Pankaj Menon
-

Weekly wrap: ಎಕ್ಸ್ಪ್ರೆಸ್ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರೇಷ್ಮೆ ಮಾರುಕಟ್ಟೆಯಲ್ಲಿ ದೌರ್ಜನ್ಯ, ವಾರದ ಕ್ಲೇಮ್ಗಳ ನೋಟ
ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳು, ಈ ವಾರದ ಟಾಪ್ ಕ್ಲೇಮ್ ಗಳಲ್ಲಿ ಸ್ಥಾನ ಪಡೆದಿವೆ. ಇದರಲ್ಲಿ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್ ಮಾಡಲು ಹೈಕೋರ್ಟ್ ಆದೇಶ ಎಂಬ ವಿಚಾರಗಳು ಪ್ರಮುಖವಾಗಿದ್ದವು. ಇದು ಹೊರತಾಗಿ ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ತ್ರಿವರ್ಣ ಧ್ವಜ ಹಾರಾಟ, ಎಂಟಿ ಆರ್ ಕಂಪೆನಿಯನ್ನು ಜಿಹಾದಿಗಳ ಈಸ್ಟರ್ನ್ ಮಸಾಲಾ ಖರೀದಿಸಿದೆ ಎಂಬ ಕೋಮು ಭಾವನೆ ಕೆರಳಿಸುವ ಕ್ಲೇಮ್ಗಳೂ ಇದ್ದವು.…
-

Weekly wrap: ಮಣಿಪುರ ಬೆತ್ತಲೆ ಮೆರವಣಿಗೆ ಆರೋಪಿಗಳು ಆರೆಸ್ಸೆಸ್ ದಿರಿಸಿನಲ್ಲಿ, ಬಾಲಕಿ ಹತ್ಯೆ, ವಾರದ ಕ್ಲೇಮ್ಗಳ ನೋಟ
ಮಣಿಪುರದ ಕುಕಿ-ಮೈತೇಯಿ ಸಮುದಾಯದ ನಡುವಿನ ಗಲಭೆ ಹೆಚ್ಚು ಹೆಚ್ಚು ಸುದ್ದಿ ಮಾಡಿರುವಂತೆಯೇ, ಈ ವಾರ ಇದಕ್ಕೆ ಸಂಬಂಧಿಸಿದ ಸುಳ್ಳು ಸುದ್ದಿಗಳೇ ಹೆಚ್ಚು ಹರಿದಾಡಿವೆ. ಇದರೊಂದಿಗೆ ಕರಾವಳಿ-ಮಲೆನಾಡಿನಲ್ಲಿ ವ್ಯಾಪಕವಾಗಿ ಮಳೆಯಾದ ಸಂದರ್ಭ ಚಾರ್ಮಾಡಿ ಘಾಟಿಯಲ್ಲಿ ಪ್ರವಾಹದ ನೀರು ಹರಿದಿದೆ ಎಂದು ಸುದ್ದಿಯಾಗಿತ್ತು. ಆರೋಗ್ಯ ಸಂಬಂಧಿ ಇನ್ನೊಂದು ಕ್ಲೇಮ್ನಲ್ಲಿ ಈರುಳ್ಳಿ ತಿಂದರೆ, ವೀರ್ಯದ ಗುಣಮಟ್ಟ ವೃದ್ಧಿಯಾಗುತ್ತಿದೆ ಎಂದು ಸಂದೇಶ ಹರಿದಾಡಿತ್ತು. ಈ ಹೇಳಿಕೆಗಳನ್ನು ನ್ಯೂಸ್ಚೆಕರ್ ಸತ್ಯಶೋಧನೆಗೊಳಪಡಿಸಿದ್ದು, ಅವುಗಳು ಸುಳ್ಳು ಎಂದು ಕಂಡುಬಂದಿದೆ. ಮಣಿಪುರ ಬೆತ್ತಲೆ ಮೆರವಣಿಗೆ ಆರೋಪಿಗಳು ಆರೆಸ್ಸೆಸ್ ದಿರಿಸಿನಲ್ಲಿದ್ದ…