Pankaj Menon
-

Fact Check: ಕೆನಡಾದಲ್ಲಿ ಆರೆಸ್ಸೆಸ್ ನಿಷೇಧ? ವೈರಲ್ ಹೇಳಿಕೆ ಸತ್ಯವೇ?
Claimಕೆನಡಾದಲ್ಲಿ ಆರೆಸ್ಸೆಸ್ ನಿಷೇಧ Factಕೆನಡಾದಲ್ಲಿ ಆರೆಸ್ಸೆಸ್ ನಿಷೇಧವಾಗಿಲ್ಲ. ಕೆನಡಾ ಸರ್ಕಾರ ಅಂತಹ ಯಾವುದೇ ಆದೇಶ ನೀಡಿಲ್ಲ ಇತ್ತೀಚಿನ ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ, ಒಂದು ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. “ಕೆನಡಾ ಸರ್ಕಾರವು ಹಿಂದೂ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರೆಸ್ಸೆಸ್ಸ್) ನಿಷೇಧಿಸಿದೆ ಮತ್ತು ಅದರ ಕಾರ್ಯಕರ್ತರನ್ನು ತಕ್ಷಣವೇ ದೇಶವನ್ನು ತೊರೆಯುವಂತೆ ಆದೇಶಿಸಲಾಗಿದೆ” ಎಂದು ವೈರಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಕೆನಡಾದಲ್ಲಿ ಆರೆಸ್ಸೆಸ್ ಅನ್ನು ನಿಷೇಧಿಸುವುದು ಸೇರಿದಂತೆ ಇತರ ಮೂರು ಬೇಡಿಕೆಗಳನ್ನು ವ್ಯಕ್ತಿಯೊಬ್ಬರು ಮುಂದಿಟ್ಟಿರುವ ವೀಡಿಯೋದೊಂದಿಗೆ…
-

Weekly wrap: ಡ್ರಗ್ಸ್ ಸೇವಿಸಿದ ಯುವತಿಯ ಆಕ್ರಮಣಕಾರಿ ವರ್ತನೆ, ಮೆಡಿಕಲ್ ಕಾಲೇಜಿನಲ್ಲಿ ಚಲಿಸಿದ ಏಣಿ, ವಾರದ ಕ್ಲೇಮ್ ನೋಟ
ಡ್ರಗ್ಸ್ ಸೇವಿಸಿದ ಯುವತಿಯ ಆಕ್ರಮಣಕಾರಿ ವರ್ತನೆ, ಮೆಡಿಕಲ್ ಕಾಲೇಜಿನಲ್ಲಿ ಚಲಿಸಿದ ಏಣಿ, ಬೆಂಗಳೂರಲ್ಲಿ ಮಳೆನೀರಲ್ಲಿ ಜಾರಿದ ವಿಮಾನ, ಕಲ್ಲುಸಕ್ಕರೆ-ಕಾಮಕಸ್ತೂರಿ ಸೇರಿಸಿ ಕುಡಿದರೆ ಪೈಲ್ಸ್ ಗುಣಮುಖ ಎಂಬ ಕ್ಲೇಮ್ ಗಳು ಈವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ನ್ಯೂಸ್ಚೆಕರ್ ಇವುಗಳ ಸತ್ಯಶೋಧನೆ ನಡೆಸಿದ್ದು ಇವುಗಳು ಸುಳ್ಳು ಎಂದು ಕಂಡುಬಂದಿದೆ. ಪೊಲೀಸರೊಂದಿಗೆ ಯುವತಿ ಆಕ್ರಮಣಕಾರಿ ವರ್ತನೆ, ವೈರಲ್ ವೀಡಿಯೋ ಹಿಂದಿನ ಸತ್ಯ ಏನು? ಮಂಗಳೂರಿನಲ್ಲಿ ಡ್ರಗ್ಸ್ ಸೇವಿಸಿದ್ದಾಳೆ ಎನ್ನಲಾದ ಯುವತಿಯೊಬ್ಬಳು ಪೊಲೀಸರೊಂದಿಗೆ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಸತ್ಯಶೋಧನೆ ವೇಳೆ…
-

ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು ತೆಗೆಯಲು ಅನುಕೂಲ ಮಾಡಿಕೊಡುವ ಸಬ್ಸಿಡಿ ಯೋಜನೆಯೊಂದನ್ನು ಹೊರತಂದಿದೆ ಎಂಬುದು ಈ ಆರೋಪ. ಈ ಕುರಿತು ಆಜ್ತಕ್ ಟಿವಿ ವಾಹನಿಯಲ್ಲಿ ಆಂಕರ್ ಸುಧೀರ್ ಚೌಧರಿ ಅಭಿಪ್ರಾಯವನ್ನು ಹೇಳಿದ್ದು, ಈ ಕುರಿತು ಅವರ ಮತ್ತು ವಾಹಿನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೊತೆಗೆ ಯೋಜನೆ ಕುರಿತು ಸಾಮಾಜಿಕ…
-

Weekly wrap: ಹಿಂದೂ ಐಎಎಸ್ ಅಧಿಕಾರಿ ನೇಮಕಕ್ಕೆ ವಿರೋಧ, ಕಿರುಕುಳ ನೀಡಿದ್ದಕ್ಕೆ ಥಳಿತ, ವಾರದ ಕ್ಲೇಮ್ ನೋಟ
ಕೇರಳದಲ್ಲಿ ಹಿಂದೂ ಐಎಸ್ಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ, ರಕ್ಷಾಬಂಧನ ದಿನ ಹಿಂದೂ ಹುಡುಗಿಗೆ ಕಿರುಕುಳ ನೀಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಗುಜರಾತ್ ಪೊಲೀಸರ ಥಳಿತ ಎಂಬ ಕೋಮು ಬಣ್ಣದ ಕ್ಲೇಮ್ ಗಳು ಈವಾರದ ಕ್ಲೇಮ್ಗಳ ಹೈಲೈಟ್. ಇದರೊಂದಿಗೆ ರೆನಾಲ್ಡ್ ಪೆನ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ, ಬೆಂಗಳೂರು ವಿಧಾನಸೌಧ ಎದುರು ಬಸ್-ಕಾರು ಡಿಕ್ಕಿಯಾಗಿದೆ, ಹಗಲಿನಲ್ಲಿ ಹೆಚ್ಚು ನುದ್ರೆ ಮಾಡುವವರು ಶೀಘ್ರ ಖಿನ್ನತೆಗೆ ಒಳಗಾಗುತ್ತಾರೆ ಎಂಬ ಕ್ಲೇಮ್ ಕೂಡ ಹರಿದಾಡಿದೆ. ಈ ಕ್ಲೇಮ್ ಗಳ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ಮಾಡಿದ್ದು, ತಪ್ಪು…
-

Fact Check: ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆಯೇ, ಸತ್ಯ ಏನು?
Claimಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆ Factಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದ್ದಲ್ಲ, ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಜಿಲ್ಲಾಧಿಕಾರಿ ನೇಮಕ ವಿರೋಧಿಸಿ ಮಲಪ್ಪುರಂನಲ್ಲಿ ನಡೆದ ಪ್ರತಿಭಟನೆ ಇದಾಗಿದೆ ಕೇರಳದಲ್ಲಿ ಹಿಂದೂ ಐಎಎಸ್ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ ನಡೆದಿದೆ ಎಂದು ಕ್ಲೇಮ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಕೇರಳದಲ್ಲಿ ಹಿಂದೂ ವ್ಯಕ್ತಿಯನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದಕ್ಕೆ ವಿರೋಧಿಸಿ ನಡೆದ ಪ್ರತಿಭಟನೆ ಇದು… ಇದು ಹಿಂದೂಗಳಿಗೆ ಅಪಾಯದ…