Pankaj Menon

  • Fact Check: ಮಾರುಕಟ್ಟೆಗೆ ನಕಲಿ ಗೋಧಿ ಬಂದಿದೆ ಎನ್ನುವ ವೀಡಿಯೋ ಸತ್ಯವೇ?

    Fact Check: ಮಾರುಕಟ್ಟೆಗೆ ನಕಲಿ ಗೋಧಿ ಬಂದಿದೆ ಎನ್ನುವ ವೀಡಿಯೋ ಸತ್ಯವೇ?

    Claim ಮಾರುಕಟ್ಟೆಗೆ ನಕಲಿ ಗೋಧಿ ಬಂದಿದೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ ನಕಲಿ ಗೋಧಿ ಉತ್ಪಾದನೆ ಎಂಬರ್ಥದಲ್ಲಿ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವೀಡಿಯೋದಲ್ಲಿ ಪ್ಲಾಸ್ಟಿಕ್‌ ಅನ್ನು ಬಳಸಿ ಗೋಧಿ ರೂಪದ ವಸ್ತುವೊಂದನ್ನು ತಯಾರಿಸುವುದನ್ನು ತೋರಿಸಲಾಗಿದೆ. Fact ಸತ್ಯಶೋಧನೆಗಾಗಿ ನಾವು ವೀಡಿಯೋದ ಕೀಫ್ರೇಮ್‌ಗಳನ್ನು ತೆಗೆದು ಗೂಗಲ್‌ನಲ್ಲಿ ರಿವರ್ಸ್ ಇಮೇಜ್‌ ಸರ್ಚ್ ನಡೆಸಿದ್ದೇವೆ ಈ ವೇಳೆ ಸ್ಮಾರ್ಟೆಸ್ಟ್‌ ವರ್ಕರ್ಸ್ ಎಂಬ ಇನ್‌ಸ್ಟಾಗ್ರಾಂ ಖಾತೆಯೊಂದು ಲಭ್ಯವಾಗಿದೆ. ವನ್ನು ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ಈ ವೇಳೆ…

  • Fact Check: 26 ಮಂದಿ ಹಮಾಸ್‌ ದಾಳಿಕೋರರನ್ನು ಕೊಂದ ಇಸ್ರೇಲಿ ಮಹಿಳೆ, ವೈರಲ್‌ ಫೋಟೋ ನಿಜವಾದ್ದೇ?

    Fact Check: 26 ಮಂದಿ ಹಮಾಸ್‌ ದಾಳಿಕೋರರನ್ನು ಕೊಂದ ಇಸ್ರೇಲಿ ಮಹಿಳೆ, ವೈರಲ್‌ ಫೋಟೋ ನಿಜವಾದ್ದೇ?

    Claim26 ಮಂದಿ ಹಮಾಸ್‌ ದಾಳಿಕೋರರನ್ನು ಕೊಂದ ಇಸ್ರೇಲಿ ಮಹಿಳೆ Factಕ್ಲೇಮಿನಲ್ಲಿ ಹೇಳಿರುವ ರೀತಿ ಮಹಿಳೆಯೊಬ್ಬರೇ 26 ಮಂದಿ ಉಗ್ರರನ್ನು ಕೊಂದಿಲ್ಲ. ತನ್ನ ಭದ್ರತಾ ಗುಂಪನ್ನು ಮುನ್ನಡೆಸಿ ಅವರು ಈ ಕೆಲಸ ಮಾಡಿದ್ದಾರೆ ಮತ್ತು ಕ್ಲೇಮಿನಲ್ಲಿ ಹಾಕಿರುವ ಫೊಟೋ ಕಾರ್ಯಾಚರಣೆಯಲ್ಲಿ ಭಾಗಿಯಾದ ಮಹಿಳೆಯಲ್ಲ ಇಸ್ರೇಲ್‌ನಲ್ಲಿ ಮಹಿಳೆಯೊಬ್ಬಳು 26 ಮಂದಿ ಹಮಾಸ್‌ ಬಂಡುಕೋರರನ್ನು ಹೊಡೆದು ಕೊಂದಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಹೇಳಿಕೆಯೊಂದರಲ್ಲಿ “ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವನ ರಣೋತ್ಸಾಹ ಇಸ್ರೇಲ್ ಮಹಿಳೆಯಲ್ಲಿ ಮರುಕಳಿಸಿದೆ…

  • Fact check: ಕೊಚ್ಚಿ ಲುಲು ಮಾಲ್‌ ನಲ್ಲಿ ಭಾರತದ್ದಕ್ಕಿಂತ ದೊಡ್ಡದಾದ ಪಾಕಿಸ್ಥಾನ ಧ್ವಜ ಹಾಕಲಾಗಿದೆ ಎನ್ನುವುದು ಸತ್ಯವೇ?

    Fact check: ಕೊಚ್ಚಿ ಲುಲು ಮಾಲ್‌ ನಲ್ಲಿ ಭಾರತದ್ದಕ್ಕಿಂತ ದೊಡ್ಡದಾದ ಪಾಕಿಸ್ಥಾನ ಧ್ವಜ ಹಾಕಲಾಗಿದೆ ಎನ್ನುವುದು ಸತ್ಯವೇ?

    Claimಕೊಚ್ಚಿ ಲುಲು ಮಾಲ್‌ ನಲ್ಲಿ ಭಾರತದ್ದಕ್ಕಿಂತ ದೊಡ್ಡದಾದ ಪಾಕಿಸ್ಥಾನ ಧ್ವಜ ಹಾಕಲಾಗಿದೆ Factಐಸಿಸಿ ವಿಶ್ವಕಪ್‌ ಕ್ರಿಕೆಟ್ ಪಂದ್ಯಾಟದ ಆರಂಭದ ವೇಳೆ ಕೊಚ್ಚಿಯ ಲುಲು ಮಾಲ್‌ ನಲ್ಲಿ ಸಮಾನ ಎತ್ತರದಲ್ಲಿ ಒಂದೇ ಆಕಾರವನ್ನು ಹೊಂದಿದ ವಿವಿಧ ದೇಶಗಳ ಧ್ವಜಗಳನ್ನು ಹಾಕಲಾಗಿದೆ ಕೇರಳದ ಕೊಚ್ಚಿಯ ಲುಲು ಮಾಲ್‌ನಲ್ಲಿ ಭಾರತದ ಧ್ವಜಕ್ಕಿಂತ ದೊಡ್ಡದಾದ ಪಾಕಿಸ್ಥಾನದ ಧ್ವಜವನ್ನು ಹಾಕಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ಹರಿದಾಡಿವೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ ಕೇರಳದ ಕೊಚ್ಚಿನ್‌ ಲೂಲು ಮಾಲ್ ನಲ್ಲಿ ಪಾಪಿ ಪಾಕಿಸ್ತಾನದ…

  • Fact check: ಅಮರ್ತ್ಯ ಸೇನ್ ಅವರು ನಿಧನರಾಗಿದ್ದಾರೆ ಎನ್ನುವ ಪೋಸ್ಟ್ ನಿಜವೇ?

    Fact check: ಅಮರ್ತ್ಯ ಸೇನ್ ಅವರು ನಿಧನರಾಗಿದ್ದಾರೆ ಎನ್ನುವ ಪೋಸ್ಟ್ ನಿಜವೇ?

    Claim ಅಮರ್ತ್ಯ ಸೇನ್‌ ಅವರು ನಿಧನರಾಗಿದ್ದಾರೆ ಎನ್ನುವ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಪ್ರಜಾವಾಣಿ ಎಕ್ಸ್ ನಲ್ಲಿ ಮಾಡಿದ ಪೋಸ್ಟ್ ನಲ್ಲಿ “ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ನಿಧನ” ಎಂದು ಹೇಳಿದೆ. ಈ ಪೋಸ್ಟ ಅನ್ನು ಎಕ್ಸ್ ನಲ್ಲಿ ಮಾಡಿದ ಬಳಿಕ ಡಿಲೀಟ್ ಮಾಡಲಾಗಿದೆ. ಜೊತೆಗೆ ಟ್ವೀಟ್ ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. Also Read: ಇಸ್ರೇಲ್‌ ಮಸೀದಿಯನ್ನು ಧ್ವಂಸಗೈದಿದೆ ಎಂದ ಈ ವೀಡಿಯೋ ನಿಜವೇ? ಮಿಡ್ ಡೇ, ಡೆಕ್ಕನ್ ಹೆರಾಲ್ಡ್, ಫಸ್ಟ್ ಪೋಸ್ಟ್ ಮುಂತಾದ ಹಲವಾರು…

  • Fact Check: ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ ಎನ್ನುವ ಪೋಸ್ಟ್ ಗಳು ಸುಳ್ಳು!

    Fact Check: ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ ಎನ್ನುವ ಪೋಸ್ಟ್ ಗಳು ಸುಳ್ಳು!

    Claimವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ Factಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಚಿಕಿತ್ಸೆ ಪಡೆದಿದ್ದು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಮೃತಪಟ್ಟಿದ್ದಾರೆ ಎನ್ನುವ ಸುದ್ದಿಗಳು ಸುಳ್ಳು ವೃಕ್ಷಮಾತೆ, ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಅವರು ಇನ್ನಿಲ್ಲ ಎಂಬ ಕುರಿತ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಪತ್ರಿಕಾ ವರದಿಗಳ ಪ್ರಕಾರ, ಮಂಗಳವಾರ ಪದ್ಮಶ್ರಿ ಸಾಲು ಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆ ಮತ್ತು ಸುಸ್ತಿನ ಕಾರಣದಿಂದಾಗಿ ಬೆಂಗಳೂರು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.…

  • Fact Check: ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಮಾತ್ರವೇ ಹಾಕಿ ಸ್ವಾಗತಿಸಲಾಯಿತು, ಎನ್ನುವುದು ನಿಜವೇ?

    Fact Check: ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಮಾತ್ರವೇ ಹಾಕಿ ಸ್ವಾಗತಿಸಲಾಯಿತು, ಎನ್ನುವುದು ನಿಜವೇ?

    Claimಭಾರತಕ್ಕೆ ಬಂದಿಳಿದ ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಹಾಕಿ ಸ್ವಾಗತಿಸಲಾಯಿತು Factಹೈದ್ರಾಬಾದ್‌ನ ಪಾರ್ಕ್ ಹಯಾಟ್‌ ಹೋಟೆಲ್‌ಗೆ ಬಂದ ಪಾಕಿಸ್ತಾನ ಕ್ರಿಕೆಟಿಗರಿಗೆ ಸಾಂಪ್ರದಾಯಿಕವಾಗಿ ಶಾಲು ಹಾಕಿ ಬರಮಾಡಿಕೊಳ್ಳಲಾಗಿದೆ. ಈ ವೇಳೆ ಕೇಸರಿ ಶಾಲು ಮಾತ್ರವಲ್ಲದೆ ಇತರ ಬಣ್ಣದ ಶಾಲುಗಳನ್ನೂ ಹಾಕಿ ಬರಮಾಡಿಕೊಳ್ಳಲಾಗಿತ್ತು. ಐಸಿಸಿ ಕ್ರಿಕೆಟ್ ವರ್ಲ್ಡ್ ಕಪ್‌ಗಾಗಿ ಪಾಕಿಸ್ಥಾನ ಕ್ರಿಕೆಟ್ ತಂಡ ಭಾರತಕ್ಕೆ ಬಂದಿಳಿದಿದ್ದು, ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಭಾರತಕ್ಕೆ ಆಗಮಿಸಿದ ಪಾಪಿಸ್ತಾನ ಕ್ರಿಕೆಟ್ ತಂಡದವರಿಗೆ ಕೇಸರಿ ಶಾಲು…

  • Fact Check: ಕಾವೇರಿ ವಿವಾದ ಹಿನ್ನೆಲೆ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆಯ ವೀಡಿಯೋ ಈಗಿನದ್ದಲ್ಲ!

    Fact Check: ಕಾವೇರಿ ವಿವಾದ ಹಿನ್ನೆಲೆ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆಯ ವೀಡಿಯೋ ಈಗಿನದ್ದಲ್ಲ!

    Claimಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆ Factತಮಿಳು ಚಾಲಕನ ಮೇಲೆ ಹಲ್ಲೆ ನಡೆದ ವೀಡಿಯೋ ಈಗಿನದ್ದಲ್ಲ. ಅದು 2016ರ ಸಮಯದ್ದು ಕಾವೇರಿ ನದಿ ನೀರು ಹಂಚಿಕೆ ಕುರಿತ ವಿವಾದ, ತಮಿಳುನಾಡಿಗೆ ನೀರು ಬಿಡುತ್ತಿರುವ ವಿರುದ್ಧ ಕರ್ನಾಟಕದಲ್ಲಿ ಪ್ರತಿಭಟನೆ, ಬಂದ್‌ ಕರೆ ವಿದ್ಯಮಾನಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ವೈರಲ್‌ ಆಗಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ವೀಡಿಯೋದಲ್ಲಿ, ಕನ್ನಡ ಕಾರ್ಯಕರ್ತರು ಎಂದು ಗುರುತಿಸಲಾದ ವ್ಯಕ್ತಿಗಳು ತಮಿಳುನಾಡು ಲಾರಿ ಚಾಲಕನೊಬ್ಬನ ಮೇಲೆ ಹಲ್ಲೆ ಮಾಡುತ್ತಿರುವ…

  • Fact Check: ಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ ಹೀಗಾಗಿದೆ ಎಂದ ವೈರಲ್ ವೀಡಿಯೋ ನಿಜವೇ?

    Fact Check: ಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ ಹೀಗಾಗಿದೆ ಎಂದ ವೈರಲ್ ವೀಡಿಯೋ ನಿಜವೇ?

    Claimಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ Factವೈರಲ್‌ ಆಗಿರುವ ಈ ವೀಡಿಯೋ ಉತ್ತರ ಪ್ರದೇಶದ್ದಲ್ಲ. ಇದು ರಾಜಸ್ಥಾನದ ಭರತ್ ಪುರದ್ದಾಗಿದ್ದು, ಅಲ್ಲೂ ಕೊಲೆ ಪ್ರಕರಣವೊಂದರ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಕಾಲಿಗೆ ಬ್ಯಾಂಡೇಜ್ ಸುತ್ತಿಕೊಂಡಿರುವ ಮೂವರು ಯುವಕರು ನೆಲದ ಮೇಲೆ ಕಾಲುಗಳನ್ನು ಎಳೆಯುತ್ತ ಸಾಗುತ್ತಿರುವ ದೃಶ್ಯವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡುತ್ತಿದೆ. 30 ಸೆಕೆಂಡ್‌ಗಳ ಈ ವೀಡಿಯ ವೈರಲ್‌ ಆಗಿದ್ದು, ಉತ್ತರ ಪ್ರದೇಶದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ “ ಆನಂದ ಪರಮಾನಂದ! ಉತ್ತರ…

  • Fact Check: ಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪು ಬಸ್‌ ಪುಡಿಗಟ್ಟಿತೇ, ಸತ್ಯ ಏನು?

    Fact Check: ಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪು ಬಸ್‌ ಪುಡಿಗಟ್ಟಿತೇ, ಸತ್ಯ ಏನು?

    Claimಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪಿನಿಂದ ಬಸ್‌ ಪುಡಿ Factಮುಸ್ಲಿಂ ಮಹಿಳೆಯೊಬ್ಬರು ಬಸ್ಸನ್ನು ತಮ್ಮ ಮನೆ ಬಳಿ ನಿಲ್ಲಿಸಲು ಹೇಳಿದರೂ ನಿಲ್ಲಿಸದ ಕಾರಣಕ್ಕೆ ಬಸ್‌ ಧ್ವಂಸ ಮಾಡಲಾಗಿದೆ ಎನ್ನುವುದು ನಿಜವಲ್ಲ. ಸೂರತ್ ನಲ್ಲಿ ಗುಂಪು ಹತ್ಯೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾತ್ಮಕವಾದಾಗ ಗುಂಪೊಂದು ಬಸ್‌ ಪುಡಿಗಟ್ಟಿದ ದೃಶ್ಯ ಇದಾಗಿದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರೆಂಟಿಗಳ ಜಾರಿಗೆ ಮುಂದಾಗಿತ್ತು. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ಶಕ್ತಿಯೋಜನೆ…

  • Weekly wrap: ಸೌದಿಯಲ್ಲಿ ಮೋದಿ ಚಿನ್ನದ ಪ್ರತಿಮೆ, ಭಾರತಕ್ಕೆ ಪ್ರಯಾಣ ವೇಳೆ ಎಚ್ಚರಿಕೆಗೆ ಕೆನಡಾ ಸೂಚನೆ ವಾರದ ಕ್ಲೇಮ್‌ ನೋಟ

    Weekly wrap: ಸೌದಿಯಲ್ಲಿ ಮೋದಿ ಚಿನ್ನದ ಪ್ರತಿಮೆ, ಭಾರತಕ್ಕೆ ಪ್ರಯಾಣ ವೇಳೆ ಎಚ್ಚರಿಕೆಗೆ ಕೆನಡಾ ಸೂಚನೆ ವಾರದ ಕ್ಲೇಮ್‌ ನೋಟ

    ಸೌದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಪ್ರತಿಮೆ ತಯಾರು ಮಾಡಲಾಗಿದೆ, ಖಲಿಸ್ತಾನ ವಿವಾದ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಹಗ್ಗಜಗ್ಗಾಟ ಭಾರತ-ಕೆನಡಾ ಮಧ್ಯೆ ನಡೆದಿರುವಂತೆಯೇ, ಭಾರತಕ್ಕೆ ಪ್ರಯಾಣಿಸುವ ವೇಳೆ ಎಚ್ಚರಿಕೆ ವಹಿಸುವಂತೆ ಕೆನಡಾ ಸೂಚನೆ, ಮುಳುಗಿ ಮೃತನಾದ ವ್ಯಕ್ತಿಯನ್ನು ಉಪ್ಪಿನ ರಾಶಿಯಲ್ಲಿಟ್ಟರೆ ಜೀವಂತವಾಗುತ್ತಾನೆ, ತೆಲಂಗಾಣ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದೆ, ಗರ್ಭಿಣಿಯರು ಪ್ರತಿ ದಿನ ಬಾದಾಮಿ ತಿಂದರೆ, ಹುಟ್ಟುವ ಮಕ್ಕಳು ಬುದ್ಧಿವಂತರಾಗುತ್ತಾರೆ ಎಂಬ ಕ್ಲೇಮುಗಳು ಈ ವಾರ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್‌ಚೆಕರ್‌ ಸತ್ಯಶೋಧನೆಯನ್ನು ನಡೆಸಿದ್ದು ಸತ್ಯಾಸತ್ಯತೆಯನ್ನು ತೆರೆದಿಟ್ಟಿದೆ. ಭಾರತಕ್ಕೆ…