Pankaj Menon
-

Fact Check: ರಕ್ಷಾಬಂಧನ ದಿನ ಹಿಂದೂ ಹುಡುಗಿಗೆ ಕಿರುಕುಳ ನೀಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಗುಜರಾತ್ ಪೊಲೀಸರು ಥಳಿಸಿದರೇ?
Claimರಕ್ಷಾಬಂಧನದ ದಿನ ಹಿಂದೂ ಹುಡುಗಿಗೆ ಕಿರುಕುಳ ನೀಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿಸಿದ ಗುಜರಾತ್ ಪೊಲೀಸರು Factಈ ಘಟನೆ 2015ರ ವೇಳೆ ನಡೆದಿದ್ದು, ಇತ್ತೀಚಿನದ್ದಲ್ಲ. ಸಂಜೆ ವೇಳೆ ಯುವತಿಯರನ್ನು ಚುಡಾಯಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಇವಕರನ್ನು ಪೊಲೀಸರು ಥಳಿಸಿದ ಪ್ರಕರಣವಾಗಿದೆ ಹಿಂದೂ ಹುಡುಗಿಗೆ ಕಿರುಕುಳ ನೀಡುತ್ತಿದ್ದ ಮುಸ್ಲಿಂ ಯುವಕನಿಗೆ ಪೊಲೀಸರು ಥಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದು ವೈರಲ್ ಆಗಿದೆ. ಫೇಸ್ಬುಕ್ನಲ್ಲಿ ಕಂಡುಬಂದ ಈ ವೀಡಿಯೋದಲ್ಲಿ “ಗುಜರಾತ್ನಲ್ಲಿ ರಕ್ಷಾಬಂಧನದಂದು ಮುಸ್ಲಿಂ ಜಿಹಾದಿಯೊಬ್ಬ ಹಿಂದೂ ಹುಡುಗಿಗೆ ಕಿರುಕುಳ ನೀಡುತ್ತಿದ್ದ, ಗುಜರಾತ್…
-

Fact Check: ಬೆಂಗಳೂರು ವಿಧಾನಸೌಧ ಎದುರು ರಾಜಹಂಸ ಬಸ್-ಕಾರು ಡಿಕ್ಕಿ ಎಂದ ವೈರಲ್ ವೀಡಿಯೋ ಸತ್ಯವೇ?
Claim ಬೆಂಗಳೂರು ವಿಧಾನಸೌಧ ಮುಂದೆ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಡಿಕ್ಕಿಯಾಗಿದೆ ಎಂದು ವೀಡಿಯೋ ಒಂದು ವೈರಲ್ ಆಗಿದೆ. ಫೇಸ್ಬುಕ್ನಲ್ಲಿ ಈ ವೀಡಿಯೋ ಹರಿದಾಡುತ್ತಿದ್ದು, ಈ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆಗೆ ನ್ಯೂಸ್ಚೆಕರ್ ಮುಂದಾಗಿದೆ. ಸತ್ಯಶೋಧನೆ ವೇಳೆ ಇದು ಬೆಂಗಳೂರು ವಿಧಾನಸೌಧ ಮುಂದೆ ನಡೆದಿದ್ದಲ್ಲ, ಬದಲಾಗಿ ಬೆಳಗಾವಿ ವಿಧಾನಸೌಧ ಸನಿಹ ನಡೆದಿದೆ ಎಂದು ತಿಳಿದುಬಂದಿದೆ. Also Read: ಭಾರತದಲ್ಲಿ ರೆನಾಲ್ಡ್ ಪೆನ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆಯೇ, ಸತ್ಯ ಏನು? Fact ಸತ್ಯಶೋಧನೆಗಾಗಿ ನಾವು ಗೂಗಲ್ ಕೀವರ್ಡ್ ಸರ್ಚ್ ನಡೆಸಿದ್ದೇವೆ. ಈ ವೇಳೆ…
-

Fact Check: ಭಾರತದಲ್ಲಿ ರೆನಾಲ್ಡ್ ಪೆನ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆಯೇ, ಸತ್ಯ ಏನು?
Claimಮಾರುಕಟ್ಟೆಯಲ್ಲೀಗ ಕಾಣಿಸುತ್ತಿಲ್ಲ ನೀಲಿ ಕ್ಯಾಪ್ ನ ರೆನಾಲ್ಡ್ ಪೆನ್ Factರೆನಾಲ್ಡ್ ಪೆನ್ ಉತ್ಪನ್ನ ತಯಾರಿಕೆ ಸ್ಥಗಿತಗೊಂಡಿದೆ ಎಂದು ಹೇಳಿರುವುದು ದಾರಿತಪ್ಪಿಸುವಂಥ ಹೇಳಿಕೆ ಮಾರುಕಟ್ಟೆಯಲ್ಲೀಗ ನೀಲಿ ಕ್ಯಾಪ್ ಇರುವ ರೆನಾಲ್ಡ್ ಪೆನ್ ಕಾಣುತ್ತಿಲ್ಲ ಎಂಬ ಸುದ್ದಿಯೊಂದು ವೈರಲ್ ಆಗಿದೆ. ಟ್ವಿಟರ್ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ ಮಾರುಕಟ್ಟೆಯಲ್ಲಿ ರೆನಾಲ್ಡ್ ಪೆನ್ ಕಾಣುತ್ತಿಲ್ಲ ಎಂದು ಹೇಳಲಾಗಿದೆ. ಇದೇ ರೀತಿ ವಿವಿಧ ಕ್ಲೇಮುಗಳಲ್ಲಿ ರೆನಾಲ್ಡ್ನ ಪ್ರಖ್ಯಾತ 045 ಫೈನ್ ಕಾರ್ಬ್ಯೂರ್ ಪೆನ್ ಸ್ಥಗಿತಗೊಂಡಿದೆ ಎಂದು ಹೇಳಲಾಗಿದೆ. ವೆರಿಫೈಡ್ ಹ್ಯಾಂಡಲ್ಗಳು ಸೇರಿದಂತೆ ಹಲವಾರು ಎಕ್ಸ್…
-

Fact check: ಆಂಧ್ರದ 1400 ವರ್ಷ ಹಳೆಯ ದೇಗುಲದಲ್ಲಿ ಕಂಪ್ಯೂಟರ್ ನೋಡುವ ಮನುಷ್ಯನ ಚಿತ್ರವಿದೆಯೇ?
Claimಆಂಧ್ರದ ನೆಲ್ಲೂರಿನಲ್ಲಿರುವ 1400 ವರ್ಷ ಹಳೆಯ ರಂಗನಾಥ ಸ್ವಾಮಿ ದೇಗುಲದಲ್ಲಿ ಕಂಪ್ಯೂಟರ್ ನೋಡುವ ಮನುಷ್ಯನ ಚಿತ್ರವಿದೆ Factಇದು ನೆಲ್ಲೂರಿನ ದೇಗುಲದಲ್ಲಿರುವ ಚಿತ್ರವಲ್ಲ, ಮೆಕ್ಸಿಕೋದ ಕಲಾವಿದರೊಬ್ಬರು ಬಿಡಿಸಿದ ಚಿತ್ರವಾಗಿದೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿರುವ ರಂಗನಾಥ ಸ್ವಾಮಿ ದೇಗುಲದಲ್ಲಿ ಕಂಪ್ಯೂಟರ್ ಆಪರೇಟ್ ಮಾಡುವ ವ್ಯಕ್ತಿಯೊಬ್ಬನ ಶಿಲ್ಪವಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ನ್ಯೂಸ್ಚೆಕರ್ ವಾಟ್ಸಾಪ್ ಟಿಪ್ ಲೈನ್ಗೆ ದೂರು ಬಂದಿದ್ದು, ಸತ್ಯಶೋಧನೆಗೆ ಸ್ವೀಕರಿಸಲಾಗಿದೆ. ಈ ಕುರಿತ ಕ್ಲೇಮಿನಲ್ಲಿ 1400 ವರ್ಷಗಳ ಹಿಂದೆ ಪಲ್ಲವ ರಾಜ ನರಸಿಂಹ…
-

Fact Check: ಚಂದ್ರನ ಮೇಲೆ ಅಶೋಕ ಲಾಂಛನದ ವೈರಲ್ ಚಿತ್ರ ನಿಜವಲ್ಲ, ಅದು ಕಲಾಕೃತಿ!
Claim “ಚಂದ್ರನ ಮೇಲೆ ರೋವರ್ ಟೈರ್ ಗಳಿಂದ ಚಂದ್ರನ ಮೇಲೆ ಅಶೋಕ ಲಾಂಛನದ ಚಿತ್ರವನ್ನು ಶಾಶ್ವತವಾಗಿ ಮುದ್ರಿಸಲಾಗಿದೆ. ಚಂದ್ರನ ಮೇಲೆ ಗಾಳಿ ಇಲ್ಲದ ಕಾರಣ ಈ ಗುರುತುಗಳು ಶಾಶ್ವತವಾಗಿ ಇರುತ್ತವೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ. ಈ ಚಿತ್ರವು ಸಾಮಾಜಿಕ ಮಾಧ್ಯಮಗಳು ಮತ್ತು ವಾಟ್ಸಾಪ್ ನಂತಹ ಮೆಸೆಂಜರ್ ಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. Also Read: ಚಂದ್ರನ ಮೇಲೆ ಇಳಿಯುವ ಚಂದ್ರಯಾನ-3ರ ವೀಡಿಯೋವನ್ನು ನಾಸಾ ಸೆರೆಹಿಡಿದಿದೆಯೇ? Fact ಚಂದ್ರನ ಮೇಲೆ ನಿಜಕ್ಕೂ ರಾಷ್ಟ್ರ ಲಾಂಛನ ಅಶೋಕ ಚಂದ್ರನ ಮೇಲೆ…
-

Fact Check: ಚಂದ್ರನ ಮೇಲೆ ಇಳಿಯುವ ಚಂದ್ರಯಾನ-3ರ ವೀಡಿಯೋವನ್ನು ನಾಸಾ ಸೆರೆಹಿಡಿದಿದೆಯೇ?
Claim ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ಚಂದ್ರಯಾನ-3 ಇಳಿಯುವ ವೀಡಿಯೋವನ್ನು ನಾಸಾ ಚಿತ್ರೀಕರಿಸಿದೆ. ಇದರ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ. Fact ಸತ್ಯಶೋಧನೆ ವೇಳೆ ವೀಡಿಯೊದ ಬಲಭಾಗದ ಮೂಲೆಯಲ್ಲಿ ಯೂಟ್ಯೂಬ್ ಸಬ್ಸ್ಕ್ರಿಪ್ಷನ್ ಲೋಗೋವನ್ನು ನಾವು ಗಮನಿಸಿದ್ದೇವೆ. ಆ ನಂತರ ನಾವು ಯೂಟ್ಯೂಬ್ನಲ್ಲಿ ‘Moon landing video’ ಎಂಬ ಪದಗಳನ್ನು ಬಳಸಿಕೊಂಡು ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ, ಇದು ಒಂದು ತಿಂಗಳ ಹಿಂದೆ ಹ್ಯಾಜೆಗ್ರಯಾರ್ಟ್ ಅಪ್ಲೋಡ್ ಮಾಡಿದ ಅಪೊಲೊ 11 ಚಂದ್ರನ ಲ್ಯಾಂಡಿಂಗ್ ಅನ್ನು ತೋರಿಸುವ ಯೂಟ್ಯೂಬ್ ಶಾರ್ಟ್ಸ್ ವೀಡಿಯೋಗೆ…
-

Fact Check: ಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಲ್ಲಿ ರೊಹಿಂಗ್ಯಾಗಳು ಬರುತ್ತಿದ್ದಾರೆಯೇ, ಸತ್ಯವೇನು?
Claimಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಲ್ಲಿ ರೊಹಿಂಗ್ಯಾಗಳು ಬರುತ್ತಿದ್ದಾರೆ Factವೈರಲ್ ಆಗಿರುವ ವೀಡಿಯೋ ರೊಹಿಂಗ್ಯಾಗಳದ್ದಲ್ಲ, ಅದು ಇರಾನಿನ ಅಲೆಮಾರಿಗಳ ಕುರಿತ ವೀಡಿಯೋ ಆಗಿದೆ ಮ್ಯಾನ್ಮಾರ್ ನಿಂದ ಮಣಿಪುರಕ್ಕೆ ಕಳ್ಳದಾರಿಯಿದ್ದು, ಇದರಿಂದಲೇ ರೊಹಿಂಗ್ಯಾಗಳು ಭಾರತವನ್ನು ಪ್ರವೇಶಿಸುತ್ತಿದ್ದಾರೆ ಎಂಬರ್ಥದಲ್ಲಿ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ಫೇಸ್ಬುಕ್ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಮ್ಯಾನ್ಮಾರ್ನಿಂದ ಮಣಿಪುರಕ್ಕೆ ಕಳ್ಳದಾರಿ ಮಾಡಿಕೊಂಡಿರುವ ಈ ಜನರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಭಾರತಕ್ಕೆ ಹೇಗೆ ಬರುತ್ತಾರೆ ನೋಡಿ, ಮ್ಯಾನ್ಮಾರ್ನಿಂದ ಮಣಿಪುರಕ್ಕೆ ಬರುವ ಇವರು ಕಟ್ಟಾ ರೋಹಿಂಗ್ಯಾ ಮುಸ್ಲಿಮರು ಎಂಬುದು ಈ ವಿಡಿಯೋದಲ್ಲಿ…
-

Fact Check: ಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ₹100 ಪಡೆಯುತ್ತಿದ್ದರು ಎನ್ನುವುದು ನಿಜವೇ?
Claimಮಹಾತ್ಮ ಗಾಂಧಿ ಖರ್ಚಿಗಾಗಿ ಬ್ರಿಟಿಷ್ ಸರ್ಕಾರದಿಂದ ತಿಂಗಳಿಗೆ ₹100 ಪಡೆಯುತ್ತಿದ್ದರು Fact1930ರ ಹೊತ್ತಿನಲ್ಲಿ ಗಾಂಧಿ ಜೈಲಿನಲ್ಲಿದ್ದ ವೇಳೆ ಖೈದಿಗಳ ಖರ್ಚಿಗಾಗಿ ಬ್ರಿಟಿಷ್ ಸರ್ಕಾರ ಹಣ ಕೊಡುತ್ತಿದ್ದು ಗಾಂಧಿ ಅವರಿಗೆ ₹100 ಕೊಡಲು ಉದ್ದೇಶಿಸಿತ್ತು. ಆದರೆ ಅವರು ಅದನ್ನು ನಿರಾಕರಿಸಿದ್ದರು ಮೋಹನದಾಸ್ ಕರಮ್ ಚಂದ್ ಗಾಂಧಿಯವರು ವೈಯಕ್ತಿಕ ಖರ್ಚಿಗೆಂದು ಬ್ರಿಟಿಷರಿಂದ ತಿಂಗಳಿಗೆ ₹100 ಪಡೆಯುತ್ತಿದ್ದರು ಎಂದು ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪಿನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ ಕೊನೆಗೂ ಆ ಪತ್ರವು ರಾಷ್ಟ್ರೀಯ ದಾಖಲೆಗಳಲ್ಲಿ ಸಿಕ್ಕಿತು.1930ರಲ್ಲಿ ಗಾಂಧೀಜಿಯವರು…
-

Fact Check: ಮುಸ್ಲಿಮರ ಅಂಗಡಿಯಲ್ಲಿ ಬಿರಿಯಾನಿ ತಯಾರಿಸಲು ಚರಂಡಿ ನೀರು ಬಳಸಲಾಗಿತ್ತೇ ಸತ್ಯ ಏನು?
Claimಹರಿಯಾಣದ ಪಿಂಜೋರ್ ನ ಮುಸ್ಲಿಮರ ಬಿರಿಯಾನಿ ಅಂಗಡಿಯಲ್ಲಿ ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತದೆ Factಅಂಗಡಿಯವರು ಚರಂಡಿ ನೀರನ್ನು ರಸ್ತೆ ಬದಿಗೆ ಬಿಡುತ್ತಿರುವುದು ಕಂಡುಬಂದಿದೆ ಮತ್ತು ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತಿದೆ ಎನ್ನುವುದು ಸುಳ್ಳಾಗಿದೆ ಹರಿಯಾಣದ ಪಿಂಜೋರ್ ನ ಬಿರಿಯಾನಿ ಅಂಗಡಿಯಲ್ಲಿ ಚರಂಡಿ ನೀರಿನಲ್ಲಿ ಆಹಾರ ತಯಾರಿಸಲಾಗುತ್ತದೆ ಎಂದು ವೀಡಿಯೋ ಒಂದು ವೈರಲ್ ಆಗಿದೆ. ಇದರ ಗಲಾಟೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಳಕೆದಾರರು ಹಂಚಿಕೊಂಡಿದ್ದಾರೆ. ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಬಿರಿಯಾನಿ ಮಾಡಲು ಚರಂಡಿ ನೀರು ಬಳಸುತ್ತಿದ್ದವರನ್ನು…
-

Fact Check: ಸ್ವಾತಂತ್ರ್ಯೋತ್ಸವದ ದಿನ ರಾಷ್ಟ್ರಗೀತೆ ತಪ್ಪಾಗಿ ಹಾಡುತ್ತಿರುವ ವೀಡಿಯೋ ವೈರಲ್, ಸತ್ಯವೇನು?
Claim ಸ್ವಾತಂತ್ರ್ಯೋತ್ಸವದ ದಿನದಂದು ಧ್ವಜಾರೋಹಣ ಬಳಿಕ ಅತಿಥಿಯೊಬ್ಬರು ತಪ್ಪಾಗಿ ರಾಷ್ಟ್ರಗೀತೆ ಹಾಡುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಬೆನ್ನಲ್ಲೇ ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದ್ದು, ವೈರಲ್ ಆಗಿದೆ. ಈ ವೀಡಿಯೋದ ಸತ್ಯಶೋಧನೆ ಮಾಡುವಂತೆ ಬಳಕೆದಾರೊಬ್ಬರು ನ್ಯೂಸ್ಚೆಕರ್ ವಾಟ್ಸಾಪ್ ಟಿಪ್ಲೈನ್ಗೆ ದೂರು ನೀಡಿದ್ದು ಅದನ್ನು ನಾವು ಸ್ವೀಕರಿಸಿದ್ದೇವೆ. Also Read: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ? Fact ಸತ್ಯಶೋಧನೆಗಾಗಿ ನಾವು…