊಂದು ಮರಾಠಿಯಲ್ಲಿ ವೈರಲ್‌ ಆಗಿದೆ. ಇದಕ್ಕೂ ಮೊದಲು ಇಂತಹುದೇ ಹೇಳಿಕೆಯುಳ್ಳ ಪೋಸ್ಟ್ ಗಳು ವೈರಲ್‌ ಆಗಿರುವುದನ್ನು…

  • Fact Check: ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ ಎನ್ನುವ ವೀಡಿಯೋ ನಿಜವೇ?

    Fact Check: ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ ಎನ್ನುವ ವೀಡಿಯೋ ನಿಜವೇ?

    Claim ಹಮಾಸ್‌-ಇಸ್ರೇಲ್‌ ಸಂಘರ್ಷದ ಮಧ್ಯೆ, ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ ಮಾಡುತ್ತಿದ್ದಾರೆ ಎಂಬಂತೆ ವೀಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಹಮಾಸ್‌ ಮುಸ್ಲಿಮರ ಡ್ರಾಮಾ, ಪ್ಯಾಲಸ್ತೀನ್ ನಲ್ಲಿ ನಡೀತಿರೋದು” ಎಂದು ಹೇಳಲಾಗಿದೆ. ಈ ಕುರಿತ ಸತ್ಯಶೋಧನೆಯನ್ನು ನ್ಯೂಸ್‌ಚೆಕರ್‌ ನಡೆಸಿದ್ದು ಇದು ಸುಳ್ಳು ಎಂದು ಕಂಡುಬಂದಿದೆ. Fact ನ್ಯೂಸ್ಚೆಕರ್ ವೀಡಿಯೊದ ಕೀಫ್ರೇಮ್ಗಳ ರಿವರ್ಸ್ ಇಮೇಜ್ ಸರ್ಚ್ ನಡೆಸಿತು, ಇದು ಯುಎಇ ಮೂಲದ ಮಾಧ್ಯಮ ಸಂಸ್ಥೆ ಅಲ್ ರೋಯಾ ಮಾರ್ಚ್ 24, 2020 ರಂದು ಮಾಡಿದ ಈ ಅರೇಬಿಕ್ ಸುದ್ದಿ ವರದಿಗೆ ನಮ್ಮನ್ನು…

  • Fact Check: ಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ ಎನ್ನುವುದು ನಿಜವೇ?

    Fact Check: ಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ ಎನ್ನುವುದು ನಿಜವೇ?

    Claimಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ Factವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಟಾರು ಹಾಕಿದ ವಿದ್ಯಮಾನ ಕರ್ನಾಟಕದಲ್ಲ. ಇದು ಬಲ್ಗೇರಿಯಾದ ಚಿತ್ರ ಗ್ಯಾರೆಂಟಿ ಸ್ಕೀಂಗಳಿಂದ ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾಗಿದ್ದು, ವಾಹನದ ಚಕ್ರಗಳು ಹೋಗುವ ಜಾಗಕ್ಕೆ ಮಾತ್ರವೇ ಡಾಮರು ಹಾಕಲಾಗಿದೆ ಎಂದು ಹೇಳುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮ್‌ ಪ್ರಕಾರ, “ಭಾಗ್ಯಗಳಿಂದ ಖಜಾನೆ ಖಾಲಿ ಆಗುತ್ತಿದೆ, ಆದರೂ ನಾವು ಅಭಿವೃದ್ದಿ ನಿಲ್ಲಿಸಲ್ಲ.. ದುಂದುವೆಚ್ಚ ಕಮ್ಮಿ ಮಾಡಿ ವಾಹನದ…

  • Weekly wrap: ಇಸ್ರೇಲ್‌ನಿಂದ ಮಸೀದಿ ಧ್ವಂಸ, ಆಪ್‌ ನಾಯಕನ ಮನೆಯಲ್ಲಿ ಕಂತೆಗಟ್ಟಲೆ ನೋಟು, ವಾರದ ಕ್ಲೇಮ್‌ ನೋಟ

    Weekly wrap: ಇಸ್ರೇಲ್‌ನಿಂದ ಮಸೀದಿ ಧ್ವಂಸ, ಆಪ್‌ ನಾಯಕನ ಮನೆಯಲ್ಲಿ ಕಂತೆಗಟ್ಟಲೆ ನೋಟು, ವಾರದ ಕ್ಲೇಮ್‌ ನೋಟ

    ಇಸ್ರೇಲ್‌-ಹಮಾಸ್‌ ಕದನದ ಹಿನ್ನೆಲೆಯಲ್ಲಿ ಈವಾರ ಸಾಮಾಜಿಕ ಜಾಲತಾಣಗಳಲ್ಲಿ ಆ ಕುರಿತ ಸುಳ್ಳು ಸುದ್ದಿಗಳೇ ಹೆಚ್ಚಿದ್ದವು. ಇಸ್ರೇಲ್‌ನಿಂದ ಮಸೀದಿ ಧ್ವಂಸ ಎಂದು, 26 ಮಂದಿ ಹಮಾಸ್‌ ದಾಳಿಕೋರರನ್ನು ಕೊಂದ ಇಸ್ರೇಲ್‌ ಮಹಿಳೆ ಎಂಬ ಕ್ಲೇಮುಗಳು ಹರಿದಾಡಿದ್ದವು. ಇದು ಹೊರತಾಗಿ ಆಪ್‌ ನಾಯಕನ ಮನೆಯಲ್ಲಿ ಕಂತೆ ಕಂತೆ ನೋಟು, ಗರ್ಭಿಣಿಯರಿಗೆ ಫೋಲಿಕ್‌ ಆಸಿಡ್ ಮಾತ್ರೆ ಬದಲಾಗಿ ಬೀಟ್ರೂಟ್, ಸಬ್ಬಸಿಗೆ ಕೊಡಬಹುದು, ಅಮರ್ತ್ಯ ಸೇನ್ ನಿಧನರಾಗಿದ್ದಾರೆ ಎಂಬ ಕ್ಲೇಮುಗಳು ಇದ್ದವು. ನ್ಯೂಸ್ ಚೆಕರ್‌ ಇವುಗಳ ಸತ್ಯಶೋಧನೆ ಮಾಡಿದ್ದು ಇದು ಸುಳ್ಳು ಎಂದು…