Pankaj Menon

  • Fact Check: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ?

    Fact Check: ಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್ ನಾಗರಿಕರನ್ನು ಒತ್ತಾಯಿಸಿದ್ದಾರಾ?

    Claimಸರ್ಕಾರದ ವಿರುದ್ಧ ಬೀದಿಗಿಳಿಯಲು ಸಿಜೆಐ ಚಂದ್ರಚೂಡ್‌ ನಾಗರಿಕರನ್ನು ಒತ್ತಾಯಿಸಿದ್ದಾರೆ Factಮುಖ್ಯ ನ್ಯಾಯಮೂರ್ತಿಯವರು ಅಂತಹ ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ ಸುಪ್ರೀಂ ಕೋರ್ಟ್‌ ನ ಮುಖ್ಯನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್‌ ಅವರು ಭಾರತೀಯ ನಾಗರಿಕರು ಬೀದಿಗಿಳಿವಂತೆ ಕರೆ ನೀಡಿದ್ದಾರೆ ಎಂಬ ಸಂದೇಶವು ವೈರಲ್‌ ಆಗಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ಸಂದೇಶದಲ್ಲಿ, ಸರ್ವಾಧಿಕಾರಿ ಸರ್ಕಾರವನ್ನು ಪ್ರಶ್ನಿಸಿ, ಜನರ ಹಕ್ಕುಗಳ ಬಗ್ಗೆ ಭಾರತೀಯ ನಾಗರಿಕರು ಒಗ್ಗೂಡಿ ಬೀದಿಗಿಳಿವಂತೆ ಪ್ರೇರೇಪಿಸುತ್ತಿದ್ದಾರೆ. ಅಲ್ಲದೇ ಸಂವಿಧಾನ ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಉಳಿಸುವ…

  • Weekly wrap: ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರೇಷ್ಮೆ ಮಾರುಕಟ್ಟೆಯಲ್ಲಿ ದೌರ್ಜನ್ಯ, ವಾರದ ಕ್ಲೇಮ್‌ಗಳ ನೋಟ

    Weekly wrap: ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರೇಷ್ಮೆ ಮಾರುಕಟ್ಟೆಯಲ್ಲಿ ದೌರ್ಜನ್ಯ, ವಾರದ ಕ್ಲೇಮ್‌ಗಳ ನೋಟ

    ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳು, ಈ ವಾರದ ಟಾಪ್‌ ಕ್ಲೇಮ್ ಗಳಲ್ಲಿ ಸ್ಥಾನ ಪಡೆದಿವೆ.  ಇದರಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌ ಮಾಡಲು ಹೈಕೋರ್ಟ್‌ ಆದೇಶ ಎಂಬ ವಿಚಾರಗಳು ಪ್ರಮುಖವಾಗಿದ್ದವು. ಇದು ಹೊರತಾಗಿ ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ತ್ರಿವರ್ಣ ಧ್ವಜ ಹಾರಾಟ, ಎಂಟಿ ಆರ್‌ ಕಂಪೆನಿಯನ್ನು ಜಿಹಾದಿಗಳ ಈಸ್ಟರ್ನ್‌ ಮಸಾಲಾ ಖರೀದಿಸಿದೆ ಎಂಬ ಕೋಮು ಭಾವನೆ ಕೆರಳಿಸುವ ಕ್ಲೇಮ್‌ಗಳೂ ಇದ್ದವು.…

  • Fact Check: ಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌ ಹೈಕೋರ್ಟ್‌ ತೀರ್ಪು, ಎನ್ನುವುದು ನಿಜವೇ?

    Fact Check: ಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌ ಹೈಕೋರ್ಟ್‌ ತೀರ್ಪು, ಎನ್ನುವುದು ನಿಜವೇ?

    Claimಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌, ಹೈಕೋರ್ಟ್‌ ತೀರ್ಪು Factಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕುರಿತು ಹೈಕೋರ್ಟ್ ಈವರೆಗೂ ಯಾವುದೇ ತೀರ್ಪು ನೀಡಿಲ್ಲ. ಈ ವಿಚಾರದಲ್ಲಿ ಪಿಐಎಲ್‌ ಸಲ್ಲಿಕೆಯಾಗಿದೆ ಆದರೆ ಇನ್ನೂ ಅದು ವಿಚಾರಣೆಗೆ ಬಂದಿಲ್ಲ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹತ್ವದ ಗ್ಯಾರೆಂಟಿ “ಶಕ್ತಿ” ಮಹಿಳೆಯರಿಗೆ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ಇದೀಗ ಉಚಿತ ಬಸ್‌ ಪ್ರಯಾಣ ಸ್ಥಗಿತಗೊಳ್ಳಲಿದೆ ಎಂಬ ಸುದ್ದಿ ಹರಿದಾಡಿದೆ. ಈ…

  • Fact Check: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇ ಯಲ್ಲಿ ರಾತ್ರಿ ಸಂಚಾರ ಅಪಾಯವೇ, ಸತ್ಯ ಏನು?

    Fact Check: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇ ಯಲ್ಲಿ ರಾತ್ರಿ ಸಂಚಾರ ಅಪಾಯವೇ, ಸತ್ಯ ಏನು?

    Claimಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ಪುಂಡರು, ದರೋಡೆಕೋರರು ತಿರುಗಾಡುತ್ತಿದ್ದಾರೆ, ರಾತ್ರಿ ಸಂಚಾರ ಅಪಾಯಕಾರಿ Factಎಕ್ಸ್‌ ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯಕಾರಿ ಎನ್ನುವುದು ಸುಳ್ಳು ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ಪುಂಡರು, ದರೋಡೆಕೋರರು ತಿರುಗಾಡುತ್ತಿದ್ದಾರೆ. ಈ ಹೈವೇ ಈಗ ಅಪಾಯಕಾರಿ, ರಾತ್ರಿ ಇಲ್ಲಿ ಬರುವುದು ಡೇಂಜರ್‌ ಎಂಬಂತೆ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಬೆಂಗಳೂರಿಗೆ ಕುಟುಂಬ ಸಮೇತರಾಗಿ ಕಾರಿನಲ್ಲಿ ಬರುವವರು ಯಾವುದೇ ಸಂದರ್ಭದಲ್ಲೂ…

  • Fact Check: ಎಂಟಿಆರ್ ಕಂಪೆನಿಯನ್ನು ಜಿಹಾದಿಗಳ ಈಸ್ಟರ್ನ್ ಮಸಾಲಾ ಖರೀದಿಸಿದೆ ಎನ್ನುವ ಹೇಳಿಕೆ ಸತ್ಯವೇ?

    Fact Check: ಎಂಟಿಆರ್ ಕಂಪೆನಿಯನ್ನು ಜಿಹಾದಿಗಳ ಈಸ್ಟರ್ನ್ ಮಸಾಲಾ ಖರೀದಿಸಿದೆ ಎನ್ನುವ ಹೇಳಿಕೆ ಸತ್ಯವೇ?

    Claim ಎಂಟಿಆರ್ ಕಂಪೆನಿ ಈಗ ಈಸ್ಟರ್ನ್‌ ಮಸಾಲಾ ತೆಕ್ಕೆಗೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ನಲ್ಲಿ ಕಂಡುಬಂದ ಈ ಸಂದೇಶದಲ್ಲಿ “ಮಯ್ಯರ ಕುಟುಂಬದಿಂದ ವಿದೇಶಿ ಕಂಪನಿ ಪಾಲಾಗಿದ್ದ ಎಂ.ಟಿ.ಆರ್‌. ಈಗ ಜಿಹಾದಿಗಳ ಈಸ್ಟರ್ನ್‌ ಮಸಾಲೆ ತೆಕ್ಕೆಗೆ” ಎಂದು ಹೇಳಲಾಗಿದೆ. ಈ ಕುರಿತಂತೆ ಸತ್ಯಶೋಧನೆಗೆ  ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ಲೈನ್‌(+91 9999499044)ಗೆ ದೂರು ಬಂದಿದ್ದು, ಅದನ್ನು ಸ್ವೀಕರಿಸಲಾಗಿದೆ. Also Read: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ ಹಾರಾಡಿದೆ ಎನ್ನುವುದು ನಿಜವೇ? Fact ಸತ್ಯಶೋಧನೆಗಾಗಿ ನಾವು ಗೂಗಲ್‌…

  • Fact Check: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ ಹಾರಾಡಿದೆ ಎನ್ನುವುದು ನಿಜವೇ?

    Fact Check: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ ಹಾರಾಡಿದೆ ಎನ್ನುವುದು ನಿಜವೇ?

    Claim ಮುಸ್ಲಿಂ ಮತೀಯವಾದಿಗಳು ದೇಶದ ತ್ರಿವರ್ಣ ಧ್ವಜವನ್ನು ತಿರುಚಿ ಇಸ್ಲಾಂ ಚಿಹ್ನೆಯನ್ನು ಹಾಕಿ ಕೋಲ್ಕತಾದ ಹೌರಾ ಸೇತುವೆಯಲ್ಲಿ ಹಾರಾಡಿಸಿದ್ದಾರೆ ಎಂಬ ಕ್ಲೇಮ್‌ ಒಂದು ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆಯನ್ನು ತಿಳಿಯಲು ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ಲೈನ್‌ (+91 9999499044)ಗೆ ದೂರನ್ನು ಕಳಿಸಿದ್ದು, ಸತ್ಯಶೋಧನೆಗಾಗಿ ನಾವು ಅದನ್ನು ಸ್ವೀಕರಿಸಿದ್ದೇವೆ. Also Read: ಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ಎಂದು ತಪ್ಪಾದ ಫೋಟೋ ಹಂಚಿಕೆ ಇದೇ ರೀತಿಯ ಕ್ಲೇಮ್‌ ಇರುವ ಟ್ವೀಟ್ ಇಲ್ಲಿದೆ. ಇದೇ ರೀತಿಯ ಕ್ಲೇಮ್‌ ಇರುವ…

  • Fact Check: ಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು, ವೈರಲ್ ವೀಡಿಯೋ ಸತ್ಯವೇ?

    Fact Check: ಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು, ವೈರಲ್ ವೀಡಿಯೋ ಸತ್ಯವೇ?

    Claimಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು ಪತ್ತೆ. ವಿಡಿಯೋ ವೈರಲ್ Factಕ್ಯಾಪ್ಸಿಕಂನಲ್ಲಿ ಕಂಡುಬಂದಿರುವುದು ಹಾವಲ್ಲ ಒಂದು ರೀತಿಯ ಹುಳ. ಈ ಹೇಳಿಕೆ ತಪ್ಪುದಾರಿಗೆಳೆಯುವಂಥದ್ದು ಕ್ಯಾಪ್ಸಿಕಂನಲ್ಲಿ ವಿಶ್ವದ ಅತ್ಯಂತ ಚಿಕ್ಕ ವಿಷಕಾರಿ ಹಾವು ಕಂಡುಬಂದಿದೆ. ಕ್ಯಾಪ್ಸಿಕಂಗಳನ್ನು ಬಳಸುವ ವೇಳೆ ಎಚ್ಚರಿಕೆ ವಹಿಸಬೇಕಾಗಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ವೀಡಿಯೋ ಜೊತೆಗಿರುವ ಹೇಳಿಕೆಯೊಂದರಲ್ಲಿ “ಪ್ರಪಂಚದ ಅತ್ಯಂತ ಚಿಕ್ಕ ವಿಷಕಾರಿ ಹಾವು ಪತ್ತೆ. ವಿಡಿಯೋ ವೈರಲ್” ಎಂದಿದೆ. Also Read: ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್…

  • Fact Check: ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಯನ್ನು ಸೋಲಿಸುವ ವೀಡಿಯೋ ವೈರಲ್

    Fact Check: ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಯನ್ನು ಸೋಲಿಸುವ ವೀಡಿಯೋ ವೈರಲ್

    Claimಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಗಿಂತ ಉತ್ತಮ Factಇಬ್ಬರು ಆಟಗಾರರ ನಡುವಿನ ಟೇಬಲ್‌ ಟೆನ್ನಿಸ್ ಪಂದ್ದದ ಕ್ಲಿಪ್‌ ಅನ್ನೇ ಡಿಜಿಟಲ್‌ ಆಗಿ ಮಾರ್ಪಡಿಸಿ ರೊಬೋಟ್‌ ಆಡುತ್ತಿದೆ ಎಂಬಂತೆ ಮಾಡಲಾಗಿದೆ ಸಾಮಾಜಿಕ ಜಾಲತಾಣಗಳಲ್ಲಿ ರೊಬೋಟ್‌ ಒಂದು ಮಾನವ ಎದುರಾಳಿ ಕ್ರೀಡಾಪಟುವನ್ನು ಟೇಬಲ್‌ ಟೆನ್ನಿಸ್‌ ಪಂದ್ಯದಲ್ಲಿ ಸೋಲಿಸುವ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ರೊಬೋಟ್‌ ಪಂದ್ಯವನ್ನು ಗೆಲ್ಲುವುದರೊಂದಿಗೆ ಇದು ಹಲವು ಚರ್ಚೆಗಳನ್ನೂ ಹುಟ್ಟು ಹಾಕಿದೆ. ಈ ಕ್ಲೇಮ್‌ ಕುರಿತು ಕುರಿತು ಸತ್ಯಶೋಧನೆಯನ್ನು ನಾವು ಮಾಡಿದ್ದು, ಇದೊಂದು ತಿರುಚಲಾದ ವೀಡಿಯೋ ಎಂದು ನಾವು…

  • Weekly wrap: ಮಣಿಪುರ ಬೆತ್ತಲೆ ಮೆರವಣಿಗೆ ಆರೋಪಿಗಳು ಆರೆಸ್ಸೆಸ್‌ ದಿರಿಸಿನಲ್ಲಿ, ಬಾಲಕಿ ಹತ್ಯೆ, ವಾರದ ಕ್ಲೇಮ್‌ಗಳ ನೋಟ

    Weekly wrap: ಮಣಿಪುರ ಬೆತ್ತಲೆ ಮೆರವಣಿಗೆ ಆರೋಪಿಗಳು ಆರೆಸ್ಸೆಸ್‌ ದಿರಿಸಿನಲ್ಲಿ, ಬಾಲಕಿ ಹತ್ಯೆ, ವಾರದ ಕ್ಲೇಮ್‌ಗಳ ನೋಟ

    ಮಣಿಪುರದ ಕುಕಿ-ಮೈತೇಯಿ ಸಮುದಾಯದ ನಡುವಿನ ಗಲಭೆ ಹೆಚ್ಚು ಹೆಚ್ಚು ಸುದ್ದಿ ಮಾಡಿರುವಂತೆಯೇ, ಈ ವಾರ ಇದಕ್ಕೆ ಸಂಬಂಧಿಸಿದ ಸುಳ್ಳು ಸುದ್ದಿಗಳೇ ಹೆಚ್ಚು ಹರಿದಾಡಿವೆ. ಇದರೊಂದಿಗೆ ಕರಾವಳಿ-ಮಲೆನಾಡಿನಲ್ಲಿ ವ್ಯಾಪಕವಾಗಿ ಮಳೆಯಾದ ಸಂದರ್ಭ ಚಾರ್ಮಾಡಿ ಘಾಟಿಯಲ್ಲಿ ಪ್ರವಾಹದ ನೀರು ಹರಿದಿದೆ ಎಂದು ಸುದ್ದಿಯಾಗಿತ್ತು. ಆರೋಗ್ಯ ಸಂಬಂಧಿ ಇನ್ನೊಂದು ಕ್ಲೇಮ್‌ನಲ್ಲಿ ಈರುಳ್ಳಿ ತಿಂದರೆ, ವೀರ್ಯದ ಗುಣಮಟ್ಟ ವೃದ್ಧಿಯಾಗುತ್ತಿದೆ ಎಂದು ಸಂದೇಶ ಹರಿದಾಡಿತ್ತು. ಈ ಹೇಳಿಕೆಗಳನ್ನು ನ್ಯೂಸ್‌ಚೆಕರ್‌ ಸತ್ಯಶೋಧನೆಗೊಳಪಡಿಸಿದ್ದು, ಅವುಗಳು ಸುಳ್ಳು ಎಂದು ಕಂಡುಬಂದಿದೆ. ಮಣಿಪುರ ಬೆತ್ತಲೆ ಮೆರವಣಿಗೆ ಆರೋಪಿಗಳು ಆರೆಸ್ಸೆಸ್‌ ದಿರಿಸಿನಲ್ಲಿದ್ದ…

  • Fact Check: ಮಣಿಪುರದಲ್ಲಿ ಮೈತೇಯಿ ಬಾಲಕಿ ಹತ್ಯೆ ಎಂದು ಸುಳ್ಳು ಕ್ಲೇಮಿನೊಂದಿಗೆ ಮ್ಯಾನ್ಮಾರ್ ವೀಡಿಯೋ ಹಂಚಿಕೆ

    Fact Check: ಮಣಿಪುರದಲ್ಲಿ ಮೈತೇಯಿ ಬಾಲಕಿ ಹತ್ಯೆ ಎಂದು ಸುಳ್ಳು ಕ್ಲೇಮಿನೊಂದಿಗೆ ಮ್ಯಾನ್ಮಾರ್ ವೀಡಿಯೋ ಹಂಚಿಕೆ

    Claimಐಸಿಸ್ ಶೈಲಿಯಲ್ಲಿ ಮಣಿಪುರದಲ್ಲಿ ಮೈತೇಯಿ ಬಾಲಕಿ ಹತ್ಯೆ Factಇದು ಮಣಿಪುರದಲ್ಲಿ ನಡೆದ ಘಟನೆಯ ವೀಡಿಯೋ ಅಲ್ಲ, 2022ರಲ್ಲಿ ಮ್ಯಾನ್ಮಾರ್ ನಲ್ಲಿ ಬಂಡುಕೋರ ಪಡೆಗಳು, ಮಿಲಿಟರಿಯ ಮಾಹಿತಿದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರನ್ನು ಹತ್ಯೆಗೈದ ಘಟನೆಯಾಗಿದೆ. ಮಣಿಪುರದಲ್ಲಿ ಗಲಭೆ ಅವ್ಯಾಹತವಾಗಿ ನಡೆದಿರುವಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಹೇಳಿಕೆಗಳೂ ನಿರಂತರವಾಗಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಮೈತೇಯಿ ಜನಾಂಗದ ಬಾಲಕಿಯೊಬ್ಬಳನ್ನು ಥಳಿಸಿ ಹತ್ಯೆ ಗೈಯಲಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ವಾಟ್ಸಾಪ್‌ನಲ್ಲಿ ಕಂಡುಬಂದ ಸಂದೇಶದಲ್ಲಿ “ಐಸಿಸ್ ಶೈಲಿಯಲ್ಲಿ ಮಣಿಪುರದಲ್ಲಿ ಹಿಂದೂ…